Headlines

ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ: ಇನ್ನೂ 2 ಬೇಡಿಕೆ ಈಡೇರಿಕೆಗೆ ಪಟ್ಟು, ಏನವು? – Kannada News | NEET Scam: “We Have 2 More Demands”: CJP’s Tweets After Dharmendra Pradhan Resignation

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resigns) ನೀಡಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿರುವ ಜನತಾ ಕ್ರಾಕೋಚ್‌ ಜನತಾ ಪಾರ್ಟಿ, ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಜಯ ಸಂದಿದೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಂತರ ನಡೆದ ವಿದ್ಯಾರ್ಥಿಗಳ ಆತ್ಮಹತ್ಯೆಯ ಬಳಿಕ ಪ್ರಧಾನ್‌ ರಾಜೀನಾಮೆ ನೀಡಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಅಲ್ಲದೆ ಇದೇ ಕಾರಣ ಮುಂದಿಟ್ಟುಕೊಂಡು ಯುವಸಮೂಹ…

Read More

IND vs ZIM: ಜಿಂಬಾಬ್ವೆ ವಿರುದ್ಧ ಸತತ 2ನೇ ಪಂದ್ಯದಲ್ಲೂ ಮುಗ್ಗರಿಸಿದ ಅಭಿಷೇಕ್ – Kannada News | Abhishek Sharma’s Poor Form Continues in IND vs ZIM 2nd T20

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ(PC-PTI). ಟೀಂ ಇಂಡಿಯಾ ಪರ ಎಂದಿನಂತೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದರು. ಅದರಂತೆ ಮೊದಲ ಓವರ್​ನಲ್ಲಿ ಅಭಿಷೇಕ್ ಶರ್ಮಾ ಎರಡು ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ…

Read More

‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ – Kannada News | Big Win for Democrocy Opposition Leaders Reaction on Dharmendra Pradhan Resignation

ನವದೆಹಲಿ, ಜುಲೈ 25: ಸಿಜೆಪಿ, ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resign) ನೀಡಿದ್ದಾರೆ. ಈ ರಾಜೀನಾಮೆಯ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಏನೇನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಇನ್ನೂ 2 ಬೇಡಿಕೆ ಉಳಿದಿದೆ- ರಾಹುಲ್…

Read More

Zimbabwe vs India 2nd T20, Live Score: ಭಾರತದ ಬ್ಯಾಟಿಂಗ್ ಆರಂಭ – Kannada News | Zimbabwe vs India 2nd T20, Live Cricket Score IND vs ZIM Full Scorecard Match Updates from Harare in Kannada

25 Jul 2026 04:18 PM (IST) IND vs ZIM 2nd T20 Live: ಜಿಂಬಾಬ್ವೆ ತಂಡ ಬ್ರಿಯಾನ್ ಬೆನೆಟ್, ಬೆನ್ ಕರ್ರನ್ (ಚೊಚ್ಚಲ ಪಂದ್ಯ), ಡಿಯೋನ್ ಮೈಯರ್ಸ್, ಸಿಕಂದರ್ ರಝಾ (ನಾಯಕ), ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮ್ಹುರಿ (ಚೊಚ್ಚಲ ಪಂದ್ಯ), ರಿಚರ್ಡ್ ನಾಗರವಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ. 25 Jul 2026 04:18 PM (IST) IND vs ZIM 2nd T20…

Read More

CJP Supporters Celebration: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ – Kannada News | CJP Activists Celebrate Dharmendra Pradhans Resignation Amidst NEET Paper Leak Protests in Delhi

ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಜಂತರ್‌ಮಂತರ್‌ನಲ್ಲಿ ನಡೆಯುತ್ತಿದ್ದ ಸಿಜೆಪಿ ಪ್ರತಿಭಟನೆಯ ಸ್ಥಳದಲ್ಲಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಕಾರ್ಯಕರ್ತರ ಸಡಗರ ಇಮ್ಮಡಿಯಾಗಿದೆ. ಸಿಜೆಪಿ ಸಂಸ್ಥಾಪಕ  ಅಭೀಜಿತ್ ದೀಪ್ಕೆ  ಸೇರಿದಂತೆ ಹಲವು ಕಾರ್ಯಕರ್ತರು…

Read More

IND vs ZIM: ಟಾಸ್ ಗೆದ್ದ ಜಿಂಬಾಬ್ವೆ; ಟೀಂ ಇಂಡಿಯಾದಲ್ಲಿ 1 ಬದಲಾವಣೆ – Kannada News | IND vs ZIM 2nd T20 Live: India Aims for Series Victory; Yash Thakur Debuts

ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಜುಲೈ 25 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇದೀಗ ಈ ಪಂದ್ಯವನ್ನು ಗೆದ್ದರೆ ಸರಣಿ ಟೀಂ ಇಂಡಿಯಾದ ವಶವಾಗಲಿದೆ. ಅಲ್ಲದೆ ಶ್ರೇಯಸ್ ಅಯ್ಯರ್ ನಾಯಕನಾಗಿ ಮೊದಲ ಟಿ20 ಸರಣಿ ಗೆಲ್ಲುವ ಅವಕಾಶ ಹೊಂದಿದ್ದಾರೆ.ಇನ್ನು ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ…

Read More

ಈ ಹಿಂದೆ ಪೇಪರ್ ಲೀಕ್ ವಿರುದ್ಧ ಹೋರಾಟ; ಈಗ ನೀಟ್​​​​​​ ಪ್ರಶ್ನೆ ಪತ್ರಿಕೆ ಸೋರಿಕೆಗೆ ರಾಜೀನಾಮೆ; ಯಾರೀ ಧರ್ಮೇಂದ್ರ ಪ್ರಧಾನ್? – Kannada News | Dharmendra Pradhan Resigns: NEET Scam Fallout and Union Education Minister’s Political Journey

ಧರ್ಮೇಂದ್ರ ಪ್ರಧಾನ್​ Image Credit source: tv9 kannada ದೆಹಲಿ, ಜುಲೈ 25: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಸಾಕಷ್ಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಹೀಗಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ತಾರಕಕ್ಕೇರಿತ್ತು. ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ ಪಟ್ಟು ಹಿಡಿದಿತ್ತು. ಇದೆಲ್ಲದರ ಬೆನ್ನಲ್ಲೇ ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್  ರಾಜೀನಾಮೆ ನೀಡಿದ್ದಾರೆ. ಹಾಗಾದರೆ ಈ…

Read More

ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ ಬಾಲಿವುಡ್​​ ಸೆಲೆಬ್ರಿಟಿಗಳಿವರು – Kannada News | Here is the list of Bollywood celebrities who supported CJP protest

ನಟ ಇಮ್ರಾನ್ ಖಾನ್ ಸಹ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದ ನಟರಲ್ಲಿ ಮೊದಲಿಗರುಗಳಲ್ಲಿ ಒಬ್ಬರು. ಅವರೂ ಸಹ ಖುದ್ದು ಜಂತರ್ ಮಂಥರ್​​ಗೆ ಹೋಗಿ ವಿದ್ಯಾರ್ಥಿಗಳಿಗೆ ಬೆಂಬಲ ಘೋಷಿಸಿದ್ದು ಮಾತ್ರವೇ ಅಲ್ಲದೆ, ಮೌನವಾಗಿರುವ ಬಾಲಿವುಡ್​ ನಟ-ನಟಿಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ‘ಧುರಂಧರ್’ ನಟಿ ಆಯೆಷಾ ಖಾನ್ ಸಹ ವಿದ್ಯಾರ್ಥಿಗಳ ಜೊತೆಗೂಡಿ ಪ್ರತಿಭಟನೆ ನಡೆಸಿದ್ದರು, ಅವರನ್ನು ಪೊಲೀಸರು ವಶಕ್ಕೆ ಸಹ ಪಡೆದುಕೊಂಡಿದ್ದರು. Source link

Read More

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ 2 ಪುಟಗಳ ರಾಜೀನಾಮೆ ಪತ್ರದಲ್ಲೇನಿದೆ? – Kannada News | Read full text of Dharmendra Pradhan Resignation Letter NEET Paper Leak CJP Protest

ನವದೆಹಲಿ, ಜುಲೈ 25: ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿ (NEET UG Paper Leak) ತಿಂಗಳುಗಳೇ ಕಳೆದಿವೆ. ಮರುಪರೀಕ್ಷೆಯೂ ನಡೆದು ಫಲಿತಾಂಶ ಪ್ರಕಟವಾಗಿದೆ. ಆದರೆ, ಈ ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಕೇಂದ್ರ ಸರ್ಕಾರ ನೈತಿಕ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಕೊನೆಗೂ ಈ ಪ್ರತಿಭಟನೆಗೆ ಮಣಿದ ಸರ್ಕಾರ ಪ್ರತಿಭಟನಾಕಾರರ ಬೇಡಿಕೆಗಳ ಈಡೇರಿಕೆಗೆ ಒಪ್ಪಿಕೊಂಡಿದೆ. ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra…

Read More

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿ ಸಿಜೆಪಿಯ ಮುಂದಿನ ನಡೆ ಏನು? – Kannada News | Dharmendra Pradhan resignation: If you accept our three demands in writing, we will go home says CJP Spokesperson Ashutosh Ranka

ನವದೆಹಲಿ, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ರೆ, ಸಿಜೆಪಿ ತನ್ನ ಪ್ರತಿಭಟನೆ ಇಲ್ಲಿಗೆ ನಿಲ್ಲಿಸುತ್ತಾ ಅಥವಾ ಮುಂದುವರೆಸುತ್ತಾ ಎನ್ನುವ ಬಗ್ಗೆ ಇನ್ನೂ ಗೊಂದಲದಲ್ಲಿದೆ.  ಈ ಬಗ್ಗೆ ಕಾಕ್ರೋಚ್ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, “ನಮ್ಮ ಮೂರು ಬೇಡಿಕೆಗಳನ್ನು ನೀವು (ಕೇಂದ್ರ ಸರ್ಕಾರ) ಲಿಖಿತವಾಗಿ ಬರೆದುಕೊಟ್ಟರೆ ಪ್ರತಿಭಟನೆ ನಿಲ್ಲಿಸಿ ನಾವು ಮನೆಗೆ ಹೋಗುತ್ತೇವೆ. ದೇಶಾದ್ಯಂತ…

Read More