ವಿಧವೆಯರಿಗೆ ಗುಡ್​​​ ನ್ಯೂಸ್ ನೀಡಿದ ರಾಜ್ಯ ಸರ್ಕಾರ​​​: ಈಗಲೇ ಅರ್ಜಿ ಸಲ್ಲಿಸಿ, 3 ಲಕ್ಷ ರೂ. ವರೆಗೆ ಹಣ ಪಡೆಯಿರಿ – Kannada News | Karnataka Government Boosts SC Widow Remarriage for Empowerment

ಸಾಮಾಜಿಕ ವ್ಯವಸ್ಥೆಯಲ್ಲಿ ಒಂದು ಹೆಣ್ಣಿಗೆ ಒಂದು ಗಂಡು ಬೇಕು. ಒಂದು ಗಂಡಿಗೆ ಒಂದು ಹೆಣ್ಣು ಬೇಕು. ಇದು ಈ ಪ್ರಕೃತಿಯ ನಿಯಮ ಹಾಗೂ ಕಾನೂನು ಕೂಡ ಅದನ್ನೇ ಹೇಳುವುದು. ಅದೂ ಕೂಡ ಕಾನೂನಿನ ಪ್ರಕಾರ ಮದುವೆಯಾದರೆ ಮಾತ್ರ ಈ ಸಮಾಜದಲ್ಲಿ ಅವರಿಗೆ ಗಂಡ – ಹೆಂಡತಿ ಸ್ಥಾನ ನೀಡುತ್ತಾರೆ. ಈ ಸಮಾಜ ಕೂಡ ಆ ಸಂಬಂಧವನ್ನೇ ಒಪ್ಪಿಕೊಳ್ಳುವುದು. ಅದರಲ್ಲೂ ಈ ಸಮಾಜದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದರೆ ಬೇರೆ ಸಂಬಂಧ ಕಟ್ಟಿಕೊಡುತ್ತಾರೆ. ಅದರಲ್ಲೂ ಮಹಿಳೆ ಮದುವೆಯಾಗಿ ಗಂಡನನ್ನು ಕಳೆದುಕೊಂಡರೆ, ಅದಕ್ಕೆ…

Read More

21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ. ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್ ಎಡ್ವರ್ಡ್…

Read More

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕತೆ, ಆದಾಯ ಮತ್ತು ಸಾಲ : ​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ…

Read More

Akshaya Tritiya 2026: ಅಕ್ಷಯ ತೃತೀಯದಂದು ಸೃಷ್ಟಿಯಾಗಲಿದೆ ಅಪರೂಪದ ‘ಗಜಕೇಸರಿ ರಾಜಯೋಗ’; ಈ 3 ರಾಶಿಗೆ ಅದೃಷ್ಟವೋ ಅದೃಷ್ಟ

ಹಿಂದೂ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನೇ ನಾವು ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಈ ದಿನದ ವಿಶೇಷತೆಯೆಂದರೆ, ಇದು ‘ಸ್ವಯಂ ಸಿದ್ಧ ಮುಹೂರ್ತ’. ಅಂದರೆ, ಯಾವುದೇ ಶುಭ ಕಾರ್ಯವನ್ನು ಮಾಡಲು ಈ ದಿನ ಪ್ರತ್ಯೇಕವಾಗಿ ಪಂಚಾಂಗ ನೋಡಿ ಶುಭ ಸಮಯ ಹುಡುಕುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಮಾಡುವ ದಾನ, ಪೂಜೆ ಮತ್ತು ಹೂಡಿಕೆಗಳು ಅಕ್ಷಯವಾಗಿ (ಎಂದೂ ಮುಗಿಯದ) ಇರುತ್ತವೆ ಎಂಬುದು ಭಕ್ತರ ನಂಬಿಕೆ. ಏಪ್ರಿಲ್…

Read More

ಆನೇಕಲ್​ ಅಪಹರಣ ಕೇಸ್ ಭೇದಿಸಿದ ಪೊಲೀಸರು: ಕಿಡ್ನ್ಯಾಪರ್ಸ್​ ಮಾಸ್ಟರ್​​ ಪ್ಲ್ಯಾನ್​​​ ಬಿಚ್ಚಿಟ್ಟ ಡಿಸಿಪಿ – Kannada News | Anekal: Electronic City Kidnap Case; Three Arrested in Spa worker Ransom Plot

ಆನೇಕಲ್​​, ಫೆಬ್ರವರಿ 18: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪದಲ್ಲಿ  ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್ (Kidnap)​​​ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ ಗ್ರಾಮದ ಮಂಜುನಾಥ್ ಮತ್ತು ಆನೇಕಲ್ ತಾಲ್ಲೂಕಿನ ಹೊಂಪಲಘಟ್ಟ ಮೂಲದ ಪ್ರಜ್ವಲ್​​ ಬಂಧಿತರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹೇಳಿದ್ದಿಷ್ಟು  ಪ್ರಕರಣ ಕುರಿತಾಗಿ ಎಲೆಕ್ಟ್ರಾನಿಕ್ ಸಿಟಿ…

Read More

ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ – Kannada News | BJP–JDS Strategy for JBA Elections: HD Kumaraswamy Signals Alliance After Supreme Court Order

ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ…

Read More

ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್​ನಲ್ಲಿದೆ ಅಚ್ಚರಿಯ ಅಂಶ – Kannada News | Twist in Confident Group Chairman CJ Roy Death: MD TA Joseph Files Complaint Seeking Probe

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಇತ್ತೀಚೆಗೆ ಐಟಿ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅಶೋಕ್ ನಗರ ಪೊಲೀಸರಿಗೆ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಎ ಜೋಸೆಫ್ ದೂರು ದಾಖಲಿಸಿದ್ದಾರೆ. ಜೋಸೆಫ್ ತಮ್ಮ ದೂರಿನಲ್ಲಿ, ರಾಯ್ ಆತ್ಮಹತ್ಯೆಗೆ ಕಾರಣವಾದ ಒತ್ತಡಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಐಟಿ ಅಧಿಕಾರಿಗಳ ಮೇಲೆ ಯಾವುದೇ ನೇರ ಆರೋಪ ಮಾಡಿಲ್ಲ. ಸಮಗ್ರ…

Read More

Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ – Kannada News | Bihar CM Nitish Kumar Enters Rajya Sabha Race With Fresh Nomination

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. 2005ರಿಂದ ಮುಖ್ಯಮಂತ್ರಿಯಾಗಿರುವ ಅವರು, ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ಹೇಳಿದ್ದಾರೆ. ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ…

Read More

‘ಧುರಂಧರ್’ ನೋಡಿ ‘ಡ್ರ್ಯಾಗನ್’ ಕತೆ ಬದಲಾಯಿಸಿದರೇ ಪ್ರಶಾಂತ್ ನೀಲ್? – Kannada News | Did Prashanth Neel following Dhurandhar success secrete for Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ ಮೇ 20ಕ್ಕೆ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗುತ್ತಿದೆ. ಮಾದಕ ದ್ರವ್ಯದ ಸಾಮ್ರಾಜ್ಯದ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳು ಪರಸ್ಪರ ಬಡಿದಾಡುವ ಕತೆಯನ್ನು ಸಿನಿಮಾ ಒಳಗೊಂಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ‘ಡ್ರ್ಯಾಗನ್’ ಸಿನಿಮಾಕ್ಕೂ ‘ಧುರಂಧರ್’ಗೂ ಸಾಮ್ಯತೆ ಇದೆ ಎಂಬುದು ಆ ನಂತರ ಹೊರಬಂದ ಪ್ರಶಾಂತ್ ನೀಲ್ ಸಂದರ್ಶನದಿಂದ ತಿಳಿದು ಬಂರುತ್ತಿದ್ದು, ‘ಧುರಂಧರ್’ ಸಿನಿಮಾದ ಯಶಸ್ಸಿನ ಬಳಿಕ ‘ಡ್ರ್ಯಾಗನ್’ ಕತೆಯನ್ನು ನೀಲ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ

ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎಂಬುದನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಚೇತರಿಕೆ ಕಾಣುತ್ತದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿರುತ್ತದೆ. ಹಳೆಯ ಸ್ನೇಹಿತರೊಂದಿಗೆ ಮಾತುಕತೆ…

Read More