Headlines

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ – Kannada News | Fuel Crisis in Bengaluru: Petrol and Diesel Shortage in HP and Bharat Petroleum Bunks Due to Supply Issues

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ…

Read More

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ದಾವಣಗೆರೆ ಕೆಂಪು ಮಣ್ಣಿ‌ನ ಕುಸ್ತಿ: ಬೆಣ್ಣೆನಗರಿಯಲ್ಲಿ ಮಿಂಚಿದ ವಿದೇಶಿ ಪೈಲ್ವಾನ್ಗಳು

ದಾವಣಗೆರೆಯ ದುಗ್ಗಮ್ಮ ಜಾತ್ರೆ ಭಕ್ತಿ, ಪರಂಪರೆ ಮತ್ತು ಶೌರ್ಯದ ಸಂಗಮ. ಇನ್ನು ಜಾತ್ರೆ ಪ್ರಯುಕ್ತ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ಎಲ್ಲರ ಗಮನ ಸೆಳೆಯಿತು. ಪೈಲ್ವಾನರ ಬಿಗಿಪಟ್ಟು ನೋಡುಗರ ಎದೆ ಝಲ್ ಎನಿಸುವಂತಿತ್ತು. ದೇಶ-ವಿದೇಶಗಳಿಂದ ಆಗಮಿಸಿದ ಪೈಲ್ವಾನರ ದಂಗಲ್​ ರೋಚಕವಾಗಿತ್ತು.  ದಾವಣಗೆರೆ ಎಂದರೆ ದೇಸಿ ಕುಸ್ತಿಗೆ ಹೆಸರುವಾಸಿ. ಇಲ್ಲಿನ ಗರಡಿಗಳಲ್ಲಿ ಪಳಗಿರುವ ಪೈಲ್ವಾನ್​​ರು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿರುವ ಉದಾಹರಣೆಗಳಿವೆ. ಅದರಂತೆ ದಾವಣಗೆರೆಯಲ್ಲಿ ನಡೆಯುವ ಕೆಂಪು ಮಣ್ಣಿ‌ನ ಕುಸ್ತಿ ಅಖಾಡ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಪ್ರತಿ…

Read More

ಕನಸಿನ ಮನೆ ಕಾಗದಕ್ಕಷ್ಟೇ ಸೀಮಿತವಾಯ್ತು, 34ನೇ ಫ್ಲೋರ್​ನಲ್ಲಿ ಫ್ಲಾಟ್ ಖರೀದಿಸಿದ ವ್ಯಕ್ತಿಗೆ ಎದುರಾಯ್ತು ಸಂಕಷ್ಟ, ಕಟ್ಟದಲ್ಲಿದ್ದಿದ್ದೇ 32 ಮಹಡಿಗಳು – Kannada News

ಕಟ್ಟಡ-ಸಾಂದರ್ಭಿಕ ಚಿತ್ರImage Credit source: South China Morning Post ಶಾಂಕ್ಸಿ, ಜೂನ್ 09: ಚೀನಾ(China)ದ ಶಾಂಕ್ಸಿ ಪ್ರಾಂತ್ಯದ ಕ್ಸಿಯಾನ್ ನಗರದ ಶೆನ್ ಎಂಬ ವ್ಯಕ್ತಿಯ ಕಥೆ ಇದು. ಒಂದು ದಶಕದ ಹಿಂದೆ, ಮಧ್ಯಮ ವರ್ಗದ ಪ್ರತಿಯೊಬ್ಬ ಸಾಮಾನ್ಯನಂತೆ ತನಗೂ ಒಂದು ಸ್ವಂತ ಮನೆ ಇರಬೇಕು ಎಂಬ ಕನಸು ಕಂಡಿದ್ದ ಶೆನ್, ಇಂದು ಆ ಮನೆಯೂ ಇಲ್ಲದೆ, ಕಷ್ಟಪಟ್ಟು ದುಡಿದ ಹಣವೂ ಸಿಗದೆ ಅಸಹಾಯಕರಾಗಿ ನಿಂತಿದ್ದಾರೆ. ರಿಯಲ್ ಎಸ್ಟೇಟ್‌ನ ಹಪಾಹಪಿತನ ಮತ್ತು ಕಾನೂನುಬಾಹಿರ ಹಗರಣಗಳು ಹೇಗೆ ಒಬ್ಬ…

Read More

‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ – Kannada News

‘ಪೆದ್ದಿ’ ಸಿನಿಮಾ ಮೂಲಕ ಜಾನ್ವಿ ಕಪೂರ್ ಅವರು ದಕ್ಷಿಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳಬಹದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಊಹೆ ತಪ್ಪಾಗಿದೆ. ಜಾನ್ವಿ ಕಪೂರ್ ಅವರನ್ನು (Janhvi Kapoor) ಕೇವಲ ಗ್ಲಾಮರ್ ಗೊಂಬೆಯಾಗಿ ಬಳಕೆ ಮಾಡಿಕೊಳ್ಳಾಗಿದೆ. ‘ದೇವರ’ ಸಿನಿಮಾದಲ್ಲೂ ಇದೇ ರೀತಿಯಲ್ಲಿ ಜಾನ್ವಿ ಪಾತ್ರ ಇತ್ತು. ಈಗ ‘ಪೆದ್ದಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಈ ವಿಷಯ ಸಾಕಷ್ಟು ಚರ್ಚೆ ಆಗುತ್ತಿದ್ದು, ನಿರ್ದೇಶಕ ಬುಚ್ಚಿ ಬಾಬು ಸನ ಅವರನ್ನು ಟೀಕೆ ಮಾಡಲಾಗಿದೆ. ಈ ವಿಷಯವಾಗಿ ಅವರು ಸ್ಪಷ್ಟನೆ…

Read More

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮೇ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳಾದ ದಿನವೇ ಡಿಸಿಎಂ ದೇವರ ದರ್ಶನ ಪಡೆದರು. ಡಿಕೆಶಿ ಆಪ್ತ, ಕುಣಿಗಲ್ ಶಾಸಕ ರಂಗನಾಥ್ ಕೂಡ ಜತೆಗಿದ್ದರು. ಏತನ್ಮಧ್ಯೆ, ತುಮಕೂರಿನಲ್ಲಿ ಇಂದು ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ – Kannada News | Jasprit Bumrah’s most expensive spell in T20I cricket

ಜಸ್​ಪ್ರೀತ್ ಬುಮ್ರಾ (Jasprit Bumrah) ಟಿ20 ಕೆರಿಯರ್ ಆರಂಭಿಸಿ ಬರೋಬ್ಬರಿ 13 ವರ್ಷಗಳಾಗಿವೆ. ಈ ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬುಮ್ರಾ ಅತ್ಯಂತ ದುಬಾರಿ ಸ್ಪೆಲ್ ಎಸೆದಿದ್ದಾರೆ. ಅದು ಸಹ ಒಂದೇ ಒಂದು ವಿಕೆಟ್ ಕಬಳಿಸದೇ ಎಂಬುದೇ ಅಚ್ಚರಿ.  Source link

Read More

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ…

Read More

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​ – Kannada News

ಬೆಂಗಳೂರು, ಜೂನ್​​ 10: ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವು ನಾಯಕರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ನೆಹರು ಅವರ ದಾಖಲೆ ಮುರಿದ ಹಿನ್ನೆಲೆಯಲ್ಲಿ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ದೇವರ ಮುಂದೆ ಇಟ್ಟು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮೋದಿ…

Read More

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು? – Kannada News | Kannada Actress Blackmailed Over Private Video from Cricket Event; Cybercrime Police Investigate

ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಈ ಕೃತ್ಯ ನಡೆಸಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕ್ರಿಕೆಟ್ ಟೂರ್ನಿ ನಡೆದಿತ್ತು. ಟೂರ್ನಿಯ ಎರಡನೇ…

Read More

ರಜಾ ದಿನಗಳಲ್ಲಿ ಬೆಕ್ಕುಗಳಿಗೆ ಆಹಾರ ಕೊಟ್ಟು 21 ಲಕ್ಷ ರೂ.ಗಳಿಸಿದ ವ್ಯಕ್ತಿ – Kannada News | Holiday Cat Care King: Chinese Man Makes Rs 21 Lakhs in Pet Feeding Business

ಚೀನಾ, ಮಾರ್ಚ್​ 04: ಸಾಮಾನ್ಯವಾಗಿ ಬೆಕ್ಕು(Cat) ಅಥವಾ ನಾಯಿಯನ್ನು ಬಹುತೇಕ ಎಲ್ಲರ ಮನೆಯಲ್ಲಿ ಸಾಕುತ್ತಾರೆ. ತಾವೇ ಆಹಾರ ಕೊಟ್ಟು ಮನೆಯ ಮಕ್ಕಳಂತೆ ಅವುಗಳನ್ನು ನೋಡಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವು ಶ್ರೀಮಂತರು ಅವುಗಳಿಗಾಗಿ ಸಹಾಯಕರನ್ನು ನೇಮಿಸಿಕೊಂಡಿರುತ್ತಾರೆ. ಚೀನಾ ವ್ಯಕ್ತಿಯೊಬ್ಬರು ರಜಾ ದಿನಗಳಲ್ಲಿ ಬೆಕ್ಕುಗಳಿಗೆ ಆಹಾರ ಕೊಟ್ಟು ಬರೋಬ್ಬರಿ 21 ಲಕ್ಷ ರೂ. ಗಳಿಸಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್‌ನ ವರದಿಯ ಪ್ರಕಾರ, ಬೆಕ್ಕುಗಳನ್ನು ನೋಡಿಕೊಳ್ಳುವ ಮತ್ತು ಆಹಾರ ನೀಡುವ ಕೆಲಸವು ಉದ್ಯಮವಾಗಿ ಬೆಳೆದಿದೆ. ಅದರಲ್ಲಿ…

Read More