ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ…

Read More

ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Parappana Agrahara Staff Transfers: Alok Kumar’s Strategy to End VIP Treatment and Graft

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ – Kannada News | Iran’s Top Military Leaders Dead in Israel Strikes: Middle East Escalation Feared

ಇರಾನ್‌ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್ ಟೆಹ್ರಾನ್, ಫೆ.28: ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಇಬ್ಬರು ಪ್ರಭಾವಿ ನಾಯಕರು ಹತರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇರಾನ್‌ನ ರಕ್ಷಣಾ ಸಚಿವ (Defence Minister) ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್ ಈ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಎನ್​​​ಎಐ ವರದಿಯನ್ನು ಪ್ರಕಟಿಸಿದೆ. ಇರಾನ್‌ನ ರಾಜಧಾನಿ ಟೆಹ್ರಾನ್…

Read More

ವಿಶ್ವ ತಂಬಾಕು ರಹಿತ ದಿನ: ಧೂಮಪಾನಕ್ಕಿಂತಲೂ ಧೂಮರಹಿತ ತಂಬಾಕು ಹೆಚ್ಚು ಅಪಾಯಕಾರಿ ಏಕೆ?

ವಿಶ್ವ ತಂಬಾಕು ರಹಿತ ದಿನImage Credit source: Pinterest ವಿಶ್ವದಾದ್ಯಂತ ತಡೆಗಟ್ಟಬಹುದಾದ ಸಾವುಗಳಿಗೆ ತಂಬಾಕು ಅತ್ಯಂತ ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ತಂಬಾಕಿನ ಹಾನಿಯ ಬಗ್ಗೆ ಮಾತನಾಡುವಾಗ ಸಿಗರೇಟ್ ಮತ್ತು ಬೀಡಿ ಧೂಮಪಾನಕ್ಕೆ ಮಾತ್ರ ಹೆಚ್ಚಿನ ಗಮನ ನೀಡಲಾಗುತ್ತದೆ. ಆದರೆ ವಾಸ್ತವದಲ್ಲಿ, ಭಾರತದಲ್ಲಿ ಗುಟ್ಕಾ, ಖೈನಿ, ಪಾನ್, ಜರ್ದಾ ಮತ್ತು ಇತರೆ ಧೂಮರಹಿತ ತಂಬಾಕು ಉತ್ಪನ್ನಗಳು ಧೂಮಪಾನಕ್ಕಿಂತಲೂ ಮೌನವಾಗಿ, ತೀವ್ರವಾಗಿ ಸಮಾಜದ ಆರೋಗ್ಯವನ್ನು ನುಂಗಿ ನೀರು ಕುಡಿಯುತ್ತಿವೆ. ಬಾಯಿಯ ಕೋಶಗಳ ಮೇಲೆ ನೇರ ಮತ್ತು ನಿರಂತರ ದಾಳಿ: ಧೂಮಪಾನದಲ್ಲಿ…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ – Kannada News | Karnataka Government orders Hikes transport employees salary after bengaluru Chalo

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಕೆಗಾಗಿ ಕರ್ನಾಟಕ ಸಾರಿಗೆ ನೌಕರರು (Karnataka Transport employees)  ನಾಳೆ (ಫೆಬ್ರವರಿ 18) ಬೆಂಗಳೂರು ಚಲೋ (Bengaluru Chalo) ಕೈಗೊಂಡಿದ್ದು, ಈ ಬಾರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ. ಹೌದು…ಈವರೆಗೂ ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ….

Read More

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು, ಮಾರ್ಚ್​ 13:  ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (Girl’s Hostel) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಿಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಣವಾದ ಒಂದು ತಿಂಗಳಲ್ಲೇ…

Read More

ರೈತರ ಪ್ರತಿಭಟನೆ ವೇಳೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ – Kannada News | Bidadi Farmers Protest: Woman Makes Emotional Plea to HD Kumaraswamy for Justice

ರಾಮನಗರ, ಜನವರಿ 25: ಜಿಬಿಐಟಿ ಯೋಜನೆ ವಿರುದ್ಧ ಸ್ಥಳೀಯ ರೈತರಿಂದ ಬಿಡದಿಯ ಬೈರಮಂಗಲದಲ್ಲಿ ನಡೆಯುತ್ತಿರುವ ಬೃಹತ್‌ ಹೋರಾಟದ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಂದೆ ರೈತ ಮಹಿಳೆಯೋರ್ವರು ಭಾವನಾತ್ಮಕವಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 2006ರ ಭೂಸ್ವಾಧೀನ ನೀತಿಯಿಂದಾದ ಪರಿಣಾಮಗಳು ಮತ್ತು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಉಲ್ಲೇಖಿಸುತ್ತ, ರಾಜಕೀಯ ನಾಯಕರು ರೈತರ 322 ದಿನಗಳ ಧರಣಿಯ ಬಗ್ಗೆ ಬೆಳಗಾವಿ ಸದನದಲ್ಲಿ ಚರ್ಚಿಸದಿರುವ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ವಿನ್ನರ್‌ಗಳಿಗೆ ಸಿಗುವ ಗೌರವ,…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More