Headlines

Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! – Kannada News | Karnataka Weather Update July 26: Rain and Wind Alert Across Districts

ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್! ಬೆಂಗಳೂರು, ಜುಲೈ 26: ಕಳೆದ ಹಲವು ದಿನಗಳಿಂದ ಮಲೆನಾಡು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮಳೆಯಾರ್ಭಟ (Monsoon) ಜೋರಾಗಿದೆ. ಇಂದೂ ಸಹ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ…

Read More

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಮತ್ತು ಸಂಸದರ ಬಂಡಾಯದ ವಾತಾವರಣ ನಿರ್ಮಾಣವಾಗಿದೆ. ಇದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ದೊಡ್ಡ ರಾಜಕೀಯ ಹೊಡೆತವಾಗಿದೆ. ಇದರ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ (INDIA) ಒಕ್ಕೂಟದ ಪ್ರಮುಖ…

Read More

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ. ಏಪ್ರಿಲ್…

Read More

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ…

Read More

ಮೇ 13ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 13 Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 13ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ…

Read More

ಹೀರೋ ಆಗಿ ಗೆದ್ದ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ದಿನ ಭರ್ಜರಿ ಗಳಿಕೆ – Kannada News | DC Box Office Collection Day 1: Lokesh Kanagaraj Acting Debut Film Earns Rs 5 Crore Worldwide

ಲೋಕೇಶ್ ಕನಗರಾಜ್ (Lokesh Kanagaraj) ತಾವು ಉತ್ತಮ ನಿರ್ದೇಶಕ ಮಾತ್ರ ಅಲ್ಲ, ಹೀರೋ ಎಂಬುದನ್ನು ಕೂಡ ಸಾಬೀತು ಮಾಡಿದ್ದಾರೆ. ಅವರ ನಟನೆಯ ‘ಡಿಸಿ’ ಸಿನಿಮಾ ಮೊದಲ ದಿನ ಉತ್ತಮ ಕಲೆಕ್ಷನ್ ಮಾಡಿದೆ. ಭಾರತದಲ್ಲಿ ಈ ಚಿತ್ರ ಮೊದಲ ದಿನವೇ 4.10 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಜಾಗತಿಕ ಮಟ್ಟದಲ್ಲಿ 5.70 ಕೋಟಿ ರೂಪಾಯಿ ಸಂಗ್ರಹಿಸಿ ಗಮನ ಸೆಳೆದಿದೆ. ವಿದೇಶದಲ್ಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರದ ಗಳಿಕೆ ವಿವರ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್…

Read More

ಮಸುಕಾದ ಚಿನ್ನದ ಆಭರಣಗಳ ಹೊಳಪನ್ನು ಹೆಚ್ಚಿಸಲು ಈ ಸಲಹೆಯನ್ನು ಪಾಲಿಸಿ – Kannada News | Clean gold jewelry easily at home like this

ಚಿನ್ನದ ಆಭರಣಗಳು (gold jewelry) ಕಾಲಾನಂತರದಲ್ಲಿ ಮಸುಕಾಗಲು ಪ್ರಾರಂಭಿಸುತ್ತದೆ. ಅದರಲ್ಲೂ ದೈನಂದಿನ ಬಳಕೆಯ ಚಿನ್ನದ ಉಂಗುರ, ಸರ, ಕಿವಿಯೋಲೆಗಳು ಹೊಳಪನ್ನು ಕಳೆದುಕೊಂಡು ಬಹುಬೇಗನೆ ಕಪ್ಪಾಗಿ ಕಾಣಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿನವರು ಆಭರಣದ ಅಂಗಡಿಯಲ್ಲೇ ಚಿನ್ನವನ್ನು ಸ್ವಚ್ಛಗೊಳಿಸುತ್ತಾರೆ. ಇದರ ಬದಲು ಮನೆಯಲ್ಲಿಯೇ ಸುಲಭವಾಗಿ ಚಿನ್ನದ ಆಭರಣಗಳನ್ನು ಸ್ವಚ್ಛಗೊಳಿಸಬಹುದು, ಹೌದು ಮನೆಯಲ್ಲೇ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ ಮಸುಕಾದ ಚಿನ್ನವನ್ನು ಹೊಸದರಂತೆ ಕಾಣುವಂತೆ ಮಾಡಬಹುದು. ಮಸುಕಾದ ಚಿನ್ನದ ಆಭರಣಗಳನ್ನು ಈ ರೀತಿ ಮನೆಯಲ್ಲಿಯೇ ಕ್ಲೀನ್‌ ಮಾಡಿ: ಅಡಿಗೆ ಸೋಡಾ…

Read More

Apply Now: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | Karnataka Forest Watcher Recruitment 2026: 750 Posts, No Exam, Direct Selection

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ ಕರ್ನಾಟಕ ಅರಣ್ಯ ಇಲಾಖೆಯು 2026ನೇ ಸಾಲಿನ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 750 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ರಾಜ್ಯದ ಯುವಕರಿಗೆ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, SSLC ಅಂಕಗಳ ಆಧಾರದ ಮೇಲೆ ನೇರ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು…

Read More

Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ – Kannada News | Horoscope Today: February 01, Sunday 2026 Daily Zodiac Predictions and Lucky Signs

ಮೇಷ ರಾಶಿ: ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು….

Read More

Garuda Purana: ಸಾಲ ಪಡೆದು ಮರುಪಾವತಿ ಮಾಡದೇ ವಂಚಿಸಿದರೆ ಏನಾಗುತ್ತದೆ? ಗರುಡ ಪುರಾಣ ಹೇಳುವುದೇನು? – Kannada News | Garuda Purana: Financial Discipline, Debt Repayment and Karma’s Ethical Lessons

ಗರುಡ ಪುರಾಣವು ಮಾನವ ಜೀವನ, ಕರ್ಮ, ಧರ್ಮ ಮತ್ತು ನೈತಿಕ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡುವ ಪ್ರಮುಖ ಹಿಂದೂ ಧಾರ್ಮಿಕ ಗ್ರಂಥವಾಗಿದೆ. ಈ ಗ್ರಂಥದಲ್ಲಿ ಹಣಕಾಸಿನ ಶಿಸ್ತು ಮತ್ತು ಪ್ರಾಮಾಣಿಕತೆಗೆ ವಿಶೇಷ ಮಹತ್ವ ನೀಡಲಾಗಿದೆ. ಅದರ ಪ್ರಕಾರ, ಅಗತ್ಯವಿದ್ದಾಗ ಸಾಲ ತೆಗೆದುಕೊಳ್ಳುವುದು ತಪ್ಪಲ್ಲ. ಆದರೆ ತೆಗೆದುಕೊಂಡ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸುವುದು ಪ್ರತಿಯೊಬ್ಬರ ನೈತಿಕ ಜವಾಬ್ದಾರಿಯಾಗಿದೆ. ಗರುಡ ಪುರಾಣವು ಕರ್ಮದ ಸಿದ್ಧಾಂತವನ್ನು ಒತ್ತಿಹೇಳುತ್ತದೆ. ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿಸದೆ ಇರುವುದು, ಹಣಕಾಸಿನ ವ್ಯವಹಾರಗಳಲ್ಲಿ ಮೋಸ ಮಾಡುವುದು ಅಥವಾ ಜವಾಬ್ದಾರಿಯಿಂದ…

Read More