Headlines

‘ಸಾರಿ, ಸಾರಿ, ಸಾರಿ’; ಸುದೀಪ್ ಹಾಗೂ ಫ್ಯಾನ್ಸ್ ಬಳಿ ಆರ್ಯವರ್ಧನ್ ಗುರೂಜಿ ಬಹಿರಂಗ ಕ್ಷಮೆ – Kannada News | Aryavardhan Guruji Apologizes to Sudeep: His Statement Triggers Fans

‘ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು’ ಎಂದು ಫೇಮಸ್ ಆದವರು ಆರ್ಯವರ್ಧನ್ ಗುರೂಜಿ (Aryavardhan Guruji). ತಾವು ಸಂಖ್ಯಾ ಶಾಸ್ತ್ರಜ್ಞ ಎಂದು ಅವರು ಘೋಷಿಸಿಕೊಂಡಿದ್ದಾರೆ. ಅವರು ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ಮೊದಲು ಬಿಗ್ ಬಾಸ್​​ಗೂ ಬಂದಿದ್ದರು. ಈಗ ಅವರು ಸುದೀಪ್ ಬಳಿ ಕ್ಷಮೆ ಕೇಳಿದ್ದಾರೆ. ಸುದೀಪ್ ವಿರುದ್ಧ ಆಡಿದ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ತಪ್ಪನ್ನು ತಿದ್ದುಕೊಳ್ಳಲು ಚಾನ್ಸ್ ಕೇಳಿದ್ದಾರೆ. ಆರ್ಯವರ್ಧನ್ ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂದು ಊಹಿಸೋದು ನಿಜಕ್ಕೂ ಕಷ್ಟ. ಬಿಗ್…

Read More

ಬಿಎಸ್​​​ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್​ ಜೋಶಿ – Kannada News | BSY Abhimanotsava: BJP Will Return to Power in Karnataka Under Yediyurappa’s Leadership, Says Pralhad Joshi

ಚಿತ್ರದುರ್ಗ, ಮೇ 09: ಕರ್ನಾಟಕದಲ್ಲಿ ಮುಂದೆ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಎಸ್​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 21ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದರು. ರೈತರಿಗೆ ‌ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು….

Read More

KKR vs LSG IPL 2026 Live Score: ಜಯದ ಹುಡುಕಾಟದಲ್ಲಿ ಕೆಕೆಆರ್ – Kannada News | Kolkata Knight Riders vs Lucknow Super Giants IPL 2026 Live Cricket Score KKR vs LSG Match on 9th April latest news in Kannada

ಐಪಿಎಲ್ 2026 ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಕೋಲ್ಕತ್ತಾ ತಮ್ಮ ತವರು ಮೈದಾನವಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಲಿದ್ದು, ಅಲ್ಲಿ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಏತನ್ಮಧ್ಯೆ, ಹಿಂದಿನ ಪಂದ್ಯದಲ್ಲಿ ಜಯ ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. Source link

Read More

ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ – Kannada News | Dharwad Mango Crop Crisis: Unseasonal Weather Damages Early Bloom, Farmers Worried

ಧಾರವಾಡ, ಜನವರಿ 16: ಧಾರವಾಡ (Dharwad) ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಮಾವು ಕೂಡ ಒಂದು. ಆದರೆ ಕಳೆದ ಹಲವಾರು ವರ್ಷಗಳಿಂದ ಮಾವಿನ ಬೆಳೆಗೆ ನಾನಾ ಸಮಸ್ಯೆಗಳು ಎದುರಾಗಿದ್ದರಿಂದ ಬೆಳೆಗಾರರು (mango farmers) ಒಂದು ರೂ. ಆದಾಯವನ್ನು ಪಡೆದಿಲ್ಲ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದಂತೂ ಅಕಾಲಿಕ ಮಳೆ ಬಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದರೆ ಈ ಬಾರಿ ಡಿಸೆಂಬರ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಹೂವು ಬಿಟ್ಟಿದ್ದರಿಂದಾಗಿ ರೈತರು ಫುಲ್ ಖುಷ್ ಆಗಿದ್ದರು. ಆದರೆ ಆ ಖುಷಿ ಬಹಳ…

Read More

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್…

Read More

ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ: ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಕೋಲ್ಕತ್ತಾ, ಏಪ್ರಿಲ್ 12: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ, ಯುವ ವಿರೋಧಿ ಪಕ್ಷ ಎಂದು ಕರೆದಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ ಭಾಗದ ಸಿಲಿಗುರಿಯ ಕವಾಖಾಲಿ ಮೈದಾನದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಟಿಎಂಸಿ ತನ್ನ 15 ವರ್ಷಗಳ ಅವಧಿಯಲ್ಲಿ ಪಶ್ಚಿಮ ಬಂಗಾಳವನ್ನು ನಾಶಮಾಡಿದೆ ಎಂದು ಪ್ರತಿಪಾದಿಸಿದರು ಮತ್ತು ಮದರಸಾಗಳಿಗೆ 6,000 ಕೋಟಿ ರೂ.ಗಳನ್ನು ಮಂಜೂರು…

Read More

ಕರ್ನಾಟಕ ಹವಾಮಾನ ವರದಿ: ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ! – Kannada News | Karnataka Weather Forecast: Heat wave alert in coastal area, Thunderstorm in south Karnataka

ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ! Image Credit source: google Gemini ಬೆಂಗಳೂರು, ಏಪ್ರಿಲ್ 20: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5…

Read More

Pariksha Pe Charcha 2026: ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ಹೊಸ ಮೈಲಿಗಲ್ಲು, 6.76 ಕೋಟಿ ಜನ ಭಾಗಿ – Kannada News | Ariksha Pe Charcha: PM Modi’s Program Transforms Student Stress Management and Life Skills

ದೆಹಲಿ, ಜ.27: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸುವ ಜನಪ್ರಿಯ ಕಾರ್ಯಕ್ರಮ ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha ) 2026′ ರ 9ನೇ ಆವೃತ್ತಿಯು ಅತ್ಯಂತ ಯಶಸ್ವಿಯಾಗಿ ನಡೆದಿದೆ. ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಕೊಯಮತ್ತೂರು (ತಮಿಳುನಾಡು), ರಾಯ್‌ಪುರ (ಛತ್ತೀಸ್‌ಗಢ), ದೇವ್ ಮೋಗ್ರಾ (ಗುಜರಾತ್) ಮತ್ತು ಗುವಾಹಟಿ (ಅಸ್ಸಾಂ) ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದ್ದಾರೆ. ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವು 2026ರಲ್ಲಿ ಒಂದು…

Read More

Palmistry ‘M’ Sign: ಅಂಗೈಯಲ್ಲಿ ‘M’ ಗುರುತಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | Palmistry ‘M’ Sign: Unlocking Your Destiny for Wealth and Success

ನಮ್ಮ ಕೈಯಲ್ಲಿರುವ ರೇಖೆಗಳು ನಮ್ಮ ಅದೃಷ್ಠ ಮತ್ತು ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ನಂಬಿಕೆ ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಅಂಗಗಳಲ್ಲಿ ಒಂದಾದ ಹಸ್ತಸಾಮುದ್ರಿಕ ಶಾಸ್ತ್ರಕ್ಕೆ (Palmistry) ಅದರದ್ದೇ ಆದ ವಿಶೇಷ ಮಹತ್ವವಿದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಅಂಗೈಯಲ್ಲಿ ಒಂದು ನಿರ್ದಿಷ್ಟ ಗುರುತಿದ್ದರೆ ಅವರು ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸಿ ಕೋಟ್ಯಧಿಪತಿಯಾಗುತ್ತಾರೆ ಎಂದು ಹೇಳಲಾಗುತ್ತದೆ. ಆ ರೇಖೆ ಅಥವಾ ಗುರುತು ಯಾವುದು ಗೊತ್ತೇ? ಅದೇ ಇಂಗ್ಲಿಷ್‌ನ ‘M’ (ಎಮ್) ಅಕ್ಷರ….

Read More

ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು!

ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಸೇರಿ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು,…

Read More