Headlines

CM ಆಗಿ ಎಲ್ಲಾ 33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ ಎಂದ ಡಿಕೆಶಿ – Kannada News | CM Dk Shivakumar Talks after Inauguration of Newly installed 33 Spillway Gates at Tungabhadra Dam

ಕೊಪ್ಪಳ, (ಜೂನ್ 25): ಮುನಿರಾಬಾದ್​ನಲ್ಲಿರುವ ತುಂಗಾಭದ್ರಾ ಜಲಾಶಯದ 33 ಗೇಟ್​​​ಗಳನ್ನು ಬದಲಾಯಿಸಿ ಹೊಸ ಗೇಟ್​​ಗಳನ್ ಅಳವಡಿಸಲಾಗಿದ್ದು, ಇಂದು ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಾವು ಇವತ್ತು ತುಂಗಭದ್ರಾ ಜಲಾಶಯ ಕಾಪಾಡಿದ್ದೇವೆ.ಹೀಗಾಗಿ ಇವತ್ತು ನಮಗೆ ಹೆಮ್ಮೆಯ ದಿನ, ನಾನು ಅತ್ಯಂತ ಖುಷಿಯಾಗಿದ್ದೇನೆ. 19ನೇ ಗೇಟ್​ ಕೊಚ್ಚಿಕೊಂಡು ಹೋದಾಗ ನನಗೆ ಕರೆ ಮಾಡಿದ್ದರು. ಅಂದು ಬೆಳಗ್ಗೆ 8.30ಕ್ಕೆ ಡ್ಯಾಂ ಬಳಿ ಬಂದು ಪರಿಶೀಲನೆ ಮಾಡಿದ್ದೆ. ದಿಟ್ಟ…

Read More

CWG 2026: ಬೆಳ್ಳಿ ಗೆದ್ದ ಭಾರತೀಯ ನೌಕಾಪಡೆಯ ಅಧಿಕಾರಿ ಲವ್‌ಪ್ರೀತ್ ಸಿಂಗ್

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 17ಕ್ಕೇರಿದೆ. ಆದಾಗ್ಯೂ ಪದಕಗಳಲ್ಲಿ ಪಟ್ಟಿಯಲ್ಲಿ ಭಾರತ 10ನೇ ಸ್ಥಾನಕ್ಕೆ ಜಾರಿದೆ. ಇದಕ್ಕೆ ಕಾರಣ ಚಿನ್ನದ ಪದಕಗಳ ಸಂಖ್ಯೆ ಕಡಿಮೆ ಇರುವುದು. ಕ್ರೀಡಾಕೂಟದ 8ನೇ ದಿನದಂದು ವೇಟ್‌ಲಿಫ್ಟಿಂಗ್‌ 110+ ಕೆಜಿ ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು(PC-PTI). ಇದರೊಂದಿಗೆ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟಿಂಗ್ ಪ್ರಯಾಣವು ಅದ್ಧೂರಿಯಾಗಿ ಮುಕ್ತಾಯಗೊಂಡಿತು. ಲವ್‌ಪ್ರೀತ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿ 176 ಕೆಜಿ ಸ್ನ್ಯಾಚ್‌ನೊಂದಿಗೆ ಅವರು…

Read More

ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ: ‘ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ’: ಬಿಜೆಪಿ ಶಾಸಕ ಗಂಭೀರ ಆರೋಪ – Kannada News | BJP MLA Doddanagouda Patil Alleges One Koppal Minister Got Post Under Quota, Another Under ‘Payment Quota’

ಶಿವರಾಜ ತಂಗಡಗಿ, ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ Image Credit source: tv9 kannada ಕೊಪ್ಪಳ, ಆಗಸ್ಟ್​​ 03: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ (Karnataka Cabinet) ಬೆನ್ನಲ್ಲೇ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ (Doddanagouda Patil) ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳದಂತಹ ಸಣ್ಣ ಜಿಲ್ಲೆಗೆ ಎರಡು ಸಚಿವ ಸ್ಥಾನಗಳನ್ನು ನೀಡಿರುವುದನ್ನು ಸ್ವಾಗತಿಸುತ್ತಲೇ, ಇದರಲ್ಲಿ ‘ಒಂದು ಸ್ಥಾನ ಜಿಲ್ಲೆಯ ಕೋಟಾವಾದರೆ, ಮತ್ತೊಂದು ಪೇಮೆಂಟ್ ಕೋಟಾ’ ಎಂದು ಗಂಭೀರ ಆರೋಪ ಮಾಡಿದ್ದಾರೆ….

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

IND vs IRE: ಐರ್ಲೆಂಡ್ ವಿರುದ್ಧ ಸೋತು 5 ಅವಮಾನಕರ ದಾಖಲೆ ಬರೆದ ಟೀಂ ಇಂಡಿಯಾ

ಐರ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಹೀನಾಯ ಅನುಭವಿಸಿತು. 183 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 148 ರನ್‌ಗಳಿಗೆ ಕುಸಿದು 34 ರನ್‌ಗಳ ಸೋಲನ್ನು ಅನುಭವಿಸಿತು. ಆದಾಗ್ಯೂ, ಈ ಪಂದ್ಯದಲ್ಲಿ ಭಾರತ ಕೇವಲ ಪಂದ್ಯವನ್ನು ಸೋತಿಲ್ಲ, ಯಾರೂ ಬಯಸದ ಐದು ಅತ್ಯಂತ ಅವಮಾನಕರ ದಾಖಲೆಗಳನ್ನು ಸಹ ತಮ್ಮ ಖಾತೆಗೆ ಹಾಕಿಕೊಂಡಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೋತಿದ್ದು ಇದೇ ಮೊದಲು. ಈ ಎರಡೂ ದೇಶಗಳ…

Read More

ಪಶ್ಚಿಮ ಬಂಗಾಳದಲ್ಲಿ ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲು ಸುಪ್ರೀಂ ಸೂಚನೆ

ಕೋಲ್ಕತ್ತಾ, ಏಪ್ರಿಲ್ 02: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಾಗಿ ನಿಯೋಜಿಸಲಾಗಿರುವ ನ್ಯಾಯಾಂಗ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಒಡ್ಡಿದ ಬೆದರಿಕೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಅವರ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗಿಯಾಗಿರುವ ನ್ಯಾಯಾಂಗ ಅಧಿಕಾರಿಗಳನ್ನು ಪ್ರಶ್ನಿಸಿ ಏಪ್ರಿಲ್1ರ ಸಂಜೆ ಮಾಲ್ಡಾ ಜಿಲ್ಲೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಲ್ಲಿ ತೊಡಗಿರುವ ಮೂವರು ಮಹಿಳಾ…

Read More

ಮಕ್ಕಳಿಗೆ ತಂಪು ಪಾನೀಯ ಕೊಡಿಸೋ ಮುನ್ನ ಎಚ್ಚರ: ಕೂಲ್ ಡ್ರಿಂಕ್ಸಲ್ಲಿ ವಿಷಾಂಶ ಪತ್ತೆ ಆರೋಪ – Kannada News | Toxic Substances Alleged in Soft Drinks: Karnataka Child Rights Panel Flags Health Risk for Children

ಬೆಂಗಳೂರು, ಮಾರ್ಚ್ 5: ಬೇಸಿಗೆ ಕಾಲದಲ್ಲಿ ತಂಪುಪಾನೀಯಗಳನ್ನು ಹೆಚ್ಚಾಗಿ ಸೇವಿಸುವುದು ಸಾಮಾನ್ಯ. ಆದರೆ, ಮಕ್ಕಳಿಗೆ ಕೂಲ್ ಡ್ರಿಂಕ್ಸ್ ನೀಡುವ ಮೊದಲು ಪೋಷಕರು ಎಚ್ಚರಿಕೆ ವಹಿಸಬೇಕು. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದೆ. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳ ಇರುವಿಕೆ ಮಕ್ಕಳ ಆರೋಗ್ಯಕ್ಕೆ ಹಾನಿಕರವಾಗಬಹುದು ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ವಿಷಯವನ್ನು ಗಂಭೀರವಾಗಿ…

Read More

World Records: ಕ್ಯಾಲ್ಕುಲೇಟರ್‌ಗಿಂತಲೂ ಫಾಸ್ಟ್; 2 ಶತಕೋಟಿ ವರ್ಷಗಳ ಕ್ಯಾಲೆಂಡರ್ ಲೆಕ್ಕ ಹೇಳಿ ವಿಶ್ವ ದಾಖಲೆ ಬರೆದ 12ರ ಪೋರ! – Kannada News | 12 Year Old Prodigy Sachin Calculates Dates Up to 2 Billion Years, Enters World Records

1 ರಿಂದ 2 ಶತಕೋಟಿ (Billion) ವರ್ಷಗಳ ನಡುವಿನ ಯಾವುದೇ ದಿನಾಂಕವನ್ನು ನೀಡಿದರೂ, ಕೆಲವೇ ಸೆಕೆಂಡುಗಳಲ್ಲಿ ಅದು ಯಾವ ವಾರ ಎಂದು ತಟ್ಟನೆ ಹೇಳುವ ಅಸಾಧಾರಣ ಪ್ರತಿಭೆಯೊಂದನ್ನು ಆಂಧ್ರಪ್ರದೇಶದ 12 ವರ್ಷದ ಬಾಲಕ ಪ್ರದರ್ಶಿಸಿದ್ದಾನೆ. ಸಚಿನ್ ಎಂಬ ಈ ಬಾಲಕ, ತನ್ನ ಅದ್ಭುತ ಗಣಿತ ಕೌಶಲ್ಯದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಪ್ರತಿಷ್ಠಿತ ‘ಇನ್ಫ್ಲುಯೆನ್ಸರ್ ಬುಕ್ ಆಫ್ ರೆಕಾರ್ಡ್ಸ್’ (Influencer Book of Records) ಸಾಲಿಗೆ ಸೇರ್ಪಡೆಯಾಗಿದ್ದಾನೆ. ಸುಡೋಕು ಒಗಟಿನಿಂದ ಜಾಗತಿಕ ವೇದಿಕೆಯವರೆಗೆ: ಸಚಿನ್ ಅವರ ತಂದೆ…

Read More

Weather Report: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ – Kannada News | IMD Karnataka Rain Alert: Heavy Showers Expected May 26, Relief from Heat

ಮಳೆಯಲ್ಲಿ ಮಕ್ಕಳು ಆಟವಾಡುವ ಚಿತ್ರ Image Credit source: Tv9 kannada ಬೆಂಗಳೂರು, ಮೇ,26 :  ತೀವ್ರ ಉಷ್ಣಾಂಶ ಹಾಗೂ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪಾದ ಸುದ್ದಿ ನೀಡಿದ್ದಾನೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಚಂಡಮಾರುತದ ಪ್ರಸರಣ ಹಿನ್ನೆಲೆಯಲ್ಲಿ, ಇಂದು (ಮೇ 26) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ…

Read More

ಬಾಕ್ಸ್ ಆಫೀಸ್‌ನಲ್ಲಿ ಎಡವಿದ ‘ದಿ ಇಂಡಿಯಾ ಸ್ಟೋರಿ’: ಕಾಜಲ್ ಅಗರ್‌ವಾಲ್ ಸಿನಿಮಾಗೆ ನೀರಸ ಪ್ರತಿಕ್ರಿಯೆ – Kannada News | Kajal Aggarwal starrer The India Story movie 2026 Box Office Collection Day 2 Hit or Flop

ಜನಪ್ರಿಯ ನಟಿ ಕಾಜಲ್ ಅಗರ್‌ವಾಲ್ (Kajal Aggarwal) ಹಾಗೂ ಶ್ರೇಯಸ್ ತಲ್ಪಾಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ದಿ ಇಂಡಿಯಾ ಸ್ಟೋರಿ: ಸ್ಲೋ ಪಾಯ್ಸನ್ ಇನ್ ಪ್ರೋಗ್ರೆಸ್’ (The India Story: Slow Poison in Progress) ಸಿನಿಮಾ ಜುಲೈ 24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ರೈತರು ಬಳಸುವ ಕ್ರಿಮಿನಾಶಕಗಳ (Pesticides) ದುಷ್ಪರಿಣಾಮ ಹಾಗೂ ಜನರ ಆರೋಗ್ಯದ ಮೇಲಾಗುವ ಕಠೋರ ಪರಿಣಾಮಗಳನ್ನು ಆಧರಿಸಿ ನಿರ್ಮಿಸಲಾದ ಈ ಸಾಮಾಜಿಕ ಕಥಾವಸ್ತುವಿನ ಸಿನಿಮಾ, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆಯಲು ತೀವ್ರ ಹೆಣಗಾಡುತ್ತಿದೆ. ಬಾಕ್ಸ್ ಆಫೀಸ್…

Read More