Headlines

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ. ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್…

Read More

ಬೆಸ್ಟ್​ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ; ನಟಿಯ ಸ್ಪಷ್ಟನೆ ಏನಾಗಿತ್ತು?

ಪುನೀತ್ ರಾಜ್ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ (Hansika) ಈಗ ಸುದ್ದಿಯಲ್ಲಿದ್ದಾರೆ. ಅವರು ಉದ್ಯಮಿ ಸೊಹೈಲ್ ಕತುರಿಯಾ ಜತೆ ಡಿವೋರ್ಸ್ ಪಡೆದಿದ್ದಾರೆ. ಕೋರ್ಟ್ ಅವರಿಗೆ ಡಿವೋರ್ಸ್ ನೀಡಲು ಒಪ್ಪಿಗೆ ಕೊಟ್ಟಿದೆ 2022ರಲ್ಲಿ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು. ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ. ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್…

Read More

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್! – Kannada News | Minority Leaders Resign: Zameer Ahmed Reveals Reasons Behind Jabbar and Naseer Ahmed’s Exit from Key Posts

ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್‌ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ…

Read More

ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ – Kannada News

ಚೆನ್ನೈ, ಜೂನ್ 4: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ರಾಜ್ಯ ಬಿಜೆಪಿ (BJP) ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ಮುದ್ರೆ ಬಿದ್ದಿದ್ದು, ನಾಳೆ (ಶುಕ್ರವಾರ) ಅವರು ತಮ್ಮ ಮುಂದಿನ ರಾಜಕೀಯ ಆಥವಾ ವೈಯಕ್ತಿಕ ಹೆಜ್ಜೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಲಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ…

Read More

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ….

Read More

Reliance Jio: ಜಿಯೋ ಬಳಕೆದಾರರಿಗೆ ಅಚ್ಚರಿ ವೈಶಿಷ್ಟ್ಯ: ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ – Kannada News | Surprise feature for Jio users Money back even if recharged to wrong number

ಬೆಂಗಳೂರು (ಏ. 27): ನೀವು ನಿಮ್ಮ ಫೋನ್ ಅನ್ನು ರೀಚಾರ್ಜ್ ಮಾಡಿದಾಗ ಅದು ತಪ್ಪು ಸಂಖ್ಯೆಗೆ ರೀಚಾರ್ಜ್ ಆಗಿದೆಯೇ? ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನೂರಾರು ರೂಪಾಯಿಗಳು ವ್ಯರ್ಥವಾಗುತ್ತವೆ. ಏಕೆಂದರೆ ರೀಚಾರ್ಜ್ ಮಾಡಬೇಕಾದ ವ್ಯಕ್ತಿಯ ಬದಲಿಗೆ, ನೀವು ಬೇರೆಯವರಿಗೆ ರೀಚಾರ್ಜ್ ಮಾಡಿರುತ್ತೀರಿ. ಆದಾಗ್ಯೂ, ಈಗ ಅಂತಹ ತಪ್ಪಿನ ನಂತರವೂ, ನಿಮ್ಮ ಹಣ ವ್ಯರ್ಥವಾಗುವುದಿಲ್ಲ ಏಕೆಂದರೆ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ವೈಶಿಷ್ಟ್ಯವನ್ನು ತಂದಿದೆ, ಇದರ ಮೂಲಕ ತಪ್ಪು ರೀಚಾರ್ಜ್ ಅನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರೆ…

Read More

ದಳಪತಿ ವಿಜಯ್ 80 ಕೋಟಿ ರೂ. ನಿವಾಸಕ್ಕೆ ಹಾಲಿವುಡ್​ ನಟನ ಈ ಮನೆಯೇ ಸ್ಫೂರ್ತಿ

ತಮಿಳುನಾಡು ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅಭೂತಪೂರ್ವ ಜಯಗಳಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಐತಿಹಾಸಿಕ ವಿಜಯದ ಸಂಭ್ರಮದ ನಡುವೆಯೇ, ವಿಜಯ್ ಅವರ ಐಷಾರಾಮಿ ಜೀವನಶೈಲಿ ಮತ್ತು ಅವರು ವಾಸಿಸುವ ಸುಂದರ ಬಂಗಲೆಯ ಕುರಿತಾದ ಆಸಕ್ತಿದಾಯಕ ಸಂಗತಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ವಿಜಯ್ ಐಷಾರಾಮಿ ಮನೆಯ ಕುರಿತಾದ ವಿಶೇಷ ಮಾಹಿತಿ ಇಲ್ಲಿದೆ: ಹಾಲಿವುಡ್ ಶೈಲಿಯ ಬಂಗಲೆ: ಎಲ್ಲಾ ಚಿತ್ರರಂಗದ ಸ್ಟಾರ್‌ಗಳಂತೆ ವಿಜಯ್ ಕೂಡ ಐಷಾರಾಮಿ ಮನೆ ಕಟ್ಟುವ ಹಂಬಲ ಹೊಂದಿದ್ದರು. ಅದರಂತೆ ಚೆನ್ನೈನ ಸಮುದ್ರ…

Read More

ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್ – Kannada News | Dating App Scam: Man Cheats 500 Women for Rs2 Crore with Fake Profiles and Blackmail

ಕೋಲ್ಕತ್ತಾ, ಏಪ್ರಿಲ್ 16: ಡೇಟಿಂಗ್ ಆ್ಯಪ್‌(Dating App)ಗಳಲ್ಲಿ ಸುಂದರ ಪ್ರೊಫೈಲ್, ಆಕರ್ಷಕ ಮಾತುಗಳು, ಪ್ರತಿಷ್ಠಿತ ಉದ್ಯೋಗದ ಹಣೆಪಟ್ಟಿ, ಆನಂದ್ ಕುಮಾರ್‌ಗೆ ಯಾರನ್ನಾದರೂ ಬಲೆಗೆ ಬೀಳಿಸಲು ಇವಿಷ್ಟೇ ಸಾಕಿತ್ತು. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ನಿವಾಸಿಯಾದ 35 ವರ್ಷದ ಆನಂದ್ ಕುಮಾರ್, ದೆಹಲಿ ಪೊಲೀಸರ ಸೈಬರ್ ಕ್ರೈಂ ತಂಡದ ಕೈಲಿ ಸಿಕ್ಕಿಬಿದ್ದಿದ್ದಾನೆ. ಈತ ಮಾಡಿರುವ ವಂಚನೆಯ ಆಳ ಕೇಳಿದರೆ ಶಾಕ್ ಆಗೋದು ಖಚಿತ. ಆನಂದ್ ಕುಮಾರ್ ಡೇಟಿಂಗ್ ಆ್ಯಪ್‌ಗಳಲ್ಲಿ ಈತ ಒಮ್ಮೆ ಡಾಕ್ಟರ್, ಇನ್ನೊಮ್ಮೆ ಲಾಯರ್, ಮತ್ತೊಮ್ಮೆ…

Read More

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ದುಬೈ ಮಾದರಿಯ ಡ್ರ್ಯಾಗನ್ ಬೋಟಿಂಗ್​​ ಲೋಕಾರ್ಪಣೆ: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಕೋಬೇಡಿ

ಮೈಸೂರು, (ಜನವರಿ 05): ದಸರಾದ ಪ್ರಮುಖ ಆಕರ್ಷಣೆ (Attraction) ಜಂಬೂಸವಾರಿಯಾದರೆ, ದಸರಾ ನಂತರವೂ ಮೈಸೂರಿಗೆ ಪ್ರವಾಸಿಗರನ್ನು (Tourist) ಸೆಳೆಯುವ ಹಾಟ್ ಫೇವರಿಟ್ ಮೈಸೂರಿನ (Mysuru) ಕರ್ನಾಟಕ ವಸ್ತು ಪ್ರದರ್ಶನ. ಇದೀಗ ಪ್ರವಾಸಿಗರನ್ನು ದೊಡ್ಡ ಮಟ್ಟದಲ್ಲಿ ಆಕರ್ಷಿಸಲು ‘ದುಬೈ ಮಾಡೆಲ್’ ಹೆಸರಲ್ಲಿ ಜಾರಿ ತಂದಿದ್ದ ಯೋಜನೆಗೆ ಚಾಲನೆ ಸಿಕ್ಕಿದೆ. ಹೌದು….ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನದಲ್ಲಿನ ರಾಜೀವ್‌ ಗಾಂಧಿ ಡ್ರ್ಯಾಗನ್‌ ಕೊಳ ದುಬೈ ಮಾದರಿಯಲ್ಲಿ ನಿರ್ಮಾಣವಾಗಿದ್ದು, ಸುಮಾರು 3.59 ಕೋಟಿ ವೆಚ್ಚದ ಡ್ರ್ಯಾಗನ್ ಬೋಟಿಂಗ್ ಇಂದು ಲೋಕಾರ್ಪಣೆಗೊಂಡಿದೆ. ಮೈಸೂರು ಜಿಲ್ಲಾ…

Read More