Headlines

ಕೆವಿಎನ್ vs ಕೆವಿಎನ್; ಒಂದೇ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್? – Kannada News | Toxic Postponed: KVN Productions’ June Dilemma with Yash and Jana Nayagan Release

ಮಾರ್ಚ್ 4ರ ಬೆಳಿಗ್ಗೆ ಕೆವಿಎನ್ ಸಂಸ್ಥೆ ಯಶ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ನೀಡಿತು. ‘ಟಾಕ್ಸಿಕ್’ (Toxic) ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರೋದು ಪಕ್ಕಾ ಎಂಬ ರೀತಿ ಬಿಂಬಿಸಲಾಗಿತ್ತು. ಆದರೆ, ಏಕಾಏಕಿ ಸಿನಿಮಾ ರಿಲೀಸ್ ದಿನಾಂಕವನ್ನು ತಂಡ ಮುಂದಕ್ಕೆ ಹಾಕಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. ಹಾಗಾದರೆ ಬಾಕ್ಸ್ ಆಫೀಸ್​​ನಲ್ಲಿ ಕೆವಿಎನ್ vs ಕೆವಿಎನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಇದಕ್ಕೆ ಕಾರಣವೂ ಇದೆ….

Read More

ಮಮತಾ ಅಥವಾ ಯಾವುದೇ ಟಿಎಂಸಿ ನಾಯಕರು ನನಗೆ ರಾಜೀನಾಮೆ ನೀಡುವಂತೆ ಕೇಳಿಲ್ಲ: ಯೂಸುಫ್ ಪಠಾಣ್

ಕೋಲ್ಕತ್ತಾ, ಜೂನ್ 07: ಮಮತಾ ಬ್ಯಾನರ್ಜಿ(Mamata Banerjee)ಯಾಗಲಿ ಅಥವಾ ಯಾವುದೇ ಟಿಎಂಸಿ ನಾಯಕರು ನನ್ನ ಬಳಿ ರಾಜೀನಾಮೆ ನೀಡುವಂತೆ ಕೇಳಿಲ್ಲ ಎಂದು ಬಹರಾಮ್‌ಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್ ಪಠಾಣ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮಗೆ ರಾಜೀನಾಮೆ ನೀಡುವಂತೆ ಕೇಳಿದ್ದಾರೆ ಎಂಬುದೆಲ್ಲ ಕೇವಲ ಅನಧಿಕೃತ ವದಂತಿಗಳಾಗಿದ್ದು, ಪಕ್ಷದಲ್ಲಿ ಎಲ್ಲವೂ ಅತ್ಯಂತ ಸೌಹಾರ್ದಯುತವಾಗಿದೆ ಎಂದು ಅವರು ದೃಢಪಡಿಸಿದ್ದಾರೆ. ಈ ಸ್ಪಷ್ಟನೆಯು ಟಿಎಂಸಿ ಪಕ್ಷದ ಆಂತರಿಕ ಒಗ್ಗಟ್ಟು ಮತ್ತು ನಾಯಕರ ನಡುವಿನ ದೃಢವಾದ…

Read More

ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ! – Kannada News | Bengaluru Crime Alert: Chain Snatchers Target Women; Police Investigate

ಬೆಂಗಳೂರು, ಫೆ.21: ರಾಜಧಾನಿಯಲ್ಲಿ (Bangalore chain snatching) ಬಂಗಾರದ ಬೆಲೆ ಗಗನಕ್ಕೇರುತ್ತಿದ್ದಂತೆ, ಇತ್ತ ಸರಗಳ್ಳರ ಹಾವಳಿಯೂ ಮಿತಿಮೀರಿದೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬರುವ ಖದೀಮರು, ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಆಗ್ಗಾಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದೀಗ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿಡಿಯೋ ಸ್ಟಾಪ್ ನಿವಾಸಿ ಇಂದ್ರಾವತಿ ಎಂಬುವವರೇ ಈ ಕೃತ್ಯಕ್ಕೆ ಬಲಿಯಾದ ಮಹಿಳೆ. ರಾತ್ರಿ ಸುಮಾರು…

Read More

ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ – Kannada News | Death Threat allegation on Kavya Gowda husband by family member

‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಗಲಾಟೆ ಬೀದಿಗೆ ಬಂದಿದೆ. ಕಾವ್ಯಾ ಗೌಡ ಹಾಗೂ ಅವರ ಸಂಬಂಧಿಕರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಕಿರಿಕ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾವ್ಯಾ ಮೇಲೆ ಸಂಬಂಧಿ ಪ್ರೇಮಾ ಅವರು ಒಂದಷ್ಟು ಆರೋಪಗಳನ್ನು ಮಾಡಿದ್ದಾರೆ. ‘ಕಾವ್ಯಾ ಪತಿ ಸೋಮಶೇಖರ್ ಅವರು ನನ್ನ ತಂಗಿ ಮೇಲೆ ಹಲ್ಲೆ ಮಾಡಿದ್ದಾರೆ. ಕೊಲೆ ಬೆದರಿಕೆ (Death Threat) ಮತ್ತು ರೇಪ್ ಬೆದರಿಕೆ ಹಾಕಿದ್ದಾರೆ. ಈಗ ಅವರು ನಮ್ಮ…

Read More

ಮೇ 4ರಂದು ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ; ಹರ್ದೋಯ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ – Kannada News | BJP to make historic hat trick of victories PM Modi in Hardoi West Bengal Elections

ಹರ್ದೋಯ್, ಏಪ್ರಿಲ್ 29: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಎಕ್ಸ್‌ಪ್ರೆಸ್‌ವೇ ಗಂಗಾ ಮಾತೆಯ ಆಶೀರ್ವಾದವಾಗಿದ್ದು, ಜನರು ಎರಡೂ ನಗರಗಳ ನಡುವೆ ಸುಲಭವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ. ಈ ಹೆದ್ದಾರಿ ಉತ್ತರ ಪ್ರದೇಶದ ಜೀವನಾಡಿ ಎಂದು ಬಣ್ಣಿಸಿದರು. ಇದೇ ವೇಳೆ ಪಶ್ಚಿಮ ಬಂಗಾಳ ಚುನಾವಣೆಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. ಎರಡನೇ…

Read More

ಪತ್ನಿಗಾಗಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಕಾಯುತ್ತಿದ್ದ ಪತಿಯ ಗುಂಡಿಕ್ಕಿ ಹತ್ಯೆ – Kannada News

ಸಹರಾನ್‌ಪುರ , ಜೂನ್ 10: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಮಂಗಳವಾರ ಭೀಕರ ಹತ್ಯೆ(Murder) ನಡೆದಿದೆ. ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ಮತ್ತು ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ಒದಗಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತನಿಖೆ ಹಾಗೂ ವಿಶೇಷ ಶೋಧ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಲಾಗಿದೆ. ಶಾಮ್ಲಿ ಜಿಲ್ಲೆಯ ನಿವಾಸಿಯಾದ ಆಕಾಂಕ್ಷಾ ಎಂಬುವವರು ಪರೀಕ್ಷೆಗೆ ಹಾಜರಾಗಲು ರಾಂಪುರ ಮಣಿಹರನ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಚಾರ್ ಇಂಟರ್ ಕಾಲೇಜಿಗೆ ಆಗಮಿಸಿದ್ದರು. ಆಕೆಯ…

Read More

ಟ್ರಂಪ್ ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್

ಜೆರುಸಲೇಂ, ಮಾರ್ಚ್​ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ, ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯವು ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಆರಂಭಿಕ ಹಂತವು ಕ್ಷಿಪಣಿ ದಾಸ್ತಾನುಗಳು, ಡ್ರೋನ್‌ಗಳು ಮತ್ತು ಪರಮಾಣು-ಸಂಬಂಧಿತ ಸ್ವತ್ತುಗಳನ್ನು ನಾಶಪಡಿಸಿತು ಮತ್ತು…

Read More

ರಾಜಮೌಳಿಯ ‘ವಾರಣಾಸಿ’ಗಿಂತ ಮೂರು ಪಟ್ಟು ಹೆಚ್ಚು ವೀವ್ಸ್ ಪಡೆದ ‘ಟಾಕ್ಸಿಕ್’ ಟೀಸರ್ – Kannada News | Toxic Movie Teaser: Yash’s Film Shatters Records with 8.5 Crore Views Breaks Varanasi Teaser Record

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟೀಸರ್​​ನಿಂದ ಏನಾದರೂ ವಿಷಯ ತಿಳಿಯಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ, ಟೀಸರ್ ತುಂಬಾನೇ ಬೋಲ್ಡ್ ಆಗಿ ಮೂಡಿ ಬಂತು. ಇದರಿಂದ ಸಾಕಷ್ಟು ಚರ್ಚೆಗಳು ನಡೆದವು.ಈ ಕಾರಣದಿಂದಲೋ ಏನೋ ಸಿನಿಮಾದ ಟೀಸರ್ ನಿರೀಕ್ಷೆಗೂ ಮೀರಿದ ವೀವ್ಸ್ ಪಡೆದಿದೆ. ರಿಲೀಸ್ ಆದ ಐದು ದಿನಕ್ಕೆ ಈ ಟೀಸರ್ ಬರೋಬ್ಬರಿ 85 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಇದು ‘ವಾರಣಾಸಿ’ ಟೀಸರ್​​ಗಿಂತ ಮೂರು ಪಟ್ಟು ಹೆಚ್ಚು. ‘ವಾರಣಾಸಿ’ ಟೀಸರ್…

Read More

ವಿಜಯ ಹಝಾರೆ ಟೂರ್ನಿಯ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ

ವಿಜಯ ಹಝಾರೆ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ತೃತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 4 ತಂಡಗಳು. ಈ ನಾಲ್ಕು ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… ಜನವರಿ 15 ರಂದು ನಡೆಯಲಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಮ್ಯಾಚ್ ಶುರುವಾಗುವುದು…

Read More

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕೌಂಟರ್​​

ಹುಬ್ಬಳ್ಳಿ, ಏಪ್ರಿಲ್​​ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ…

Read More