Headlines

RCB ಯಶಸ್ಸಿಗೆ ನಾನು ಕೂಡ ಕಾರಣ: ಅಂಬಾಟಿ ರಾಯುಡು ವಾದ! – Kannada News | Ambati Rayudu deserves credit for RCB’s success

ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಈಗ ಆರ್‌ಸಿಬಿ ತಂಡದ ಭರ್ಜರಿ ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ತನಗೆ ಸಲ್ಲಬೇಕು ಎಂದಿದ್ದಾರೆ! ತಾವು ಮಾಡಿದ ಕಟು ಟೀಕೆಗಳೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣು ತೆರೆಸುವಂತೆ ಮಾಡಿತು ಮತ್ತು ಆ ತಪ್ಪುಗಳನ್ನು ತಿದ್ದಿಕೊಂಡಿದ್ದರಿಂದಲೇ ಇಂದು ತಂಡವು ಐಪಿಎಲ್‌ನಲ್ಲಿ ಅಬ್ಬರಿಸುತ್ತಿದೆ ಎಂಬುದು ರಾಯುಡು ಅವರ ವಾದ.  ಅಂಬಾಟಿ ರಾಯುಡು ಮುಂದಿಟ್ಟಿರುವ ವಾದಗಳೇನು? ನಾನು ವರ್ಷಗಳಿಂದ RCB ತಂಡದ ಮೇಲೆ ಮಾಡುತ್ತಿದ್ದ…

Read More

SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು. Source link

Read More

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್ – Kannada News | Karnataka Power Tussle: DK Shivakumar Talks after Rahul Gandhi Met at Delhi

ನವದೆಹಲಿ, (ಜನವರಿ 16): ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು….ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ,…

Read More

ಚಿಕ್ಕಮಗಳೂರು BJP-ಹಿಂದೂ ಕಾರ್ಯಕರ್ತರು, ನಾಲ್ವರು ಮುಸ್ಲಿಮರು ಸೇರಿ 15 ಜನರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು (ಮಾರ್ಚ್.18): ಜಿಲ್ಲೆಯಲ್ಲಿ ಬಿಜೆಪಿ (BJP) ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು, ಮುಸ್ಲಿಂ ಘಟನೆಯ ಸದಸ್ಯರು ಸೇರಿ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ (externment Notice) ನೀಡಲಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ , ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ ಗೌಡ‌, ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಪೊಲೀಸ್ ‌ಕಾಯ್ದೆ1963 ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದ್ದು, ಈ…

Read More

ನದಿಯಲ್ಲಿ ಮುಳುಗಿ ನಿರ್ಮಾಪಕ ಸಾವು, ಆತ್ಮಹತ್ಯೆ ಶಂಕೆ – Kannada News | Tamil Movie producer K Rajan died drowning in river

ಸಿನಿಮಾ ನಿರ್ಮಾಪಕರು (Producer) ಸಂಕಷ್ಟದಲ್ಲಿದ್ದಾರೆ ಎಂಬ ಚರ್ಚೆ ಚಾಲ್ತಿಯಲ್ಲಿರುವಾಗಲೇ ತಮಿಳು ಚಿತ್ರರಂಗದ ಹಿರಿಯ ಮತ್ತು ಜನಪ್ರಿಯ ನಿರ್ಮಾಪಕರೊಬ್ಬರು ನಿಧನ ಹೊಂದಿದ್ದು, ಅವರ ಸಾವನ್ನು ಆತ್ಮಹತ್ಯೆ ಎಂದು ಬಲವಾಗಿ ಶಂಕಿಸಲಾಗಿದೆ. ತಮ್ಮ ನೇರ ಮಾತುಗಳು ಮತ್ತು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದ ತಮಿಳು ಚಿತ್ರರಂಗದ ಹಿರಿಯ ನಿರ್ಮಾಪಕ ಕೆ ರಾಜನ್ ಅವರು ಇಂದು (ಮೇ 17) ನಿಧನ ಹೊಂದಿದ್ದಾರೆ. ಅವರು ಅಡ್ಯಾರ್ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಮಿಳು ಮಾಧ್ಯಮಗಳ ವರದಿಯಂತೆ, ಕೆ…

Read More

IND vs ENG: ಬದಲಾದ ಸಮಯದಲ್ಲಿ ಆರಂಭವಾಗಲಿದೆ ಭಾರತ- ಇಂಗ್ಲೆಂಡ್ ನಡುವಿನ ಟಿ20 ಸರಣಿ – Kannada News

ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಸರಣಿಯ ಬಳಿಕ ಭಾರತ ಟಿ20 ತಂಡ, ಟಿ20 ಸರಣಿಗಾಗಿ ಐರ್ಲೆಂಡ್ ಹಾಗೂ ಇಂಗ್ಲೆಂಡ್ (India vs England) ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಹೊಸ ನಾಯಕನೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಶ್ರೇಯಸ್ ಅಯ್ಯರ್ (Shreyas Iyer) ಭಾರತ ಟಿ20 ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದು, ಅವರ ನೇತೃತ್ವದಲ್ಲಿ ಭಾರತದ ಯುವ ಪಡೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ….

Read More

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ! – Kannada News | Nighttime Beer: How Drinking After Dark Affects Sleep and Recovery

ಇತ್ತೀಚಿನ ದಿನಗಳಲ್ಲಿ, ಜನರಲ್ಲಿ ಒತ್ತಡ, ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇದನ್ನು ನಿವಾರಿಸಲು, ಕೆಲವರು ಬಿಯರ್ (Beer) ಮೊರೆ ಹೋಗುತ್ತಾರೆ. ಕೋಲ್ಡ್ ಬಿಯರ್ ನಿಮಿಷಗಳಲ್ಲಿ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು, ಬೆಳಿಗ್ಗೆ ಅಥವಾ ರಾತ್ರಿ ಯಾವಾಗ…

Read More

Daily Devotional: ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ? – Kannada News | Unlocking Prosperity: Why a Water Pot in Your Pooja Room is Essential

ಬೆಂಗಳೂರು, ಜ.3: ಮನೆಯಲ್ಲಿ ದೇವರ ಕೃಪೆಗೆ ಪಾತ್ರರಾಗಲು ಒಂದು ಸರಳ ಮತ್ತು ಶಕ್ತಿಶಾಲಿ ತಂತ್ರವಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಮನೆಯಲ್ಲಿ ದೈವಿಕ ಶಕ್ತಿ ಮತ್ತು ಸಕಾರಾತ್ಮಕ ಕಂಪನಗಳನ್ನು ಹೆಚ್ಚಿಸಲು ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಅತ್ಯಂತ ಶುಭಕರ. ಇದು ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಯಶಸ್ಸನ್ನು ತರುತ್ತದೆ. ನಿಮ್ಮ ದೇವರ ಮನೆಯಲ್ಲಿ, ಯಾವುದೇ ದಿಕ್ಕಿನಲ್ಲಿದ್ದರೂ ಪರವಾಗಿಲ್ಲ, ಈಶಾನ್ಯ ದಿಕ್ಕಿನಲ್ಲಿ ಒಂದು ಸಣ್ಣ ತಾಮ್ರದ ಚೆಂಬಿನಲ್ಲಿ ಶುದ್ಧ ನೀರನ್ನು ತುಂಬಿಸಿ. ಇದರ ಮೇಲೆ ತಟ್ಟೆಯನ್ನು ಮುಚ್ಚಬಾರದು….

Read More

Anant Ambani’s Shiva watch: ಅನಂತ್ ಅಂಬಾನಿ ಕೈಯಲ್ಲಿದೆ 12 ಕೋಟಿಯ ‘ಶಿವ’ ವಾಚ್; ಈ ವಜ್ರಖಚಿತ ಗಡಿಯಾರದ ವಿಶೇಷತೆ ತಿಳಿದರೆ ಅಚ್ಚರಿ ಪಡುತ್ತೀರಿ! – Kannada News | Anant Ambani’s Rs 12 Cr ‘Shiva’ Watch: Jacob and Co Luxury and Tech Marvel

ಭಾರತದ ಪ್ರಭಾವಿ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ತನ್ನ ಐಷಾರಾಮಿ ಜೀವನಶೈಲಿಯಿಂದಲೇ ಸದಾ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಧರಿಸಿದ್ದ ‘ಒಪೇರಾ ಗಾಡ್‌ಫಾದರ್ ಬ್ಯಾಗೆಟ್ ಶಿವ’ (Opera Godfather Baguette Shiva) ಎಂಬ ವಾಚ್​ ಜಾಗತಿಕ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದೆ. ವಿಶ್ವಪ್ರಸಿದ್ಧ ಜಾಕೋಬ್ ಆ್ಯಂಡ್ ಕಂಪನಿ (Jacob & Co) ತಯಾರಿಸಿದ ಈ ಕಸ್ಟಮ್ ವಾಚ್, ಅತ್ಯಾಧುನಿಕ ತಂತ್ರಜ್ಞಾನದ ಜೊತೆಗೆ ಭಾರತೀಯ ಆಧ್ಯಾತ್ಮಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾಕೃತಿಯಂತೆ ವಿನ್ಯಾಸಗೊಳಿಸಲಾಗಿದೆ. ವಿನ್ಯಾಸ…

Read More

ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

ಬಾಲಿವುಡ್‌ನ ಖ್ಯಾತ ಗಾಯಕ ಬಾದ್‌ಶಾ (Badshah) ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ (Tateeree) ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ…

Read More