Headlines

ಸರ್ಕಾರ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿಕೆ – Kannada News | Government Agreed to all Demands of students Union Minister JP Nadda said after Meeting with CJP

ನವದೆಹಲಿ, ಜುಲೈ 25: ಪರೀಕ್ಷಾ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಪ್ರತಿಭಟನೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ನಡೆದ ಮಾತುಕತೆಯ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಯ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದಾರೆ. ಪರೀಕ್ಷಾ ಸುಧಾರಣೆಗಳ ಕುರಿತು ಸಿಜೆಪಿ ಸಲ್ಲಿಸಿರುವ 5 ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಲಿದ್ದು, ಮಾತುಕತೆಯ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ನಡ್ಡಾ ಹೇಳಿದರು. ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ…

Read More

ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದ ಸಿಎಂ ಡಿಕೆಶಿ – Kannada News | CM DK Shivakumar talks about Drought situation In karnataka

ಚಿತ್ರದುರ್ಗ, (ಜುಲೈ 25): ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆ ಇಲ್ಲದೇ ಜಲಾಶಗಳು, ನದಿ, ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಹೀಗಾಗಿ ವ್ಯವಸಾಯಕ್ಕೆ ನೀರಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬರದ ಬಗ್ಗೆ ಚಿತ್ರದುರ್ಗದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರಧಾನಿ ಮೋದಿ ಸಹ ಈಗಾಗಲೇ ಬರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜಲಾಶಯ, ಕೆರೆಗಳು ತುಂಬದೆ ರೈತರ ವ್ಯವಸಾಯ…

Read More

ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಬ್ರೇಕ್: ಅರಣ್ಯ ಇಲಾಖೆಯ ಮೆಗಾ ಪ್ಲ್ಯಾನ್ ಏನು ಗೊತ್ತಾ? – Kannada News | New Railway Fence Protects Farmers from Elephant Attacks

ರೈಲ್ವೆ ಬ್ಯಾರಿಕೇಡ್Image Credit source: tv9 kannada ಚಾಮರಾಜನಗರ, ಜುಲೈ 25: ಸದಾ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷದ (wildlife conflict) ಸುದ್ದಿಯಿಂದ ಸದ್ದು ಮಾಡುತ್ತಿದ್ದ ಚಾಮರಾಜನಗರ (chamarajanagar) ಜಿಲ್ಲೆಗೆ ಅರಣ್ಯಾಧಿಕಾರಿಗಳು ಮದ್ದು ಅರೆಯಲು ಮುಂದಾಗಿದ್ದಾರೆ. ಕಾಡು ಪ್ರಾಣಿಗಳಿಂದ ರೈತರಿಗೆ ಶಾಶ್ವತ ಪರಿಹಾರ ನೀಡಲು ಪಣ ತೊಟ್ಟಿದ್ದಾರೆ. ಬರೋಬ್ಬರಿ 314 ಕಿ.ಮೀ ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಸಿದ್ದತೆ ನಡೆಸಿದ್ದಾರೆ. ಆ ಮೂಲಕ ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಲು ಮುಂದಾಗಿದ್ದಾರೆ. ಕಾಡು ಪ್ರಾಣಿಗಳು,…

Read More

ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್! – Kannada News | “Govt considered all demands, has accepted them: JP Nadda after CJP calls off protest

ನವದೆಹಲಿ, (ಜುಲೈ 25): ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ (Breaking) ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ…

Read More

Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ – Kannada News | Karnataka Weather Forecast: Heavy Rain Likely in Karavali ,Malenadu And Other Parts Next 7 Days

ಬೆಂಗಳೂರು, (ಜುಲೈ 25): ಮುಂದಿನ ಏಳು ದಿನಗಳ ಕಾಲ ಕರ್ನಾಟಕದಾದ್ಯಂತ (Karnataka) ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು…

Read More

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕ್ರಮ: 10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ – Kannada News | Strict Law Against Exam Malpractices to Combat NEET Fraud: Pralhad Joshi

ಧಾರವಾಡ, ಜುಲೈ 25: ‘‘ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು ಐದು ವರ್ಷಗಳಿಂದ ಹತ್ತು ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ…

Read More

ದಕ್ಷಿಣ ಭಾರತ ಚಿತ್ರರಂಗದಿಂದ ವ್ಯಕ್ತವಾಗಿತ್ತು ಸಿಜೆಪಿಗೆ ಭರ್ಜರಿ ಬೆಂಬಲ

ನಟ ಪ್ರಕಾಶ್ ರೈ ಹಾಗೂ ಕಿಶೋರ್ ಅವರುಗಳು ಈ ಪ್ರತಿಭಟನೆಯ ಆರಂಭದಿಂದಲೂ ವಿದ್ಯಾರ್ಥಿಗಳ ಪರವಾಗಿ ನಿಂತಿದ್ದರು. ನಟ ಪ್ರಕಾಶ್ ರೈ ಅವರು ಖುದ್ದು ದೆಹಲಿಗೆ ಹೋಗಿ ಉಪವಾಸ ನಿರತ ಸೋನಂ ವಾಂಕ್ಚುಕ್ ಅವರನ್ನು ಭೇಟಿ ಮಾಡಿದರು. ನಟ ಕಿಶೋರ್ ಸಹ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸತತವಾಗಿ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಮಾಜಿ ಕಾಂಗ್ರೆಸ್ ಸಂಸೆದೆ ಮತ್ತು ನಟಿ ರಮ್ಯಾ ಅವರು ಸಹ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ…

Read More

ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ – Kannada News | CJP ends Jantar Mantar protest after Centre agrees to all demands

ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ತನ್ನ 50 ದಿನಗಳ ಸುದೀರ್ಘ ರಾಷ್ಟ್ರವ್ಯಾಪಿ ಚಳವಳಿಯನ್ನು ಹಿಂಪಡೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ…

Read More

IND vs ZIM: ಜಿಂಬಾಬ್ವೆ ವಿರುದ್ಧ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan Blazes Fifty: IND vs ZIM T20, Ends Run Drought, New Records in Harare

ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಕಳೆದ ಕೆಲವು ಪಂದ್ಯಗಳಿಂದ ಎದುರಿಸುತ್ತಿದ್ದ ರನ್ ಬರವನ್ನು ನೀಗಿಸಿಕೊಂಡರು. ಕಿಶನ್ ಅವರ ಈ ಅರ್ಧಶತಕದಿಂದಾಗಿ ಟೀಂ ಇಂಡಿಯಾ ಕೂಡ ಶತಕದ ಗಡಿ ದಾಟಿತು(PC-BCCI). Source link

Read More

IND vs ZIM: 4,6,4,4.. ಔಟ್; 3ನೇ ಓವರ್​ನಲ್ಲೇ ಆಟ ಮುಗಿಸಿದ ವೈಭವ್ – Kannada News | India vs Zimbabwe 2nd T20: Early Wickets in Harare, Sooryavanshi and Abhishek Fall

ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI). ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ…

Read More