Headlines

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! – Kannada News | Bangalore Yellow Line Gets 8th Driverless Metro: Namma Metro Expands Operations

ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! ಬೆಂಗಳೂರು, ಜನವರಿ 19: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದ ಟಿಟಾಘರ್‌ನಿಂದ ಹೊರಟಿದ್ದ ಎಂಟನೇ ಚಾಲಕರಹಿತ ಮೆಟ್ರೋ ರೈಲು ಇಂದು ಬೆಳಗ್ಗೆ ಬೆಂಗಳೂರಿನ ಹೆಬ್ಬಗೊಡಿ ಮೆಟ್ರೋ ಡಿಪೋಗೆ ಸುರಕ್ಷಿತವಾಗಿ ಆಗಮಿಸಿದೆ. ಆರು ಕೋಚ್‌ಗಳನ್ನು ಒಳಗೊಂಡ ಈ ಮೆಟ್ರೋ ರೈಲು ಜನವರಿ 10ರಂದು ಟಿಟಾಘರ್‌ನಿಂದ ಹೊರಟಿದ್ದು, ಇದೀಗ ಯೆಲ್ಲೋ ಲೈನ್ ಕಾರ್ಯಾಚರಣೆಗೆ ಸಿದ್ಧಗೊಳ್ಳುತ್ತಿದೆ. ನಾಳೆಯಿಂದ ಟೆಸ್ಟಿಂಗ್ ಆರಂಭ ಸದ್ಯ ಬೆಂಗಳೂರು…

Read More

ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್

ಪುದುಚೇರಿ, ಏಪ್ರಿಲ್ 9: ಪುದುಚೇರಿ ಮುಖ್ಯಮಂತ್ರಿ ಹಾಗೂ ಎಐಎನ್ಆರ್‌ಸಿ (AINRC) ಮುಖ್ಯಸ್ಥ ಎನ್. ರಂಗಸ್ವಾಮಿ ವಿಧಾನಸಭೆ ಚುನಾವಣೆ ವೇಳೆ ಸರಳತೆ ಮೆರೆದಿದ್ದಾರೆ. ಮಂಗಲಂ, ತಟ್ಟಂಚವಾಡಿ ಕ್ಷೇತ್ರಗಳ ಅಭ್ಯರ್ಥಿಯಾಗಿರುವ ಅವರು, ಯಾವುದೇ ಹಮ್ಮುಬಿಮ್ಮಿಲ್ಲದೆ ಸಾಮಾನ್ಯರಂತೆ ಬೈಕ್ ಚಲಾಯಿಸಿಕೊಂಡು ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಮತದಾನದ ಬಳಿಕ ಅದೇ ಬೈಕ್‌ನಲ್ಲಿ ಮರಳಿದ ಸಿಎಂ ಅವರ ವಿಡಿಯೋ ಮತ್ತು ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವಿಡಿಯೋ ಕೃಪೆ: ಎಎನ್​ಐ ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ? – Kannada News | Saurabh Mukherjea says middle class Indians’ 12 billion USD outflow through F&O trading loss

ನವದೆಹಲಿ, ಡಿಸೆಂಬರ್ 26: ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ (F & O- Futures and Options) ಎನ್ನುವ ಮಾಯಾಜಿಂಕೆಯನ್ನು ಹಿಡಿಯಲು ಹೋಗುವ ಭಾರತೀಯರಲ್ಲಿ ಹೆಚ್ಚಿನವರಿಗೆ ಅದು ಸಿಕ್ಕೋದೇ ಇಲ್ಲ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಶೇ. 90ರಷ್ಟು ರೀಟೇಲ್ ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರಂತೆ. ಈ ರೀಟೇಲ್ ಹೂಡಿಕೆದಾರರಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಸಣ್ಣ ಪಟ್ಟಣಗಳಿಂದ ಬಂದ ಯುವಜನರೇ ಅಧಿಕವಂತೆ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಮಾರುಕಟ್ಟೆಯನ್ನು ಬುಗುರಿಯಂತೆ ಆಡಿಸುವವರು ದೊಡ್ಡ ಸಾಂಸ್ಥಿಕ ಹೂಡಿಕೆದಾರರು. ಇವರ ಬಳಿ…

Read More

ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್ – Kannada News | Bagalkot Shivaji Jayanti Clash Stone and Slipper pelting: Peace Meeting Fails, Deadline Set for Arrest of All Accused

ಪೊಲೀಸರ ಜತೆ ಯುವಕರ ವಾಗ್ವಾದImage Credit source: tv9 ಬಾಗಲಕೋಟೆ, ಫೆಬ್ರವರಿ 21: ಬಾಗಲಕೋಟೆಯಲ್ಲಿ (Bagalkot) ಫೆಬ್ರವರಿ 19ರ ರಾತ್ರಿ 10ಗಂಟೆ ವೇಳೆ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ…

Read More

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ…

Read More

‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ಎಷ್ಟು ದೊಡ್ಡ ಸಿನಿಮಾ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ರಿಲೀಸ್ ಆಗಬೇಕು ಎಂದರೆ ಚಿತ್ರದ ಬಗ್ಗೆ ಅಷ್ಟು ಕಾನ್ಫಿಡೆನ್ಸ್ ಇರಬೇಕು. ಡಾರ್ಲಿಂಗ್ ಕೃಷ್ಣ ಅವರಿಗೆ ‘ಲವ್ ಮಾಕ್ಟೇಲ್ 3’ ಚಿತ್ರದ ಬಗ್ಗೆ ಆ ವಿಶ್ವಾಸ ಇದೆ. ಈ ಕಾರಣದಿಂದಲೇ ‘ಧುರಂಧರ್ 2’ ಸಿನಿಮಾ ಎದುರು ‘ಲವ್ ಮಾಕ್ಟೇಲ್ 3’ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ‘ಲವ್ ಮಾಕ್ಟೇಲ್’, ‘ಲವ್…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

ಹೋಟೆಲ್, ರೆಸ್ಟೋರೆಂಟ್ ಬಿಲ್​​​ನಲ್ಲಿ ಎಲ್​ಪಿಜಿ ಚಾರ್ಜ್ ಹಾಕಿದರೆ ನೀವು ಏನು ಮಾಡಬೇಕು?

ನವದೆಹಲಿ, ಮಾರ್ಚ್ 25: ಕಮರ್ಷಿಯಲ್ ಎಲ್​ಪಿಜಿಯ ಬಿಕ್ಕಟ್ಟು (LPG Crisis)  ಶುರುವಾದಾಗಿನಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳು ಅಡುಗೆ ಮಾಡಲು ಪರದಾಡುತ್ತಿವೆ. ಕೆಲವು ರೆಸ್ಟೋರೆಂಟ್​​ಗಳು ಬಾಯ್ಲರ್, ಎಲೆಕ್ಟ್ರಿಕ್ ಸ್ಟೌವ್​ಗಳನ್ನು ಬಳಸುತ್ತಿವೆ. ಕೆಲವು ಹೋಟೆಲ್​ಗಳಲ್ಲಿ ಗ್ಯಾಸ್​ ಅಭಾವದ ನೆಪ ಹೇಳಿ ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರದಿಂದ (CCPA) ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಒಂದುವೇಳೆ ನೀವು ಹೋಗುವ ಹೋಟೆಲ್ ಬಿಲ್​​ಗಳಲ್ಲಿ ಗ್ಯಾಸ್ ಚಾರ್ಜ್​ ಅಥವಾ ಎಲ್​ಪಿಜಿ ಚಾರ್ಜ್ ಎಂದು ನಮೂದಿಸಿದ್ದರೆ ಅವರ…

Read More

Horoscope Today 04 January: ಇಂದು ಈ ರಾಶಿಯವರ ಆರ್ಥಿಕ ಕಾರ್ಯಗಳಲ್ಲಿ ಜಯ – Kannada News | Daily Horoscope for January 3rd​​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಜನವರಿ 4, 2026, ಭಾನುವಾರ, ವಿಶ್ವಾಸನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷ, ಕೃಷ್ಣ ಪಕ್ಷ, ಪಾಡ್ಯ, ಪುನರ್ವಸು ನಕ್ಷತ್ರ, ಐಂದ್ರ ಯೋಗ, ಕೌಲವಕರಣ ಇರಲಿದೆ. ರಾಹುಕಾಲ ಸಂಜೆ 4:41 ರಿಂದ 6:07 ರವರೆಗೆ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗ್ಗೆ 10:59 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಧನು ರಾಶಿಯಲ್ಲಿ ಮತ್ತು ಚಂದ್ರ…

Read More