Headlines

Cockroach Janta Party: ಏನಿದು ‘ಕಾಕ್ರೋಚ್ ಜನತಾ ಪಾರ್ಟಿ’? ಇಂಟರ್‌ನೆಟ್ ಮೀಮ್‌ನಿಂದ ಶಿಕ್ಷಣ ಸಚಿವರ ರಾಜೀನಾಮೆಯವರೆಗೆ ಯುವ ಕ್ರಾಂತಿಯ ಪೂರ್ಣ ವರದಿ – Kannada News | Dharmendra Pradhan Resigns; Everything You Need to Know About the Cockroach Janta Party

ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ತೀವ್ರ ವಿಫಲತೆ ಹಾಗೂ ಪರೀಕ್ಷೆಗಳ ಭದ್ರತೆಯಲ್ಲಿ ಆದ ಲೋಪಗಳಿಗೆ ನೈತಿಕ ಹೊಣೆ ಹೊತ್ತು ಅವರು ತಮ್ಮ ಹುದ್ದೆಯನ್ನು ತೊರೆದಿದ್ದು, ಈ ಬೆಳವಣಿಗೆಯು ಯುವಜನರ ಹೋರಾಟಕ್ಕೆ ಸಿಕ್ಕ ದೊಡ್ಡ ಜಯವೆಂದು ವಿಶ್ಲೇಷಿಸಲಾಗುತ್ತಿದೆ. ‘ಕಾಕ್ರೋಚ್ ಜನತಾ ಪಾರ್ಟಿ’…

Read More

IND vs ZIM: ಕೇವಲ 2 ರನ್​ ಬೇಕು; ದಿಗ್ಗಜರ ಪಟ್ಟಿ ಸೇರಲಿದ್ದಾರೆ ಇಶಾನ್ ಕಿಶನ್

ಭಾರತ ಹಾಗೂ ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಇಂದು ಅಂದರೆ ಜುಲೈ 25 ರಂದು ನಡೆಯಲಿದೆ. ಹರಾರೆಯಲ್ಲಿ ನಡೆಯಲಿರುವ ಈ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ತಂಡದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲನ್ನು ದಾಟಲಿದ್ದಾರೆ(PC-PTI). ಮೇಲೆ ಹೇಳಿದಂತೆ ಎರಡನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಪ್ರಮುಖ ಮೈಲಿಗಲ್ಲು ಸಾಧಿಸುವ ಅವಕಾಶವನ್ನು ಹೊಂದಿದ್ದಾರೆ. ಈ ಪಂದ್ಯದಲ್ಲಿ ಕಿಶನ್ ಎರಡು ರನ್…

Read More

ಈ ವಾರ ಒಟಿಟಿಗೆ ಬಂದಿವೆ ಆಸಕ್ತಿಕರ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು? – Kannada News | OTT Release this week, here is the list of the movies

ಹಾಸ್ಯಪ್ರಧಾನ ಥ್ರಿಲ್ಲರ್ ಕತೆಯನ್ನು ಒಳಗೊಂಡ ತಮಿಳು ಸಿನಿಮಾ ‘ಕಾನ್ ಸಿಟಿ’ ಈ ವಾರ ಒಟಿಟಿಗೆ ಬಂದಿದೆ. ಅರ್ಜುನ್ ದಾಸ್, ಅನ್ನಾ ಬೆನ್, ಯೋಗಿ ಬಾಬು ನಟನೆಯ ಈ ಸಿನಿಮಾವನ್ನು ನೆಟ್​​ಫ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

Dharmendra Pradhan: ಸಿಜೆಪಿ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – Kannada News | Dharmendra Pradhan submits his resignation as Union Education Minister amid Massive Protest over NEET Paper Leak

ನವದೆಹಲಿ, ಜುಲೈ 25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ…

Read More

ಗದಗ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತಾರಾಜ್ಯ ಕಳ್ಳರ ಬಂಧನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ – Kannada News | Gadag Police Bust Interstate Masked Robbery Gang, Recover 42.73 Lakh Worth of Gold, Silver and Cars

ಗದಗ, ಜುಲೈ 25: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಅಂತಾರಾಜ್ಯ ‘ಮಾಸ್ಕ್ ಗ್ಯಾಂಗ್’ನ (mask gang) ಮೂವರು ಆರೋಪಿಗಳನ್ನು ಗದಗ (gadag) ಶಹರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಹಮ್ಮದ್ ರಫೀಕ್ (36), ಬೆಳಗಾವಿ ಜಿಲ್ಲೆಯ ಇಮ್ರಾನ್ ತಿಗಡಿ (40) ಹಾಗೂ ಹಾವೇರಿ ಜಿಲ್ಲೆಯ ಮೌಲಾಅಲಿ ದರ್ಗಾ (34) ಬಂಧಿತ ಆರೋಪಿಗಳು. ಬಂಧಿತರಲ್ಲಿ ಓರ್ವ ತರಕಾರಿ ಹಾಗೂ ಗುಜರಿ ವ್ಯಾಪಾರಿಗಳಾಗಿದ್ದು, ಮತ್ತೋರ್ವ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಕ್ಷಾಂತರ ರೂ…

Read More

‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಸಾಂಗ್​​ ರಿಲೀಸ್​​ಗೆ ಕೌಂಟ್​​ಡೌನ್; ಈ ಬಾರಿಯೂ ರೊಮ್ಯಾಂಟಿಕ್ ಹಾಡು – Kannada News | Toxic Movie Third Song Countdown Begins Yash Kiara Romantic Chemistry Set to Rule Again

‘ಟಾಕ್ಸಿಕ್’ ಸಿನಿಮಾದ (Toxic Movie)  ‘ತಬಾಹಿ..’ ಹಾಗೂ ‘ಮನಮೋಹಕ..’ ಹಾಡು ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಮೂರನೇ ಸಾಂಗ್ ರಿಲೀಸ್​​ಗೆ ಕೌಂಟ್​​ಡೌನ್ ಶುರುವಾಗಿದೆ. ಈ ಬಾರಿಯೂ ರೊಮ್ಯಾಂಟಿಕ್ ಸಾಂಗ್ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಾ ಇದೆ. ವಿಶಾಲ್ ಮಿಶ್ರಾ ಸಂಗೀತ ಸಂಯೋಜನೆಯಲ್ಲಿ ಈ ಹೊಸ ಹಾಡು ತೆರೆಗೆ ಬರಲಿದೆ ಅನ್ನೋದು ವಿಶೇಷ. ‘ಟಾಕ್ಸಿಕ್’ ಸಿನಿಮಾ ಗ್ಯಾಂಗ್​ಸ್ಟರ್ ಸಿನಿಮಾ. ಇದರಲ್ಲಿ ಡ್ರಗ್ಸ್ ಕಥೆ ಇದೆ. ಅಂದರೆ ಸಿನಿಮಾದಲ್ಲಿ ಮಾಸ್ ಹಾಡುಗಳು ಹೆಚ್ಚಿರಬಹುದು ಎಂಬುದು ಅಭಿಮಾನಿಗಳ ಊಹೆ…

Read More

ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ ‘ಜಿರಲೆ’, ಕೊನೆಗೂ ರಾಜೀನಾಮೆ ಸಲ್ಲಿಕೆ – Kannada News | Dharmendra Pradhan submits his resignation as Union Education Minister for NEET scam

ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದೆಲ್ಲೆಡೆ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್​​​ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ Source…

Read More

ಬಟ್ಲರ್​ ಭರ್ಜರಿ ಬ್ಯಾಟಿಂಗ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್​ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images) ದಿ ಹಂಡ್ರೆಡ್ ಲೀಗ್​ನ 3ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 11 ಎಸೆತಗಳಲ್ಲಿ 16 ರನ್ ಬಾರಿಸಿದ್ದರು. ಈ ಹದಿನಾರು ರನ್​ಗಳೊಂದಿಗೆ ಬಟ್ಲರ್ ತಮ್ಮ ಟಿ20…

Read More

ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ – Kannada News | DK Shivakumar: Karnatakas Vision for Quality Rural Education Through Private School Adoption

ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಗ್ರಾಮೀಣ ಪ್ರದೇಶದ ಶಿಕ್ಷಣ ಗುಣಮಟ್ಟವನ್ನು ಸುಧಾರಿಸಲು ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣವು ಹಳ್ಳಿಯ ಮಕ್ಕಳಿಗೂ ದೊರೆಯಬೇಕು ಎಂಬುದು ಇದರ ಹಿಂದಿನ ಪ್ರಮುಖ ಉದ್ದೇಶವಾಗಿದೆ. ಖಾಸಗಿ ಶಾಲೆಗಳ ಸಹಕಾರವನ್ನು ಕೋರಿರುವ ಸಿಎಂ, ದೊಡ್ಡ ಮತ್ತು ಸಂಪನ್ಮೂಲವುಳ್ಳ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ತಮ್ಮ ಶಿಕ್ಷಕರು, ಪ್ರಯೋಗಾಲಯಗಳು ಹಾಗೂ ಶೈಕ್ಷಣಿಕ ಪರಿಣತಿಯನ್ನು ವಿಸ್ತರಿಸುವ ಮೂಲಕ…

Read More

ಬೆಂಗಳೂರಿನಲ್ಲಿರುವ ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು? – Kannada News | Security Heightened Near Karnataka BJP Office As Students Protest Against NEET Scam In Bengalur

ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆದಿದೆ. ಇತ್ತ ಕರ್ನಾಟಕದ ಹಲವು ಕಡೆಗಳಲ್ಲಿ ಕಾಂಗ್ರೆಸ್​​​ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಸಹ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ಕಚೇರಿಯ ಮಾರ್ಗದಲ್ಲಿ ಬ್ಯಾರಿಕೇಡ್​​ಗಳನ್ನು ಹಾಕಿ ಭದ್ರತೆ ಕೈಗೊಳ್ಳಲಾಗಿದೆ….

Read More