Headlines

ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್! – Kannada News | “Govt considered all demands, has accepted them: JP Nadda after CJP calls off protest

ನವದೆಹಲಿ, (ಜುಲೈ 25): ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ (Breaking) ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ…

Read More

Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ – Kannada News | Karnataka Weather Forecast: Heavy Rain Likely in Karavali ,Malenadu And Other Parts Next 7 Days

ಬೆಂಗಳೂರು, (ಜುಲೈ 25): ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ (Karnataka) ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು…

Read More

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ – Kannada News | Strict Law Against Exam Malpractices to Combat NEET Fraud: Pralhad Joshi

ಧಾರವಾಡ, ಜುಲೈ 25: ‘‘ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು ಐದು ವರ್ಷಗಳಿಂದ ಹತ್ತು ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ…

Read More

ದಕ್ಷಿಣ ಭಾರತ ಚಿತ್ರರಂಗದಿಂದ ವ್ಯಕ್ತವಾಗಿತ್ತು ಸಿಜೆಪಿಗೆ ಭರ್ಜರಿ ಬೆಂಬಲ

ನಟ ಪ್ರಕಾಶ್ ರೈ ಹಾಗೂ ಕಿಶೋರ್ ಅವರುಗಳು ಈ ಪ್ರತಿಭಟನೆಯ ಆರಂಭದಿಂದಲೂ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರು. ನಟ ಪ್ರಕಾಶ್ ರೈ ಅವರು ಖುದ್ದು ದೆಹಲಿಗೆ ಹೋಗಿ ಉಪವಾಸ ನಿರತ ಸೋನಂ ವಾಂಕ್ಚುಕ್ ಅವರನ್ನು ಭೇಟಿ ಮಾಡಿದರು. ನಟ ಕಿಶೋರ್ ಸಹ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸತತವಾಗಿ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಮಾಜಿ ಕಾಂಗ್ರೆಸ್ ಸಂಸೆದೆ ಮತ್ತು ನಟಿ ರಮ್ಯಾ ಅವರು ಸಹ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ…

Read More

ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ – Kannada News | CJP ends Jantar Mantar protest after Centre agrees to all demands

ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ತನ್ನ 50 ದಿನಗಳ ಸುದೀರ್ಘ ರಾಷ್ಟ್ರವ್ಯಾಪಿ ಚಳವಳಿಯನ್ನು ಹಿಂಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ…

Read More

IND vs ZIM: ಜಿಂಬಾಬ್ವೆ ವಿರುದ್ಧ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan Blazes Fifty: IND vs ZIM T20, Ends Run Drought, New Records in Harare

ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಕಳೆದ ಕೆಲವು ಪಂದ್ಯಗಳಿಂದ ಎದುರಿಸುತ್ತಿದ್ದ ರನ್ ಬರವನ್ನು ನೀಗಿಸಿಕೊಂಡರು. ಕಿಶನ್ ಅವರ ಈ ಅರ್ಧಶತಕದಿಂದಾಗಿ ಟೀಂ ಇಂಡಿಯಾ ಕೂಡ ಶತಕದ ಗಡಿ ದಾಟಿತು(PC-BCCI). Source link

Read More

IND vs ZIM: 4,6,4,4.. ಔಟ್; 3ನೇ ಓವರ್​ನಲ್ಲೇ ಆಟ ಮುಗಿಸಿದ ವೈಭವ್ – Kannada News | India vs Zimbabwe 2nd T20: Early Wickets in Harare, Sooryavanshi and Abhishek Fall

ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI). ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ…

Read More

ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ – Kannada News | Government Holds Meeting With CJP Leaders At Constitution Club after Dharmendra Pradhgan Resign

ನವದೆಹಲಿ, ಜುಲೈ 25: ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸರ್ಕಾರ ಮತ್ತು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಿಯೋಗದ ನಡುವೆ 3ನೇ ಸುತ್ತಿನ ಸಭೆ ನಡೆಯುತ್ತಿದೆ. ನೀಟ್ (NEET) ಪೇಪರ್ ಲೀಕ್ ವಿವಾದ, ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಪ್ರತಿನಿಧಿಗಳು ಹಾಗೂ ಪ್ರತಿಭಟನಾನಿರತ ಸಿಜೆಪಿ ನಾಯಕರ ನಡುವೆ ಈ ಸಭೆ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ಜೆ.ಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಹಾಜರಾಗಿದ್ದರೆ ಸಿಜೆಪಿ ಪರವಾಗಿ ರಾಷ್ಟ್ರೀಯ ವಕ್ತಾರರಾದ…

Read More

50 ವರ್ಷ ದಾಟಿದ ಮೇಲೆ ಈ 5 ಆಹಾರಗಳ ಸೇವನೆ ಮಾಡುವುದನ್ನು ಕಡಿಮೆ ಮಾಡಿ – Kannada News | Experts Reveal the Worst Foods to Avoid After Age 50

50 ವರ್ಷ ದಾಟಿದ ನಂತರ ದೇಹದಲ್ಲಿ ಹಲವು ಸ್ವಾಭಾವಿಕ ಬದಲಾವಣೆಗಳು ಆರಂಭವಾಗುತ್ತವೆ. ಚಯಾಪಚಯ ಕ್ರಿಯೆ (Metabolism) ನಿಧಾನಗೊಳ್ಳುವುದು, ಸ್ನಾಯುಗಳ ಬಲ ಕಡಿಮೆಯಾಗುವುದು, ಮೂಳೆ ಸಾಂದ್ರತೆ ಕಡಿಮೆಯಾಗುವುದು, ಹಾರ್ಮೋನ್ ಬದಲಾವಣೆಗಳು ಹಾಗೂ ರೋಗನಿರೋಧಕ ಶಕ್ತಿ ಕುಗ್ಗುವುದು ಸಾಮಾನ್ಯ. ಇಂತಹ ಕಾರಣದಿಂದ ಈ ವಯಸ್ಸಿನಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದು ಅತ್ಯಂತ ಮುಖ್ಯ. ತಜ್ಞರ ಪ್ರಕಾರ, ಪೌಷ್ಟಿಕ ಆಹಾರ ಸೇವಿಸುವುದಷ್ಟೇ ಅಲ್ಲ, ಆರೋಗ್ಯಕ್ಕೆ ಹಾನಿ ಉಂಟುಮಾಡುವ ಕೆಲವು ಆಹಾರಗಳನ್ನು ಮಿತಿಗೊಳಿಸುವುದು ಅಥವಾ ಸಾಧ್ಯವಾದಷ್ಟು ದೂರವಿರುವುದು ಹೃದಯ, ಮಧುಮೇಹ, ರಕ್ತದೊತ್ತಡ ಹಾಗೂ…

Read More

‘ಇದು ವಿದ್ಯಾರ್ಥಿಗಳ ಗೆಲುವು’: ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಮಾತು​ – Kannada News | This Is a Victory for Students: BK Hariprasad talk about Credit for Dharmendra Pradhan’s Resignation

ಬೆಂಗಳೂರು, ಜುಲೈ 25: ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಗೆಲುವು. ನಾವು ಕಾಕ್ರೋಚ್ ಪಾರ್ಟಿನೋ, ಇನ್ನೊಂದು ಪಾರ್ಟಿನೋ ಅಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ನಾವು ಹೋರಾಟ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ. ಪ್ರಧಾನ್ ರಾಜೀನಾಮೆ ಕ್ರೆಡಿಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದಾಗ ಅವರನ್ನು ದೇಶದ್ರೋಹಿಗಳು ಎಂದು ಕರೆದರು. ಆದರೆ, ಇಡೀ ಬಿಜೆಪಿ ಮತ್ತು ನಾಗಪುರ್ ಯುನಿವರ್ಸಿಟಿನಲ್ಲಿರುವವರು ನಕಲಿ…

Read More