Headlines

ವೇತನ ನಿರಾಕರಿಸಿದ ಇಬ್ಬರು ಸಂಸದರು ಯಾರು? ಸರ್ಕಾರಿ ಸೌಲಭ್ಯಗಳೂ ಬೇಡವಂತೆ

ನವದೆಹಲಿ, ಮಾರ್ಚ್​ 10: ವೇತನ ಮತ್ತು ಭತ್ಯೆಗಳನ್ನು ಹೆಚ್ಚಿಸುವಂತೆ ಸಂಸದ(Member Of Parliament)ರು ಆಗಾಗ ಸದನದಲ್ಲಿ ಕೂಗು ಕೇಳಿರಬರುತ್ತೆ. ಆದರೆ ಈ ಇಬ್ಬರು ಸಂಸದರು ತಮಗೆ ವೇತನವೂ ಬೇಡ, ಸರ್ಕಾರಿ ಸೌಲಭ್ಯಗಳು ಬೇಡ ಎಂದು ನಿರಾಕರಿಸಿರುವುದು ಅಚ್ಚರಿ ಮೂಡಿಸಿದೆ. ಲೋಕಸಭೆಯಲ್ಲಿ ಕೇವಲ ಇಬ್ಬರು ಸಂಸದರು (ಬಿಜೆಪಿಯಿಂದ ಒಬ್ಬರು ಮತ್ತು ಕಾಂಗ್ರೆಸ್‌ನಿಂದ ಒಬ್ಬರು) ತಮ್ಮ ಸಂಬಳವನ್ನು ಪಡೆಯದಿರಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುರುಕ್ಷೇತ್ರದ ಬಿಜೆಪಿ ಸಂಸದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಕಾಂಗ್ರೆಸ್ ಸಂಸದ ಡಾ….

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು – Kannada News | Mouni Roy Divorce: Suraj Nambiar Denies Alimony, Third Party Rumors and Confirms Separation

ಭಾರತ ಮೂಲದ ದುಬೈ ಉದ್ಯಮಿ ಸೂರಜ್ ನಂಬಿಯಾರ್ ಹಾಗೂ ಬಾಲಿವುಡ್ ನಟಿ ಮೌನಿ ರಾಯ್ ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇಬ್ಬರ ಮಧ್ಯೆ ಮೂರನೇ ವ್ಯಕ್ತಿ ಎಂಟ್ರಿ ಆಗಿರುವುದೇ ಡಿವೋರ್ಸ್​​ಗೆ ಕಾರಣ ಎಂಬ ವದಂತಿ ಸೃಷ್ಟಿ ಆಗಿತ್ತು. ಅಲ್ಲದೆ, ನಟಿಗೆ ಸಾಕಷ್ಟು ಜೀವನಾಂಶ ಸಿಕ್ಕಿದೆ ಎಂದು ಕೂಡ ಹೇಳಲಾಗಿತ್ತು. ಈ ಎಲ್ಲಾ ವದಂತಿಗೆ ಸೂರಜ್ ನಂಬಿಯಾರ್ ಸ್ಪಷ್ಟನೆ ನೀಡಿದ್ದಾರೆ. ತಮ್ಮಿಬ್ಬರ ವಿಚ್ಛೇದನದ ಕುರಿತು ವರದಿಯಾಗುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪರಸ್ಪರ…

Read More

ಕೇರಳದವರಾದರೂ ಚೆನ್ನೈನಲ್ಲಿ ವೋಟ್ ಮಾಡಿದ್ದೇಕೆ ದುಲ್ಖರ್ ಸಲ್ಮಾನ್? ಶುರುವಾಗಿದೆ ಚರ್ಚೆ – Kannada News | Dulquer Salmaan Votes in Tamil Nadu Elections: Chennai Residency Sparks Debate

ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 24ರಂದು ನಡೆದಿದೆ. ರಾಜ್ಯದಲ್ಲಿ ಶೇ.85 ಮತದಾನ ಆಗಿದೆ. ಇದು ತಮಿಳು ನಾಡು ಇತಿಹಾಸದಲ್ಲೇ ದಾಖಲೆಯ ಮತದಾನ ಎನಿಸಿಕೊಂಡಿದೆ. ಕಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. ಈ ಮಧ್ಯೆ ಮಲಯಾಳಂ ನಟ ದುಲ್ಖರ್ ಸಲ್ಮಾನ್ (Dulquer Salmaan) ಮತ ಚಲಾಯಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿದೆ. ಮಲಯಾಳಿಯಾದ ದುಲ್ಖರ್ ತಮಿಳುನಾಡು ಚುನಾವಣೆಯಲ್ಲಿ ಹೇಗೆ ಮತ ಚಲಾಯಿಸಿದರು ಎಂಬ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಮತದಾನ ನಡೆಯಿತು. ಆ ಸಂದರ್ಭದಲ್ಲಿ ಕೊಚ್ಚಿಯಲ್ಲಿ ಅನೇಕ…

Read More

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More

ಈ ಸುಡು ಬೇಸಿಗೆಯಲ್ಲಿ ಅನಾನಸ್‌ ಜ್ಯೂಸ್‌ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಅನಾನಸ್‌ (pineapple) ಬೇಸಿಗೆಯ ಸೀಸನ್‌ನಲ್ಲಿ ಹೇರಳವಾಗಿ ಸಿಗುವಂತಹ ಹಣ್ಣು. ಹೊರಗಿನಿಂದ ಒರಟಾಗಿ ಮತ್ತು ಮುಳ್ಳಿನಿಂದ ಕೂಡಿರುವ ಈ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಸಖತ್‌  ಪ್ರಯೋಜನಕಾರಿ. ಹೌದು ಕ್ಯಾಲ್ಸಿಯಂ, ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು,  ಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಅನಾನಸ್ ತಿನ್ನುವುದಕ್ಕಿಂತ ಹೆಚ್ಚಾಗಿ  ಅದರ ಜ್ಯೂಸ್ ಕುಡಿಯಲು ಬಹುತೇಕ ಹೆಚ್ಚಿನವರು ಇಷ್ಟಪಡುತ್ತಾರೆ. ಸುಡು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ ಈ ಜ್ಯೂಸ್‌ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ….

Read More

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More

ನಾನು ನಟ ಹೌದು, ಆದ್ರೆ ರಾಜಕೀಯದಲ್ಲಿ ನಾಟಕ ಮಾಡಲ್ಲ: ಟೀಕಾಕಾರರಿಗೆ ವಿಜಯ್ ಖಡಕ್ ತಿರುಗೇಟು – Kannada News | Actor Thalapathy Vijay TVK speech in Chennai on Tamil Nadu Elections Karur Stampede

ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamil Nadu Elections) ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಚೆನ್ನೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ತಮ್ಮನ್ನು ಟೀಕಿಸುವವರ ವಿರುದ್ಧ ಕೆಂಡಕಾರಿದ್ದಾರೆ. ತಮ್ಮನ್ನು ಕೇವಲ ನಟ ಎಂದು ಹೀಯಾಳಿಸುತ್ತಿರುವವರಿಗೆ ವಿಜಯ್ (Thalapathy Vijay) ತಿರುಗೇಟು ನೀಡಿದ್ದಾರೆ. ಚೆನ್ನೈನಲ್ಲಿ ಮಂಗಳವಾರ (ಏಪ್ರಿಲ್ 21) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತ ಪಕ್ಷ ಮತ್ತು ತಮ್ಮನ್ನು ಟೀಕಿಸುವ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು…

Read More

ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ದೇವನಹಳ್ಳಿ, ಮಾರ್ಚ್​ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ,…

Read More