Headlines

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು? – Kannada News | H.D. Deve Gowda Favors Contesting All Upcoming Elections Along with NDA

ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್​ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ…

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ಮದುವೆಯಾಗಿದ್ದರೂ ಮತ್ತೊಬ್ಬ ವಿವಾಹಿತೆ ಮೇಲೆ ಲವ್​: ಮಹಿಳೆ ಇರಿದು ಕೊಂದವ ಜೈಲು ಪಾಲು

ಬೆಂಗಳೂರು, ಮಾರ್ಚ್​​ 20: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕನೋರ್ವ ಆಕೆಯನ್ನು ಡ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿ ಹಫೀಜ್​​ನ ಚಂದ್ರಾಲೇಔಟ್​ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬಾಕೆಯನ್ನು ಈತ ಹತ್ಯೆಗೈದಿದ್ದು, ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹಫೀಜ್ನ ಅರೆಸ್ಟ್​​ ಮಾಡಲಾಗಿದೆ.  ಮಹಿಳೆ ಆರೋಪಿಯನ್ನು ದೂರ ಮಾಡಿದ್ದೇ ಕೊಲೆಗೆ ಕಾರಣವಾಗಿದ್ದು, ಫೀರ್ದೋಸ್ ಬಾನುಗೆ ಆರೋಪಿ ಹಫೀಜ್ ಜತೆ ಸಂಪರ್ಕ ಇತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಮೃತ ಫೀರ್ದೋಸ್…

Read More

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More

ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ

ಟೆಹ್ರಾನ್, ಏಪ್ರಿಲ್ 06: ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್(Iran) ನಡುವೆ ನಡೆಯುತ್ತಿರುವ ಸಂಘರ್ಷ ಈಗ 37 ನೇ ದಿನವನ್ನು ತಲುಪಿದೆ ಮತ್ತು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಹದಗೆಡುತ್ತಲೇ ಇದೆ. ಏತನ್ಮಧ್ಯೆ, ರಾಜತಾಂತ್ರಿಕ ಪರಿಹಾರದ ಭರವಸೆ ಇದೆ ಎಂದು ತೋರುತ್ತದೆ. ವರದಿಗಳ ಪ್ರಕಾರ, 45 ದಿನಗಳ ಕದನ ವಿರಾಮದ ಕುರಿತು ಮೂರು ಕಡೆಯ ನಡುವೆ ಮಾತುಕತೆ ತೀವ್ರಗೊಂಡಿದೆ. ಆಕ್ಸಿಯಾಸ್ ವರದಿಯ ಪ್ರಕಾರ, ಈ ಪ್ರಸ್ತಾಪದ ಕುರಿತು ಅಮೆರಿಕ, ಇರಾನ್ ಮತ್ತು ಪ್ರಾದೇಶಿಕ ಮಧ್ಯಸ್ಥಿಕೆ ವಹಿಸುವ ದೇಶಗಳ ನಡುವೆ ಗಂಭೀರ…

Read More

DISCOMs: ಹಲವು ವರ್ಷಗಳ ಬಳಿಕ ಮೊದಲ ಆದಾಯ ಸವಿದ ಭಾರತದ ಡಿಸ್ಕಾಂ ಕಂಪನಿಗಳು – Kannada News | India’s Power distributing DISCOMs see first profit in over a decade of losses

ನವದೆಹಲಿ, ಜನವರಿ 18: ಭಾರತದ ವಿದ್ಯುತ್ ವಿತರಣಾ ಕಂಪನಿಗಳು (ಡಿಸ್ಕಾಂ) 2024-25ರ ಹಣಕಾಸು ವರ್ಷದಲ್ಲಿ 2,701 ಕೋಟಿ ರೂ ನಿವ್ವಳ ಲಾಭ ಗಳಿಸಿವೆ. ಇದು ತೆರಿಗೆ ಕಳೆದ ನಂತರ ಉಳಿಯುವ ಲಾಭವಾಗಿದೆ. ಭಾರತದ ಒಟ್ಟೂ ಡಿಸ್ಕಾಂ ಕಂಪನಿಗಳಿಗೆ ಸಿಕ್ಕಿರುವ ಒಟ್ಟೂ ಪಿಎಟಿ ಲಾಭ ಇದು. ಹತ್ತಕ್ಕೂ ಹೆಚ್ಚು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಈ ಕಂಪನಿಗಳು ಲಾಭ ಕಂಡಿವೆ. ನಷ್ಟಗಳ ಕೂಪದಲ್ಲೇ ಸಿಲುಕಿದ್ದ ಡಿಸ್ಕಾಂ ಕಂಪನಿಗಳು ಲಾಭದ ಹಳಿಗೆ ಬರುವಂತಾಗಲು ಹಲವು ವರ್ಷಗಳ ಸುಧಾರಣಾ ಹಾದಿಯೇ…

Read More

ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,! – Kannada News | Lakkundi Gram panchayat Announces site to Ritti family who handed over the Gold treasure

ಗದಗ, (ಜನವರಿ 22): ಲಕ್ಕುಂಡಿ (Lakkundi) ಗ್ರಾಮದಲ್ಲಿ ಮನೆ ಪಾಯಾ ಅಗೆಯುವ ವೇಳೆ ಸಿಕ್ಕ ಚಿನ್ನದ ನಿಧಿಯನ್ನು (Gold Treasure) ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ (Ritti family) ಕೊನೆಗೂ ಜಿಲ್ಲಾಡಳಿತ ಸಹಾಯಹಸ್ತ ಚಾಚಿದೆ. ಹೌದು..ರಿತ್ತಿ ಕುಟುಂಬ 30*40 ಸೈಟ್‌ ನೀಡುವುದಾಗಿ ಲಕ್ಕುಂಡಿ ಗ್ರಾಮ ಪಂಚಾಯತ್‌ ಘೋಷಣೆ ಮಾಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ‌ ಪಂಚಾಯತಿಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು,   ಇದೇ ವೇಳೆ ನಿಧಿಯನ್ನು ಹಸ್ತಾಂತರ ಮಾಡಿದ ರಿತ್ತಿ ಕುಟುಂಬದ ಸದಸ್ಯರನ್ನು ಸನ್ಮಾನ ಮಾಡಲಾಯಿತು. ಇನ್ನು…

Read More

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ – Kannada News

ಜಗತ್ತಿನಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಆಡೆಸ್ಸಿ’ ಚಿತ್ರದ ಮುಂಗಡ ಬುಕಿಂಗ್ (The Odyssey Advance Booking) ಭಾರತದಲ್ಲಿ ಆರಂಭವಾಗಿದೆ. ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಬುಕಿಂಗ್ ಶುರು ಆಗುತ್ತಿದ್ದಂತೆಯೇ ಟಿಕೆಟ್‌ಗಳಿಗಾಗಿ ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ‘ದಿ ಆಡೆಸ್ಸಿ’ (The Odyssey) ಸಿನಿಮಾ ಮುಂದಿನ ತಿಂಗಳು (ಜುಲೈ 17) ಬಿಡುಗಡೆಯಾಗಲಿದ್ದರೂ, ಈಗಲೇ ಟಿಕೆಟ್‌ಗೆ ಈ ಮಟ್ಟದ ಬೇಡಿಕೆ ಸೃಷ್ಟಿಯಾಗಿರುವುದು ಚಿತ್ರರಂಗವನ್ನೇ ಬೆರಗುಗೊಳಿಸಿದೆ. ಇದರ ನಡುವೆ, ಉತ್ತರ ಭಾರತದಲ್ಲಿ ಟಿಕೆಟ್…

Read More