Headlines

ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ – Kannada News | T20 World Cup 2026: Shreyas Iyer in line to replace injured Tilak Varma

ಟಿ20 ವಿಶ್ವಕಪ್​ಗೆ 15 ಸದಸ್ಯರುಗಳ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾದ ಎಡಗೈ ದಾಂಡಿಗ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿರುವ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿರುವುದು ಖಚಿತವಾಗಿದೆ. ಆ ಬಳಿಕ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ನ್ಯೂಝಿಲೆಂಡ್ ವಿರುದ್ಧದ…

Read More

IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ – Kannada News | India Dominates New Zealand 4 1 in T20 Series Ahead of 2026 World Cup

2026 ರ ಟಿ20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಆಡಿದ ಭಾರತ ತಂಡ ಐದು ಪಂದ್ಯಗಳ ಟಿ20ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಆದಾಗ್ಯೂ, ಕಿವೀಸ್ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ದಿಟ್ಟ ಉತ್ತರ ನೀಡಿತ್ತು. ಇದೀಗ ಐದನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಸರಣಿ ಗೆಲುವಿನೊಂದಿಗೆ ಟಿ20 ವಿಶ್ವಕಪ್​ಗೆ ಕಾಲಿಡುತ್ತಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ…

Read More

ಮಗ ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಸೂಪರ್ ಸ್ಟಾರ್ ಮಮ್ಮುಟಿ ಅಸಮಾಧಾನ

ಭಾರತ ಚಿತ್ರರಂಗದಲ್ಲಿ (Indian Cinema) ಹಲವಾರು ಸೂಪರ್ ಸ್ಟಾರ್ ನಟರುಗಳಿದ್ದಾರೆ ಆದರೆ ಎಲ್ಲರಿಗಿಂತಲೂ ಭಿನ್ನ ಮತ್ತು ವರ್ಸಟೈಲ್ ಸೂಪರ್ ಸ್ಟಾರ್ ಮಲಯಾಳಂನ ಮಮ್ಮುಟಿ. 74 ವರ್ಷ ವಯಸ್ಸಿನಲ್ಲಿ ಅವರು ವರ್ಷಕ್ಕೆ ಮೂರು-ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದೂ ಒಂದಕ್ಕಿಂತಲೂ ಒಂದು ಭಿನ್ನ ರೀತಿಯ ಪಾತ್ರಗಳು, ಪ್ರಯೋಗಾತ್ಮಕ ಸಿನಿಮಾಗಳು. ಸೀರಿಯಲ್ ಕಿಲ್ಲರ್, ಸಲಿಂಗಿ, ರಾಕ್ಷಸ, ಮಗಳಿಗಾಗಿ ಪುರುಷ ಲೈಂಗಿಕ ಸಂಗಾತಿ ಹುಡುಕುವ ತಂದೆ ಹೀಗೆ ಒಂದಕ್ಕಿಂತಲೂ ಒಂದು ಭಿನ್ನ ಮತ್ತು ಇತರೆ ಸ್ಟಾರ್ ನಟರು ಕತೆ ಕೇಳಲು ಸಹ ಒಪ್ಪದಂಥಹಾ…

Read More

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (Karnataka Government)  ಮಹತ್ವದ ನಿರ್ಧಾರ ಕೈಗೊಂಡಿದೆ.  ಹೌದು…ಬಿಸಿಲಿನ ತಾಪಮಾನದ  (summer temperature) ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ (Kittur Karnataka) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (Kalyana Karnataka) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ…

Read More

ರಶ್ಮಿಕಾ ಮದುವೆಗೆ ಒಟಿಟಿ ಡೀಲ್​ ಆಫರ್; ನಿರ್ಧಾರ ತಿಳಿಸಿದ ವಿಜಯ್ – Kannada News | Vijay Rashmika Wedding: OTT Deal Rejected, Why They Said No To Rs 60 Cr Offer

ಟಾಲಿವುಡ್​ನ ಜನಪ್ರಿಯ ಸೆಲೆಬ್ರಿಟಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ. ಫೆಬ್ರವರಿ 26ರಂದು ಉದಯಪುರದಲ್ಲಿ ಈ ವಿವಾಹ ನಡೆಯಲಿದೆ ಎನ್ನಲಾಗಿದೆ. ಈಗ ಅವರ ವಿವಾಹದ ಬಗ್ಗೆ ದೊಡ್ಡ ವರದಿ ಒಂದು ಕೇಳಿ ಬಂದಿದೆ. ಪ್ರಮುಖ ಅಂತಾರಾಷ್ಟ್ರೀಯ ಒಟಿಟಿ ಕಂಪನಿ ವಿಜಯ್ ವಿವಾಹ ವೀಡಿಯೊದ ಸ್ಟ್ರೀಮಿಂಗ್ ಹಕ್ಕುಗಳಿಗಾಗಿ ಭಾರಿ ಮೊತ್ತದ ಬೇಡಿಕೆ ಇಟ್ಟಿತ್ತು ಎನ್ನಲಾಗಿದೆ. ಆದರೆ, ಅವರು ಇದನ್ನು ತಿರಸ್ಕರಿಸಿದ್ದಾರಂತೆ. ಸೆಲೆಬ್ರಿಟಿಗಳ ವಿವಾಹ ನೋಡಬೇಕು ಎಂಬ…

Read More

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ – Kannada News | Heavy Rains Lash Hassan District, Dried Coffee Crop Damaged Across Several Areas

ಹಾಸನ, ಜನವರಿ 14: ಹಾಸನ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿಸಿದೆ. ಕಟಾವು ಮಾಡಿ ಒಣಗಲು ಹಾಕಿದ್ದ ಕಾಫಿ ಬೆಳೆಗೆ ಮಳೆಯಿಂದಾಗಿ ಹಾನಿಯುಂಟಾಗಿದೆ. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ, ಕೊಯ್ಲು ಮಾಡಿ ಒಣಗಿಸಲು ಹಾಕಲಾಗಿದ್ದ ಕಾಫಿ ಬೀಜಗಳು ಮಳೆಯಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಇದರಿಂದ ಕಾಫಿ ಬೆಳೆಗಾರರು ಭಾರೀ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಮಳೆ ಹಾನಿಯಿಂದಾಗಿ ಕಾಫಿ ಹೂವುಗಳು, ಕಾಫಿ ಗಿಡಗಳು ಮತ್ತು…

Read More

ಹಗಲು ಗೌರಮ್ಮ, ರಾತ್ರಿಯಾದರೆ ಕಾಳಿ: ಸಮಂತಾ ಹೊಸ ಅವತಾರ – Kannada News | Samantha Ruth Prabhu starrer Maa Inti Bangaaram movie teaser released

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ ಆಗಿದ್ದವರು. ಆದರೆ ಇತ್ತೀಚೆಗೆ ಅವರೇ ಹೇಳಿಕೊಂಡಿರುವಂತೆ ತೆಲುಗು ಚಿತ್ರರಂಗದಲ್ಲಿ ಅವರಿಗೆ ಅವಕಾಶಗಳು ಕಡಿಮೆ ಆಗಿವೆಯಂತೆ. ಇದೇ ಕಾರಣಕ್ಕೆ ಅವರು ಹಿಂದಿಯ ವೆಬ್ ಸರಣಿಗಳ ಕಡೆ ಮುಖ ಮಾಡಿದ್ದಾರೆ. ಆದರೆ ವರ್ಷದ ಹಿಂದೆಯೇ ಸಮಂತಾ ನಟಿಸಲಿದ್ದ ‘ಮಾ ಇಂಟಿ ಬಂಗಾರಂ’ ಸಿನಿಮಾ ಘೋಷಣೆ ಆಗಿತ್ತು. ಕೆಲವು ಕಾರಣಗಳಿಗಾಗಿ ಸಿನಿಮಾ ಚಿತ್ರೀಕರಣ ತಡವಾಗಿತ್ತು. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟ್ರೇಲರ್ನಲ್ಲಿ ಸಮಂತಾ ಎರಡು ಭಿನ್ನ ಅವತಾರದಲ್ಲಿ…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಬೈಕ್ ಪಾರ್ಕ್ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಪಿಯುಸಿ ವಿದ್ಯಾರ್ಥಿ ಸಾವು! – Kannada News | Bengaluru Monsoon Mayhem: Rain Claims 8 Lives, Electrocution and Compound Collapse

ಬೆಂಗಳೂರು, ಏ.29: ರಾಜಧಾನಿಯಲ್ಲಿ ಇಂದು ಆರ್ಭಟಿಸಿದ ಮಳೆಯು ಸಾವು-ನೋವುಗಳ ಸರಣಿಯನ್ನೇ ಸೃಷ್ಟಿಸುತ್ತಿದೆ. ಈಗಾಗಲೇ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಸಾವು ಸಂಭವಿಸಿದೆ. ನಗರದ ಯಾರಬ್ ನಗರದಲ್ಲಿ ವಿದ್ಯುತ್ ಶಾಕ್ ತಗುಲಿ ಸೈಯದ್ ಸೂಫಿಯಾನ್ ಎಂಬ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಸೈಯದ್ ಸೂಫಿಯಾನ್, ಸಂಜೆ ಮಳೆ ಸುರಿಯುತ್ತಿದ್ದ ವೇಳೆ ಯಾರಬ್ ನಗರದಲ್ಲಿ ತನ್ನ ಬೈಕ್…

Read More

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ – Kannada News | Chamarajanagar: Five Tigers Sighted; Section 144 Imposed for Capture Operations

ಚಾಮರಾಜನಗರ, ಡಿಸೆಂಬರ್​ 22: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ…

Read More