Headlines

ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ! – Kannada News | Kalaburagi: POCSO Accused Manjunath Removes Handcuffs, Escapes Afzalpur Police Station While Staff Slept

ಕಲಬುರಗಿ, ಜುಲೈ 3: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸರ ಘೋರ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಗೆ ಬಂಧಿಸಿ ಕರೆತರಲಾಗಿದ್ದ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಗುರುವಾರ ಮಧ್ಯರಾತ್ರಿ ಅತ್ಯಂತ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿ ಗಡದ್ದಾಗಿ ಮಲಗಿರುವುದನ್ನು ಕಂಡ ಆರೋಪಿ, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡು ಠಾಣೆಯ ಎರಡನೇ ಮಹಡಿಯಿಂದ ಪಕ್ಕದಲ್ಲೇ ಇದ್ದ ಮರದ ಕೊಂಬೆಯನ್ನು ಹಿಡಿದು ಜಿಗಿದು ಎಸ್ಕೇಪ್ ಆಗಿದ್ದಾನೆ. ಸುಮಾರು…

Read More

ಪೂಜಾ ಹೆಗ್ಡೆ ಇಷ್ಟದ ಕನ್ನಡ ನಟ ಯಾರು: ನಟಿಯೇ ಕೊಟ್ಟಿದ್ದಾರೆ ಉತ್ತರ – Kannada News | Pooja Hegde talks about Kantara and Raj B Shetty

ಪೂಜಾ ಹೆಗ್ಡೆ (Pooja Hegde) ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಬಾಲಿವುಡ್​, ತೆಲುಗು, ತಮಿಳು ಸಿನಿಮಾಗಳಲ್ಲಿ ಬಲು ಬೇಡಿಕೆಯ ನಟಿಯಾಗಿರುವ ಪೂಜಾ ಹೆಗ್ಡೆ ಕನ್ನಡದ ಸಿನಿಮಾನಲ್ಲಿ ನಟಿಸಿಲ್ಲ ಆದರೆ ಅವರ ಮೂಲ ಕರ್ನಾಟಕವೇ. ಮಂಗಳೂರಿನ ಮೂಲದ ಈ ಚೆಲುವೆ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ತಮ್ಮ ಮೂಲವನ್ನು ಮರೆತಿಲ್ಲ. ಇತ್ತೀಚೆಗಷ್ಟೆ ಮಂಗಳೂರಿಗೆ ಬಂದಿದ್ದ ಪೂಜಾ ಹೆಗ್ಡೆ, ದೈವ ಕಾರ್ಯದಲ್ಲಿ ಭಾಗಿ ಆಗಿದ್ದರು. ಜೊತೆಗೆ ತುಳು ನಾಡಿನ ಹಲವು ದೇವಾಲಯಗಳಿಗೆ ಸಹ ಭೇಟಿ ಕೊಟ್ಟು ದರ್ಶನ ಪಡೆದುಕೊಂಡರು. ತುಳುವನ್ನು ಸುಲಲಿತವಾಗಿ…

Read More

ಇಂದು ಸಿಎಂ ಡಿಕೆ ಶಿವಕುಮಾರ್​​ ವಿವಾಹ ವಾರ್ಷಿಕೋತ್ಸವ: ಮದುವೆ ಆಮಂತ್ರಣ ಪತ್ರ ವೈರಲ್​ – Kannada News | Retro Vibes: 1993 Wedding Invitation of Karnataka CM DK Shivakumar Goes Viral on His 33rd Anniversary

ಡಿಕೆಶಿ ಮದುವೆ ಆಮಂತ್ರಣಪತ್ರ ವೈರಲ್​ ಬೆಂಗಳೂರು, ಜುಲೈ 28: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ಇಂದು (ಜುಲೈ 28) ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಳ್ಳುತ್ತಿದ್ದು, ಉಷಾ ಅವರ ಜೊತೆ ದಾಂಪತ್ಯ ಜೀವನ ಆರಂಭಿಸಿ 33 ವರ್ಷಗಳು ಕಳೆದಿವೆ. ಈ ಶುಭ ಸಂದರ್ಭದಲ್ಲಿ ಸಿಎಂಗೆ ಶುಭಾಶಯದ ಮಹಾಪೂರವೇ ಹರಿದುಬರುತ್ತಿದ್ದು, ಅವರ ಮದುವೆಯ ಆಮಂತ್ರಣ ಪತ್ರವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​​ ಆಗಿದೆ. ರಾಜಕೀಯ ನಾಯಕರು, ಡಿಕೆಶಿ ಅಭಿಮಾನಿಗಳು ಇದನ್ನು ಹಂಚಿಕೊಳ್ಳುವ ಮೂಲಕ ಶುಭ ಹಾರೈಸುತ್ತಿದ್ದಾರೆ….

Read More

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು – Kannada News | Nelamangala Chain Snatching: Woman Dies After Attack in Huskoor Village

ನೆಲಮಂಗಲ, ಫೆಬ್ರವರಿ 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಸರಗಳ್ಳತನ ಪ್ರಕರಣಗಳು ಸಾರ್ವಜನಿಕರ ನಿದ್ದೆಗೆಡಿಸಿವೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಒಡವೆ ದೋಚಿ ಪರಾರಿಯಾಗಿದ್ದಾರೆ. ಇತ್ತ ಕುಸಿದು ಬಿದ್ದ ಮಹಿಳೆ ಮೃತಪಟ್ಟಿದ್ದು, ಮೃತ ಜ್ಯೋತಿ(45) ಕತ್ತಲ್ಲಿದ್ದ ಮಾಂಗಲ್ಯ ಸರ ಮತ್ತು ಓಲೆಯನ್ನು ದುಷ್ಕರ್ಮಿಗಳು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು…

Read More

CBSE 12th Result 2026 Declared: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ಪರಿಶೀಲಿಸಲು ಈ ಲಿಂಕ್ ಬಳಸಿ – Kannada News | CBSE 12th Result 2026 Declared: Check Marks and Download Scorecard Now!

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟImage Credit source: gemini ai ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆದಿದ್ದ ಈ ಪರೀಕ್ಷೆಯ ಫಲಿತಾಂಶಕ್ಕಾಗಿ ದೀರ್ಘಕಾಲದ ಕಾಯುವಿಕೆ ಈಗ ಅಂತ್ಯಗೊಂಡಿದೆ. ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ…

Read More

ಇರು ಅಂದ್ರೆ ಇರ್‍ತೀನಿ, ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್​​ ನಿರ್ಧಾರವೇ ಫೈನಲ್; ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah on Cabinet Reshuffle, Local Polls, and Opposition Tactics

ಬೆಂಗಳೂರು, ಮೇ.6: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಐದು ವರ್ಷಗಳ ಮುಖ್ಯಮಂತ್ರಿ ಸ್ಥಾನದ ಅವಧಿಯ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಪಕ್ಷ ಐದು ವರ್ಷ ಪೂರ್ಣಗೊಳಿಸುತ್ತದೆ, ಆದರೆ ನನ್ನ ಸ್ಥಾನದ ಕುರಿತು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಡೆಯುತ್ತೇನೆ” ಎಂದು ಅವರು ತಿಳಿಸಿದ್ದಾರೆ. ದೆಹಲಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಕರೆದರೆ ಅಥವಾ ರಾಹುಲ್ ಗಾಂಧಿ ಅಪಾಯಿಂಟ್‌ಮೆಂಟ್ ನೀಡಿದರೆ ಸಂಪುಟ ಪುನರಚನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಲು…

Read More

ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…

Read More

Govt Internships 2026: 2026 ರಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪದವೀಧರರಿಗೆ ನೂರಾರು ಇಂಟರ್ನ್‌ಶಿಪ್ ಅವಕಾಶ – Kannada News | Govt Internships 2026: Kickstart Your Career in Public Policy and Administration in India

ನೀವು ದೇಶದ ನೀತಿಗಳನ್ನು ಅರ್ಥಮಾಡಿಕೊಳ್ಳಲು, ಆಡಳಿತದ ಭಾಗವಾಗಲು ಅಥವಾ ಸರ್ಕಾರಿ ಸೇವೆ ಮತ್ತು ಸಾರ್ವಜನಿಕ ನೀತಿಯಲ್ಲಿ ವೃತ್ತಿಜೀವನದ ಕನಸು ಕಾಣಲು ಬಯಸಿದರೆ , 2026 ರ ವರ್ಷವು ನಿಮಗೆ ಹಲವು ಅವಕಾಶಗಳನ್ನು ತರುತ್ತಿದೆ. ಭಾರತ ಸರ್ಕಾರ ಮತ್ತು ಅದರ ಪ್ರಮುಖ ಸಂಸ್ಥೆಗಳು 2026 ರಲ್ಲಿ ನೂರಾರು ಇಂಟರ್ನ್‌ಶಿಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿವೆ . ಈ ಇಂಟರ್ನ್‌ಶಿಪ್‌ಗಳು ವಿದ್ಯಾರ್ಥಿಗಳು ಮತ್ತು ಹೊಸ ಪದವೀಧರರಿಗೆ ಕಲಿಯುವ ಅವಕಾಶವನ್ನು ಒದಗಿಸುವುದಲ್ಲದೆ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳನ್ನು ಗಮನಿಸುವ ಮತ್ತು ಅರ್ಥಮಾಡಿಕೊಳ್ಳುವ ಮೊದಲ…

Read More

ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್ – Kannada News | Kannada activist vatal nagaraj deadline March 7th to BMRCL

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ…

Read More

ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ…

Read More