Headlines

Samudrika Shastra: ದೇಹದ ಈ ಭಾಗದಲ್ಲಿ ಮಚ್ಚೆ ಇರುವವರಿಗೆ ಹಣಕ್ಕೆಂದೂ ಕೊರತೆಯಾಗದು! – Kannada News | Stomach Birthmark Meaning: Unveiling Destiny and Personality by Samudrika Shastra

ಪ್ರತಿಯೊಬ್ಬ ಮನುಷ್ಯನ ದೇಹದಲ್ಲೂ ಯಾವುದಾದರೂ ಒಂದು ಭಾಗದಲ್ಲಿ ಹುಟ್ಟುಮಚ್ಚೆ ಇರುವುದು ಸಹಜ. ಸಾಮಾನ್ಯವಾಗಿ ನಾವು ಇದನ್ನು ಅಷ್ಟಾಗಿ ಗಮನಿಸುವುದಿಲ್ಲ, ಆದರೆ ಸಾಮುದ್ರಿಕ ಶಾಸ್ತ್ರದ ಪ್ರಕಾರ ದೇಹದ ವಿವಿಧ ಭಾಗಗಳಲ್ಲಿ ಇರುವ ಹುಟ್ಟುಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವ, ಅದೃಷ್ಟ ಮತ್ತು ಜೀವನದ ಹಾದಿಯನ್ನು ಸೂಚಿಸುತ್ತವೆ ಎಂದು ನಂಬಲಾಗಿದೆ. ದೇಹದ ಮೇಲಿನ ಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತವೆ ಎಂದು ಹೇಳಲಾಗುತ್ತದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ ಹೊಟ್ಟೆಯ ಮೇಲೆ ಇರುವ ಹುಟ್ಟುಮಚ್ಚೆ ಪುರುಷರು ಮತ್ತು ಮಹಿಳೆಯರ ಜೀವನದಲ್ಲಿ ವಿಭಿನ್ನ ರೀತಿಯ ಪರಿಣಾಮಗಳನ್ನು ಉಂಟುಮಾಡುತ್ತದೆ….

Read More

Valentine’s Week 2026: ನಿಮ್ಮ ಸಂಗಾತಿಗೆ ಈ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ತಪ್ಪನ್ನು ಮಾಡಲೇಬೇಡಿ – Kannada News | Valentine’s Week 2026: Don’t make the mistake of gifting these items to your partner

ವ್ಯಾಲೆಂಟೈನ್‌ ವೀಕ್‌ (Valentine’s Week) ಈಗಾಗಲೇ ಆರಂಭವಾಗಿದೆ. ಪ್ರೇಮಪಕ್ಷಿಗಳು ಪರಸ್ಪರ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ಸಮಯ ಇದು. ರೋಸ್‌ ಡೇಯಿಂದ ಹಿಡಿದು ವ್ಯಾಲೆಂಟೈನ್‌ ಡೇ ವರೆಗೆ ಹೆಚ್ಚಿನವರು ತಮ್ಮ ಸಂಗಾತಿಗೆ ಒಂದಲ್ಲಾ ಒಂದು ರೀತಿಯ ಸರ್ಪ್ರೈಸ್‌ ಗಿಫ್ಟ್‌ಗಳನ್ನು ನೀಡುತ್ತಿರುತ್ತಾರೆ. ಹೀಗೆ ನೀವು ಕೂಡ ಗಿಫ್ಟ್‌ಗಳನ್ನು ನೀಡಿ ನಿಮ್ಮ ಸಂಗಾತಿಗೆ ಸರ್ಪ್ರೈಸ್‌ ಕೊಡುವ ಪ್ಲಾನ್‌ನಲ್ಲಿ ಇದ್ದೀರಾ? ಹಾಗಿದ್ರೆ ಈ ಸುದ್ದಿ ನಿಮಗಾಗಿ. ಪ್ರೇಮಿಗಳ ದಿನವಾಗಲಿ ಅಥವಾ ಇನ್ಯಾವುದೇ ದಿನವಾಗಲಿ, ನಿಮ್ಮ ಸಂಗಾತಿಗೆ ಈ ಕೆಲವು ವಸ್ತುಗಳನ್ನು ಗಿಫ್ಟ್‌ ಆಗಿ…

Read More

ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ – Kannada News | Food Safety Crisis: Malad Vendor Poisons Fruits with Ratol; Public Outrage in Mumbai

ಮುಂಬೈ: ಮುಂಬೈನ ಮಾಲಾಡ್ ಪ್ರದೇಶದಲ್ಲಿ ನಡುರಸ್ತೆಯಲ್ಲೇ ಹಣ್ಣುಗಳ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ ‘ರಾಟೋಲ್’ (Ratol) ಎಂಬ ಇಲಿ ಪಾಷಾಣವನ್ನು ಸವರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವ್ಯಾಪಾರಿಯು ತನ್ನ ಹಣ್ಣಿನ ತಳ್ಳುಗಾಡಿಯ ಮೇಲೆ ಹಣ್ಣುಗಳನ್ನು ಜೋಡಿಸುವ ಮೊದಲು ಅವುಗಳಿಗೆ ಇಲಿ ಪಾಷಾಣವನ್ನು ಹಚ್ಚುತ್ತಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹಣ್ಣುಗಳಿಗೆ ಇಲಿಗಳು ಬರದಂತೆ ತಡೆಯಲು ಇಂತಹ ಅಪಾಯಕಾರಿ ಕೆಲಸ ಮಾಡುತ್ತಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮನುಷ್ಯರು ಸೇವಿಸುವ…

Read More

ನಿಮ್ಮ ಅಂಗೈಯಲ್ಲಿದೆ ಸರ್ಕಾರಿ ಉದ್ಯೋಗದ ಯೋಗ? ರೇಖೆಗಳು ಹೇಳುವ ಭವಿಷ್ಯ ಹೀಗಿದೆ!

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಅಂಗೈಯಲ್ಲಿರುವ ರೇಖೆಗಳು ಕೇವಲ ವಿಧಿಲಿಖಿತವಲ್ಲ, ಅವು ವೃತ್ತಿಜೀವನ ಮತ್ತು ಭವಿಷ್ಯದ ದಾರಿದೀಪಗಳಾಗಿವೆ. ಕೈಯಲ್ಲಿರುವ ಪರ್ವತ ರೇಖೆ, ಸೂರ್ಯ ರೇಖೆ ಮತ್ತು ವಿಜಯ ರೇಖೆಗಳು ಒಬ್ಬ ವ್ಯಕ್ತಿಯ ಜೀವನದ ಯಶಸ್ಸನ್ನು ನಿರ್ಧರಿಸುತ್ತವೆ. ಅದರಲ್ಲೂ ವಿಶೇಷವಾಗಿ, ಸಮಾಜದಲ್ಲಿ ಗೌರವ ತಂದುಕೊಡುವ ‘ಸರ್ಕಾರಿ ಕೆಲಸ’ ಪಡೆಯುವ ಯೋಗ ನಿಮ್ಮ ಕೈ ರೇಖೆಯಲ್ಲಿದೆಯೇ ಎಂದು ತಿಳಿಯಲು ಈ ಕೆಳಗಿನ ಅಂಶಗಳನ್ನು ಗಮನಿಸಬೇಕು. ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಗುರುತಿಸಲು ಸೂರ್ಯ ಪರ್ವತ ಮತ್ತು ಗುರು ಪರ್ವತಗಳು ಅತ್ಯಂತ ನಿರ್ಣಾಯಕ…

Read More

ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ – Kannada News | Indians SIPs main reason behind falling rupee and exiting of FPIs, says Jefferies

ನವದೆಹಲಿ, ಮೇ 24: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ (Jefferies), ಭಾರತೀಯ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯಲ್ಲಿ ಸದ್ಯ ನಡೆಯುತ್ತಿರುವ ಮೂರು ಪ್ರಮುಖ ವಿದ್ಯಮಾನಗಳ ನಡುವಿನ ಆಸಕ್ತಿದಾಯಕ ನಂಟನ್ನು ಬಿಚ್ಚಿಟ್ಟಿದೆ. ಭಾರತೀಯರಲ್ಲಿ ಹೆಚ್ಚುತ್ತಿರುವ ಮ್ಯೂಚುಯಲ್ ಫಂಡ್ ಎಸ್‌ಐಪಿ (SIP) ಹೂಡಿಕೆ, ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರ (FPI) ಭಾರಿ ಪ್ರಮಾಣದ ಹಣದ ಹಿಂತೆಗೆತ (FPI outflows), ಮತ್ತು ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿಯ ಮೌಲ್ಯ ಕುಸಿತ, ಈ ಮೂರು ಬೆಳವಣಿಗೆಗಳ ಮಧ್ಯೆ ಒಂದಕ್ಕೊಂಡು ನಂಟು ಬೆಸೆದುಕೊಂಡಿರುವುದನ್ನು ಜೆಫರೀಸ್…

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

ವಿಷ್ಣುವರ್ಧನ್​​​ಗೆ ನಾನ್​ ವೆಜ್ ತಿನ್ನೋದನ್ನು ಕಲಿಸಿದ್ದು ಯಾರು? ಆರು ತಿಂಗಳು ತಿನ್ನದೇ ಇರುತ್ತಿದ್ದಿದ್ದೇಕೆ?

ಇತ್ತೀಚೆಗೆ ಧನಂಜಯ್ (Dhananjay) ಅವರ ಆಹಾರ ಕ್ರಮ ಚರ್ಚೆಗೆ ಕಾರಣ ಆಗಿದ್ದು ಗೊತ್ತೇ ಇದೆ. ಲಿಂಗಾಯತ ಸಮುದಾಯಕ್ಕೆ ಸೇರಿ ಅವರು ನಾನ್ ವೆಜ್ ತಿಂದಿದ್ದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಅನೇಕರು ಕೇಳಿದ್ದರು. ಆದರೆ, ಧನಂಜಯ್ ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ತಮ್ಮನ್ನು ತಾವು ಅವರು ಸಮರ್ಥಿಸಿಕೊಂಡರು. ಈ ಸಂದರ್ಭದಲ್ಲೇ ವಿಷ್ಣುವರ್ಧನ್ ಅವರ ಊಟದ ಪದ್ದತಿ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದೇ ಹೇಳಬಹುದು. ವಿಷ್ಣುವರ್ಧನ್ ಅವರು ನಾನ್​​ವೆಜ್ ತಿನ್ನುತ್ತಿದ್ದರು. ಅವರು ಬ್ರಾಹ್ಮಣ ಕುಟುಂಬದವರಾದರೂ ಆಹಾರ ಪದ್ಧತಿಯನ್ನು ತಮ್ಮಿಷ್ಟದಂತೆ ರೂಢಿಸಿಕೊಂಡರು….

Read More

ವಿಜಯ್ ರಾಘವೇಂದ್ರ ನಟನೆಯ ‘ಶ್ರೀಮತಿ ಸಿಂಧೂರ’ ಟೀಸರ್, ಹಾಡು ರಿಲೀಸ್ – Kannada News | Vijay Raghavendra starrer Srimathi Sindhura Kannada movie song and teaser released

ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ‘ಶ್ರೀಮತಿ ಸಿಂಧೂರ’ (Srimathi Sindhura) ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಆರ್ ಆ್ಯಂಡ್ ಆರ್ ಎಂಟರ್‌ಪ್ರೈಸಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್. ನಾಗೀರೆಡ್ಡಿ ಅವರು ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಆರ್. ಅನಂತರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಜೊತೆ ನಾಯಕಿಯಾಗಿ ಪ್ರಿಯಾ ಹೆಗಡೆ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ…

Read More

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

ನವದೆಹಲಿ, ಏಪ್ರಿಲ್ 9: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ (Assembly Elections) ಇಂದು (ಏಪ್ರಿಲ್ 9) ಮತದಾನ ಮುಕ್ತಾಯವಾಯಿತು. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಬಿಗಿ ಭದ್ರತೆಯಲ್ಲಿ ನಡೆಸಲಾಯಿತು. ಮೂರು ರಾಜ್ಯಗಳ ವಿಧಾನಸಭೆಗಳಲ್ಲಿ ನೂರಾರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಪ್ರಮುಖ ನಾಯಕರು ಆರಂಭಿಕ ಮತದಾರರಲ್ಲಿ…

Read More

‘ಧುರಂಧರ್ 2’ ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ನಿರೀಕ್ಷೆಯಲ್ಲಿ ಸಂಜಯ್ ದತ್

ಬಾಲಿವುಡ್‌ನ ಅನುಭವಿ ನಟ ಸಂಜಯ್ ದತ್ (Sanjay Dutt) ಅವರಿಗೆ ಈಗ ಯಶಸ್ಸಿನ ಸುಗ್ಗಿಯ ಕಾಲ. ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿ ಅಭೂತಪೂರ್ವ ಯಶಸ್ಸು ಸಾಧಿಸಿವೆ. ಈ ಗೆಲುವಿನ ಬೆನ್ನಲ್ಲೇ ಸಂಜಯ್ ದತ್ ಈಗ ‘ರಾಜ ಶಿವಾಜಿ’ (Raja Shivaji) ಐತಿಹಾಸಿಕ ಚಿತ್ರದ ಮೂಲಕ ಮತ್ತೊಂದು ಬ್ಲಾಕ್‌ಬಸ್ಟರ್ ನೀಡಲು ಸಜ್ಜಾಗಿದ್ದಾರೆ. ಅಲ್ಲದೇ, ‘ಆಖ್ರಿ ಸವಾಲ್’ ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗಿದೆ. ಮರಾಠ ಸಾಮ್ರಾಜ್ಯದ ಕಥೆಯಿರುವ…

Read More