Headlines

ನಾನು ಸರ್ಕಾರ ಅಲ್ಲ, ಸಚಿವ ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ ಹೀಗೆ ಹೇಳಿದ್ಯಾಕೆ? – Kannada News | Im Not a Minister, no power Says Congress MLA Basavaraj rayareddy In Koppal

ಕೊಪ್ಪಳ, (ಏಪ್ರಿಲ್ 20): ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದೇಶನ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj rayareddy) ,ನಾನ ಮಾಡಲ್ಲ, ಸರ್ಕಾರ ಮಾಡಬೇಕು. ಶಾಸಕರಿಗೆ ಅಧಿಕಾರ ಇರಲ್ಲ. ಮಂತ್ರಿಗೆ ಅಧಿಕಾರ ಇರತ್ತೆ. ನಾನು ಸಲಹೆಗಾರ ಮಾತ್ರ. ಮಂತ್ರಿ ಅಲ್ಲ. ನನನೆ ಸಚಿವ ಸಂಪುಟ ಸ್ಥಾನ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಬೆಂಗಳೂರು, ಡಿಸೆಂಬರ್ 30: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ನಾಳೆಯೂ ಸಹ ಇದೇ ರೀತಿಯ ವಾತಾವರಣವಿರಬಹುದೆಂದು ನಿರೀಕ್ಷಿಸಲಾಗಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ…

Read More

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು! – Kannada News | Bagalkots Heartfelt Goodbye: Students Cry for Beloved Transferring Teachers

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ…

Read More

Chanakya Niti: ಈ ಗುಣಗಳಿದ್ದರೆ ಜನ ನಿಮ್ಮನ್ನು ಸುಲಭವಾಗಿ ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಎಚ್ಚರ…! – Kannada News | Chanakya Niti: others start controlling you Because of these weaknesses of yours

ಇತರರು ನಮ್ಮನ್ನು ಆಳಲು ಅಥವಾ ನಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾವಾಗಲೂ ಕಾಯುತ್ತಲೇ ಇರುತ್ತಾರೆ. ನಮ್ಮಲ್ಲಿರುವ ಕೆಲವೊಂದು ಅಭ್ಯಾಸಗಳು, ದೌರ್ಬಲ್ಯದ (weaknesses) ಕಾರಣದಿಂದಾಗಿ ಇತರರು ನಮ್ಮ ಮೇಲೆ ಬಲು ಸುಲಭವಾಗಿ ಪ್ರಾಬಲ್ಯ ಸಾಧಿಸುತ್ತಾರೆ ಮತ್ತು ನಾವು ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಆರಂಭಿಸುತ್ತೇವೆ. ಈ ಅಭ್ಯಾಸಗಳನ್ನು ಸಮಯೋಚಿತವಾಗಿ ಬದಲಾಯಿಸದಿದ್ದರೆ, ಆತ್ಮವಿಶ್ವಾಸ ಮತ್ತು ಸ್ವತಂತ್ರ ಚಿಂತನೆಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ದರೆ ನಾವು ಹೇಗಿದ್ದರೆ ಜನ ನಮ್ಮನ್ನು ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಅನ್ನೋದನ್ನು ನೋಡೋಣ…

Read More

LSG vs DC IPL 2026 Live Score: ಲಕ್ನೋ- ಡೆಲ್ಲಿ ಮುಖಾಮುಖಿ – Kannada News | Lucknow Super Giants vs Delhi Capitals IPL 2026 Live Cricket Score LSG vs DC Match on 1st April latest news in Kannada

ಐಪಿಎಲ್ 2026 ರ ಐದನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯದೊಂದಿಗೆ ಎರಡೂ ತಂಡಗಳು ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತವೆ. ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ಅಕ್ಷರ್ ಪಟೇಲ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. Source link

Read More

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು…

Read More

ಪರಿಷತ್​​ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ – Kannada News | Karnataka MLC Polls: Sharp Last Minute Strategy Saves BJP from Major Embarrassment; Wins Both Seats

ವಿಪಕ್ಷ ನಾಯಕ ಆರ್​​. ಅಶೋಕ್​​Image Credit source: Tv9 Kannada ಬೆಂಗಳೂರು, ಜೂನ್​​ 18: ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ 5 ​​ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಜೆಡಿಎಸ್​​ ಅಭ್ಯರ್ಥಿಗೆ ಸೋಲಾಗಿದೆ. ಭಾರಿ ಕ್ರಾಸ್​​ ವೋಟಿಂಗ್​​ಗೆ ಎಲೆಕ್ಷನ್​​ ಸಾಕ್ಷಿಯಾಗಿದ್ದು 11 ಮತಗಳನ್ನು ಕಾಂಗ್ರೆಸ್​​ ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಆ ಮೂಲಕ ವಿಪಕ್ಷಗಳಿಗೆ ಭರ್ಜರಿ ಚೆಕ್​​ಮೇಟ್​​ ಕೊಟ್ಟಿದೆ. ಬಿಜೆಪಿ ಕೈ ಹಿಡಿದ ರಾಜ್ಯ ನಾಯಕರ ಕಾರ್ಯತಂತ್ರ ಹೌದು,…

Read More

ಬದುಕಿದ್ದ ವ್ಯಕ್ತಿ ಸತ್ತನೆಂದು ತಿಳಿದು ಸಂಬಂಧಿಕರ ಯಡವಟ್ಟು; ಜೀವಂತವಾಗಿದ್ದಾಗಲೇ ನಡೀತಿತ್ತು ಅಂತ್ಯ ಸಂಸ್ಕಾರ!

ಬಾಗಲಕೋಟೆ, ಮಾರ್ಚ್​ 06: ಜಿಲ್ಲೆಯ ಜಮಖಂಡಿ (Bagalakot) ಪಟ್ಟಣದ ಮೋಮಿನ್ ಗಲ್ಲಿಯಲ್ಲಿ ಬದುಕಿದ್ದ ವ್ಯಕ್ತಿಯನ್ನು ಸತ್ತನೆಂದು ಭಾವಿಸಿ ಅಂತ್ಯ ಸಂಸ್ಕಾರಕ್ಕೆ ಕರೆದೊಯ್ದ ಘಟನೆ ನಡೆದಿದೆ. ಊರಿಗೆ ಕರೆತರುತ್ತಿದ್ದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಂಡುಬಂದಿದ್ದು, ಸಂಬಂಧಿಕರು ಗಲಿಬಿಲಿಗೊಂಡಿದ್ದಾರೆ. ಈ ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಳಿ ಸಾವಿರಾರು ಜನರು ರಾತ್ರಿ ವೇಳೆ ಜಮಾಯಿಸಿದ್ದರು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ! ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು,…

Read More

ಪಿಎನ್‌ಬಿ ವಂಚನೆ ಪ್ರಕರಣ; ನೀರವ್ ಮೋದಿ ಪ್ರಕರಣಕ್ಕೆ ಹೊಸ ತಿರುವು – Kannada News | PNB Fraud Case; New Turn in Nirav Modi Case Chargesheet Filed in Magistrate Court

ನವದೆಹಲಿ, ಜೂನ್ 13: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ (Nirav Modi) ವಿರುದ್ಧದ 321.88 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆ ಕಂಡುಬಂದಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಎಫ್‌ಐಆರ್ ಮತ್ತು ಸಂಬಂಧಿತ ದಾಖಲೆಗಳನ್ನು ಎಸ್ಪ್ಲನೇಡ್‌ನಲ್ಲಿರುವ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಂಎಂ) ನ್ಯಾಯಾಲಯಕ್ಕೆ ವರ್ಗಾಯಿಸಲು ಆದೇಶಿಸಿದೆ. ತನಿಖೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಾವುದೇ ಪಿಎನ್‌ಬಿ ಅಧಿಕಾರಿಯ ವಿರುದ್ಧ ಯಾವುದೇ ದೃಢವಾದ ಪುರಾವೆಗಳು ಕಂಡುಬಂದಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ…

Read More