Headlines

ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ – Kannada News | Bangalore Power Outage: BESCOM announces 4 hour daily cuts in Hebbal, North Bengaluru

ಬೆಂಗಳೂರು, ಫೆ.4: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಬೆಂಗಳೂರಿನ ಜನರು ಫೆ.4 ಅಂದರೆ ಇಂದಿನಿಂದ ಫೆ.9ರವರೆಗೆ ವಿದ್ಯುತ್​​ ಕಡಿತ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಫೆಬ್ರವರಿ 4 ರಿಂದ 9 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪ್ರತಿದಿನ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಮಸ್ಯೆ ಉಂಟಾಗಲಿದೆ. ವರದಿಯ ಪ್ರಕಾರ, ನಗರದ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು ಈ ಕ್ರಮ ಅಗತ್ಯವಾಗಿದೆ…

Read More

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ. Source link

Read More

ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ – Kannada News | Victim Woman Talks about Man Cheating In Name Of Love In devanahalli

ದೇವನಹಳ್ಳಿ, (ಫೆಬ್ರವರಿ 04): ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ (Love) ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ (Doddaballapur) ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಇನ್ನು ಆರೋಪಿ…

Read More

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:…

Read More

IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್ – Kannada News | IIT Madras Summer Internship 2026: Apply Now for Rs 30,000 Stipend and Research Experience

ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮದ್ರಾಸ್ ತನ್ನ ಸಮ್ಮರ್​ ಫೆಲೋಶಿಪ್/ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದ್ದು, ದೇಶದಾದ್ಯಂತದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ಒದಗಿಸಿದೆ. ವಿಶೇಷವಾಗಿ IIT ಹೊರಗಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಆಯ್ಕೆಯಾದವರಿಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಟ್ಟು 30,000 ರೂ. ಸ್ಟೈಫಂಡ್ ಪಡೆಯಲಿದ್ದಾರೆ. ಈ ಇಂಟರ್ನ್‌ಶಿಪ್ ಎರಡು ತಿಂಗಳ ಅವಧಿಯದ್ದಾಗಿದ್ದು, ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಈ…

Read More

ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ – Kannada News | My Traitor Friend; Rahul Gandhi’s dig At BJP Minister Ravneet Bittu outside Parliament Sparks Row

ನವದೆಹಲಿ, ಫೆಬ್ರವರಿ 4: ಇಂದು ಬೆಳಿಗ್ಗೆ ಸಂಸತ್ ಭವನದ ಹೊರಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಇಂದಿನ ಕಲಾಪದ ಆರಂಭಕ್ಕೂ ಮುನ್ನ ಪಾರ್ಲಿಮೆಂಟ್ ಹೊರಗೆ ಮೆಟ್ಟಿಲಿನ ಬಳಿ ಕಾಂಗ್ರೆಸ್ ಸಂಸದರು ಕುಳಿತಿದ್ದರು. ಆಗ ಅಲ್ಲಿಗೆ ಬಂದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Singh Bittu) ಅವರನ್ನು ನೋಡಿ ತಮಾಷೆ ಮಾಡಿದ್ದಾರೆ. “ನನ್ನ ದೇಶದ್ರೋಹಿ ಸ್ನೇಹಿತ…

Read More

ಜ್ಯೋತಿಷಿ ಕಮಲಾಕರ್​​ ಭಟ್​​ ಕೇಸ್​​: ಬಿ.ಕೆ. ಹರಿಪ್ರಸಾದ್​- ಸುರೇಶ್​​ ಕುಮಾರ್​ ನಡುವೆ ವಾಕ್ಸಮರ; ಕಾರಣ ಇಲ್ಲಿದೆ – Kannada News | Astrologer Murder Case: BJP MLA Suresh Kumar Counters Congress MLC B.K. Hariprasad’s Allegations

ಹರಿಪ್ರಸಾದ್​ Vs ಸುರೇಶ್​​ ಕುಮಾರ್​Image Credit source: Google ಬೆಂಗಳೂರು, ಫೆಬ್ರವರಿ 04: ವಿವಾಹಿತ ಮಹಿಳೆಯೋರ್ವರ ಜೊತೆಗೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆಯೀಗ ಪರಿಷತ್​​ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್​​ ಮತ್ತು ಬಿಜೆಪಿ ಶಾಸಕ ಎಸ್​​.ಸುರೇಶ್​​ ಕುಮಾರ್​ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಿರುವ ಹರಿಪ್ರಸಾದ್​​ ಬಿಜೆಪಿ ಮತ್ತು ತಮ್ಮ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಸುರೇಶ್​​ ಕುಮಾರ್​​ ಗರಂ ಆಗಿದ್ದು,…

Read More

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​ – Kannada News | Explore Karnataka’s Sacred South: KSTDC’s Affordable 6 Day Temple Tour Package

ಬೆಂಗಳೂರು, ಫೆ.4: ಕರ್ನಾಟಕದ ದಕ್ಷಿಣ ಭಾಗಗಳಲಾಗದ ಮಂಗಳೂರು, ಉಡುಪಿ, ಇನ್ನು ಹಲವು ಜಿಲ್ಲೆಗಳು ಒಳ್ಳೆಯ ಪ್ರವಾಸಿ ತಾಣಗಳನ್ನು ಹೊಂದಿದೆ. ಇತ್ತೀಚಿನ ಕೇಂದ್ರ ಬಜೆಟ್​​​ನಲ್ಲೂ ಪ್ರವಾಸಿತಾಣಗಳಿಗೆ ಹೆಚ್ಚಿನ ಆದ್ಯತೆಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಕೂಡ ಈ ಪ್ರವಾಸಿನ ತಾಣಗಳ ಅಭಿವೃದ್ಧಿ ಹಾಗೂ ಅಲ್ಲಿ ಹೆಚ್ಚಿನ ಪ್ರವಾಸಿಗಳು ಭೇಟಿ ನೀಡಬೇಕು ಎಂಬ ಕಾರಣಕ್ಕೆ ವಿಶೇಷ ಪ್ಯಾಕೇಜ್​​ಗಳನ್ನು ನೀಡಿದೆ. ಇದೀಗ kstdc ಕರ್ನಾಟಕದ ದಕ್ಷಿಣ ಭಾಗಗಳಲ್ಲಿರುವ ಪುಣ್ಯಕ್ಷೇತ್ರಕ್ಕೆ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು ನೀಡಿದೆ. ಒಟ್ಟು 6 ದಿನಗಳ ಪ್ರವಾಸ ಇದ್ದಾಗಿದೆ….

Read More

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ – Kannada News | Mahesh Babu Confirms Rama Role in Rajamouli’s Varanasi: Intense Training for Epic Saga

ರಣಬೀರ್ ಕಪೂರ್ (Ranbir Kapoor) ನಟನೆಯ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣದ ಮೇಲೆ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ರಾಮಾಯಣ’ ಆಧರಿಸಿ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ! ಮಹೇಶ್ ಬಾಬು ಇದಕ್ಕೆ ಹೀರೋ! ರಾಜಮೌಳಿ ಅವರು ಮಹೇಶ್ ಬಾಬು ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.ಈ ಬಗ್ಗೆ ಮೊದಲೇ ಘೋಷಣೆ ಆಗಿದೆ. ಆದರೆ,…

Read More

Lakkundi Gold Treasure: ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ? – Kannada News | Ancient Wealth of Lakkundi: Locals Believe Snakes Protect Gold in Jain Basadis

ಗದಗ, ಫೆಬ್ರುವರಿ 04: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಅಡಗಿರುವ ನಿಧಿ ಮತ್ತು ಅದನ್ನು ಸರ್ಪಗಳು ಕಾಯುತ್ತವೆ ಎಂಬ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಲಕ್ಕುಂಡಿ ಗ್ರಾಮದ ಹಿರಿಯರಾದ ವಿರುಪಾಕ್ಷಪ್ಪ ಯಾವಗಲ್ ಅವರು ಟಿವಿ9ಗೆ ನೀಡಿರುವ ಹೇಳಿಕೆಯ ಪ್ರಕಾರ, ಇಲ್ಲಿನ ಜೈನ ಬಸದಿಗಳ ಭಾಗದಲ್ಲಿ ಸಾಕಷ್ಟು ಸರ್ಪಗಳಿದ್ದು, ಅವು ನಿಧಿಗೆ ಕಾವಲು ಕಾಯುತ್ತವೆ. ಪ್ರಸ್ತುತ ನಾಗನಾಥ ದೇವಾಲಯ ಎಂದು ಗುರುತಿಸಲಾಗುವ ಸ್ಥಳ ಮೂಲತಃ ಜೈನ ಬಸದಿ ಎಂಬುದಕ್ಕೆ ಹಲವು ಕುರುಹುಗಳು ದೊರೆತಿವೆ. ಈ ಭಾಗದಲ್ಲಿ ಹಿಂದೆ ಸುಮಾರು ಏಳು…

Read More