Headlines

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ – Kannada News | Bihar Minor Kills 9 Year Old Girl for Complaining About His Drug Fueled Misbehavior

ಪಾಟ್ನಾ, ಮಾರ್ಚ್​ 02: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ. ಕರಣದ ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಂಧಿಸಲಾಗಿದೆ. ಕೊಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂದಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಒಂದು ದಿನ ಹಿಂದೆ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು…

Read More

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ. ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ….

Read More

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ – Kannada News

ಬೆಂಗಳೂರು, (ಜೂನ್ 09): ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ…

Read More

ಕಾರಿಗಾಗಿ ದಂಪತಿ ಮಧ್ಯೆ ಗಲಾಟೆ: ಮದ್ವೆಯಾದ ಹತ್ತೇ ತಿಂಗಳಿಗೆ ತಂಗಿ ಗಂಡನನ್ನೇ ಕೊಂದ ಬಾಮೈದ

ಆನೇಕಲ್​, ಏಪ್ರಿಲ್​ 06: ಕಾರು ಖರೀದಿ ವಿಚಾರವಾಗಿ ಬಾಮೈದನಿಂದ ಭಾವನನ್ನು ಕೊಲೆ (murder) ಮಾಡಿರುವಂತಹ ಘಟನೆ ಆಂಧ್ರದ ಇಂದೂಪುರ ಪೊಲೀಸ್ ಠಾಣವ್ಯಾಪ್ತಿಯ ಮೇಳ್ಯ ಬಳಿ ನಡೆದಿದೆ. ವಿನಯ್ ಕುಮಾರ್ (37) ಕೊಲೆಯಾದ ವ್ಯಕ್ತಿ. ಬಾಮೈದ ರಾಜು ಮತ್ತು ಅವನ ಗ್ಯಾಂಗ್​​ನಿಂದ ಕೊಲೆ ಮಾಡಲಾಗಿದ್ದು,  ರಾಜು, ವೇಣು, ಶ್ರೇಯಸ್​ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದೂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿ ಚಿಕ್ಕಬಾಣಾವರದ ನಿವಾಸಿಗಳಾದ ರಂಗಶಾಮಪ್ಪ ಮತ್ತು ಸೌಭಾಗ್ಯಮ್ಮ ದಂಪತಿಯ ಮೂರನೇ ಮಗ ವಿನಯ್…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ – Kannada News | New Bengaluru Mumbai Express: Two Day Weekly Service Starts for Travelers

ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ: ಹಲವು ಕಷ್ಟ ಹೇಳಿಕೊಂಡ ದರ್ಶನ್ – Kannada News | Actor Darshan Supreme Court Bail plea prison hardships and health issues update

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ (Darshan) ಅವರು ಕಷ್ಟ ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ…

Read More

ಗಿಲ್ಲಿನ ಗಗನಾ ಅವಾಯ್ಡ್ ಮಾಡಿದ್ದು ಯಾಕೆ? ಕಾವ್ಯಾ ಹೇಳೋದು ಕೇಳಿ.. – Kannada News | Kavya Shaiva says This is why Gagana Bhari avoided Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರ ಬಗ್ಗೆ ಎಲ್ಲ ಕಡೆ ಚರ್ಚೆ ಆಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ (Kavya Shaiva) ಅವರು ಕ್ಲೋಸ್ ಆಗಿದ್ದರು. ಅದರಿಂದ ಕಾವ್ಯಾ ಅವರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದು ಕೂಡ ಉಂಟು. ಯಾವಾಗಲೂ ಗಿಲ್ಲಿ ತಮಾಷೆ ಮಾಡುತ್ತಾರೆ. ಆದರೆ ಅದು ಕೆಲವೊಮ್ಮೆ ಅತಿಯಾಗುತ್ತದೆ. ಇದರಿಂದಾಗಿ ಕಾವ್ಯಾ ಟ್ರೋಲ್ ಆಗುವ ಸನ್ನಿವೇಶ ಕೂಡ ಎದುರಾಗುತ್ತದೆ. ಈ…

Read More

ಇಟ್ಟಿಗೆ ಭಟ್ಟಿಯಲ್ಲಿ 20 ವರ್ಷಗಳಿಂದ ಜೀತದಾಳುಗಳಾಗಿದ್ದ 18 ಕಾರ್ಮಿಕರ ರಕ್ಷಣೆ; ಮೂವರು ಮಾಲೀಕರ ಬಂಧನ! – Kannada News | 18 Bonded Labourers Rescued from Brick Kiln in Mysuru, Three Owners Arrested

ಇಟ್ಟಿಗೆ ಭಟ್ಟಿಯಲ್ಲಿ 20 ವರ್ಷಗಳಿಂದ ಜೀತದಾಳುಗಳಾಗಿದ್ದ 18 ಕಾರ್ಮಿಕರ ರಕ್ಷಣೆ ಮೈಸೂರು, ಜೂನ್ 24: ಸಾಲದ ಸುಳಿಗೆ ಸಿಲುಕಿ ದಶಕಗಳಿಂದ ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ 18 ಕಾರ್ಮಿಕರನ್ನು ಪೊಲೀಸರು, ಕಂದಾಯ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಯಶಸ್ವಿಯಾಗಿ ರಕ್ಷಿಸಿದ್ದಾರೆ. ಮೈಸೂರು (Mysuru) ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೇವನಹಳ್ಳಿ ಗ್ರಾಮದಲ್ಲಿ ಸೋಮವಾರ ಈ ಕಾರ್ಯಾಚರಣೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿಯ ಮೂವರು ಮಾಲೀಕರನ್ನು ಬಂಧಿಸಲಾಗಿದೆ. ಮುಖ್ಯಾಂಶಗಳು ಮೈಸೂರಿನ ಇಟ್ಟಿಗೆ ಭಟ್ಟಿಯಲ್ಲಿ ಜೀತದಲ್ಲಿದ್ದ ಹದಿನೆಂಟು ಕಾರ್ಮಿಕರನ್ನು…

Read More