Headlines

ಪದೇ ಪದೇ ಸಿಹಿತಿಂಡಿ ತಿನ್ನಬೇಕು ಅನಿಸುತ್ತಾ? ಹಾಗಿದ್ರೆ ಈ ವಿಷಯಗಳನ್ನು ನೀವು ತಿಳಿಯಲೇಬೇಕು! – Kannada News | Why We Crave Sweets: Science Behind Sugar Addiction

ಕೆಲವರಿಗೆ ಸಿಹಿತಿನಿಸುಗಳನ್ನು (Sweets) ಸೇವನೆ ಮಾಡುವುದು ಎಂದರೆ ತುಂಬಾ ಇಷ್ಟ. ಪ್ರತಿದಿನ ಊಟ, ತಿಂಡಿ ಮಾಡುವುದಕ್ಕಿಂತಲೂ ಮುಖ್ಯವಾಗಿ ಸಿಹಿಯಾದ ಆಹಾರಗಳ ಸೇವನೆ ಮಾಡಲು ಹಂಬಲಿಸುತ್ತಾರೆ. ಈ ರೀತಿ ಸಿಹಿ ತಿನ್ನುವ ಬಯಕೆ (Sugar Cravings) ಕ್ರಮೇಣ ದೈನಂದಿನ ಅವಶ್ಯಕತೆಯಂತೆ ಆಗಿಬಿಡುತ್ತದೆ. ಕೆಲವೊಮ್ಮೆ, ಊಟದ ನಂತರ ಅಥವಾ ತಿಂಡಿ ತಿನ್ನುವ ಮೊದಲು ಹೀಗೆ, ಸಮಯದ ಪರಿವಿಲ್ಲದೆ ಸ್ವೀಟ್ ತಿನ್ನಬೇಕು ಎಂದು ಅನಿಸುತ್ತದೆ. ಆರಂಭದಲ್ಲಿ, ಇದು ಸಾಮಾನ್ಯವೆಂದು ತೋರುತ್ತದೆಯಾದರೂ, ಪದೇ ಪದೇ ಈ ರೀತಿ ಆಸೆಯಾಗಲು ಪ್ರಾರಂಭಿಸಿದಾಗ, ಅದು ಕಳವಳಕಾರಿ…

Read More

“ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ ಮಾಡಿದ್ರಿ?”: ಸಚಿವ ತಂಗಡಗಿ ವಿರುದ್ಧ ಗುಡುಗಿದ ಶಾಸಕ ಸುನೀಲ್ ಕುಮಾರ್

ಬೆಂಗಳೂರು, ಮಾ.11:ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಶಾಸಕ ಸುನೀಲ್ ಕುಮಾರ್ ಅವರು ಸಚಿವ ತಂಗಡಗಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಿಗಮದ ಅಧ್ಯಕ್ಷರ ನೇಮಕ ಮತ್ತು ಅನುದಾನ ಹಂಚಿಕೆಯಲ್ಲಿನ ಅವ್ಯವಸ್ಥೆಗಳನ್ನು ಎತ್ತಿ ತೋರಿಸಿದ್ದಾರೆ. ನಿಗಮವನ್ನು ಜನವರಿ 2024ರಲ್ಲಿ ನೋಂದಾಯಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದರೂ, ಅಧ್ಯಕ್ಷರ ನೇಮಕವು ಅದಕ್ಕೂ ಎಂಟು ತಿಂಗಳ ಮುಂಚೆಯೇ ನಡೆದಿರುವುದು ವಿರೋಧ ಪಕ್ಷದ ನಾಯಕರ ಪ್ರಮುಖ ಪ್ರಶ್ನೆಯಾಗಿದೆ. “ಯಾವ ಪುರುಷಾರ್ಥಕ್ಕೆ ನಿಗಮದ ಅಧ್ಯಕ್ಷರ ನೇಮಕ…

Read More

ಮುಂಬೈ ಇಂಡಿಯನ್ಸ್​ಗೆ ನ್ಯಾಯ… ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಐಪಿಎಲ್ 2026ರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಓವರ್ ಮಧ್ಯದಲ್ಲಿ ಗ್ಲೌಸ್ ಬದಲಾಯಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶ್ಲೇಷಕರು ಅಂಪೈರ್‌ಗಳ ನಿರ್ಧಾರದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ. ಏನಿದು ಘಟನೆ? ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡುತ್ತಿದ್ದಾಗ, ಓವರ್ ಮುಗಿಯುವ ಮೊದಲೇ ಹೊಸ ಗ್ಲೌಸ್ ಬೇಕೆಂದು ಕೇಳಿದರು. ಆರಂಭದಲ್ಲಿ ಅಂಪೈರ್‌ಗಳು ಇದಕ್ಕೆ ಅನುಮತಿ ನೀಡದಿದ್ದರೂ, ನಂತರ ಪಾಂಡ್ಯ…

Read More

ಬೆಂಗಳೂರಲ್ಲಿ ಮನೆಗೆಲಸದವರಿಂದಲೇ ಬಿಲ್ಡರ್​​ ಮನೆಗೆ ಕನ್ನ: ದೋಚಿದ್ದು 18 ಕೋಟಿ ಮೌಲ್ಯದ ಸಂಪತ್ತು! – Kannada News | Bengaluru House Help Duo Robs Builder’s Home; 18 Crore Jewellery Stolen

ಬೆಂಗಳೂರು, ಜನವರಿ 28: ಮನೆಗೆಲಸ ಮಾಡುತ್ತಿದ್ದಿದ್ದ ದಂಪತಿ ಅದೇ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಯಮಲೂರಿನ ಬಿಲ್ಡರ್ ಶಿವಕುಮಾರ್ ಮನೆಯಲ್ಲಿ ಕಳ್ಳತನ ನಡೆದಿದ್ದು, 20 ದಿನದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ದಂಪತಿ ದಿನೇಶ್ ಮತ್ತು ಕಮಲಾ ಎಂಬವರೇ ಆರೋಪಿಗಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸಿ ಎಸ್ಕೇಪ್​​ ಆಗಿದ್ದಾರೆ ಎನ್ನಲಾಗಿದ್ದು, ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ…

Read More

IND vs PAK: ಪಾಕಿಸ್ತಾನವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ 8 ವಿಕೆಟ್​ಗಳಿಂದ ಗೆದ್ದ ಭಾರತ – Kannada News | India Women Dominates Pakistan A by 8 Wickets; Vrinda Dinesh Shines in Asia Cup Win

2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಕೆಲವೇ ಗಂಟೆಗಳಲ್ಲಿ ಪಂದ್ಯ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್‌ನಲ್ಲಿ ನಡೆದ ಮಹಿಳಾ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ (Women’s Rising Stars Asia Cup) ಪಾಕಿಸ್ತಾನ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದ ಭಾರತ ಮಹಿಳಾ ತಂಡ ದಾಖಲೆಯ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡದ…

Read More

ದಾಖಲೆ ಮಟ್ಟದಲ್ಲಿ ಬತ್ತಿದ ಕೆಆರ್​​ಎಸ್​​ ಡ್ಯಾಂ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಸಂಕಷ್ಟ! – Kannada News | KRS Dam Water Crisis: Bangalore, Mysore Face Drinking Water Shortage Amid Record Low Levels

ಮೈಸೂರು, ಏಪ್ರಿಲ್​​ 30: ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಡ್ಯಾಂನ ಸಂಗ್ರಹ ಮಟ್ಟ 94 ಅಡಿಗೆ ಇಳಿದಿದ್ದು, ಇದರಿಂದ ಲಭ್ಯ ನೀರಿನ ಪ್ರಮಾಣ 278 ಟಿಎಂಸಿಎಫ್‌ಟಿಗೆ ಇಳಿಕೆಯಾಗಿದೆ. ಸಂಗ್ರಹ ಶೇಖರಣೆ ತಳಮಟ್ಟಕ್ಕೆ ಸಮೀಪಿಸುತ್ತಿರುವ ಹಿನ್ನೆಲೆ ಉಳಿದ ನೀರನ್ನು ಜಾಗರೂಕತೆಯಿಂದ ಬಳಸಬೇಕೆಂದು ತಜ್ಞರು ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿಗಾವಳಿ ಕೇಂದ್ರ (KSNDMC) ಮಾಹಿತಿ ಪ್ರಕಾರ, ಕಳೆದ ವರ್ಷ ಏಪ್ರಿಲ್ 29ರಂದು KRS ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ…

Read More

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ – Kannada News | HD Kumaraswamy Angry On His brother HD Revanna for disturbing During press conference In Hassan

ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ  (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ…

Read More

ಬೆಂಗಳೂರಿನಲ್ಲಿ ಜೀ ತೆಲುಗು ‘ಸರಿಗಮಪ’ ಆಡಿಷನ್; ಯುವ ಗಾಯಕರಿಗೆ ಸುವರ್ಣಾವಕಾಶ – Kannada News | Zee Telugu SaReGaMaPa Bengaluru Auditions: Your Path to Singing Stardom

ಸಂಗೀತಕ್ಕೆ ಭಾಷೆಯ ಮಿತಿ ಇಲ್ಲ. ಪರಭಾಷೆಯ ಅನೇಕ ಗಾಯಕರು ಕನ್ನಡ ಹಾಡನ್ನು ಹಾಡಿದ್ದು ಇದೆ. ಅದೇ ರೀತಿ ಅನೇಕ ಕನ್ನಡದ ಕಲಾವಿದರು ಪರಭಾಷೆಯಲ್ಲಿ ಮಿಂಚಿದ್ದಾರೆ. ಈಗ ಜೀ ತೆಲುಗು ವಾಹಿನಿಯವರು ಪ್ರತಿಭೆಗಳನ್ನು ಅರಸಿ ಬೆಂಗಳೂರಿಗೆ ಬರುತ್ತಿದ್ದಾರೆ. ‘ಸರಿಗಮಪ’ ತೆಲುಗು ಆಡಿಷನ್ಸ್ ಬೆಂಗಳೂರಿನಲ್ಲ ನಡೆಯಲಿದೆ. ಈ ಬಾರಿ ‘ಸರಿಗಮ ಪ – ನೆಕ್ಸ್ಟ್ ಇಂಡಿಯಾಸ್ ಸಿಂಗಿಂಗ್ ಸೆನ್ಸೇಷನ್’ ಎಂಬ ಹೊಸ ಶೀರ್ಷಿಕೆಯೊಂದಿಗೆ ಕಾರ್ಯಕ್ರಮ ಮೂಡಿಬರಲಿದ್ದು, ದೇಶದ ವಿವಿಧೆಡೆ ಆಡಿಷನ್‌ಗಳು ಆರಂಭವಾಗಿವೆ. ತೆಲುಗು ರಾಜ್ಯಗಳ ಜೊತೆಗೆ ದೇಶದ ಇತರೆ ಭಾಗಗಳಲ್ಲಿರುವ…

Read More

ಆರನೇ ಸ್ಥಾನಕ್ಕೆ ಕುಸಿದಿರುವ ಭಾರತ WTC ಫೈನಲ್ ತಲುಪುವುದು ಹೇಗೆ? – Kannada News | WTC 2025 27 Final: India’s Qualification Path and Challenges

2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ (WTC Final 2025-27) ಹಾದಿ ಟೀಂ ಇಂಡಿಯಾಗೆ (Team India) ಹೆಚ್ಚು ಕಷ್ಟಕರವಾಗುತ್ತಿದೆ. ನ್ಯೂಜಿಲೆಂಡ್ ಇತ್ತೀಚೆಗೆ ಎರಡು ಟೆಸ್ಟ್ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಅಗ್ರ-ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಏತನ್ಮಧ್ಯೆ, ಆಸ್ಟ್ರೇಲಿಯಾ ಆರು ಪಂದ್ಯಗಳಿಂದ ಆರು ಗೆಲುವುಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಕೂಡ ಮೂರನೇ ಸ್ಥಾನದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಆದಾಗ್ಯೂ, ಈ ಬಾರಿ ಟೀಂ ಇಂಡಿಯಾದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. 2025ರಲ್ಲಿ ಟೀಂ ಇಂಡಿಯಾದ…

Read More

ಭಾರತದೊಂದಿಗೆ ಟ್ರೇಡ್ ಡೀಲ್; ಯೂರೋಪ್ ಸಂತಸ ಪಡುತ್ತಿರುವುದ್ಯಾಕೆ? – Kannada News | India EU trade deal will create market of 2 billion people, says Ursula

ನವದೆಹಲಿ, ಜನವರಿ 22: ಭಾರತ ಮತ್ತು ಐರೋಪ್ಯ ಒಕ್ಕೂಟದ (European Union) ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿದೆ. ಸದ್ಯದಲ್ಲೇ ಟ್ರೇಡ್ ಡೀಲ್​ಗೆ ಸಹಿ ಹಾಕಲಾಗಬಹುದು. 27 ದೇಶಗಳ ಒಕ್ಕೂಟವಾಗಿರುವ ಯೂರೋಪಿಯನ್ ಯೂನಿಯನ್ ಮತ್ತು ಭಾರತದ ನಡುವಿನ ಈ ಒಪ್ಪಂದವನ್ನು ಅತಿದೊಡ್ಡ ಡೀಲ್ ಎಂದು ಬಣ್ಣಿಸಲಾಗುತ್ತಿದೆ. ಅಮೆರಿಕದ ಇತ್ತೀಚಿನ ನಡವಳಿಕೆಯು ಯೂರೋಪ್ ಮತ್ತು ಭಾರತವನ್ನು ಮತ್ತಷ್ಟು ನಿಕಟಗೊಳಿಸಿದೆ. ಒಪ್ಪಂದ ಬೇಗ ಸಾಕಾರಗೊಳ್ಳುವಂತೆ ಮಾಡಿದೆ. ‘ನಾವು ಐತಿಹಾಸಿಕ ವ್ಯಾಪಾರ ಒಪ್ಪಂದದ ಅಂಚಿನಲ್ಲಿ ಇದ್ದೇವೆ. ಕೆಲವರು ಇದನ್ನು ಮದರ್ ಆಫ್…

Read More