Headlines

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ…

Read More

Tirupati Friday Abhishekam: ತಿರುಪತಿ ತಿಮ್ಮಪ್ಪನ ಹತ್ತಾರು ಸೇವೆಗಳಲ್ಲಿ ಶುಕ್ರವಾರದ ಅಭಿಷೇಕಕ್ಕೆ ಅಷ್ಟೊಂದು ವಿಶೇಷ ಏಕೆ ಗೊತ್ತಾ? – Kannada News | Tirupati Friday Abhishekam: Unveiling Venkateswara Swamy’s Divine Form and Punugu Oil Secrets

ತಿರುಪತಿ ತಿಮ್ಮಪ್ಪನ Image Credit source: Getty Images ತಿರುಪತಿ: ಕಲಿಯುಗದ ಪ್ರತ್ಯಕ್ಷ ದೈವ, ಭಕ್ತರ ಆರಾಧ್ಯ ದೇವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ತಿರುಮಲ ಕ್ಷೇತ್ರವು ಭೂಲೋಕದ ವೈಕುಂಠ ಎಂದೇ ಪ್ರಸಿದ್ಧಿ ಪಡೆದಿದೆ. ಏಳು ಬೆಟ್ಟಗಳ ಒಡೆಯನ ದರ್ಶನ ಪಡೆಯಲು ದಿನನಿತ್ಯ ಜಗತ್ತಿನಾದ್ಯಂತದ ಕೋಟ್ಯಂತರ ಭಕ್ತರು ಆಗಮಿಸುತ್ತಾರೆ. ಆದರೆ, ಶ್ರೀನಿವಾಸನಿಗೆ ಸಲ್ಲಿಕೆಯಾಗುವ ಹತ್ತಾರು ಸೇವೆಗಳಲ್ಲಿ ಶುಕ್ರವಾರದ ಅಭಿಷೇಕಕ್ಕೆ ಇರುವ ಮಹತ್ವ ಹಾಗೂ ದಿವ್ಯತೆ ಅತ್ಯಂತ ಅಪೂರ್ವವಾದದ್ದು. ಶುಕ್ರವಾರದ ಅಭಿಷೇಕ ಏಕೆ ಅಷ್ಟೊಂದು ವಿಶೇಷ? ಪ್ರತಿ ಶುಕ್ರವಾರ…

Read More

Shani Sade Sati: 2027ರಲ್ಲಿ ಶನಿ ರಾಶಿ ಪರಿವರ್ತನೆ; ಈ ರಾಶಿಗಳ ಕಷ್ಟಕ್ಕೆ ಬೀಳಲಿದೆ ಪೂರ್ಣವಿರಾಮ! – Kannada News | Shani Sade Sati End 2027: Relief for Zodiac Signs from Dhaiya Troubles!

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನ ಸಾಡೇಸಾತಿ (Sadhe Sati) ಅವಧಿಯನ್ನು ಅತ್ಯಂತ ಕಠಿಣ ಪರಿಶ್ರಮ, ಹೋರಾಟ ಮತ್ತು ಪರೀಕ್ಷೆಯ ಸಮಯ ಎಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸಿದ್ಧ ಜ್ಯೋತಿಷಿ ಚಂದ್ರೇಶ್ ಶರ್ಮಾ ಅವರ ಪ್ರಕಾರ, ಮುಂಬರುವ ಗ್ರಹಗಳ ರಾಶಿ ಪರಿವರ್ತನೆಯು ಕೆಲವು ಅದೃಷ್ಟದ ರಾಶಿಗಳಿಗೆ ಎಲ್ಲಾ ಕಷ್ಟಗಳ ಅಂತ್ಯ ಮತ್ತು ಹೊಸ ಶುಭ ಆರಂಭದ ಸಂಕೇತವನ್ನು ನೀಡುತ್ತಿದೆ. ಶನಿ ಸಾಡೇಸಾತಿ ಮತ್ತು ಧೈಯಾದ ಅಂತ್ಯ ಎಂದರೆ ಜೀವನದಲ್ಲಿ ನಡೆಯುತ್ತಿರುವ ಕಠಿಣ ಹೋರಾಟಗಳು, ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳಿಂದ…

Read More

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ, ಭಾರಿ ಮಳೆಯ ಮುನ್ಸೂಚನೆ. ಉತ್ತರ ಒಳನಾಡು…

Read More