Headlines

ವಿಧಾನಸಭೆಯಲ್ಲೂ ಸಿಲಿಂಡರ್​​ ಕೊರತೆ ಗದ್ದಲ: ಆಡಳಿತ ಮತ್ತು ವಿಕ್ಷದ ನಡುವೆ ವಾಕ್ಸಮರ

ಬೆಂಗಳೂರು, ಮಾರ್ಚ್​​ 11: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್​​ ಪೂರೈಕೆ ವ್ಯತ್ಯಯದಿಂದಾಗಿ ರಾಜ್ಯದಲ್ಲಿ ಹೋಟೆಲ್​​ ಉದ್ಯಮಗಳು, ಜನ ಸಾಮಾನ್ಯರು ವಿಪರೀತ ಸಂಕಷ್ಟಕ್ಕೆ ಸಿಲುಕಿರುವ ವಿಚಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಸಿಲಿಂಡರ್​ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್​​ ಅವಕಾಶ ನೀಡಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್​​ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ…

Read More

‘ಇಡೀ ಕುಟುಂಬ ಶಪಿಸಿತು’; ಜೂ. ಎನ್​​ಟಿಆರ್ ಈ ಸ್ಥಿತಿಗೆ ಪ್ರಶಾಂತ್ ನೀಲ್ ಕಾರಣ – Kannada News | Junior NTR’s Stunning Weight Loss: Prashanth Neel Reveals Film Role Dedication

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (JR NTR) ಇತ್ತೀಚಿನ ದಿನಗಳಲ್ಲಿ ಅತಿಯಾಗಿ ತೆಳ್ಳಗಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಸಾಕಷ್ಟು ಆತಂಕ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಆದರೆ, ಅವರು ಈ ರೀತಿ ಬದಲಾಗಲು ಯಾವುದೇ ಅನಾರೋಗ್ಯ ಕಾರಣವಲ್ಲ, ಬದಲಿಗೆ ತಮ್ಮ ಮುಂಬರುವ ಚಿತ್ರದ ಪಾತ್ರಕ್ಕಾಗಿ ಅವರು ಮಾಡಿದ ಕಠಿಣ ಪರಿಶ್ರಮ ಕಾರಣ ಎಂಬ ಅಸಲಿ ರಹಸ್ಯವನ್ನು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ…

Read More

ಬಿಂಕದಕಟ್ಟಿ ಮೃಗಾಲಯದಲ್ಲಿ ಕೂಲ್-ಕೂಲ್ ವಾತಾವರಣ ಸೃಷ್ಟಿ: ಬಿಸಿಲಿನಿಂದ ತತ್ತರಿಸಿದ ಪ್ರಾಣಿಗಳಿಗೆ ವಿಶೇಷ ನಿಗಾ – Kannada News | Gadag Zoo Fights Heatwave: Special Care for Animals in Scorching Summer

ಹುಲಿ, ಸಿಂಹ, ಚಿರತೆ, ಕರಡಿ ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯದ ಮೇಲೆ ಹಗಲು-ರಾತ್ರಿ ಕಣ್ಗಾವಲು ಇರಿಸಲಾಗಿದ್ದು, ಸಿಬ್ಬಂದಿ ವಿಶೇಷ ನಿಗಾವಹಿಸಿದ್ದಾರೆ. ತಜ್ಞರ ಸಲಹೆ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. Source link

Read More

ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಚಿತ್ರದುರ್ಗ, ಏಪ್ರಿಲ್ 10: ಗುರು-ಶಿಷ್ಯ ಸಂಬಂಧಕ್ಕೇ ಕಳಂಕ ತರುವಂತಹ ಘಟನೆಯೊಂದು ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಜರುಗಿದೆ. 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆಯ ವಿವರ ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ…

Read More

2+3+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For GT Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಮೇ 26) ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಆರ್​ಸಿಬಿ ತಂಡವು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ. ಇಲ್ಲಿ ಆರ್​ಸಿಬಿ ತಂಡವು 6+2+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಧರ್ಮಶಾಲಾ ಪಿಚ್ ಬ್ಯಾಟಿಂಗ್​ಗೆ…

Read More

CSK vs LSG: ಸತತ 7 ಎಸೆತಗಳಲ್ಲಿ 6 ಸಿಕ್ಸರ್..! ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಉರ್ವಿಲ್ ಪಟೇಲ್ – Kannada News | Urvil Patel IPL Record: CSK Batter Smashes Fastest 50 in 13 Balls vs LSG

ಲಕ್ನೋ ಸೂಪರ್​ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್​ಮನ್ ಉರ್ವಿಲ್ ಪಟೇಲ್ ಸತತ ಏಳು ಎಸೆತಗಳಲ್ಲಿ ಆರು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿ ಬಾರಿಸುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದರು. ಇದರೊಂದಿಗೆ, ಉರ್ವಿಲ್ ಕೇವಲ 13 ಎಸೆತಗಳಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆಯನ್ನು ಸರಿಗಟ್ಟಿದರು (PC- IPL X). ಹಿಂದಿನ ಮೂರು ಪಂದ್ಯಗಳಲ್ಲಿ ಉತ್ತಮ ಆರಂಭದ ಹೊರತಾಗಿಯೂ ಕಡಿಮೆ ಸ್ಕೋರ್‌ಗಳಿಗೆ ಔಟಾಗಿದ್ದ ಉರ್ವಿಲ್ ಪಟೇಲ್, ಆವೇಶ್ ಖಾನ್ ಬೌಲ್ ಮಾಡಿದ ಐದನೇ ಓವರ್‌ನ ಕೊನೆಯ…

Read More

ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ: ಕಣ್ಣೀರು ತರಿಸುತ್ತೆ ಈ ‘ಮೌನ ಹೋರಾಟಗಾರ’ನ ಕಥೆ! – Kannada News | Homeless in Bengaluru: Auto Driver’s Inspiring Fight with Dignity and Hope

ಬೆಂಗಳೂರು, ಮೇ.1: ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಸ್ವಂತ ಮನೆ ಹೊಂದುವ ಭಾಗ್ಯ ಎಲ್ಲರಿಗೂ ಇರುವುದಿಲ್ಲ. ಅವಕಾಶಗಳ ಈ ನಗರದಲ್ಲಿ ಬದುಕಿಗಾಗಿ ಪ್ರತಿದಿನ ನಿಶ್ಶಬ್ದವಾಗಿ ಹೋರಾಡುವ ಅದೆಷ್ಟೋ ಜೀವಗಳಿವೆ. ಇದು ಅಂತಹದ್ದೇ ಒಬ್ಬ ಆಟೋ ಚಾಲಕನ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ಕಥೆ. ಆಟೋ ಓಡಿಸುವುದು ಈತನ ಜೀವನೋಪಾಯದ ದಾರಿ. ಆದರೆ ಹೊರಗಿನ ಜಗತ್ತಿಗೆ ಕಾಣದ ಸತ್ಯವೆಂದರೆ, ಈತನ ಪಾಲಿಗೆ ಆಟೋ ಕೇವಲ ವಾಹನವಲ್ಲ, ಅದುವೇ ಈತನ ಸೂರು. ತಲೆಮರೆಸಿಕೊಳ್ಳಲು ಸ್ವಂತ ಮನೆಯಿಲ್ಲದ ಕಾರಣ, ಈ ಚಾಲಕ ರಾತ್ರಿಯೆಲ್ಲಾ ತನ್ನ…

Read More

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ​ಮೀನ ರಾಶಿ : ​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…

Read More

ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು? – Kannada News | Yad Bhadram Tanna A Suva first meeting of the Central Cabinet was held at the newly constructed Seva Tirtha

ನವದೆಹಲಿ, ಫೆಬ್ರವರಿ 24: ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teertha) ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ ಸಭೆಯಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಯಿತು. ಶ್ರೀನಗರದಲ್ಲಿನ ಸಮಗ್ರ ವಿಮಾನ ನಿಲ್ದಾಣ ಟರ್ಮಿನಲ್ ಯೋಜನೆಗೆ ಸಹ ಅನುಮೋದನೆ ನೀಡಲಾಯಿತು. ಸೇವಾ ತೀರ್ಥದಲ್ಲಿ ನಡೆದ ಮೊದಲ ಸಭೆಯ ಕುರಿತು ಪ್ರಧಾನಿ…

Read More

Vasthu Tips: ಉದಯಿಸುತ್ತಿರುವ ಸೂರ್ಯನ ಫೋಟೋ ಮನೆಯಲ್ಲಿಡುವುದು ಶುಭವೇ? ವಾಸ್ತು ಹೇಳುವುದೇನು? – Kannada News | Vastu Shastra: Rising Sun Picture Placement for Prosperity, Success and Positive Energy

ಉದಯಿಸುವ ಸೂರ್ಯನ ಚಿತ್ರImage Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಉದಯಿಸುತ್ತಿರುವ ಸೂರ್ಯನ (Rising Sun) ಚಿತ್ರವನ್ನು ನೇತುಹಾಕುವುದು ಅತ್ಯಂತ ಶುಭ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಸೂರ್ಯನು ಶಕ್ತಿ, ಜ್ಞಾನ ಮತ್ತು ಯಶಸ್ಸಿನ ಸಂಕೇತ. ಶಾಸ್ತ್ರಗಳ ಪ್ರಕಾರ, ಈ ಚಿತ್ರವನ್ನು ಮನೆಯಲ್ಲಿ ಇಡುವುದರಿಂದ ಕುಟುಂಬದ ಸದಸ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಹೊಸ ಭರವಸೆ ಮೂಡುತ್ತದೆ ಮತ್ತು ಪ್ರಗತಿಯ ಹಾದಿ ಸುಲಭವಾಗುತ್ತದೆ. ಆದರೆ, ಇದರ ಪೂರ್ಣ ಲಾಭ ಸಿಗಬೇಕಾದರೆ ವಾಸ್ತು ನಿಯಮಗಳ ಪ್ರಕಾರ ಸರಿಯಾದ…

Read More