Headlines

T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ – Kannada News | Sahibzada Farhan Smashes Virat Kohli’s T20 World Cup Record for Most Runs in a Single Edition

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ…

Read More

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್…

Read More

Akshaya Tritiya: ಅಕ್ಷಯ ತೃತೀಯದಂದು ತಪ್ಪಿಯೂ ಈ ವಸ್ತುಗಳನ್ನು ಖರೀದಿಸಬೇಡಿ!

ಸನಾತನ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಗೆ ವಿಶೇಷವಾದ ಧಾರ್ಮಿಕ ಮಹತ್ವವಿದೆ. ಈ ಪವಿತ್ರ ದಿನವನ್ನೇ ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಹಿಂದೂ ಪಂಚಾಂಗದ ಪ್ರಕಾರ, ಈ ವರ್ಷ ಈ ಶುಭ ಹಬ್ಬವು ಏಪ್ರಿಲ್ 19 ರಂದು ಬಂದಿದೆ. ಶಾಸ್ತ್ರಗಳ ಪ್ರಕಾರ, ಅಕ್ಷಯ ತೃತೀಯದಂದು ಮದುವೆ, ಗೃಹಪ್ರವೇಶ ಅಥವಾ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಪ್ರತ್ಯೇಕವಾಗಿ ಪಂಚಾಂಗ ನೋಡುವ ಅವಶ್ಯಕತೆಯಿಲ್ಲ, ಇಡೀ ದಿನವು ಅತ್ಯಂತ ಮಂಗಳಕರವಾಗಿರುತ್ತದೆ. ಸಂಪತ್ತಿನ ಅಧಿದೇವತೆಯ ಆರಾಧನೆ: ಅಕ್ಷಯ ತೃತೀಯದಂದು ಐಶ್ವರ್ಯದ…

Read More

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ….

Read More

ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ – Kannada News | Trusted Tech Alliance formed by 15 companies, including Jio, Anthropic, Ericsson

ನವದೆಹಲಿ, ಫೆಬ್ರುವರಿ 15: ಎಐ ಸೆಕ್ಟರ್ ಬಹಳ ವೇಗವಾಗಿ ಬೆಳವಣಿಗೆ ಹೊಂದುತ್ತಿರುವಂತೆಯೇ ಜಾಗತಿಕವಾಗಿ ಸಹಭಾಗಿತ್ವ, ಹೊಂದಾಣಿಕೆ, ಮೈತ್ರಿಗಳು ಏರ್ಪಡುವ ಟ್ರೆಂಡ್ ಶುರುವಾದಂತಿದೆ. ಜಿಯೋ ಪ್ಲಾಟ್​ಫಾರ್ಮ್ಸ್ನಿಂದ (Jio Platforms) ಹಿಡಿದು ಆಂಥ್ರೋಪಿಕ್​ವರೆಗೆ 15 ಕಂಪನಿಗಳು ಗುಂಪು ಮಾಡಿಕೊಂಡಿವೆ. ಸೆಮಿಕಂಡಕ್ಟರ್​ನಿಂದ ಹಿಡಿದು ಕ್ಲೌಡ್ ಇನ್​ಫ್ರಾಸ್ಟ್ರಕ್ಚರ್​ವರೆಗೆ ಎಐ ಸಂಬಂಧಿತ ಕ್ಷೇತ್ರಗಳಲ್ಲಿರುವ ಈ ಕಂಪನಿಗಳು ಒಟ್ಟಿಗೆ ಸೇರಿ ಟ್ರಸ್ಟೆಡ್ ಟೆಕ್ ಅಲಾಯನ್ಸ್ (Trusted Tech Alliance- ವಿಶ್ವಾಸೀ ತಂತ್ರಜ್ಞಾನ ಮೈತ್ರಿ) ಕೂಟ ರಚಿಸಿವೆ. ಜರ್ಮನಿಯಲ್ಲಿ ನಡೆದ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್​ನಲ್ಲಿ (Munich Security…

Read More

Khan Sir: ಬಿಹಾರದ ‘ಖಾನ್ ಸರ್’ಗೆ ದೊಡ್ಡ ರಿಲೀಫ್, ಗುಂಡಿನ ದಾಳಿ ಪ್ರಕರಣದಲ್ಲಿ ಫೈಸಲ್ ಖಾನ್ ಬಂಧನಕ್ಕೆ ಪಾಟ್ನಾ ನ್ಯಾಯಾಲಯ ತಡೆ – Kannada News

ಪಾಟ್ನಾ, ಜೂನ್ 09: ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿರುವ ಬಿಹಾರದ ಪ್ರಸಿದ್ಧ ಯೂಟ್ಯೂಬರ್ ಹಾಗೂ ಶಿಕ್ಷಣ ತಜ್ಞ ಫೈಸಲ್ ಖಾನ್ ( ಖಾನ್ ಸರ್) ಅವರಿಗೆ ಪಾಟ್ನಾ ನ್ಯಾಯಾಲಯದಿಂದ ಸಾಮಾಧಾನ ಸಿಕ್ಕಿದೆ. ಪಾಟ್ನಾದ ಕೋಚಿಂಗ್ ಇನ್‌ಸ್ಟಿಟ್ಯೂಟ್ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ಖಾನ್ ಸರ್ ಬಂಧನಕ್ಕೆ ತಕ್ಷಣವೇ ಮಧ್ಯಂತರ ತಡೆ ನೀಡಿದೆ ಮತ್ತು ಅವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನ್ಯಾಯಾಲಯದ…

Read More

ಟಿಮ್ ಡೇವಿಡ್​​ಗೆ ದುಬಾರಿ ಆಯ್ತು ಅಶ್ಲೀಲ ಸನ್ನೆ; ಬ್ಯಾನ್ ಭೀತಿ – Kannada News | Tim David Fined 30 for Obscene Gesture in RCB vs MI Match; Faces Ban Threat

ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ ವಿವಾದದಿಂದಲೂ ಸುದ್ದಿಯಲ್ಲಿದೆ. ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣ ಆಗಿತ್ತು. ಅವರು ಓಪನ್ ಆಗಿ ಮುಂಬೈ ಆಟಗಾರರಿಗೆ ಮಧ್ಯ ಬೆಟ್ಟು ತೋರಿಸಿದ್ದರು. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ. ಪಂದ್ಯದ ಕೊನೆಯ ಎಸೆತದವರೆಗೂ ಸಾಗಿದ ಈ ರೋಚಕ ಹೋರಾಟದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿತು….

Read More

ಸೂಪರ್ ಶರ್ಮಾ… ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್ – Kannada News | Abhishek Sharma Breaks Tim David’s World Record

ಟಿ೨೦ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಆರ್ಭಟ ಮುಂದುವರೆದಿದೆ. ಅದು ಸಹ ಸಿಡಿಲಬ್ಬರದ ಬ್ಯಾಟಿಂಗ್‌ನೊಂದಿಗೆ. ಅಂದರೆ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಇದೀಗ ಅಭಿ, ಟಿಮ್ ಡೇವಿಡ್ ಅವರ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. Source link

Read More

ಭಯೋತ್ಪಾದಕ ಎಂಬ ಪದ ಬಳಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ – Kannada News | Congress Leader Rahul Gandhi Seeks Dharmendra Pradhans Resignation Over Terrorist Jibe

ನವದೆಹಲಿ, ಜೂನ್ 25: ಸಂಸತ್ತಿನಲ್ಲಿ ಮತ್ತು ರಾಜಕೀಯ ವಲಯದಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಪ್ರತಿಭಟನಾಕಾರರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಾರೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಸಚಿವ ಧರ್ಮೇಂದ್ರ ಪ್ರಧಾನ್ ಅಧಿಕಾರದ ಅಹಂಕಾರದಲ್ಲಿ ಮುಳುಗಿದ್ದಾರೆ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಹುಲ್…

Read More

Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ

ಚೆನ್ನೈ, ಏಪ್ರಿಲ್ 03: ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly election)ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರ ಹೆಸರಿದೆ, ಆದರೆ  ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ…

Read More