Headlines

4 ಸೀಸನ್​ಗಳಲ್ಲೂ ಫೈನಲ್​ಗೇರಿದ ‘ಸನ್​ರೈಸರ್ಸ್​’ – Kannada News | Sunrisers Eastern Cape have made it to their 4th finals in 4 seasons

ಸೌತ್ ಆಫ್ರಿಕಾ ಟಿ20 ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಎಂದಿನಂತೆ ಈ ಬಾರಿ ಕೂಡ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡ ಕಣಕ್ಕಿಳಿಯಲಿದೆ. ಅಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನ ಪ್ರತಿ ಸೀಸನ್​ನಲ್ಲೂ ಫೈನಲ್​ ಆಡಿದ ವಿಶೇಷ ದಾಖಲೆಯೊಂದನ್ನು ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತನ್ನದಾಗಿಸಿಕೊಂಡಿದೆ. 2023 ರಲ್ಲಿ ಶುರುವಾದ ಸೌತ್ ಆಫ್ರಿಕಾ ಟಿ20 ಲೀಗ್​ನ ಮೊದಲ ಸೀಸನ್​ನಲ್ಲಿ ಪ್ರಿಟೊರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕ್ಯಾಪಿಟಲ್ಸ್ ಪಡೆಯನ್ನು…

Read More

Vasthu Tips: ಅಡುಗೆಮನೆಯೊಳಗೆ ಚಪ್ಪಲಿ ಧರಿಸಬಾರದೇ? ವಾಸ್ತು ತಜ್ಞರು ಹೇಳುವುದೇನು?

ಭಾರತೀಯ ಸಂಸ್ಕೃತಿಯಲ್ಲಿ ಅಡುಗೆಮನೆಯನ್ನು ಕೇವಲ ಆಹಾರ ತಯಾರಿಸುವ ಸ್ಥಳವೆಂದು ಪರಿಗಣಿಸದೆ, ಅದನ್ನು ‘ಲಕ್ಷ್ಮಿಯ ನಿವಾಸ’ ಮತ್ತು ‘ಅನ್ನಪೂರ್ಣೇಶ್ವರಿಯ ಸನ್ನಿಧಿ’ ಎಂದು ಪೂಜಿಸಲಾಗುತ್ತದೆ. ಆದರೆ ಆಧುನಿಕ ಜೀವನಶೈಲಿಯ ಧಾವಂತದಲ್ಲಿ, ನಾವು ತಿಳಿಯದೆಯೇ ಹೊರಗಿನ ಧೂಳು ತುಂಬಿದ ಪಾದರಕ್ಷೆಗಳನ್ನು ಅಥವಾ ಮನೆಯೊಳಗಿನ ಚಪ್ಪಲಿಗಳನ್ನು ಧರಿಸಿ ಅಡುಗೆಮನೆ ಪ್ರವೇಶಿಸುತ್ತೇವೆ. ವಾಸ್ತು ಶಾಸ್ತ್ರ ಮತ್ತು ವಿಜ್ಞಾನದ ಪ್ರಕಾರ, ಈ ಒಂದು ಸಣ್ಣ ಅಭ್ಯಾಸವು ನಿಮ್ಮ ಮನೆಯ ನೆಮ್ಮದಿಯನ್ನೇ ಕಸಿದುಕೊಳ್ಳಬಲ್ಲದು. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಧನಾತ್ಮಕ ಶಕ್ತಿಯ ಕೇಂದ್ರ. ಚಪ್ಪಲಿಗಳು ಹೊರಗಿನ ನಕಾರಾತ್ಮಕ…

Read More

ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ; 4 ಕಡೆ ವೋಟರ್ ಐಡಿ ಇರುವ ಆರೋಪ – Kannada News | Arrest warrant against actor Prakash Raj for having 4 voter ID card

ಬಹುಭಾಷ ನಟ ಪ್ರಕಾಶ್ ರಾಜ್ (Prakash Raj) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. 4 ಬೇರೆ ಬೇರೆ ಕಡೆಗಳಲ್ಲಿ ವೋಟರ್ ಐಡಿ ಹೊಂದಿರುವ ಆರೋಪದ ಮೇಲೆ ಅವರ ವಿರುದ್ಧ ವಕೀಲ ದಿಲೀಪ್ ಕುಮಾರ್ ಎಂಬುವವರು ದೂರು ನೀಡಿದ್ದರು. 2019ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ನಂತರ ಪೊಲೀಸ್ ಆಯುಕ್ತರಿಗೆ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು. ಅಲ್ಲಿಯೂ ಕ್ರಮ ತೆಗೆದುಕೊಳ್ಳದ ಕಾರಣದಿಂದ ನ್ಯಾಯಾಲಯದಲ್ಲಿ ದಿಲೀಪ್ ಕುಮಾರ್ ಅವರು…

Read More

Union Budget 2026 : ಬೈಕ್​ ಅಪಘಾತ ಪರಿಹಾರ ವಿಮೆ ಹಣಕ್ಕಿಲ್ಲ ತೆರಿಗೆ; ಮಹತ್ವದ ಘೋಷಣೆ – Kannada News | Budget 2026; FM Nirmala Sitharaman Announces No Tax On Interest Awarded for Insurance Claims on the Motor Accident

ವಿತ್ತ ಸಚಿವರಿಂದ ಮಹತ್ವದ ಘೋಷಣೆImage Credit source: Google ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ತಮ್ಮ ದಾಖಲೆಯ 9ನೇ ಬಜೆಟ್​​ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಏಪ್ರಿಲ್ 1ರಿಂದ ನೂತನ ಐಟಿ ಕಾಯ್ದೆ ಜಾರಿಯ ಬಗ್ಗೆ ಸಚಿವರು ಮಾಹಿತಿ ನೀಡಿದ್ದು, ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ರವರೆಗೂ ಅವಕಾಶ ನೀಡಿರೋದಾಗಿ ತಿಳಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಅಪರಾಧ ಮಾಡಿದ್ರೆ ಶಿಕ್ಷೆ ಬಗ್ಗೆ ಕೋರ್ಟ್​​ನಲ್ಲಿ ತೀರ್ಮಾನ ಆಗಲಿದೆ. ಸಣ್ಣ ತೆರಿಗೆ ಅಪರಾಧಗಳಿಗೆ ಕೇವಲ ದಂಡ ಮಾತ್ರ…

Read More

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು? – Kannada News | Shah Rukh Khan witty reply to female fan in Mangalore event Video goes viral

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ (Shah Rukh Khan) ಅವರ ಸಮಯಪ್ರಜ್ಞೆ ಮತ್ತು ಹಾಸ್ಯ ಪ್ರಜ್ಞೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತು. ಇತ್ತೀಚೆಗೆ ಮಂಗಳೂರಿನಲ್ಲಿ (Mangalore) ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಅನಿರೀಕ್ಷಿತವಾಗಿ ವ್ಯಕ್ತಪಡಿಸಿದ ಪ್ರೀತಿಯ ಮಾತು, ಇಡೀ ಸಂಜೆಯ ಅತ್ಯಂತ ತಮಾಷೆಯ ಕ್ಷಣವಾಗಿ ಬದಲಾಯಿತು. ಆ ಅಭಿಮಾನಿ, ‘ನಾನು ನನ್ನ ಗಂಡನಿಗಿಂತಲೂ ನಿಮ್ಮನ್ನು ಹೆಚ್ಚಾಗಿ ಪ್ರೀತಿಸುತ್ತೇನೆ’ ಎಂದು ವೇದಿಕೆ ಮೇಲಿದ್ದ ಶಾರುಖ್ ಅವರಿಗೆ ಹೇಳಿದರು. ಇದಕ್ಕೆ ಕಿಂಚಿತ್ತೂ ತಡಮಾಡದ ಶಾರುಖ್, ‘ಇದನ್ನೆಲ್ಲಾ ನೀವು ನನಗೆ ಖಾಸಗಿಯಾಗಿ…

Read More

ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ! – Kannada News | Mangaluru Monsoon Preparedness Row: Vedavyas Kamath Criticises Dinesh Gundu Rao Over Negligence in Flooding Precautions

Mangalore Politicsaಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿImage Credit source: tv9 ಮಂಗಳೂರು, ಮೇ 25: ಕರಾವಳಿ (Coastal Karnataka) ಭಾಗದಲ್ಲಿ ಮಳೆಗಾಲ ಆರಂಭವಾಯಿತೆಂದರೆ ಸಾಕು, ಇಲ್ಲಿನ ಸಾರ್ವಜನಿಕರಲ್ಲಿ ಆತಂಕದ ನೆರಳು ಆವರಿಸುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲ ಸೃಷ್ಟಿಸಿದ ಭೀಕರ ಅವಾಂತರಗಳು ಮತ್ತು ಪ್ರಾಣಹಾನಿಯ ಕಹಿ ನೆನಪುಗಳು ಜನರನ್ನು ಇಂದಿಗೂ ಬೆಚ್ಚಿಬೀಳಿಸುತ್ತವೆ. ಆದರೆ, ಈ ಬಾರಿಯ ಮುಂಗಾರು (Monsoon) ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದ್ದರೂ, ಮಂಗಳೂರು ಮಹಾನಗರ ಪಾಲಿಕೆ (MCC) ವ್ಯಾಪ್ತಿಯಲ್ಲಿ ಜಿಲ್ಲಾಡಳಿತ…

Read More

ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Cruelty in Bengaluru: Coconut Seller Attacks Stray Dog with Machete in K.R. Puram; Brutal Act Caught on CCTV

ಬೆಂಗಳೂರು, ಏಪ್ರಿಲ್ 26: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್…

Read More

ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ – Kannada News | Heartwarming Viral Video: Flower Seller’s Respect and Joy Inspires

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ಹೂವು ಮಾರುವ ಮಹಿಳೆಯ ಮುಗ್ಧತೆ ಮತ್ತು ಆಕೆಯ ಮುಖದಲ್ಲಿರುವ ಸುಂದರವಾದ ನಗು ಎಲ್ಲರ ಗಮನ ಸೆಳೆಯುತ್ತದೆ. ಆಕೆ ಹಣಕ್ಕಿಂತ ಹೆಚ್ಚಾಗಿ ಪ್ರೀತಿ ಮತ್ತು ಗೌರವಕ್ಕೆ ಬೆಲೆ ನೀಡುತ್ತಾಳೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತದೆ. ಈ ವಿಡಿಯೋ ಇಷ್ಟೊಂದು ಜನರಿಗೆ ತಲುಪಲು ಮುಖ್ಯ ಕಾರಣ ಆ ಹೂವು ಮಾರುವ ಮಹಿಳೆಯ ಆತ್ಮವಿಶ್ವಾಸ ಮತ್ತು ಮುಗ್ಧತೆ ಕಾರಣ. ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಗ್ರಾಹಕರೊಂದಿಗೆ ಚೌಕಾಶಿ ಮಾಡುವುದನ್ನು…

Read More

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್ – Kannada News | Canadian Man’s Hyderabad vs Bangalore Road Video Sparks Online Debate

ವೈರಲ್​​ ಆದ ಕೆನಡಾ ವ್ಯಕ್ತಿಯ ಹೈದರಾಬಾದ್ vs ಬೆಂಗಳೂರು ರಸ್ತೆ ವಿಡಿಯೋ ಬೆಂಗಳೂರು, ಮೇ 20: ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳು ದುರಾವಸ್ಥೆ ವಿಚಾರಕ್ಕೆ ಮೇಲಿಂದ ಮೇಲೆ ಸುದ್ದಿಯಾಗುತ್ತಲೇ ಇರುತ್ತವೆ. ಈ ನಡುವೆ ಕೆನಡಾದ ವ್ಯಕ್ತಿಯೊಬ್ಬರು ಹೈದರಾಬಾದ್ ನಗರದಲ್ಲಿನ ರಸ್ತೆಗಳನ್ನು ಹೊಗಳಿ, ಅದನ್ನು ಬೆಂಗಳೂರಿನೊಂದಿಗೆ ಹೋಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನ ರಸ್ತೆಗಳು ಎಷ್ಟು ಸುಗಮ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿವೆ. ಆದರೆ ಬೆಂಗಳೂರಿನ ರೋಡ್​​ಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿ ಕ್ಯಾಲೆಬ್ ಫ್ರೀಸೆನ್…

Read More

ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ?: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ – Kannada News | Priyank Kharge Mocks BJP: ‘Those Who Loot in Rama’s Name Will Tell the Truth in Manjunath’s Name?’

ಬೆಂಗಳೂರು, ಜೂನ್​​ 22: ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಗೆ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರಿಂದ ಆಣೆ ಪ್ರಮಾಣ ವಿಚಾರ ಸಂಬಂಧ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ವ್ಯಂಗ್ಯವಾಡಿದ್ದಾರೆ. ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರಿಗೆ ಅವರ ಪಕ್ಷವನ್ನು ನೋಡಿಕೊಳ್ಳಲು ಹೇಳಿ. ಬಿಜೆಪಿಯಲ್ಲಿ ಶಿಸ್ತೇ ಇಲ್ಲ, ಅದಕ್ಕೆ ಅಡ್ಡ ಮತದಾನ ಮಾಡಿದ್ದು. ಕಾಂಗ್ರೆಸ್ 100 ಭಾಗವಾದ್ರೂ ಆಗಲಿ, ಅವರಿಗೇನು ಸಮಸ್ಯೆ? ಬಿಜೆಪಿ ಅಧ್ಯಕ್ಷರು ಮಂಜುನಾಥಸ್ವಾಮಿ ಬಳಿ ಹೋಗೋಣ ಅಂತಿದ್ದಾರೆ. ಬೇರೆಯವರು…

Read More