Headlines

Bengaluru Air Quality: ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಏರ್ ಕ್ವಾಲಿಟಿ ಉತ್ತಮ – Kannada News | Bangalore Air Pollution Crisis: AQI Levels of Bengaluru and Mysore is Better

ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಏರ್ ಕ್ವಾಲಿಟಿ ಉತ್ತಮ ಬೆಂಗಳೂರು, ಮೇ 13: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು ಗುಣಮಟ್ಟ ಹೇಗಿದೆ? ಬೆಂಗಳೂರಿನ ಇಂದಿನ ಸರಾಸರಿ ವಾಯು ಗುಣಮಟ್ಟ…

Read More

ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ ‘ಧುರಂಧರ್ 2’: ಅನ್‌ಕಟ್ ಜಾಗತಿಕ ವರ್ಷನ್‌ನಲ್ಲಿ ಏನೆಲ್ಲಾ ಇರಲಿದೆ? – Kannada News | Ranveer Singh Dhurandhar 2 Uncut International Version OTT Release on Netflix India

ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಇತಿಹಾಸ ಸೃಷ್ಟಿಸಿರುವ ರಣವೀರ್ ಸಿಂಗ್ (Ranveer Singh) ಹಾಗೂ ಆದಿತ್ಯ ಧರ್ ಕಾಂಬಿನೇಷನ್‌ನ ಸೂಪರ್ ಹಿಟ್ ಆ್ಯಕ್ಷನ್ ಸ್ಲೈ ಥ್ರಿಲ್ಲರ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಇದೀಗ ಒಟಿಟಿ ಪ್ರೇಕ್ಷಕರನ್ನು ಮತ್ತೊಮ್ಮೆ ರಂಜಿಸಲು ಸಜ್ಜಾಗಿದೆ. ಜೂನ್ 19ರಿಂದ ಈ ಚಿತ್ರದ ಬಹುನಿರೀಕ್ಷಿತ ‘ಅನ್‌ಕಟ್ ಇಂಟರ್ನ್ಯಾಷನಲ್ ವರ್ಷನ್’ (Uncut International Version) ನೆಟ್‌ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಆಗಲಿದೆ. ಕೆಲವೇ ವಾರಗಳ ಹಿಂದೆಯಷ್ಟೇ (ಜೂನ್ 4)…

Read More

ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ – Kannada News | September 21 movie director Karen Kshiti Suvarna to talk in world woman Cannes agenda

2026ನೇ ಸಾಲಿನ ಕಾನ್ ಚಿತ್ರೋತ್ಸವಕ್ಕೆ (Cannes Film Festival) ಸಿದ್ಧತೆ ನಡೆಯುತ್ತಿದೆ. ಈ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಭಾಗವಹಿಸುವುದು ಎಂದರೆ ಹೆಮ್ಮೆಯೇ ಸರಿ. ಈ ಬಾರಿ ನಡೆಯಲಿರುವುದು 79ನೇ ಕಾನ್ ಚಿತ್ರೋತ್ಸವ. ಅದರ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ (Karen Kshiti Suvarna) ಅವರು ಭಾಷಣ ಮಾಡಲಿದ್ದಾರೆ. 22ರ ಪ್ರಾಯದ ಈ ಯುವ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ (September 21)…

Read More

ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ತುಂತುರು ಮಳೆ? ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ…

Read More

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ, ಡಿಸೆಂಬರ್​ 23: ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರು ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಕ್ಷಮೆ ಕೇಳಿದ ಕಮಿಡಿಯನ್ ಪ್ರಣಿತ್, ಝಾಡಿಸಿದ ‘ಕಿರಿಕ್’ ಹುಡುಗಿ ಸಂಯುಕ್ತ – Kannada News | Samyuktha Hegde slams Pranit More’s apology over 370 biryani row, calling it shameful

ಕಮಿಡಿಯನ್​ಗಳು ಕೆಲವರು ಪದೇ ಪದೇ ಋಣಾತ್ಮಕ ಕಾರಣಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಕೆಲ ಕಮಿಡಿಯನ್​​ಗಳು ಹಾಸ್ಯದ ಹೆಸರಲ್ಲಿ ತೀರ ಅಶ್ಲೀಲ, ನೈತಿಕವಲ್ಲದ ವಿಷಯಗಳನ್ನು ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಮತ್ತು ಕಾನೂನಿನಂದ ಹಾಗೂ ಸಮಾಜದಿಂದ ತೀವ್ರ ಟೀಕೆ ಮತ್ತು ವಿಮರ್ಶೆಗೆ ಒಳಗಾಗುತ್ತಿದ್ದಾರೆ. ಕಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ಇಂಥಹದ್ದೇ ಒಂದು ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಗ್​​ಬಾಸ್​​ಗೆ ಸಹ ಹೋಗಿ ಬಂದಿರುವ ಪ್ರಣಿತ್ ಮೋರೆ, ನಡೆಸಿಕೊಡುವ ಶೋ ಒಂದರಲ್ಲಿ ವ್ಯಕ್ತಿಯೊಬ್ಬ 370 ರೂಪಾಯಿ ಬಿರಿಯಾನಿ ಕೊಡಿಸಿ, ಯುವತಿಯನ್ನು ಹೇಗೆಲ್ಲ…

Read More

ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | Frequent Night Waking: Heart & Brain Risks

ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಮೊದಲು ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ನಿದ್ರೆ ಸರಿಯಾಗಿ ಆಗದೆಯೇ ಪದೇ ಪದೇ ಎಚ್ಚರವಾಗುತ್ತಿದ್ದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಹೌದು, ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಹೊಸ ಸಂಶೋಧನೆಯ ಪ್ರಕಾರ, ರಾತ್ರಿ ನಿದ್ರೆಯಲ್ಲಿ ಆಗಾಗ ಎಚ್ಚರಗೊಂಡು ಸರಿಯಾಗಿ ನಿದ್ರೆ ಆಗದಿದ್ದರೆ ಅದು ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅನೇಕ ರೀತಿಯ ಅಪಾಯಕಾರಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಸಂಶೋಧನೆಯ ಪ್ರಕಾರ,…

Read More

ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!

ಕಾರವಾರ, ಜೂನ್ 30: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹವಾಮಾನ ಇಲಾಖೆಯು ಜುಲೈ 2ರವರೆಗೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜನರಿಗೆ ಮನವಿ ಮಾಡಿದ್ದಾರೆ. ನದಿ…

Read More

ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಡಿಸಿಎಂ ಹೆಸರು ಉಲ್ಲೇಖ – Kannada News | Bengaluru Bomb Hoax: Japan, Dutch Embassies Targeted; TN DyCM Name Mentioned

ಬೆಂಗಳೂರು, ಫೆಬ್ರವರಿ 09: ನಗರದಲ್ಲಿರುವ ಜಪಾನ್, ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್​​ ಬೆದರಿಕೆ ಹಾಕಲಾಗಿದ್ದು, ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ. ಬೆಳಗ್ಗೆ 8.40ಕ್ಕೆ ರಾಯಭಾರ ಕಚೇರಿ ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಈ ವೇಳೆ ಯಾವುದೇ ಸ್ಫೋಟಕ ಸಾಮಗ್ರಿ ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ…

Read More

ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ – Kannada News | Sun, Mercury, Venus, and Mars Conjunction in Shravana Nakshatra, Capricorn: Astrological Impacts and Benefits for 12 zodiac signs

ಗ್ರಹಗಳು ಒಂದೇ ರಾಶಿಯಲ್ಲಿ ಬರುವುದು ಒಂದಾದರೆ, ಒಂದೇ ನಕ್ಷತ್ರದಲ್ಲಿ ಇರುವುದು ಮತ್ತೂ ಸಾಮಿಪ್ಯವನ್ನು ಹೇಳುತ್ತದೆ. ಒಂದೇ ಪಾದವಂತೂ ನಿಕಟವರ್ತಿತ್ವದ ಸೂಚಕ. ಈ ವಾರ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಈ ನಾಲ್ಕು ಪ್ರಮುಖ ಗ್ರಹಗಳು ಶ್ರವಣ ನಕ್ಷತ್ರದಲ್ಲಿ ಅಂದರೆ ಮಕರ ರಾಶಿಯಲ್ಲಿ ಒಂದೇ ಬಾರಿಗೆ ಸಂಧಿಸಿದಾಗ ಅದು ಅತ್ಯಂತ ಪ್ರಭಾವಶಾಲಿ ಸಮಯವಾಗಿರುತ್ತದೆ. ಶ್ರವಣ ನಕ್ಷತ್ರವು ಚಂದ್ರನ ಆಧಿಪತ್ಯದಲ್ಲಿದ್ದು, ಮನಸ್ಸು, ತಾಯಿ, ನೀರಿಗೆ ಸಂಬಂಧಿಸಿದ ವಿಚಾರ, ಜ್ಞಾನ ಮತ್ತು ಶಿಸ್ತಿನ ಸಂಕೇತವಾಗಿದೆ. ​ಈ ಸಂಯೋಜನೆಯಿಂದ ಜ್ಯೋತಿಷ್ಯ ರಿತ್ಯಾ…

Read More