Headlines

ನಮಗೆ ಅರ್ಹತೆಯೇ ಇಲ್ಲ… ರಿಯಾನ್ ಪರಾಗ್ ಬೇಸರ..! – Kannada News | Riyan Parag Post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 62ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19.2 ಓವರ್​ಗಳಲ್ಲಿ 197 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್…

Read More

April Fool’s Day 2026: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ಈ ಜಗತ್ತಿನಾದ್ಯಂತ ಹಲವು ವಿಭಿನ್ನ, ವಿಶಿಷ್ಟ, ವಿಚಿತ್ರ ಆಚರಣೆಗಳಿವೆ. ಅವುಗಳಲ್ಲಿ ಏಪ್ರಿಲ್‌ ಫೂಲ್‌ ಡೇ (April Fool’s Day) ಕೂಡ ಒಂದು. ಪ್ರಪಂಚದಾದ್ಯಂತ ಏಪ್ರಿಲ್‌ 1 ರಂದು ಏಪ್ರಿಲ್‌ ಫೂಲ್‌ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನ ಪರಸ್ಪರ ಸುಳ್ಳುಗಳನ್ನು ಹೇಳಿ, ತಮಾಷೆ ಮಾಡಿ ಒಬ್ಬರಿಗೊಬ್ಬರು ಕಾಲೆಳೆಯುತ್ತಾರೆ. ಸ್ನೇಹಿತರು, ಆಪ್ತರ ತಮಾಷೆಯಿಂದ ತಾವು ಮೂರ್ಖರಾದೆವು ಎಂದು ತಿಳಿದ ಮೇಲೆಯೂ ಜನ ಜೋರಾಗಿ ಮನಬಿಚ್ಚಿ ನಗುತ್ತಾರೆ. ಒಟ್ಟಿನಲ್ಲಿ ಇದೊಂದು ದಿನ ಮಾತ್ರ ಎಂಥವರ ಮುಖದಲ್ಲೂ ನಗು ಮೂಡಿಸಿ ಬಿಡುತ್ತದೆ….

Read More

ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್​ ಬುಕ್​​, ಕ್ಷಮೆ‌ ಕೇಳಬೇಕು ಎಂದ ಉಗ್ರಪ್ಪ – Kannada News | Controversial Remarks on Lord Rama: Case Filed Against Prof. K.S. Bhagawan, Ugrappa Demands Apology

ದಾವಣಗೆರೆ, ಜೂನ್​ 14: ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮುಖ್ಯಾಂಶಗಳು ಶ್ರೀರಾಮನ…

Read More

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ. ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ…

Read More

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ – Kannada News | Belagavi: Husband Murders Wife Over Childlessness in Bailhongal, Arrested

ಪತ್ನಿಯನ್ನು ಕೊಲೆ ಮಾಡಿ ಹೃದಯಾಘಾತದಿಂದ ಸತ್ತಿದ್ದಾಳೆಂದ ಪತಿ! ಬೆಳಗಾವಿ, ಜನವರಿ 23: ಜಿಲ್ಲೆಯ ಬೈಲಹೊಂಗಲ (Belagavi) ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಪತಿ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ  ಮಾಡಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಪತ್ನಿಯ ಕಾಟದಿಂದ ಸಿಟ್ಟಿಗೆದ್ದ ಪತಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮೃತರ ಪೋಷಕರ ದೂರಿನ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶವ ನೋಡಿ ಅನುಮಾನಗೊಂಡ ಕುಟುಂಬಸ್ಥರು ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3…

Read More

ಚುನಾವಣೆ ಹೊಸ್ತಿಲಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ, ಕೈ-ಕಾಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವ ಪತ್ತೆ – Kannada News | Bangladesh Election Eve: Another Hindu Youth Murdered, Sparks Minority Safety Fears

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದ ಸಾರ್ವತ್ರಿಕ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಬುಧವಾರ 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ. ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು….

Read More

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ಆನೇಕಲ್​​, ಮಾರ್ಚ್​​ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳವರೆಗಿನ ಚಿಟ್ ಫಂಡ್‌ಗಳನ್ನು ನಡೆಸಿದ್ದಲ್ಲದೆ,…

Read More

Horoscope Today 18 January: ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 18 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಇದು ಭಾನುವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಮಾಘ ಮಾಸದ ಆರಂಭ, ಶಿಶಿರ ಋತು ಮತ್ತು ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿಯನ್ನು ಒಳಗೊಂಡಿದೆ. ಪೂರ್ವಾಷಾಢ ನಕ್ಷತ್ರ, ಹರ್ಷಣ ಯೋಗ ಮತ್ತು ಚತುಷ್ಪಾತ್ ಕರಣದ ಈ ದಿನವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಪೂರ್ವಜರ ಆಶೀರ್ವಾದ ಪಡೆಯಲು ಹಾಗೂ ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಅಮಾವಾಸ್ಯೆಯ ದಿನದಂದು ಮಂತ್ರ ಜಪ…

Read More

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್​​ 07: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ (GBA) ಚುನಾವಣೆಗೆ ಬಿಜೆಪಿ ಮತತು ಜೆಡಿಎಸ್​​ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತವೆಯೇ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಉತ್ತರಿಸಿದ್ದು, ಮೈತ್ರಿ ಕುರಿತ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಮೈತ್ರಿ ಇದೆ ಎಂದರೆ ಇದೆ, ಇಲ್ಲ ಎಂದರೆ ಇಲ್ಲ. ಆದರೆ, ನಾವು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ…

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More