Headlines

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು – Kannada News | Bannerghatta Park Keeper Injured in Leopard Attack: What did Keeper wife said

ಆನೇಕಲ್​, ಫೆಬ್ರವರಿ 13: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಮೇಲೆ ಚಿರತೆ ದಾಳಿ ಮಾಡಿದ್ದು, ಮುಖ, ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಸದ್ಯ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಗ್ಗೆ ಶಾಂತಪ್ಪ ಪತ್ನಿ ಜಯಮ್ಮ ಪ್ರತಿಕ್ರಿಯಿಸಿದ್ದು, ಬನ್ನೇರುಘಟ್ಟ ಝೂನಲ್ಲಿ ಕಳೆದ 25 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಕಾಡೆಮ್ಮೆ ದಾಳಿಯಿಂದ ಗಾಯಗೊಂಡಿದ್ದರು. ಇದೀಗ ಚಿರತೆ…

Read More

ಬಿರುಗಾಳಿ ಮಳೆಗೆ ಬಳ್ಳಾರಿ ಹೊಸ ಬಸ್​ ನಿಲ್ದಾಣದ ಬಳಿ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ – Kannada News | Massive Tree Falls During Storm in Ballari, Damaging Over 15 Bikes at KSRTC Stand

ಬಳ್ಳಾರಿ, ಏಪ್ರಿಲ್​​ 22: ಬಿರುಗಾಳಿ ಮಳೆಗೆ ಬೃಹತ್ ಮರ ಬಿದ್ದು 15ಕ್ಕೂ ಹೆಚ್ಚು ಬೈಕ್​ಗಳು ಜಖಂ ಆಗಿರುವ ಘಟನೆ ಬಳ್ಳಾರಿ ನಗರದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಬೃಹತ್ ಮರ ಬಿದ್ದ ಪರಿಣಾಮ ಬೈಕ್‌ಗಳು ಜಖಂಗೊಂಡಿವೆ. ನಮ್ಮ ವಾಹನಗಳು ಸೇಫ್​ ಆಗಿರಲಿ ಅಂತಾ ಪಾರ್ಕಿಂಗ್ ಮಾಡಿದ್ದೆವು. ಆದರೆ ಮರ ಬಿದ್ದು ಬೈಕ್​ಗಳಿಗೆ ಹಾನಿ ಆಗಿದೆ. ಹೀಗಾಗಿ ಪರಿಹಾರ ಕೊಡಿ ಎಂದು ವಾಹನ ಪಾರ್ಕಿಂಗ್ ಸ್ಥಳದ ಮ್ಯಾನೇಜರ್​​ನ ಬೈಕ್​​ಗಳ ಮಾಲೀಕರು…

Read More

Pourakarmika Recruitment 2026: ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ

ತುಮಕೂರು: ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಬಯಸುವವರಿಗೆ ತುಮಕೂರು ಮಹಾನಗರ ಪಾಲಿಕೆಯು ಸಿಹಿ ಸುದ್ದಿ ನೀಡಿದೆ. ನಗರದ ಸ್ವಚ್ಛತೆ ಮತ್ತು ನಾಗರಿಕ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಖಾಲಿ ಇರುವ 238 ಪೌರಕಾರ್ಮಿಕ (ನಾಗರಿಕ ಸೇವಕ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಹುದ್ದೆಗಳ ವಿವರ ಮತ್ತು ಸ್ಥಳ: ತುಮಕೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 238 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ…

Read More

‘ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ’; ಸುದೀಪ್ ನೇರ ಎಚ್ಚರಿಕೆ – Kannada News | Kiccha Sudeep’s Witty Warning at KD Press Meet: “Don’t Even Dream of Finishing Me!

ಕಿಚ್ಚ ಸುದೀಪ್ ಅವರು (Sudeep) ಯಾವುದೇ ಸುದ್ದಿಗೋಷ್ಠಿಗೆ ತೆರಳಿದರೂ ಅದಕ್ಕೊಂದು ವಿಶೇಷ ಕಳೆ ಬರುತ್ತದೆ. ಅವರು ಆಡುವ ಖಡಕ್ ಮಾತುಗಳನ್ನು ಕೇಳಲು ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ ತಮ್ಮನ್ನು ಮುಗಿಸುವ ಆಲೋಚನೆ ಮಾಡಬೇಡಿ ಎಂದು ಗಂಭೀರ ಹಾಗೂ ಹಾಸ್ಯ ಮಿಶ್ರಣದಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ‘ಕಾಲ ಭೈರವ’…

Read More

ಕೋಲ್ಕತಾದ ಠಂಠಣಿಯಾ ಕಾಳಿಬಾರಿ ಮಂದಿರಕ್ಕೆ ಪ್ರಧಾನಿ ಭೇಟಿ; ನಗರದ ಹುಟ್ಟಿಗೂ ಮೊದಲೇ ಇದ್ದ ಈ ಮಂದಿರದ ವಿಶೇಷತೆಗಳೇನು? – Kannada News | PM Modi took the blessings of Ma Kali at Thanthania Kalibari before his historic Roadshow in North Kolkata

ಠಂಠಣಿಯಾ ಕಾಳಿಬಾರಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ಕೋಲ್ಕತಾ, ಏಪ್ರಿಲ್ 26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಕೋಲ್ಕತ್ತಾದಲ್ಲಿ ತಮ್ಮ ಐತಿಹಾಸಿಕ ರೋಡ್‌ಶೋ ಆರಂಭಿಸುವ ಮುನ್ನ ಪ್ರಸಿದ್ಧ ‘ಠಣಠಣಿಯಾ ಕಾಳಿಬಾರಿ’ (Thanthania Kalibari) ದೇವಸ್ಥಾನಕ್ಕೆ ಭೇಟಿ ನೀಡಿ ಮಾ ಕಾಳಿಯ ಆಶೀರ್ವಾದ ಪಡೆದರು. ಠಣಠಣಿಯಾ ಕಾಳಿಬಾರಿ ಕೋಲ್ಕತಾದ ಅತ್ಯಂತ ಹಳೆಯ ಕಾಳಿ ಮಂದಿರಗಳಲ್ಲಿ ಒಂದು. ಕೋಲ್ಕತ್ತಾದ ಅತ್ಯಂತ ಹಳೆಯ ಮತ್ತು ಪೂಜ್ಯ ಕಾಳಿ ದೇವಾಲಯಗಳಲ್ಲಿ ಇದೂ ಒಂದು. 1703 ರಲ್ಲಿ ಸ್ಥಾಪನೆಯಾದ ಈ ದೇವಾಲಯದ ಇತಿಹಾಸ…

Read More

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು

ಅರ್ಜುನ್ ಸರ್ಜಾ ನಟನೆಯ ‘ಬ್ಲಾಸ್ಟ್’ ಸಿನಿಮಾ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದ್ದು, ಗಲ್ಲಾಪೆಟ್ಟಿಗೆಯಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಆ್ಯಕ್ಷನ್ ಕಮರ್ಷಿಯಲ್ ಚಿತ್ರಕ್ಕೆ ರವಿ ಬಸ್ರೂರು ನೀಡಿರುವ ಅದ್ಭುತ ಸಂಗೀತ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ‘ಕೆಜಿಎಫ್’ ಹಾಗೂ ‘ಸಲಾರ್’ ಖ್ಯಾತಿಯ ರವಿ ಬಸ್ರೂರು ತಮ್ಮ ವಿಶಿಷ್ಟ ಶೈಲಿಯ ಬಿಜಿಎಂ ಮತ್ತು ಮಾಸ್ ಹಾಡುಗಳ ಮೂಲಕ ಪ್ರತಿಯೊಂದು ಸೀನ್‌ಗೂ ಜೀವ ತುಂಬಿದ್ದಾರೆ. ಚಿತ್ರದ ಕಥೆಗೆ ಅವರ ರೀ-ರೆಕಾರ್ಡಿಂಗ್ ಹೈಲೈಟ್ ಆಗಿದ್ದು, ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಕಿವಿಗೆ ಹಬ್ಬ ಉಂಟುಮಾಡಿದೆ….

Read More

ಎಂಟು ವಾರಗಳ ವರೆಗೆ ಒಟಿಟಿಯಲ್ಲಿ ಬಿಡುಗಡೆ ಇಲ್ಲ: ಟಾಲಿವುಡ್ ಮಹತ್ವದ ನಿರ್ಧಾರ – Kannada News | Tollywood decided OTT window for Telugu Movies

ಚಿತ್ರಮಂದಿರಕ್ಕೆ (Theater) ಜನ ಬರುತ್ತಿಲ್ಲ, ಸಿನಿಮಾಗಳ ಬಜೆಟ್ ಹೆಚ್ಚಾಗಿದೆ, ನಿರ್ಮಾಪಕರು ನಷ್ಟದಲ್ಲಿದ್ದಾರೆ ಎಂಬ ದೂರುಗಳು ಎಲ್ಲ ಚಿತ್ರರಂಗಗಳಿಂದಲೂ ಕೇಳಿ ಬರುತ್ತಿದೆ. ಪೈರಸಿ, ಸಿನಿಮಾಗಳನ್ನು ಪರೋಕ್ಷವಾಗಿ ಕಾಡಿದರೆ ಒಟಿಟಿಗಳು ನೇರವಾಗಿ ಜನರು ಚಿತ್ರಮಂದಿರಕ್ಕೆ ಬರದಂತೆ ತಡೆಯುತ್ತಿವೆ ಎಂದು ವಿತರಕರು ಕೆಲ ನಿರ್ಮಾಪಕರು ಆರೋಪಿಸುತ್ತಲೇ ಬಂದಿದ್ದಾರೆ. ಸ್ಟಾರ್ ನಟರ ಸಿನಿಮಾಗಳು ಸಹ ಬಿಡುಗಡೆ ಆದ ತಿಂಗಳಿಗೆ ಮುಂಚೆಯೇ ಒಟಿಟಿಗೆ ಬರುವ ಮೂಲಕ ಚಿತ್ರಮಂದಿರಗಳ ಮಾಲೀಕರು, ವಿತರಕರು ನಷ್ಟ ಹೊಂದಿದ ಉದಾಹರಣೆಗಳಿವೆ, ಇದೇ ಕಾರಣಕ್ಕೆ ಇದೀಗ ನೆರೆಯ ತೆಲುಗು ಚಿತ್ರರಂಗ ಮಹತ್ವದ…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು? – Kannada News

ಡಿಕೆಶಿ ಕುರಿತು ಮಾಹಿತಿ ನೀಡಿದ ಶಿವಶಂಕರ್‌ ಶರ್ಮಾImage Credit source: Tv9 Kannada ಬೆಂಗಳೂರು ದಕ್ಷಿಣ (ರಾಮನಗರ), ಜೂನ್​​ 02: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂ.03) ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅವರ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಗ್ರಾಮದ ಹಿರಿಯ ಮುಖಂಡ ಶಿವಶಂಕರ್‌ ಶರ್ಮಾ, ಡಿಕೆಶಿ ಗುಣಗಾನ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ತಂದೆ ದೊಡ್ಡಲಹಳ್ಳಿ ಕೆಂಪೇಗೌಡರಿಗೆ ತಮ್ಮ ಮಗ ಒಂದು…

Read More