Headlines

ಹಡಗುಗಳ ಮೇಲಿನ ಇರಾನ್ ದಾಳಿಯಿಂದ ಪಾರಾದ ಮಂಗಳೂರಿನ ಯುವಕ: ಜೀವ ಉಳಿಸಿಕೊಳ್ಳಲು ಮಾಡಿದ್ದೇನು ನೋಡಿ – Kannada News | Gulf Ship Attack: Bantwal’s Rachan Pujari Rescued After Iranian Missile Strike

ಮಂಗಳೂರು, ಜು.15: ಕೊಲ್ಲಿ ವಲಯದಲ್ಲಿ ಹಡಗುಗಳ ಮೇಲಿನ ದಾಳಿ ಮತ್ತಷ್ಟು ತೀವ್ರಗೊಂಡಿದ್ದು, ಒಮಾನ್ ಕರಾವಳಿ ತೀರದಲ್ಲಿ ಇರಾನ್ ಪಡೆಗಳು ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನೊಬ್ಬ ಪಾರಾಗಿದ್ದಾರೆ. ದಾಳಿಗೆ ಒಳಗಾದ ಹಡಗಿನಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿಯನ್ನು ಸದ್ಯ ರಕ್ಷಿಸಲಾಗಿದ್ದು, ಇವರಲ್ಲಿ ಜಿಲ್ಲೆಯ ಪೆರ್ನೆ ನಿವಾಸಿ ರಚನ್ ಪೂಜಾರಿ ಕೂಡ ಸೇರಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮರ್ಚೆಂಟ್ ನೇವಿ ಹಡಗಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ಪೆರ್ನೆ ಬಿಳಿಯೂರು ನಿವಾಸಿ ರಚನ್…

Read More

T20 World Cup 2026: ಗೆಲುವಿನ ಖಾತೆ ತೆರೆಯದ ತಂಡಗಳಿಗೂ ಕೋಟಿ ಬಹುಮಾನ – Kannada News | T20 World Cup 2026: Winless Teams Oman, Namibia, Canada Still Earn ICC Prize Money

2026 ರ ಟಿ20 ವಿಶ್ವಕಪ್​ನ ಗುಂಪು ಹಂತ ಮುಕ್ತಾಯಗೊಂಡಿದೆ. ಇದರರ್ಥ ಈ ಟೂರ್ನಿಯಲ್ಲಿ 12 ತಂಡಗಳ ಪ್ರಯಾಣವೂ ಅಂತ್ಯಗೊಂಡಿದೆ. ವಾಸ್ತವವಾಗಿ ಒಟ್ಟು 20 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಅಂತಿಮವಾಗಿ 8 ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದರೆ, ಉಳಿದ 12 ತಂಡಗಳು ಗುಂಪು ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿವೆ. ಈ ತಂಡಗಳಲ್ಲಿ ಮೂರು ತಂಡಗಳಿಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅಂದರೆ ಈ ಮೂರು ತಂಡಗಳು ಗುಂಪು ಹಂತದಲ್ಲಿ ಆಡಿದ ಎಲ್ಲಾ 4 ಪಂದ್ಯಗಳನ್ನು ಸೋತವು. ಆದಾಗ್ಯೂ…

Read More

ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ – Kannada News | Allu Arjun removed shoes before taking the gift

ನಟ ಅಲ್ಲು ಅರ್ಜುನ್ (Allu Arjun) ತಮ್ಮ ಅಭಿಮಾನಿಗಳ ಸಮಾವೇಶದಲ್ಲಿ ಭಾಗಿ ಆಗಿದ್ದರು. ಎಎಎಫ್​​ಎ (ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್) ವತಿಯಿಂದ ಈ ಸಮಾವೇಶ ಆಯೋಜಿಸಲಾಗಿತ್ತು. ನಟ ಅಲ್ಲು ಅರ್ಜುನ್ ಅವರು ಸಮಾವೇಶದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಹಲವಾರು ಮಂದಿ ಅಲ್ಲು ಅರ್ಜುನ್ ಅವರಿಗಾಗಿ ವಿಶೇಷ ಉಡುಗೊರೆಗಳನ್ನು ಸಹ ತಂದಿದ್ದರು. ಅವರಲ್ಲಿ ಒಬ್ಬರು ತಮ್ಮ ಊರಿನ ವಿಶೇಷವೆಂದು ದೇವತೆಗಳ ‘ಬಾಗಿನ’ ರೀತಿಯ ಉಡುಗೊರೆಯೊಂದನ್ನು ತಂದಿದ್ದ. ಈ…

Read More

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ದೇಶದಲ್ಲೇ ಫಸ್ಟ್, ವಿಶ್ವದಲ್ಲಿ ನಂಬರ್ 2: 10 ಕಿಮೀ ಸಂಚಾರಕ್ಕೆ ಎಷ್ಟು ಟೈಮ್ ಬೇಕು ಗೊತ್ತಾ? – Kannada News | Traffic Jam: Bengaluru Number 1 In India And second Place In World

ಬೆಂಗಳೂರು, (ಆಗಸ್ಟ್ 09): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಅಂದ ತಕ್ಷಣ ನೆನಪಾಗೋದು ಟ್ರಾಫಿಕ್ (Traffic) . ಯಾವುದೇ ದಿಕ್ಕಿಗೆ ಹೋದರೂ ವಾಹನ ಭರಾಟೆ ಇದ್ದೆ ಇರುತ್ತೆ. ಈ ಕಾರಣಕ್ಕೆ ಹಲವು ಬಾರಿ ನಗರದ ಟ್ರಾಫಿಕ್,ಅಂತಾರಾಷ್ಟ್ರೀಯ ಮಟ್ಟದ ಚರ್ಚಾ ವಿಷಯವೂ ಆಗಿದೆ. ಈ ಮಧ್ಯೆ ಈಗ ಮತ್ತೊಂದು ಶಾಕಿಂಗ್ ಅಂಶ ಒಂದು ಹೊರಬಿದ್ದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಗರದ ಟ್ರಾಫಿಕ್ ಸ್ಥಿತಿ ಇನ್ನೆಲ್ಲಿಗೆ ಹೋಗಿ ತಲುಪುತ್ತೆ ಅನ್ನೋ ಆತಂಕ ಶುರುವಾಗಿದೆ. ಅತಿ ಹೆಚ್ಚು ಟ್ರಾಫಿಕ್ ಜಾಮ್…

Read More

ಡಿಜಿಪಿಯ ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್​​ ಮೇಲಿವೆ ಹಲವು ಆರೋಪಗಳು – Kannada News | DGP’s Private Video Goes Viral: Multiple Allegations Surface Against Ramachandra Rao

ಬೆಂಗಳೂರು, ಜನವರಿ 19: ಡಿಜಿಪಿ ರಾಮಚಂದ್ರ ರಾವ್​​ (DGP Ramachandra rao) ಕಚೇರಿಯಲ್ಲಿಯೇ, ಅದು ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಆ ಮೂಲಕ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ರಾಮಚಂದ್ರ ರಾವ್ ಮೇಲೆ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿವೆ. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್​​ ಸೇರಿದಂತೆ ಹಲವು ಕೇಸ್​ಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾವ್​​ ಮೇಲಿರುವ ಆರೋಪಗಳು ಯಾವವು? ಸದ್ಯ ರಾಮಚಂದ್ರ ರಾವ್ ಕಥೆ,…

Read More

3 ಹೆಸರಲ್ಲಿ ಪ್ರೀತಿ, ಮದ್ವೆ ನಾಟಕ: ಯುವಕರಿಗೆ ಗಾಳ ಹಾಕುತ್ತಿದ್ದವಳು ಮಾಡಿದ್ದೇನು ಗೊತ್ತಾ? – Kannada News | A Woman Cheating Youths On Love And Marriage Name at Dharwad

ಧಾರವಾಡ, (ಫೆಬ್ರವರಿ 17): ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು…

Read More

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ – Kannada News | Supreme Court Issues Notice to HD Revanna in Harassment Case, Questions Karnataka High Court Order

ಹೆಚ್​ಡಿ ರೇವಣ್ಣಗೆ ಸಂಕಷ್ಟImage Credit source: tv9 ನವದೆಹಲಿ, ಜುಲೈ 13: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಶಾಸಕ ಹೆಚ್​ಡಿ ರೇವಣ್ಣಗೆ (HD Revanna) ಸುಪ್ರೀಂ ಕೋರ್ಟ್ ಮಹತ್ವದ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ರೇವಣ್ಣ ಅವರಿಗೆ ನೀಡಿದ್ದ ದೋಷಮುಕ್ತ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ. ನ್ಯಾಯಮೂರ್ತಿ ಪರ್ದಿವಾಲಾ, ಕೆ.ವಿನೋದ್ ಚಂದ್ರನ್ ಅವರ ದ್ವಿಸದಸ್ಯ ಪೀಠವು…

Read More

MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ…

Read More

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ – Kannada News | Kichcha Sudeep express sadness over other language Actors

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್…

Read More