Headlines

ಜೀವನದಲ್ಲಿ ಸಂತೋಷವಾಗಿರಲು ಬಯಸಿದರೆ ಇಂತಹ ಜನಗಳಿಂದ ಆದಷ್ಟು ದೂರವಿರಿ

ನಮ್ಮ ಸುತ್ತಮುತ್ತಲಿನ ಜನರು ನಮ್ಮ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಾರೆ. ಹೌದು ಕೆಟ್ಟ ಸಹವಾಸವು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ, ಅದೇ ಒಳ್ಳೆಯ ಜನರ ಸಹವಾಸವು ಉತ್ತಮ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಅದೇ ರೀತಿ ಈ ಕೆಲವೊಂದಿಷ್ಟು ಜನರಿಂದ ಜೀವನದ ಸಂತೋಷವೆಲ್ಲಾ (happiness) ಹಾಳಾಗಿಬಿಡುತ್ತದೆ. ಈ ಜನರು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತಾರೆ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾರೆ. ಅಲ್ಲದೆ ಇಂತಹ ಜನರು ಗೆದ್ದಲುಗಳಂತೆ, ನಮ್ಮ ಜೀವನದ ಶಾಂತಿ ಮತ್ತು ಸಂತೋಷವನ್ನು ಮೌನವಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು

ಮೇಷ ರಾಶಿ: ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ…

Read More

ಮೊಬೈಲ್​ನಲ್ಲಿ 3 ಬಾರಿ ತಲಾಖ್ ಹೇಳಿ ಹೆಂಡತಿಗೆ ಹೆದರಿಸಿದ ಗಂಡ; ಕೇರಳದ ವ್ಯಕ್ತಿ ಮೇಲೆ ಕಿರುಕುಳದ ಆರೋಪ – Kannada News | Kerala Man Booked For Pronouncing Triple Talaq Over Phone to Wife

ಕೊಚ್ಚಿ, ಫೆಬ್ರವರಿ 24: ಮೊಬೈಲ್ ಮೂಲಕ ತ್ರಿವಳಿ ತಲಾಖ್ (Triple Talaq) ಹೇಳಿ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 85ರ ಅಡಿಯಲ್ಲಿ ಮುವಾಟ್ಟುಪುಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತಿ ಅಥವಾ ಅವನ ಸಂಬಂಧಿಕರು ಮಹಿಳೆಯ ಮೇಲೆ ಕ್ರೌರ್ಯ ನಡೆಸುವುದಕ್ಕೆ ಸಂಬಂಧಿಸಿದ್ದಾಗಿದೆ. ತಲಾಖ್ ಅನ್ನು ಅಮಾನ್ಯ ಮತ್ತು ಕಾನೂನುಬಾಹಿರವೆಂದು ಪರಿಗಣಿಸುವ ಮುಸ್ಲಿಂ ಮಹಿಳಾ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ,…

Read More

ಬಾಕ್ಸ್ ಆಫೀಸ್‌ನಲ್ಲಿ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಚಿತ್ರಗಳ ಗಳಿಕೆ ಎಷ್ಟು?

ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ‘ಮಾ ಇಂಟಿ ಬಂಗಾರಂ’ ಹಾಗೂ ‘ಕಾಕ್‌ಟೇಲ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿವೆ. ಮೂರನೇ ದಿನವಾದ ಭಾನುವಾರ ದಾಖಲೆಯ ಗಳಿಕೆ ಕಂಡಿವೆ. ಎರಡೂ ವಿಭಿನ್ನ ಶೈಲಿಯ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿಮಾ ಪ್ರೇಮಿಗಳಿಗೆ ವೀಕೆಂಡ್ ಧಮಾಕಾ ನೀಡಿವೆ. ಮೊದಲ ದಿನದಿಂದಲೇ ಪಾಸಿಟಿವ್ ಟಾಕ್ ಪಡೆದುಕೊಂಡಿದ್ದ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಭಾನುವಾರ ಪ್ರೇಕ್ಷಕರು ಜೈ ಎಂದಿದ್ದಾರೆ. ಬಿಡುಗಡೆಯಾದ ಮೊದಲ ದಿನ 5.35 ಕೋಟಿ ರೂಪಾಯಿ ಹಾಗೂ ಎರಡನೇ ದಿನ…

Read More

“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು…

Read More

ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’ – Kannada News | Dhurandhar 2 movie became highest grossed Indian movie in UK

ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅದು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ ವಾರದ ಹಿಂದೆಯೇ…

Read More

ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ – Kannada News | Hubballi Police Arrested a man for Insulting Hindu Religion on WhatsApp Status

ಹುಬ್ಬಳ್ಳಿ, ಫೆಬ್ರವರಿ 06: ಹಿಂದೂ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ವಾಟ್ಸಪ್​​ ಸ್ಟೇಟಸ್ ಇಟ್ಟಿದ್ದ ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಾನಿ ಫ್ಲ್ಯಾಟ್ ನಿವಾಸಿ ದಾದಾಪೀರ್ ಹೆಬ್ಬಳ್ಳಿ (27) ಬಂಧಿತ ಯುವಕ. ಹಳೆ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಳೆದ ರಾತ್ರಿ ಬಂಧಿಸಿ‌ ಜೈಲಿಗಟ್ಟಿದ್ದಾರೆ. ಯೂಟ್ಯೂಬರ್ ಒಬ್ಬರು ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ದಾದಾಪೀರ್ ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಈ ಸ್ಟೇಟಸ್ ಹಿಂದೂ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎನ್ನಲಾಗಿದೆ….

Read More

Horoscope Today 04 February​: ಇಂದು ಈ ರಾಶಿಯವರು ವಾಹನ ಚಾಲಾಯಿಸುವಾಗ ಎಚ್ಚರದಿಂದಿರಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 04 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಬುಧವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸದ ಕೃಷ್ಣ ಪಕ್ಷದ ತದಿಗೆಯಾಗಿದ್ದು, ಬುಧವಾರವಾಗಿದೆ. ಚಂದ್ರನು ಸಿಂಹ ರಾಶಿಯ ಪುಬ್ಬಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ. ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ…

Read More

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ – Kannada News | Bengaluru Rain Today: Coastal Thunderstorms and Karnataka Heatwave Forecast

ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು…

Read More

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಹೈದರಾಬಾದ್, ಮೇ 15: ತೆಲಂಗಾಣದ ನಾಂಪಲ್ಲಿ ನಿಲ್ದಾಣದಿಂದ ರೈಲು ಹೊರಡುವುದಕ್ಕೂ ಸ್ವಲ್ಪ ಮೊದಲು ಇಂದು ಸಂಜೆ ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ನ ಎರಡು ಎಸಿ ಬೋಗಿಗಳಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆದರೆ ಆ ಹೊತ್ತಿಗೆ ಆ 2 ಬೋಗಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಆ ಬೋಗಿಗಳು ಖಾಲಿಯಾಗಿದ್ದರಿಂದ ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಉಂಟಾಗಿಲ್ಲ. ಈ ಘಟನೆಯ ಸಮಯದಲ್ಲಿ ಬೋಗಿಗಳ ಒಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ, ಯಾವುದೇ ಗಾಯಗಳು…

Read More