‘ಪೆದ್ದಿ’ ಸಿನಿಮಾಕ್ಕಾಗಿ ಜಾಗ ಬಿಟ್ಟುಕೊಟ್ಟ ‘ಲೆನಿನ್’: ಎಲ್ಲ ‘ಟಾಕ್ಸಿಕ್’ ಮಹಿಮೆ

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಪರಿಸ್ಥಿತಿಯ ಕಾರಣದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಯ್ತು. ಆದರೆ ಅದೊಂದು ಸಿನಿಮಾ ಬಿಡುಗಡೆ ದಿನಾಂಕ ಮುಂದೆ ಹೋಗಿದ್ದು, ಆ ನಂತರದ ಹಲವು ಸಿನಿಮಾಗಳ ಬಿಡುಗಡೆ ಮೇಲೆ ಪರಿಣಾಮ ಬೀರಿದೆ. ಸುಮಾರು ಆಗಸ್ಟ್ ತಿಂಗಳ ವರೆಗೆ ಅದರ ನಂತರದ ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕಗಳು ಸಹ ಬದಲಾಗಿವೆ. ಇದೀಗ ತೆಲುಗಿನ ‘ಲೆನಿನ್’ ಸಿನಿಮಾದ ಬಿಡುಗಡೆ ಸಹ ಮುಂದೂಡಲಾಗಿದೆ. ಅದಕ್ಕೂ ಸಹ ಪರೋಕ್ಷವಾಗಿ ‘ಟಾಕ್ಸಿಕ್’ ಕಾರಣ…

Read More

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್ – Kannada News | Aamir Khan emotional at son Junaid Khan Ek Din event praises Sai Pallavi as best actor

ಬಾಲಿವುಡ್ ನಟ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ (Junaid Khan) ವೃತ್ತಿಜೀವನದ ಬಗ್ಗೆ ಬಹಳ ಕಾಳಜಿ ಮತ್ತು ಹೆಮ್ಮೆ ಹೊಂದಿದ್ದಾರೆ. ಇತ್ತೀಚೆಗೆ ಜುನೈದ್ ನಟನೆಯ ‘ಏಕ್ ದಿನ್’ ಚಿತ್ರದ ಪ್ರಚಾರಕ್ಕಾಗಿ ಆಯೋಜಿಸಲಾಗಿದ್ದ ‘ಏಕ್ ದಿನ್ ಕಿ ಮೆಹ್ಫಿಲ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಲ್ಲರ ಎದುರು ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಆಮಿರ್ ಖಾನ್ (Aamir Khan) ಅವರು ಸಿನಿಮಾದ ತುಣುಕೊಂದನ್ನು ನೋಡುತ್ತಾ ಭಾವುಕರಾಗಿರುವುದು ಕಂಡುಬಂದಿದೆ. ಅಳು ತಡೆಯಲಾಗದೆ ತಮ್ಮ…

Read More

PBKS vs SRH: ಯಾನ್ಸನ್ ಹಿಡಿದ ಕ್ಯಾಚ್​ಗೆ ಬೆಚ್ಚಿ ಬೆರಗಾದ ಅರ್ಷದೀಪ್; ವಿಡಿಯೋ

ಭಾರತ ಟಿ20 ತಂಡದ ಬೌಲಿಂಗ್ ವಿಭಾಗದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಅರ್ಷದೀಪ್ ಸಿಂಗ್​ಗೆ ಈ ಬಾರಿಯ ಐಪಿಎಲ್ ದುಃಸ್ವಪ್ನದಂತೆ ಕಾಡುತ್ತಿದೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಅರ್ಷದೀಪ್​ಗೆ ಮೊದಲ ಮೂರು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಸಿಕ್ಕಿರಲಿಲ್ಲ. ಇತ್ತ ಅರ್ಷದೀಪ್​ ರನ್​ಗೂ ಕಡಿವಾಣ ಹಾಕುತ್ತಿರಲಿಲ್ಲ. ಇದು ಪಂಜಾಬ್​ಗೆ ದೊಡ್ಡ ತಲೆನೋವಾಗಿತ್ತು. ಇಂದು ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅರ್ಷದೀಪ್ ತುಂಬಾ ದುಬಾರಿಯಾದರು. ಆದರೆ ಕೊನೆಗೂ ತಮ್ಮ ವಿಕೆಟ್​ಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ…

Read More

ಕೋಲ್ಕತ್ತಾದ ಕಾಲೇಜಿನಲ್ಲೊಂದು ಬೆಡ್ ರೂಮ್, ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್, ಕಾಂಡೋಮ್ ಪತ್ತೆ – Kannada News

ಕೋಲ್ಕತ್ತಾ, ಜೂನ್ 03: ಕೋಲ್ಕತ್ತಾ ಅತ್ಯಂತ ಪ್ರತಿಷ್ಠಿತ ಮತ್ತು ಹಳೆಯ ಕಾಲೇಜು(College)ಗಳಲ್ಲಿ ಒಂದಾದ ಸುರೇಂದ್ರನಾಥ್ ಕಾಲೇಜಿನಲ್ಲಿ ಬೆಡ್ ರೂಮ್ ಪತ್ತೆಯಾಗಿದ್ದು, ಅಚ್ಚರಿ ಮೂಡಿಸಿದೆ. ಅಷ್ಟೇ ಅಲ್ಲದೆ ಆ ರೂಮಿನಲ್ಲಿ ಎರಡು ಚೀಲಗಳಲ್ಲಿ ಗೆದ್ದಲು ತಿಂದಿರುವ 1 ಕೋಟಿ ರೂ. ನಗದು, ರಿವಾಲ್ವರ್ ಹಾಗೂ ಕಾಂಡೋಮ್​ಗಳು ಪತ್ತೆಯಾಗಿವೆ. ಮೇ 4 ರ ಚುನಾವಣಾ ಫಲಿತಾಂಶಗಳ ನಂತರ ವಿದ್ಯಾರ್ಥಿ ಸಂಘದ ಕೊಠಡಿಗೆ ಸಂಪೂರ್ಣವಾಗಿ ಬೀಗ ಹಾಕಲಾಗಿತ್ತು. ಮಳೆಗಾಲದ ಮುನ್ನ ಡೆಂಗ್ಯೂ ತಡೆಗಟ್ಟುವಿಕೆಗಾಗಿ ಪುರಸಭೆಯ ಆರೋಗ್ಯ ತಂಡವು ಕಾಲೇಜಿಗೆ ಭೇಟಿ ನೀಡಿದಾಗ,…

Read More

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ, ಏಪ್ರಿಲ್​ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15%…

Read More

ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ

ಬೆಂಗಳೂರು, (ಮಾರ್ಚ್ 30): ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್​​ಸಿಬಿ ಹಾಗೂ ಸನ್ ರೈಸರ್ಸ್​ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್​​ಸಿಬಿ ಶುಭಾರಂಭ ಮಾಡಿದೆ. ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್​ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರೇಕ್ಷಕರಿಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದ್ರೆ, ಕಳ್ಳರು ಮಾತ್ರ ತಮ್ಮ ಕೈಚಳ ತೋರಿಸಿದ್ದಾರೆ. ಹೌದು…ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ…

Read More

‘ಟಾಕ್ಸಿಕ್’ ಚಿತ್ರದಿಂದ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ – Kannada News | Yash starrer Toxic movie team released Kiara Advani first look as Nadia

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಆದ್ದರಿಂದ ‘ಟಾಕ್ಸಿಕ್’ (Toxic) ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಈಗ ‘ಟಾಕ್ಸಿಕ್’ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದರಿಂದ ಕುತೂಹಲ ಹೆಚ್ಚಿಸಲಾಗಿದೆ. ಗ್ಲಾಮರಸ್ ಆದ ಗೆಟಪ್​​ನಲ್ಲಿ…

Read More

ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ: ಯುಟಿ ಖಾದರ್ ಸೇರಿ ಅನ್ಯಧರ್ಮೀಯ ನಾಯಕರ ಆಹ್ವಾನಿಸಿದ್ದಕ್ಕೆ ಆಕ್ರೋಶ – Kannada News | Kukke Subrahmanya Kitu Shashti: Controversy Over Invitation to Leaders of Other Faiths including UT Khader

ಮಂಗಳೂರು, ಡಿಸೆಂಬರ್ 22: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇಂದು ಪ್ರತಿಭಟನೆ ನಡೆಸುತ್ತಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ. ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ…

Read More

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಸ್​ಆರ್​ಹೆಚ್ ಪಡೆ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು…

Read More

ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ – Kannada News | What are the problems of drinking water immediately after a meal?

ನಮ್ಮ ದೇಹಕ್ಕೆ ನೀರು (water) ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಸಹ ತುಂಬಾನೇ ಮುಖ್ಯ. ಸಾಮಾನ್ಯವಾಗಿ ಬಾಯಾರಿದಾಗ ನೀರನ್ನು ಕುಡಿಯುತ್ತೇವೆ. ಇದಲ್ಲದೆ ಇನ್ನೂ ಹೆಚ್ಚಿನವರು ಊಟವಾದ ತಕ್ಷಣವೇ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆರೋಗ್ಯ ತಜ್ಞರ ಪ್ರಕಾರ ಆರೋಗ್ಯದ ದೃಷ್ಟಿಯಿಂದ ಈ ಅಭ್ಯಾಸ ಒಳ್ಳೆಯದಲ್ಲ. ಈ ಅಭ್ಯಾಸವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಅನೇಕ ರೋಗಗಳಿಗೆ ಕಾರಣವಾಗಬಹುದು. ಹಾಗಿದ್ರೆ ಊಟ ಮಾಡಿದ ಎಷ್ಟು ಸಮಯದ ಬಳಿಕ ನೀರನ್ನು…

Read More