ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು – Kannada News | Karnataka Cabinet: Reservation Order Withdrawn, Bidadi Project and High Speed Rail Approved
ಕಾನೂನು ಸಚಿವ ಹೆಚ್.ಕೆ.ಪಾಟೀಲ್Image Credit source: tv9 kannada ಬೆಂಗಳೂರು, ಏಪ್ರಿಲ್ 30: ಇತ್ತೀಚೆಗೆ ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಆದೇಶ ಹೊಡಿಸಿತ್ತು. ಆದರೆ ಏಪ್ರಿಲ್ 27ರಂದು ಮಾಡಲಾಗಿದ್ದ ಆದೇಶವನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಮಾದರಿಯಲ್ಲಿ ರೋಸ್ಟರ್ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಸಮಾಜಕಲ್ಯಾಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಲಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಚರ್ಚೆ ಸಚಿವ ಸಂಪುಟ ಸಭೆ…