Headlines

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು…

Read More

ನಾಯಿ ಕಡಿತದಿಂದ ಸ್ಪಲ್ಪದರಲ್ಲೇ ಪಾರಾದ ಶ್ರೇಯಸ್ ಅಯ್ಯರ್; ವಿಡಿಯೋ – Kannada News | Team India’s Shreyas Iyer Escapes Dog Attack at Airport: Injury Risk for NZ Tour

ಟೀಂ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಲ್ಲಿ ನಾಯಿ ಕಡಿತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ವಡೋದರಾಗೆ ತೆರಳುವ ವೇಳೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಅದೃಷ್ಟವಶಾತ್ ಅವಘಡ ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡ ಶ್ರೇಯಸ್ ನಾಯಿ ಕಡಿತದಿಂದ ತಪ್ಪಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ವಿಮಾನ ನಿಲ್ದಾಣದಿಂದ ಹೊರಬರುವಾಗ ಯುವ ಅಭಿಮಾನಿಯೊಬ್ಬರು ಆಟೋಗ್ರಾಫ್ ಕೇಳಿದ್ದಾರೆ. ಅದೇ ಸಮಯದಲ್ಲಿ, ಅಲ್ಲಿದ್ದ ಮಹಿಳೆಯೊಬ್ಬರು ತಮ್ಮ ಸಾಕು…

Read More

IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್ – Kannada News | Team India’s ODI Defeat to New Zealand: Jadeja, Krishna, Reddy’s Future Uncertain

ರವೀಂದ್ರ ಜಡೇಜಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರದು. ಏಕದಿನ ಪಂದ್ಯಗಳಲ್ಲಿ, ಜಡೇಜಾ ತಮ್ಮ ಬೌಲಿಂಗ್ ಅಥವಾ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅವರ ಬ್ಯಾಟ್ ಕೂಡ ರನ್ ಗಳಿಸುವಲ್ಲಿ ವಿಫಲವಾಯಿತು. ಕಳೆದ ವರ್ಷ, ಜಡೇಜಾ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ 106 ರನ್ ಗಳಿಸಿದ್ದರು. ಇದರ ಜೊತೆಗೆ ಕೇವಲ 10 ವಿಕೆಟ್‌ಗಳನ್ನು…

Read More

ದಳಪತಿ ವಿಜಯ್, ಸಂಗೀತಾ ವಿಚ್ಛೇದನ ಪ್ರಕರಣ: ಜೂನ್ 15ಕ್ಕೆ ವಿಚಾರಣೆ ಮುಂದೂಡಿಕೆ – Kannada News | Actor Thalapthy Vijay Sangeeta Sornalingam Divorce case hearing postponed to June 15

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapthy Vijay) ಹಾಗೂ ಅವರ ಪತ್ನಿ ಸಂಗೀತಾ ಅವರ ವಿಚ್ಛೇದನ (Divorce) ಪ್ರಕರಣವು ಇಡೀ ದಕ್ಷಿಣ ಭಾರತದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ವಿಚಾರಣೆಯನ್ನು ಎರಡನೇ ಬಾರಿಗೆ ಮುಂದೂಡಿದೆ. ವಿಜಯ್ ಮತ್ತು ಸಂಗೀತಾ (Sangeeta Sornalingam) ಅವರ ವಿಚ್ಛೇದನ ಪ್ರಕರಣದ ಮುಂದಿನ ವಿಚಾರಣೆ ಜೂನ್ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಸೋಮವಾರ (ಏಪ್ರಿಲ್ 20) ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ…

Read More

100, 200, 500 ರೂ.ನಲ್ಲಿ ಈ ಮಾರ್ಕ್​ ಇರುವುದೇಕೆ ಗೊತ್ತಾ? ಇಲ್ಲಿದೆ ರಹಸ್ಯ ಮಾಹಿತಿ – Kannada News | RBI Currency Notes: Bleed Marks Guide for Blind Financial Inclusion by Design

ಡಿಜಿಟಲ್​​​ ಯುಗದಲ್ಲೂ ಭಾರತದಲ್ಲಿ ಇಂದಿಗೂ ನೋಟು ಬಳಕೆ ಮಾಡಲಾಗುತ್ತದೆ. ಆದರೆ ಈ ನೋಟುಗಳಲ್ಲಿ ಇರುವ ಕೆಲವೊಂದು ವಿಶೇಷ ಮಾಹಿತಿಯ ಬಗ್ಗೆ ತಿಳಿದುಕೊಳ್ಳಲೇಬೇಕು. ಇಂದಿಗೂ ನೀರಿನಂತೆ ಖರ್ಚು ಮಾಡುವ ಅದೆಷ್ಟೋ ಜನರಿಗೆ ನೋಟುಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಇಂದಿನ ದಿನಗಳಲ್ಲಿ ನಾವು ಯುಪಿಐ (UPI) ಮೂಲಕ ಹಣ ಪಾವತಿಸುವುದು ಹೆಚ್ಚಾಗಿರಬಹುದು, ಆದರೆ ನೂರಾರು ವರ್ಷಗಳಿಂದ ಚಲಾವಣೆಯಲ್ಲಿರುವ ನೋಟುಗಳ ವಿನ್ಯಾಸದ ಹಿಂದೆ ಒಂದು ವಿಶೇಷ ಉದ್ದೇಶವಿದೆ. ನೋಟುಗಳ ಅಂಚಿನಲ್ಲಿರುವ ಆ ಸಣ್ಣ ಕಪ್ಪು ಗೆರೆಗಳನ್ನು ‘ಬ್ಲೀಡ್ ಮಾರ್ಕ್ಸ್’ (Bleed…

Read More

ಲಡಾಖ್‌ನ ಜೋಜಿಲಾದಲ್ಲಿ ಭಾರೀ ಹಿಮಪಾತವಾಗಿ 7 ಮಂದಿ ಸಾವು; ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್

ಲಡಾಖ್, ಮಾರ್ಚ್ 27: ಲಡಾಖ್​​ನ ಜೋಜಿಲಾ ಪಾಸ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ (Ladakh avalanche) 7 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಜನರು ಹಿಮಪಾತದಿಂದ ಹೂತುಹೋಗಿರುವ ವಾಹನಗಳಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5 ವಾಹನಗಳು ಭಾರೀ ಹಿಮದ ಅಡಿಯಲ್ಲಿ ಹೂತುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಶ್ರೀನಗರ-ಲೇಹ್ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಹಠಾತ್ ಮತ್ತು ತೀವ್ರವಾದ ಹಿಮಪಾತವು ಹಲವಾರು ವಾಹನಗಳನ್ನು ಆವರಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ….

Read More

ಗಂಡನ ಪ್ರೇಮ, ಪ್ರೀತಿ-ಪ್ರಣಯದಾಟಕ್ಕೆ ಪತ್ನಿ ಸುಸ್ತು: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ – Kannada News | Mangaluru Man Manish Cheating Wife for Targets others Woman From foreign

ಮಂಗಳೂರು, (ಫೆಬ್ರವರಿ 15): ಇದು ಮಂಗಳೂರು (Mangaluru) ಮನ್ಮಥನ ಭಯಾನಕ ಸ್ಟೋರಿ. ಫೇಸ್​ಬುಕ್​ನಲ್ಲಿ ಹುಡುಗಿಯರಿಗೆ ಗಾಳ ಹಾಕಿ ವಂಚಿಸುವುದೇ ಮನೀಶ್​​​​ನ ಕೆಲಸ. ಫೇಸ್​ಬುಕ್​ನಲ್ಲಿ ಪರಿಚಯವಾಗಿ, ಪ್ರೀತಿ ಎಂಬಾಕೆಯನ್ನು ಮನೀಶ್ ಮದುವೆ ಆಗಿದ್ದ. ಆ ನಂತರ ಪ್ರೀತಿಯೇ 2 ಲಕ್ಷ ರೂ. ಕೊಟ್ಟು ಮನೀಶ್​ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದಳು. ಆದ್ರೆ, ದುಬೈ ಕೆಲಸಕ್ಕೆಂದು ಹೋದ ಮನೀಶ್, ಬಹರೇನ್​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿಗೆ ಬಿದ್ದಿದ್ದ. ಈ ವಿಷಯ ಪ್ರೀತಿಗೆ ತಿಳಿದು ಮನೀಷ್ ಇತಿಹಾಸ ಕೆದಕಿದ್ದು, ಈತನಿಗೆ ಮದುವೆಗೂ ಮುನ್ನ ಯುವತಿಯರ…

Read More

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಾವು ಯಾವುದೇ ಕೆಲಸಕ್ಕೆ ಹೊರಟಾಗ ಅಥವಾ ಹೊಸ ಸ್ಥಳಕ್ಕೆ ಪ್ರವೇಶಿಸುವಾಗ ಯಾವ ಕಾಲು ಇಡಬೇಕು ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಮಹತ್ವ ಪಡೆದಿದೆ. ಉದಾಹರಣೆಗೆ, ಮದುವೆಯಾದ ಕನ್ಯೆ ಅತ್ತೆಯ ಮನೆಗೆ ಪ್ರವೇಶಿಸುವಾಗ ಬಲಗಾಲಿಟ್ಟು ಬಾರಮ್ಮ ಎಂದು ಹೇಳುವುದು ರೂಢಿ. ಈ…

Read More

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ದೆಹಲಿ, ಮಾರ್ಚ್​​ 13: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಗಿದೆ.  ಆ ಬೆನ್ನಲ್ಲೇ  ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು,…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ – Kannada News | Horoscope February 2026 : Major Planetary Shifts and 5 Planet Conjunction Bring Auspicious Changes

2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ​ಮೇಷ: ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ ಶಾಂತಿ ಕಾಪಾಡಲು ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ….

Read More