Headlines

ಮತ್ತೆ ಬರುತ್ತಿದೆ ‘ಸ್ಕ್ಯಾಮ್’: ಈ ಬಾರಿ ಯಾವ ಮೋಸಗಾರನ ಕತೆ? – Kannada News | Hansal Mehta to direct Scam 3 this is about Subrata Roy

ಹಿಂದಿಯ ‘ಸ್ಕ್ಯಾಮ್’ (Scam) ವೆಬ್ ಸರಣಿ (Web series) ಭಾರತದ ಬಲು ಜನಪ್ರಿಯ ವೆಬ್ ಸರಣಿಗಳಲ್ಲಿ ಒಂದು. ಈ ಸ್ಕ್ಯಾಮ್ ವೆಬ್ ಸರಣಿ ಭಾರತದ ನಿಜ ಆರ್ಥಿಕ ಅಪರಾಧಿಗಳ ಕತೆಗಳನ್ನು ಹೇಳುವ ವೆಬ್ ಸರಣಿ. ಪ್ರತಿಭಾವಂತ ನಿರ್ದೇಶಕ ಹನ್ಸಲ್ ಮೆಹ್ತಾ ನಿರ್ದೇಶನ ಮಾಡುತ್ತಾ ಬರುತ್ತಿರುವ ‘ಸ್ಕ್ಯಾಮ್’ ವೆಬ್ ಸರಣಿಯ ಎರಡು ಸೀಸನ್​​ಗಳು ಈಗಾಗಲೇ ಬಂದಿದ್ದು ಎರಡೂ ಸೂಪರ್ ಹಿಟ್ ಆಗಿವೆ. ಅದರಲ್ಲೂ ಮೊದಲಿಗೆ ಬಂದ ‘ಸ್ಕ್ಯಾಮ್ 1992’, ಷೇರು ಮಾರುಕಟ್ಟೆ ಬಳಸಿ ಕೋಟ್ಯಂತರ ಹಣ ಲೂಟಿ ಮಾಡಿದ್ದ…

Read More

‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ – Kannada News | Actress Hamsa lambasted on Vasudeva Kutumba serial producer

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ, ನಟಿ ಹಂಸ ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದಿದ್ದಾರೆ. ಧಾರಾವಾಹಿಯ ನಿರ್ಮಾಪಕರು ತಮ್ಮ ಸಂಭಾವನೆ ಕೊಡದೆ ಸತಾಯಿಸಿದ್ದು, ಯೂನಿಟ್ ಅನ್ನು ಸಹ ಸರಿಯಾಗಿ ನೋಡಿಕೊಂಡಿಲ್ಲ ಎಂದು ಹಂಸ ವಾಗ್ದಾಳಿ ನಡೆಸಿದ್ದಾರೆ. ಇಂದು (ಮೇ 1) ಧಾರಾವಾಹಿ ನಿರ್ಮಾಪಕರು ಇದ್ದ ಸ್ಥಳಕ್ಕೇ ಹೋಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡ ನಟಿ, ಬಳಿಕ ಟಿವಿ9 ಜೊತೆಗೆ ಮಾತನಾಡಿ, ನಿರ್ಮಾಪಕರ ವಿರುದ್ಧ ಬೆಂಕಿ ಉಗುಳಿದ್ದಾರೆ. ‘ನನ್ನ ಹಣ ಹೋದರೆ…

Read More

ನಾನ್‌ವೆಜ್‌ ಊಟ ಸೇವನೆ ಮಾಡಿದ ತಕ್ಷಣವೇ ಈ ಆಹಾರಗಳನ್ನು ತಿನ್ನಬಾರದು; ಏಕೆ ಗೊತ್ತಾ? – Kannada News | You should not eat these foods immediately after eating non veg‌

ನಾನ್‌ವೆಜ್‌ (non-veg‌) ಪ್ರಿಯರಿಗೆ ಚಿಕನ್‌, ಮಟನ್‌, ಫಿಶ್‌ ಎಲ್ಲವೂ ಸಖತ್‌ ಇಷ್ಟ. ಅದರಲ್ಲೂ ಭಾನುವಾರ ಮಾಂಸಹಾರಿ ಭಕ್ಷ್ಯಗಳು ಇರಲೇಬೇಕು. ಹೀಗೆ ನಾನ್‌ವೆಜ್‌ ಊಟ ಸೇವಿಸುವಾಗ ಹಾಗೂ ಸೇವನೆ ಮಾಡಿದ ತಕ್ಷಣ ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಮಾಂಸಾಹಾರ ಪೋಷಕಾಂಶಗಳು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿರುವುದರಿಂದ ಅವುಗಳ ಹಿತಮಿತ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.  ಅದೇ ರೀತಿ ಮಾಂಸಾಹಾರ ಸೇವಿಸಿದ ತಕ್ಷಣ ಈ ವಿಷಯಗಳನ್ನು ನಿರ್ಲಕ್ಷಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ಹೌದು ನಾನ್‌ವೆಜ್‌…

Read More

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಎರಡೂ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ – Kannada News | Vijayapura MLA Basangouda Patil Yatnal Reacts On Vachanananda Swamiji Expelled And Panchamasali peeta

ವಿಜಯಪುರ, (ಏಪ್ರಿಲ್ 14): ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠಗಳ ಟ್ರಸ್ಟ್​ ನಂಬಿಕೆ ಕಳೆದುಕೊಂಡಿದೆ. ಪ್ರಾಮಾಣಿಕವಾಗಿ ಸಮುದಾಯಕ್ಕಾಗಿ ಕೆಲಸ ಮಾಡುವವರು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮಗಳಿಗೆ ಮಾತನಾಡಿದ ಯತ್ನಾಳ್, ಟ್ರಸ್ಟ್​ಗಳು ಸರ್ಕಾರವನ್ನು ಬ್ಲ್ಯಾಕ್​ಮೇಲ್​ ಮಾಡುವುದಕ್ಕೆ ಇವೆ….

Read More

ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM D.K. Shivakumar Meets President Droupadi Murmu and Vice President in Delhi

ನವದೆಹಲಿ, ಜೂನ್​​ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ವಾರಣಾಸಿ’: ಇನ್ನೂ ಎಷ್ಟು ತಿಂಗಳ ಚಿತ್ರೀಕರಣ ಬಾಕಿ ಇದೆ? – Kannada News | Priyanka Chopra talks about how much months of Varanasi movie shoot left

ಪ್ರಿಯಾಂಕಾ ಚೋಪ್ರಾ (Priyanka Chopra) ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಇದೀಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ಕಳೆದ ಕೆಲ ವರ್ಷಗಳಿಂದ ಭಾರತೀಯ ಚಿತ್ರರಂಗದಿಂದ ದೂರವೇ ಉಳಿದಿದ್ದ ಪ್ರಿಯಾಂಕ ಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಭಾರತೀಯ ಚಿತ್ರರಂಗಕ್ಕೆ ಭರ್ಜರಿಯಾಗಿ ಮರಳುತ್ತಿದ್ದಾರೆ. ಅದು ಕೂಡ ಪ್ರಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಬಹುನಿರೀಕ್ಷಿತ ಆಕ್ಷನ್-ಅಡ್ವೆಂಚರ್ ಚಿತ್ರ ‘ವಾರಣಾಸಿ’ ಮೂಲಕ ಎನ್ನುವುದು ವಿಶೇಷ. ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ…

Read More

ವಿರೋಧದ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ತೆಗೆದುಹಾಕಿದ್ದು ನಿಜವೇ?

ಜೋಗಿ ಪ್ರೇಮ್ (Prem) ನಿರ್ದೇಶನದ ‘ಕೆಡಿ’ ಸಿನಿಮಾ ಈಗ ಸುದ್ದಿ ಆಗಿದೆ. ಇದಕ್ಕೆ ಕಾರಣ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು. ಈ ಹಾಡಿನಲ್ಲಿ ನೋರಾ ಫತೇಹಿ ಹಾಗೂ ಸಂಜಯ್ ದತ್ ನಟಿಸಿದ್ದರು. ಈ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾಯಿತು. ಅನೇಕ ಸೆಲೆಬ್ರಿಟಿಗಳು ಈ ಹಾಡಿನ ಸಾಹಿತ್ಯವನ್ನು ಟೀಕಿಸಿದರು. ಈ ಬೆನ್ನಲ್ಲೇ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ಮೂಲಕ ತೆಗೆದುಹಾಕಲಾಗಿದೆ ಎನ್ನಲಾಗಿತ್ತು. ಆದರೆ, ಇದು ನಿಜವಲ್ಲ. ಪ್ರೇಮ್ ಅವರು ‘ಕೆಡಿ’…

Read More

ಸುಡು ಬಿಸಿಲಿಗೆ ಬಸವಳಿದ ಮೂಕ ಜೀವಿಗಳಿಗೆ ಈ ರೀತಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ – Kannada News | How can we care stray animals and birds during the summer?

ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಆರೈಕೆImage Credit source: Getty Images ಮನುಷ್ಯರಾದ ನಾವು ಏನೋ ಸರ್ಕಸ್‌ ಮಾಡಿ ಈಗಿರುವ ಸುಡು ಬಿಸಿಲ ತಾಪದಿಂದ ರಕ್ಷಣೆ ಪಡೆದುಕೊಳ್ಳುತ್ತಿದ್ದೇವೆ. ದಾಹ ನೀಗಿಸಿಕೊಳ್ಳಲು ನೀರು, ಎಳನೀರು ಅಂತೆಲ್ಲಾ ಬಗೆ ಬಗೆಯ ಪಾನೀಯಗಳನ್ನು ಸೇವನೆ ಮಾಡುತ್ತೇವೆ. ಆದರೆ ಬೇಸಿಗೆಯ ತಾಪಕ್ಕೆ (Summer heat) ಬಸವಳಿದ ಮೂಕ ಪ್ರಾಣಿ ಪಕ್ಷಿಗಳು ನಮಗೆ ನೀರು, ಆಹಾರ ಕೊಡಿ, ಸುಡು ಬಿಸಿಲಿಗೆ ಬಸವಳಿದಿದ್ದೇವೆ ರಕ್ಷಣೆ ಕೊಡಿ ಎಂದು ಹೇಗೆ ಕೇಳಿಯಾವು? ಅದರಲ್ಲೂ ಹಲವು ಕಡೆ ನೀರಿನ ಮೂಲಗಳೇ…

Read More

ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ – Kannada News | BJP MLA Byrathi Basavaraj police custody in Biklu Shiva Murder Case After Bail Denial

ಶಾಸಕ ಭೈರತಿ ಬಸವರಾಜ್​​​, ಬಿಕ್ಲು ಶಿವ ಬೆಂಗಳೂರು, ಫೆಬ್ರವರಿ 12: ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ  ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್​ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್…

Read More

ಮೌತ್‌ವಾಶ್ ಬಳಕೆ ಹೆಚ್ಚಾದರೆ ಹೈ ಬಿಪಿ ಬರುತ್ತಾ? ಸಂಶೋಧನೆಯಲ್ಲಿ ಹೊಸ ವಿಷಯ ಬಹಿರಂಗ – Kannada News | Can Daily Mouthwash Raise Blood Pressure? Study Findings Explained

Can Daily Mouthwash Raise Blood Pressure? Study Findings ExplainedImage Credit source: Getty Images ಇತ್ತೀಚಿನ ದಿನಗಳಲ್ಲಿ ಬಾಯಿಯ ಸ್ವಚ್ಛತೆಗೆ ಮೌತ್‌ವಾಶ್ (Mouthwash) ಬಳಕೆ ಹೆಚ್ಚಾಗಿದೆ. ವಿಶೇಷವಾಗಿ ಯುವಜನರಲ್ಲಿ ಇದರ ಬಳಕೆ ಟ್ರೆಂಡ್ ಆಗುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆ ಒಂದು ಅಚ್ಚರಿ ಮೂಡಿಸುವ ಮಾಹಿತಿಯನ್ನು ಹೊರತಂದಿದ್ದು, ಮೌತ್‌ವಾಶ್ ಅತಿಯಾಗಿ ಬಳಸುವುದರಿಂದ ಹೈ ಬ್ಲಡ್ ಪ್ರೆಶರ್ (High Blood Pressure) ಅಪಾಯ ಹೆಚ್ಚಾಗಬಹುದು ಎಂದು ಸೂಚಿಸಿದೆ. ಹೌದು, ಇದು ಆಶ್ಚರ್ಯ ಹುಟ್ಟಿಸಿದರೂ ಸತ್ಯ. ಕೆಲವರಿಗೆ ಮೌತ್‌ವಾಶ್…

Read More