Headlines

Video: ಮನೆಯಿಲ್ಲದ, ಶಾಲೆಗೆ ಹೋಗಲು ಆಗದ ಮಕ್ಕಳಿಗೆ ಫುಟ್ಪಾತ್​ನಲ್ಲಿ ಕುಳಿತು ಪಾಠ ಮಾಡಿದ ವ್ಯಕ್ತಿ – Kannada News | Delhi Man Holds Street Classes for Homeless Kids, Internet Applauds

ನವದೆಹಲಿ, ಫೆಬ್ರವರಿ 17: ಮನೆಯಿಲ್ಲದ, ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ವ್ಯಕ್ತಿಯೊಬ್ಬ ಫುಟ್ಪಾತ್​ನಲ್ಲಿ ಕುಳಿತು ಪಾಠ ಹೇಳಿಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಫುಟ್ಪಾತ್​ನಲ್ಲಿ ಮಕ್ಕಳ ಮಧ್ಯೆ ಕುಳಿತು ವ್ಯಕ್ತಿಯೊಬ್ಬ ಪಾಠ ಮಾಡಿದ್ದಾರೆ. ಆಶ್ರಯವಿಲ್ಲದ ಮಕ್ಕಳಿಗೆ ಕಲಿಸುತ್ತಿರುವುದು ಖ್ಯಾತಿಗಾಗಿ ಅಲ್ಲ, ಚಪ್ಪಾಳೆಗಾಗಿ ಅಲ್ಲ ಆದರೆ ಮಾನವೀಯತೆಗಾಗಿ. ವಿಡಿಯೋವನ್ನು ಗಮನಿಸಿದ ವಿದ್ಯಾರ್ಥಿಯೊಬ್ಬರು ಇವರು ನಮ್ಮ ಶಿಕ್ಷಕರು ನನಗೆ 10ನೇ ತರಗತಿಯಲ್ಲಿ ಪಾಠ ಮಾಡಿದ್ದರು ಎಂದು ಕಮೆಂಟ್ ಮಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಒಂದು ಮಿಲಿಯನ್‌ಗಿಂತಲೂ ಹೆಚ್ಚು…

Read More

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಹಾಸನ, ಮಾರ್ಚ್​ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್​​​ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ…

Read More

GT vs RCB: ಒಂಬತ್ತನೇ ಬಾರಿ..! ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು – Kannada News | Rajat Patidar’s IPL 2026: Captaincy Success, Batting Woes vs. Left Arm Pacers

2025 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊಟ್ಟ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಮಾಡುವಲ್ಲಿ ತಂಡದ ನೂತನ ನಾಯಕ ರಜತ್ ಪಾಟಿದರ್ ಅವರ ಪಾತ್ರ ಪ್ರಮುಖವಾಗಿತ್ತು. ನಾಯಕನಾಗಿ ಮತ್ತು ಅಟಗಾರನಾಗಿ ರಜತ್ ಪಾಟಿದಾರ್ ಅಮೋಘ ಪ್ರದರ್ಶನ ನೀಡಿದ್ದರು. ಇದೀಗ ನಡೆಯುತ್ತಿರುವ 2026 ರ ಐಪಿಎಲ್​ನಲ್ಲೂ ಪಾಟಿದಾರ್ ನಾಯಕನಾಗಿ ಈ ಬಾರಿಯೂ ಯಶಸ್ವಿಯಾಗಿದ್ದಾರೆ. ಆದರೆ ಆಟಗಾರನಾಗಿ ಅವರ ಬ್ಯಾಟ್​ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರುತ್ತಿಲ್ಲ. ಅದರಲ್ಲೂ ಪಾಟಿದರ್ ಅವರ ದೌರ್ಬಲ್ಯ ಈ ಆವೃತ್ತಿಯಲ್ಲಿ ಜಗಜ್ಜಾಹೀರಾಗಿದ್ದು, ಎಲ್ಲಾ ತಂಡಗಳು…

Read More

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. Source link

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

ಬೆಂಗಳೂರಿನ ಮನೆಯೊಂದರಲ್ಲಿ ದಂಪತಿ ಶವ ಪತ್ತೆ: ಗಂಡ-ಹೆಂಡ್ತಿ ಸಾವಿನ ರಹಸ್ಯ ನಿಗೂಢ – Kannada News | Couple Dead Body Found In gangenahalli Home at Bengaluru

ಬೆಂಗಳೂರು, (ಏಪ್ರಿಲ್ 22): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ (Couple) ಶವ ಪತ್ತೆಯಾಗಿದೆ. 10 ವರ್ಷಗಳ ಹಿಂದೆ ವಿವಾಹವಾಗಿದ್ದ ಸುಮಿತ್ರಾ ಹಾಗೂ ಡೇವಿಡ್ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಆದ್ರೆ, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದುಬಂದಿದ್ದಲ್ಲ. ಇನ್ನು ಸ್ಥಳಕ್ಕೆ ಆರ್​​ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ….

Read More

Gold Coin: ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಗೋಲ್ಡ್ ಕಾಯಿನ್​ಗೆ ಭಾರೀ ಬೇಡಿಕೆ!

ಬೆಂಗಳೂರು, ಮಾರ್ಚ್​ 27: ಚಿನ್ನದ ಬೆಲೆಯಲ್ಲಿ (Gold rate) ನಿರಂತರ ಏರುಪೇರು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗೋಲ್ಡ್ ಕಾಯಿನ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ. 2, 4, 6 ಹಾಗೂ 8 ಗ್ರಾಂ ಗೋಲ್ಡ್ ಕಾಯಿನ್‌ಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ. ಜನರ ಬೇಡಿಕೆ ಪೂರೈಸಲು ಮಳಿಗೆಗಳು ಪರದಾಡುವ ಸ್ಥಿತಿ ಎದುರಾಗಿದೆ. ಉತ್ತಮ ಲಾಭ ಪಡೆಯುವ ನಿರೀಕ್ಷೆ ನಗರದ ಬಂಗಾರದ ಮಳಿಗೆಗಳಲ್ಲಿ ಗ್ರಾಹಕರು ಅಂಗಡಿಗೆ ಪ್ರವೇಶಿಸುತ್ತಿದ್ದಂತೆಯೇ ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿರುವುದರಿಂದ ಬೆಳಗ್ಗೆ ಅಂಗಡಿಗೆ ತರಲಾಗುವ ಕಾಯಿನ್‌ಗಳು ಮಧ್ಯಾಹ್ನದ ವೇಳೆಗೇ ಮಾರಾಟವಾಗುತ್ತಿವೆ. ವಿಶೇಷವಾಗಿ…

Read More

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

SRH vs RCB: ಸನ್‌ರೈಸರ್ಸ್ ವಿರುದ್ಧ ಸೋತರೂ ಅಗ್ರಸ್ಥಾನದಲ್ಲೇ ಉಳಿದ ಆರ್​ಸಿಬಿ

ಐಪಿಎಲ್ 2026 ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಪಾಯಿಂಟ್ ಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಪಡೆಯಲು ಈ ಪಂದ್ಯದಲ್ಲಿ ಗೆಲ್ಲುವುದು ಉಭಯ ತಂಡಗಳಿಗೆ ಅತ್ಯಂತ ಮುಖ್ಯವಾಗಿತ್ತು. ಅದರಲ್ಲೂ ಸನ್‌ರೈಸರ್ಸ್ ಅಗ್ರಸ್ಥಾನಕ್ಕೇರಬೇಕೆಂದರೆ ಆರ್​ಸಿಬಿ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತಾದರೂ ಅಗ್ರ 2ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ…

Read More