Headlines

ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್

ಬೆಂಗಳೂರು, ಮಾರ್ಚ್​ 25: ಶ್ರೀರಾಮನವಮಿ (Ram Navami) ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜಿಬಿಎ ಹೊರಡಿಸಿದ ಆದೇಶದಲ್ಲೇನಿದೆ? ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ….

Read More

Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ – Kannada News | Iran–Israel War: CM Siddaramaiah Prioritises Rescue of Stranded Kannadigas in Dubai and Middle East

ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 1: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ (Iran–Israel War) ವಿಮಾನ ಸಂಚಾರ ರದ್ದಾಗಿದ್ದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ…

Read More

ಸಿಜೆ ರಾಯ್‌ ಸಾವಿನ ಹಿಂದೆ ಹತ್ತಾರು ಅನುಮಾನ, ಹಲವಾರು ಪ್ರಶ್ನೆ: ಇಲ್ಲಿದೆ ದೊಡ್ಡ ಪಟ್ಟಿ! – Kannada News | CJ Roy Death Case: Top Suspicions and Unanswered Questions Surrounding Confident Group Founder’s Demise

ಬೆಂಗಳೂರು, ಜನವರಿ 31: ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಒಡೆಯ ಸಿಜೆ ರಾಯ್‌ (CJ Roy) ಐಟಿ ದಾಳಿ (IT Raid) ನಡೆದ ಹೊತ್ತಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಐಟಿ ದಾಳಿಯಿಂದ ಹುಟ್ಟಿಕೊಂಡ ಭಯ ಆತ್ಮಹತ್ಯೆಗೆ ಕಾರಣ ಎಂದು ಅನುಮಾನಪಡಲಾಗಿದೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣವೂ ಇರಬಹುದು ಎನ್ನಲಾಗುತ್ತಿದೆ. ಶೂನ್ಯ ಸಾಲದ ಬ್ಯುಸಿನೆಸ್‌ ಮಾಡೆಲ್‌ನಿಂದ ಪ್ರಖ್ಯಾತಿ ಗಳಿಸಿದ್ದ ರಾಯ್‌ ಸಾವಿನ ಹಿಂದೆ ಅನುಮಾನದ ಹುತ್ತವೇ…

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More

Railway Recruitment 2026: ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ 54 ಜೂನಿಯರ್ ಹುದ್ದೆಗಳಿಗೆ ನೇಮಕಾತಿ – Kannada News | RRC South Eastern Railway Sports Quota Recruitment 2025 26: 54 Vacancies for Athletes

ರೈಲ್ವೆ ನೇಮಕಾತಿ ಕೋಶ (RRC) 2025-26ನೇ ಸಾಲಿಗೆ ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ಆಗ್ನೇಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಉದ್ಯೋಗಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಯಾವುದೇ ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯಡಿಯಲ್ಲಿ ಒಟ್ಟು 54 ಜೂನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳು ಜನವರಿ 10 ರಿಂದ ಪ್ರಾರಂಭವಾಗುತ್ತವೆ. ಖಾಲಿ ಹುದ್ದೆಗಳ ವಿವರ: ಗ್ರೂಪ್-ಸಿ ಹುದ್ದೆಗಳ ಸಂಖ್ಯೆ (ಹಂತ-4, ಹಂತ-5): 5 ಗ್ರೂಪ್-ಸಿ (ಮಟ್ಟ-2/3)…

Read More

IND A vs SL A: ಎಡವಿದ ಪಡಿಕ್ಕಲ್; ಭರ್ಜರಿ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Hits Century in Unofficial Test Opener in Galle

ಶ್ರೀಲಂಕಾದಲ್ಲಿ ನಡೆದ ಏಕದಿನ ತ್ರಿಕೋನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಎ ತಂಡ ಇದೀಗ ಅದೇ ಶ್ರೀಲಂಕಾದಲ್ಲಿ (India A vs Sri Lanka A) ಆತಿಥೇಯ ತಂಡದ ವಿರುದ್ಧ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇಂದಿನಿಂದ ಗಾಲೆಯಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಧೃವ್ ಜುರೇಲ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ (Sai Sudharsan) ಭರ್ಜರಿ…

Read More

200 ರನ್​ ಕಷ್ಟವೇನಲ್ಲ… ಒಳ್ಳೆಯವರಿಗೆ ಒಳ್ಳೆದೇ ಆಗುತ್ತೆ…! – Kannada News | Suryakumar yadav post match presentation after IND vs WI Match

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. 196 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97…

Read More