Headlines

ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ – Kannada News | Amitabh Bachchan dismisses hospitalisation rumours greets fans outside Jalsa for Sunday Darshan

ಬಾಲಿವುಡ್‌ನ ಹಿರಿಯ ನಟ, ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಆರೋಗ್ಯದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹ ಹಾಗೂ ವದಂತಿಗಳಿಗೆ ಸ್ವತಃ ಬಿಗ್ ಬಿ ಅವರು ಭಾನುವಾರ (ಮೇ 24) ಪೂರ್ಣ ವಿರಾಮ ಇಟ್ಟಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಅವರು ಮುಂಬೈನ ತಮ್ಮ ನಿವಾಸದ ಹೊರಗೆ ಬಂದು ಎಂದಿನಂತೆ ಅಭಿಮಾನಿಗಳಿಗೆ ದರ್ಶನ (Sunday Darshan) ನೀಡುವ ಮೂಲಕ…

Read More

Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ – Kannada News

ಈಗಿನ ಕಾಲದಲ್ಲಿ ಗುರುತು ಪರಿಚಯವಿಲ್ಲದ ವ್ಯಕ್ತಿಗಳ ಜತೆಗೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಅಂತಹದರಲ್ಲಿ ಈ ಜಪಾನಿನ ವೃದ್ಧ ದಂಪತಿ ಭಾರತೀಯ ವ್ಯಕ್ತಿಯನ್ನು ಊಟಕ್ಕೆ ಆಹ್ವಾನಿಸಿದ್ದಾರಂತೆ. ಹೌದು, ಜಪಾನ್‌ನಲ್ಲಿ(Japan) ಟ್ರಕ್ಕಿಂಗ್ ಮಾಡುತ್ತಿದ್ದ ವೇಳೆ ಬಾಟಲಿಯಲ್ಲಿದ್ದ ನೀರು ಖಾಲಿಯಾಗಿದೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯ ವೃದ್ಧ ದಂಪತಿ (Elderly couple) ಭಾರತೀಯನಿಗೆ ನೀರಿನ ಬದಲು ಜ್ಯೂಸ್ ನೀಡಿದಲ್ಲದೇ, ತಮ್ಮ ಮನೆಗೆ ಊಟಕ್ಕೂ ಕರೆದಿದ್ದಾರಂತೆ. ಈ ವೃದ್ಧ ದಂಪತಿಯ ಒಳ್ಳೆಯ ಮನಸ್ಸನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಪಾರ್ಖಿ ಎಂಬ ಭಾರತೀಯ…

Read More

ಕಾಫಿಗೂ ತಟ್ಟಿದ ಯುದ್ಧದ ಬಿಸಿ! ರಫ್ತು ಸ್ಥಗಿತಗೊಂಡು ಕಂಗಾಲಾದ ಬೆಳೆಗಾರ; ಶೇ 20ರಷ್ಟು ಕುಸಿದ ದರ

ಹಾಸನ, ಏಪ್ರಿಲ್ 8: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಈಗ ಕರ್ನಾಟಕದ (Karnataka) ಕಾಫಿ ತೋಟಗಳಿಗೂ ತಟ್ಟಿವೆ. ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಕೊರತೆಯ ನಡುವೆ, ದೇಶಕ್ಕೆ ಅತಿ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿದ್ದ ಕಾಫಿ ಉದ್ಯಮ ಈಗ ಸಂಕಷ್ಟದ ಸುಳಿಗೆ ಸಿಲುಕಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಕದನದಿಂದಾಗಿ ಕಾಫಿ ರಫ್ತು (Coffee Export) ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ದಶಕದ ಬಳಿಕ ಏರಿದ್ದ ಬೆಲೆ…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ಕಲಬುರಗಿ ರೊಟ್ಟಿಗೆ ಈಗ ಗ್ಲೋಬಲ್ ಟಚ್: ಅಮೆರಿಕ ಮತ್ತು ಆಸ್ಟ್ರೇಲಿಯಾ ಮಾರುಕಟ್ಟೆಗೆ ರೊಟ್ಟಿ ರಫ್ತು! – Kannada News | Rural Women Empowered: Kalaburagi Rotti Export Takes Indian Cuisine Worldwide

ಕಲಬುರಗಿ, ಮೇ.13: ಜಿಲ್ಲೆಯ ವಿಶಿಷ್ಟ ಆಹಾರ ಸಂಸ್ಕೃತಿಯ ಗುರುತಾಗಿರುವ ‘ಕಲಬುರಗಿ ರೊಟ್ಟಿ’ ಈಗ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘಗಳು ಸಿದ್ಧಪಡಿಸಿದ ರೊಟ್ಟಿಗಳ ಮೊದಲ ರಫ್ತು ಘಟಕಕ್ಕೆ ಚಾಲನೆ ನೀಡಲಾಗಿದ್ದು, ಇನ್ನು ಮುಂದೆ ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದ ಕನ್ನಡಿಗರು ಕಲಬುರಗಿ ರೊಟ್ಟಿಯ ಸವಿಯನ್ನು ಸವಿಯಬಹುದಾಗಿದೆ. ಅಮೆರಿಕ ಮತ್ತು ಆಸ್ಟ್ರೇಲಿಯಾಕ್ಕೆ ಪ್ರತಿ ತಿಂಗಳು ತಲಾ 10,000 ರೊಟ್ಟಿಗಳ ರಫ್ತು ಮಾಡಲಾಗುವುದು. ಇನ್ನು ಕೆನಡಾಕ್ಕೆ ಪ್ರತಿ ತಿಂಗಳು 5,000 ರೊಟ್ಟಿಗಳ ರಫ್ತು ಮಾಡಲಾಗುತ್ತದೆ ಎಂದು…

Read More

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಸುಂದರಿ

ಆಂಧ್ರಪ್ರದೇಶ: “ಪ್ರೀತಿಗೆ ಕಣ್ಣಿಲ್ಲ” ಎಂಬ ಮಾತನ್ನು ನಾವು ಕೇಳಿದ್ದೇವೆ. ಆದರೆ ಮಚಲಿಪಟ್ಟಣದ ಈ ಯುವ ಜೋಡಿ ಪ್ರೀತಿಗೆ ಎತ್ತರ, ಸೌಂದರ್ಯ, ಜಾತಿ ಮತ್ತು ಧರ್ಮ ಯಾವುದೂ ಮಿತಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ದೈಹಿಕ ವ್ಯತ್ಯಾಸಗಳಿಗಿಂತ ಮನಸ್ಸುಗಳ ಮಿಲನ ಮುಖ್ಯ ಎಂದು ಸಾರುವ ಮೂಲಕ ಈ ನವಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 9ನೇ ತರಗತಿಯಿಂದಲೇ ಶುರುವಾಗಿದ್ದ ಪ್ರೀತಿ: ರಾಜಪೇಟೆಯ ವೇಮುಲಾ ಶಶಿ ಮತ್ತು ಶೇಖ್ ಗೌಸಿಯಾ ಅವರ ಸ್ನೇಹ ಆರಂಭವಾಗಿದ್ದು ಒಂಬತ್ತನೇ ತರಗತಿಯಲ್ಲಿ. ಶಾಲಾ ದಿನಗಳ…

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More

ಹುಬ್ಬಳ್ಳಿ: ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡರು – Kannada News | Muslim Leaders Offer Udi to Hindu Goddess in Hubballi Fair, Arrange Prasada for Devotees, Video Goes Viral

ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರು ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್​ನಲ್ಲಿ ಚಿಣ್ಣರ ಸಂಭ್ರಮ ನೋಡಿ – Kannada News | Chikkamagaluru Government School Students Take First Flight Trip, Muttigepura Kids’ Joy Goes Viral

ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಕೈಗೊಂಡ ಈ ಮಕ್ಕಳು, ಫ್ಲೈಟ್‌ನಲ್ಲಿ ಪ್ರಯಾಣಿಸುವ ಮೂಲಕ ಜೀವನದಲ್ಲಿ ಮರೆಯಲಾಗದ ಅನುಭವ ಪಡೆದುಕೊಂಡಿದ್ದಾರೆ. ವಿಮಾನದಲ್ಲಿ ಕುಳಿತು ಹಾರಾಟದ ಸಂಭ್ರಮ ಅನುಭವಿಸಿದ ಪುಟ್ಟ ಮಕ್ಕಳ ಮುಖದಲ್ಲಿ ಕಂಡ ಖುಷಿ ನೋಡುವುದೇ ಒಂದು ಹಬ್ಬದಂತಿತ್ತು. ಬೆಂಗಳೂರಿಗೆ ಫ್ಲೈಟ್ ಮೂಲಕ ತೆರಳಿ, ಅಲ್ಲಿಂದ ಬಸ್‌ನಲ್ಲಿ ಹಿಂತಿರುಗುವಂತೆ ಪ್ರವಾಸವನ್ನು ಯೋಜಿಸಲಾಗಿತ್ತು. ಈ ವಿಶಿಷ್ಟ ಪ್ರವಾಸ ಶಿಕ್ಷಕರು, ಪೋಷಕರು, ದಾನಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅವರ ಸಹಕಾರದಿಂದ ಸಾಧ್ಯವಾಗಿದೆ. ಮಕ್ಕಳಿಗೆ ಪುಸ್ತಕದ ಪಾಠಕ್ಕಷ್ಟೇ ಸೀಮಿತವಲ್ಲದೆ,…

Read More

ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ

ಹೈದರಾಬಾದ್, ಏಪ್ರಿಲ್ 2: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಸುಧೀರ್ ರೆಡ್ಡಿ ಇಂದು ಹೈದರಾಬಾದ್​ನ (Hyderabad) ವಿಧಾನಸಭೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಸೊಳ್ಳೆ ಪರದೆ ಧರಿಸಿಕೊಂಡು, ಫಾಗಿಂಗ್ ಯಂತ್ರವನ್ನು ಹಿಡಿದುಕೊಂಡು ಆಗಮಿಸಿದ್ದಾರೆ. ಹೈದರಾಬಾದ್ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೊಳ್ಳೆ ಸಮಸ್ಯೆಯ ವಿರುದ್ಧ ಅವರು ಈ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮೊದಲು ಮಾಧ್ಯಮ ಕೇಂದ್ರಕ್ಕೆ ಸೊಳ್ಳೆ ಪರದೆ ಮತ್ತು ಫಾಗಿಂಗ್ ಯಂತ್ರವನ್ನು ಕೊಂಡೊಯ್ಯಲು ಪ್ರಯತ್ನಿಸಿದಾಗ ಸುಧೀರ್ ರೆಡ್ಡಿ ಅವರಿಗೆ ವಿಧಾನಸಭೆ ಸಿಬ್ಬಂದಿ ಅನುಮತಿ ನಿರಾಕರಿಸಿದರು. ಭದ್ರತಾ ಸಿಬ್ಬಂದಿಯ…

Read More