Headlines

ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ – Kannada News | Hunasihal Farmer’s Life at Risk: Protesting Wind Power Company’s Crop Destruction and Harassment

ಕೊಪ್ಪಳ, ಏ.18: ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ವಿಂಡ್ ಪವರ್ ಕಂಪನಿಯ ದೌರ್ಜನ್ಯದ ವಿರುದ್ಧ ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿ, ಸುಮಾರು 400 ಮೀಟರ್ ಎತ್ತರದ ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತಿದ್ದಾನೆ. ಮಧ್ಯಾಹ್ನದ ಸುಡುವ ಬಿಸಿಲನ್ನೂ ಲೆಕ್ಕಿಸದೆ ರೈತ ನಡೆಸುತ್ತಿರುವ ಈ ಪ್ರತಿಭಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹುಣಸಿಹಾಳ ಗ್ರಾಮದ ರೈತ ನಾಗರಾಜ್ ಗೊಂದಿ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಶೇಂಗಾ ಬೆಳೆಯನ್ನು ಪವರ್ ಗ್ರೀಡ್ ವಿಂಡ್ ಪವರ್ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ಹೈ ಟೆನ್ಷನ್…

Read More

ಮಕ್ಕಳು ಅತಿಯಾಗಿ ಮೊಬೈಲ್ ನೋಡುವುದರಿಂದ ಆಟಿಸಂ ಅಪಾಯ ಹೆಚ್ಚಾಗಬಹುದೇ? ಇಲ್ಲಿದೆ ಡಾ. ಶೆಫಾಲಿ ನೀಡಿರುವ ಸಲಹೆ – Kannada News | Virtual Autism Warning: AIIMS Flags Infant Screen Time Dangers

ಇಂದಿನ ಡಿಜಿಟಲ್ ಯುಗದಲ್ಲಿ ಚಿಕ್ಕ ಮಕ್ಕಳಿಗೂ ಮೊಬೈಲ್ ಫೋನ್ ನೀಡುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ ಆರೋಗ್ಯ ತಜ್ಞರು ಇದರಿಂದ ಉಂಟಾಗಬಹುದಾದ ಅಪಾಯಗಳ ಬಗ್ಗೆ ಹಿಂದಿನಿಂದಲೂ ಎಚ್ಚರಿಸುತ್ತಿದ್ದಾರೆ. ಎಐಐಎಂಎಸ್ ನಡೆಸಿದ ಸಂಶೋಧನೆಯ ಪ್ರಕಾರ, ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಹೆಚ್ಚು ಸ್ಕ್ರೀನ್ ಟೈಮ್ (Screen Time) ನೀಡುವುದರಿಂದ “ವರ್ಚುವಲ್ ಆಟಿಸಂ” ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ಹೌದು, ಡಾ. ಶೆಫಾಲಿ ಗುಲಾಟಿ ಹೇಳುವ ಪ್ರಕಾರ, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಕೆ ಹೆಚ್ಚಾಗಿ ಮಾಡುವುದರಿಂದ ಅವರ ಮೆದುಳಿನ ಬೆಳವಣಿಗೆಯ…

Read More

10ನೇ ತರಗತಿ ಬೋರ್ಡ್ ಎಕ್ಸಾಂ ಬರೆಯುತ್ತಿದ್ದ ಬಾಲಕಿಗೆ ಹೆರಿಗೆ; ಆಕೆ ಗರ್ಭಿಣಿಯೆಂದೇ ಗೊತ್ತಿರಲಿಲ್ಲ! – Kannada News | Class 10 student delivered a Baby at exam centre in Madhya Pradesh family unaware of pregnancy

ಧಾರ್, ಫೆಬ್ರವರಿ 25: ಈಗಿನ ಕಾಲದಲ್ಲಿ ಮಕ್ಕಳ ಕೈಯಲ್ಲಿ ಮೊಬೈಲ್ ಇರುವುದರಿಂದ ಅವರ ಬೆರಳ ತುದಿಯಲ್ಲೇ ಎಲ್ಲ ಮಾಹಿತಿ ಲಭ್ಯವಿರುತ್ತದೆ. ತಮಗೆ ಬೇಕಾದ ಎಲ್ಲ ವಿಷಯವನ್ನೂ ಮಕ್ಕಳು ಮೊಬೈಲಿನಿಂದಲೇ ತಿಳಿದುಕೊಳ್ಳುತ್ತಾರೆ. ಹೀಗಿದ್ದರೂ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಗರ್ಭಿಣಿಯಾದ (Pregnant) ವಿಷಯ ಮುಚ್ಚಿಟ್ಟು ಮಗುವನ್ನು ಹೆತ್ತಿದ್ದಾಳೆ. ಬೋರ್ಡ್ ಎಕ್ಸಾಂ ಬರೆಯುವಾಗ ಪರೀಕ್ಷಾ ಕೇಂದ್ರದಲ್ಲಿಯೇ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ! ಎಸ್​ಎಸ್​ಎಲ್​ಸಿ ಓದುವ ಹುಡುಗಿಗೆ ತನ್ನ ದೇಹದಲ್ಲಾದ ಬದಲಾವಣೆಗಳು ಗೊತ್ತಾಗಲಿಲ್ಲವೇ? ಹೆರಿಗೆಯ ಸಮಯ ಬಂದರೂ ಆಕೆ ಪರೀಕ್ಷೆ ಬರೆಯಲು…

Read More

ಬಿಗ್ ಬಾಸ್ ಕನ್ನಡ: ಸುದೀಪ್ ಎದುರಲ್ಲೂ ಕಾವ್ಯಾನ ಬಿಟ್ಟು ಕೊಡಲಿಲ್ಲ ಗಿಲ್ಲಿ ನಟ – Kannada News | Gilli Nata fevours Kavya Shaiva in front of Kichcha Sudeep in BBK 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈಗ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚುತ್ತಿದೆ. ಈ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅಚ್ಚರಿ ಎಂದರೆ…

Read More

ವಾರ ಭವಿಷ್ಯ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಲಿದ್ದಾರೆ ಗ್ರಹಗಳ ರಾಜರು; ನಿಮ್ಮ ರಾಶಿ ಭವಿಷ್ಯ ಇಲ್ಲಿದೆ – Kannada News | Rashiphala 2026: May 17 24 Weekly Astrological Forecast for All Signs

2026ರ ಮೇ 17ರಿಂದ 24ರವರೆಗೆ ಮೂರನೇ ವಾರದಲ್ಲಿ ಎಲ್ಲ ಫಲಗಳನ್ನು ಬೇಗ ನಿರೀಕ್ಷಿಸಿ, ದುಃಖ ತಂದುಕೊಳ್ಳಬೇಕಾಗುವುದು. ನಿಮ್ಮ ಶ್ರಮವನ್ನು ಲೋಪವಿಲ್ಲದಂತೆ ಮಾಡಿ. ಶುಭವಾಗಲಿ. ​ಮೇಷ ರಾಶಿ : ​ರಾಶಿಯಲ್ಲಿ ಕುಜ ಹಾಗೂ ಪಂಚಮದಲ್ಲಿ ಚಂದ್ರ-ಕೇತು ಇದ್ದಾರೆ. ದ್ವಿತೀಯದ ರವಿ-ಬುಧರಿಂದ ಆರ್ಥಿಕ ಲಾಭವಿದ್ದರೂ, ಮಾತಿನಲ್ಲಿ ತಾಳ್ಮೆ ಇರಲಿ. ಮಕ್ಕಳ ವಿಷಯದಲ್ಲಿ ಸಣ್ಣ ಆತಂಕ ಎದುರಾಗಬಹುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ​ ವೃಷಭ ರಾಶಿ : ​ನಿಮ್ಮ ರಾಶಿಯಲ್ಲಿ ರವಿ, ಬುಧ ಮತ್ತು ಮಾಂದಿ ಇರುವುದರಿಂದ ದೈಹಿಕ ಆಲಸ್ಯ ಅಥವಾ…

Read More

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ! – Kannada News | Karnataka Liquor Price Drop: Beer and Premium Scotch Get Cheaper Under New AiB Policy

ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮುಖ್ಯಾಂಶಗಳು ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25…

Read More

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ. 1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್ 2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ…

Read More

ವಾವ್ಹ್​​​​ ಏನ್​​ ಅದೃಷ್ಟ ಈ ರಾಶಿಯವರದ್ದು!: ಮುಟ್ಟಿದ್ದೆಲ್ಲಾ ಚಿನ್ನ, ಆದರೆ ಈ ವಿಷಯದಲ್ಲಿ ತಾಳ್ಮೆ ಮುಖ್ಯ

೨೦೨೬ರ ಏಪ್ರಿಲ್ ತಿಂಗಳು ಸಿಂಹ ರಾಶಿಯವರಿಗೆ ಗ್ರಹಗಳ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ ಕಾಲಘಟ್ಟವಿದಾಗಿದೆ. ನಿಮ್ಮ ರಾಶ್ಯಾಧಿಪತಿಯಾದ ಸೂರ್ಯನು ಈ ತಿಂಗಳ ಮಧ್ಯಭಾಗದಲ್ಲಿ ಉಚ್ಚ ಸ್ಥಾನಕ್ಕೇರುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಬದುಕು : ​ಉದ್ಯೋಗ ಕ್ಷೇತ್ರದಲ್ಲಿ ನೀವು ಈ ತಿಂಗಳು ಮಿಶ್ರ ಫಲಗಳನ್ನು ನಿರೀಕ್ಷಿಸಬಹುದು. ​ಸವಾಲುಗಳು: ತಿಂಗಳ ಆರಂಭದಲ್ಲಿ ಹತ್ತನೇ ಮನೆಯ ಮೇಲಿನ ಶನಿಯ ದೃಷ್ಟಿಯಿಂದಾಗಿ ಕೆಲಸದ ಸ್ಥಳದಲ್ಲಿ ಶ್ರಮ ಹೆಚ್ಚಾಗಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ತಕ್ಷಣ ಸಿಗುತ್ತಿಲ್ಲ ಎಂಬ ಭಾವನೆ ಮೂಡಬಹುದು. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ…

Read More

ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು? – Kannada News | Bigg Boss Kannada 11 winner Hanumanthu talks about CJ Roy

ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ನಿನ್ನೆ (ಜನವರಿ 30) ನಿಧನ ಹೊಂದಿದ್ದಾರೆ. ಟಿವಿ ಲೋಕದೊಂದಿಗೆ ನಿಕಟ ಸಂಪರ್ಕವನ್ನು ಜೆಸಿ ರಾಯ್ ಹೊಂದಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಜೆಸಿ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದ ಜೆಸಿ ರಾಯ್ ಅವರು, ಹನುಮಂತನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಹನುಮಂತ ಜೆಸಿ ರಾಯ್ ಅವರ…

Read More