Headlines

ಮೈತ್ರಿ ಕಚೇರಿಯಲ್ಲಿ ಒಂದಾದ ‘7000 ಕೋಟಿ’ ನಿರ್ದೇಶಕರು: ದೊಡ್ಡ ಸ್ಕೆಚ್? – Kannada News | Super star directors meeting at Mythri movie Makers office

ಮೈತ್ರಿ ಮೂವಿ ಮೇಕರ್ಸ್ (Mythri Movie Makers), ತೆಲುಗಿನ ಬಲು ದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ. ಸಿನಿಮಾ ನಿರ್ಮಾಣಕ್ಕೆ ಇಳಿದು ಹೆಚ್ಚು ವರ್ಷವಾಗಿಲ್ಲವಾದರೂ ಒಂದರ ಹಿಂದೊಂದು ಭಾರಿ ದೊಡ್ಡ ಬಜೆಟ್​​ನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದಾರೆ. ಯಾರೂ ಊಹಿಸದ ಕಾಂಬಿನೇಷನ್​​ಗಳನ್ನು ತೆರೆಗೆ ತರುತ್ತಾ, ಪ್ರತಿಭಾವಂತ ನಿರ್ದೇಶಕರು, ಸ್ಟಾರ್ ನಟರ ಮೇಲೆ ಬಂಡವಾಳ ಹಾಕುತ್ತಾ, ಹಿಟ್ ಮೇಲೆ ಹಿಟ್ ಸಿನಿಮಾಗಳನ್ನು ಮೈತ್ರಿ ನೀಡುತ್ತಿದೆ. ಇದೀಗ ಮೈತ್ರಿ ಕಚೇರಿಯಲ್ಲಿ ಮೀಟಿಂಗ್ ಒಂದು ನಡೆದಿದ್ದು, ಬಲು…

Read More

‘ಹಾಗಾಗಿದ್ದರೆ..’; ವಿಜಯ್ ಗೆಲುವಿನಿಂದ ರಜನಿ ಫ್ಯಾನ್ಸ್​​ಗೆ ಭಾರಿ ನಿರಾಸೆ – Kannada News | Thalapathy Vijay’s TVK Sweeps TN Elections: Why Rajinikanth Fans Are Disappointed

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಭರ್ಜರಿ ಜಯ ಹೊಸ ಸಂಚಲನ ಮೂಡಿಸಿದೆ. ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅವರು ಇತಿಹಾಸ ಬರೆದಿದ್ದಾರೆ. ಆದರೆ, ವಿಜಯ್ ಅವರ ಈ ಗೆಲುವು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಲ್ಲಿ ಮಾತ್ರ ಒಂದು ರೀತಿಯ ನಿರಾಸೆ ಮತ್ತು ಬೇಸರವನ್ನು ಉಂಟುಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ದಳಪತಿ ವಿಜಯ್ ಅವರು ತಮ್ಮ ಸಿನಿಮಾ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ರಾಜಕೀಯ ಪ್ರವೇಶಿಸುವ ಧೈರ್ಯ ಮಾಡಿದರು….

Read More

ಈ ಉಡುಗೊರೆಗಳನ್ನು ನೀಡಿದ್ರೆ ಸಂಬಂಧದಲ್ಲಿ ಬಿರುಕು ಮೂಡೋದು ಗ್ಯಾರಂಟಿ – Kannada News | These items should not be given as gifts to anyone

ನಮ್ಮವರಿಗೆ, ಅದರಲ್ಲೂ ನಾವು ಪ್ರೀತಿಸುವ ಜೀವಕ್ಕೆ ಬಗೆಬಗೆಯ ಉಡುಗೊರೆಗಳನ್ನು (gifts) ನೀಡುವುದೆಂದರೆ ಅದೇನೋ ಸಂತೋಷ. ಇಂತಹ ಸಣ್ಣಪುಟ್ಟ ಸರ್‌ಪ್ರೈಸ್‌ಗಳು ಸಂಬಂಧಗಳಿಗೆ ಮಾಧುರ್ಯವನ್ನು ನೀಡುತ್ತದೆ. ಅದೇ ಈ ಗಿಫ್ಟ್‌ ನೀಡುವ ವಿಚಾರದಲ್ಲಿ ಮಾಡುವ ಕೆಲವೊಂದು ತಪ್ಪುಗಳು ಸಂಬಂಧವನ್ನೇ ಹಾಳು ಮಾಡುವ ಸಾಧ್ಯತೆ ಇದೆಯಂತೆ. ಹೌದು ಉಡುಗೊರೆಯನ್ನು ನೀಡುವಾಗ ಅದರಲ್ಲೂ ವಿಶೇಷವಾಗಿ ಜೀವನ ಸಂಗಾತಿ, ಲವರ್‌ಗೆ ಈ ಕೆಲವೊಂದು ನಿರ್ಧಿಷ್ಟ ವಸ್ತುಗಳನ್ನು ಉಡುಗೊರೆ ನೀಡಿದರೆ ಇದರಿಂದ ಸಂಬಂಧದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ ಎಂದು ಶಾಸ್ತ್ರಗಳು ಹೇಳುತ್ತವೆ. ಹಾಗಿದ್ದರೆ ಎಂತಹ…

Read More

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು

ಭೋಪಾಲ್, ಏಪ್ರಿಲ್ 10: ಕಾಡುಪ್ರಾಣಿಗಳ ಪಾಲಿಗೆ ಮನುಷ್ಯರು ಯಮಕಿಂಕರರಾಗುತ್ತಿದ್ದಾರೆ. ಇತ್ತೀಚೆಗೆ ಅಭಯಾರಣ್ಯದ ರಸ್ತೆಯೊಂದರಲ್ಲಿ ಚಿರತೆ ನಡೆದುಕೊಂಡು ಹೋಗುವಾಗ ಅದರ ಪಕ್ಕದವರೆಗೂ ಸಾಲುಗಟ್ಟಿ ವಾಹನಗಳನ್ನು ನಿಲ್ಲಿಸಿಕೊಂಡು ಫೋಟೋ ಕ್ಲಿಕ್ಕಿಸುತ್ತಾ, ಆ ಚಿರತೆಗೆ (Leopard) ಹೋಗಲು ದಾರಿಯನ್ನೂ ಬಿಡದೆ ಗೊಂದಲವನ್ನುಂಟುಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಕಾಡುಪ್ರಾಣಿಗಳ ಖಾಸಗಿತನಕ್ಕೆ ಸಫಾರಿಯ ಹೆಸರಿನಲ್ಲಿ ಯಾವ ರೀತಿ ತೊಂದರೆ ಮಾಡಲಾಗುತ್ತಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳಿಗೂ ಈ ವಿಡಿಯೋ ಕಾರಣವಾಗಿತ್ತು. ಇದೀಗ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಕಳೆದ 14 ತಿಂಗಳಲ್ಲಿ…

Read More

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ – Kannada News | Janam Sankhya Astrology: Dec 30th Fortune by Birth Number

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 30ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇತರರನ್ನು ಮೆಚ್ಚಿಸುವುದಕ್ಕೆ ಬಹಳ ಸಮಯ ಹೋಗಲಿದೆ. ಉದ್ಯೋಗ ಮಾಡುವ ಸ್ಥಳದಲ್ಲಿಯೇ ಇರಬಹುದು ಅಥವಾ ವೃತ್ತಿಪರರಾಗಿದ್ದಲ್ಲಿ ಕ್ಲೈಂಟ್ ಗಳನ್ನು ಮೆಚ್ಚಿಸುವ ಪ್ರಯತ್ನ ಇರಬಹುದು. ಯಾವುದೇ ರೀತಿಯಲ್ಲೂ ಫಲವನ್ನು…

Read More

Video: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಆನೆಗಳ (elephants) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಚಂದ. ಆನೆಗಳು ತನ್ನ ಸಹಜ ಗುಣದಿಂದಲೇ ಮನುಷ್ಯರಿಗೆ ಹತ್ತಿರವಾಗುತ್ತದೆ. ಅದರಲ್ಲೂ ಈ ತಾಯಾನೆಗಳು ಸಹಾಯ ಮಾಡಿದ ಮನುಷ್ಯರಿಗೆ ಕೃತಜ್ಞತೆ ಸಲ್ಲಿಸುವುದನ್ನು ನೋಡುವುದಕ್ಕೆ ಖುಷಿಯಾಗುತ್ತದೆ. ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಬಾಯಾರಿದ್ದ ತನ್ನ ಕಂದಮ್ಮನಿಗೆ ನೀರು ಕೊಟ್ಟದ್ದಕ್ಕೆ ಯುವಕನಿಗೆ ತಾಯಾನೆಯೊಂದು ಧನ್ಯವಾದ ತಿಳಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಯೋಗ್ (Yog) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಾನೆ ಗುಣವನ್ನು ಕಾಣಬಹುದು. ತಾಯಾನೆ…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಎರಡು ಭಾಗಗಳ ನಿರ್ಮಾಣಕ್ಕೆ ಸುಮಾರು 4000 ಕೋಟಿ ಬಜೆಟ್ ಮೀಸಲಿಡಲಾಗಿದೆಯಂತೆ. ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ…

Read More

ಭಾರತದ ಇಬ್ಬರು ಗೇಮಿಂಗ್ ಸ್ಟಾರ್​ಗಳು MOBA Legends 5v5 ಪ್ರವೇಶ; ಗೇಮಿಂಗ್ ಲೋಕದಲ್ಲಿ ಹೊಸ ಸಂಚಲನ – Kannada News | Rai Star & Gyan Gaming Join MOBA Legends 5v5: Indian Esports Strategic Shift

ಭಾರತೀಯ ಈ-ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಕೆಲವು ನಿರ್ಧಾರಗಳು ಕೇವಲ ಸ್ಟ್ರಾಟಿಜಿಕ್ ಇರುತ್ತವೆ ಎಂದಲ್ಲ, ಅವು ಒಳಗಿನಿಂದ ಹುಟ್ಟುವ ಎಮೋಶನ್ಸ್​ಗಳ ಪ್ರತಿಬಿಂಬವಾಗಿರುತ್ತವೆ. ಭಾರತೀಯ ಗೇಮಿಂಗ್ ಸ್ಟಾರ್​ಗಳೆನಿಸಿರುವ ರೈಸ್ಟಾರ್ (Rai Star) ಮತ್ತು ಗ್ಯಾನ್ ಗೇಮಿಂಗ್ (Gyan Gaming) ಅವರುಗಳು MOBA Legends 5v5 ಗೆ ಪ್ರವೇಶಿಸಿರುವುದು ಅಂತಹದ್ದೇ ಒಂದು ಕ್ಷಣ. ಇವರು ಹಿಂದೆ ಆಡುತ್ತಿದ್ದ ಗೇಮ್​ಗಳಿಂದ ಬಹಳ ಫೇಮಸ್ ಆದವರು. ಈಗ ಇವರ ಹೊಸ ಗೇಮ್ ಆಯ್ಕೆಯು ಕೇವಲ ಒಂದು ಘೋಷಣೆ ಮಾತ್ರವಲ್ಲ, ದೀರ್ಘ ಪ್ರಯಾಣದ ದಿಕ್ಕು ಬದಲಾವಣೆ. ಡಿಸೆಂಬರ್…

Read More