Headlines

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ – Kannada News | Vijayapura babaladi sadashiva mutya prediction 2026 about rain monsoon And Politics

ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು….

Read More

Video: ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ, ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಕಡಪ, ಮಾರ್ಚ್​ 09: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್‌ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿತ್ತು. ಪೊಲೀಸರು ಬರುವ ಮೊದಲೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಂಡು ಹೋಗಲಾಗಿತ್ತು.ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.   ವಿಡಿಯೋ…

Read More

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ – Kannada News | Actor Rajpal Yadav wants designated smoking area inside jail

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ. ಹಲವು ವರ್ಷಗಳ ಹಿಂದೆ…

Read More

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ನವದೆಹಲಿ, ಮಾರ್ಚ್ 6: ಶ್ರೀಲಂಕಾದ ಬಳಿ ಅಮೆರಿಕ ಇರಾನಿನ ಐರಿಸ್ ದೇನಾ (IRIS Dena) ಹಡಗಿನ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸಾಕಷ್ಟು ಜನರು ಮೃತಪಟ್ಟಿದ್ದರು. ಇದಕ್ಕೂ ಕೆಲವು ದಿನಗಳ ಮೊದಲು ಇರಾನ್ (Iran War) ಕೇರಳದ ಕೊಚ್ಚಿಯಲ್ಲಿ ಮತ್ತೊಂದು ಇರಾನಿನ ಹಡಗಾದ ಐರಿಸ್ ಲವನ್ ಅನ್ನು ನಿಲ್ಲಿಸಲು (ಡಾಕ್ ಮಾಡಲು) ಭಾರತವನ್ನು ಸಂಪರ್ಕಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೊಚ್ಚಿಯಲ್ಲಿ ಆ ಹಡಗಿನ ಡಾಕಿಂಗ್​ಗೆ ಭಾರತವೂ ಅವಕಾಶ ನೀಡಿತ್ತು. ಈಗಲೂ ಇರಾನಿನ ಆ ಹಡಗು ಕೊಚ್ಚಿಯಲ್ಲಿಯೇ…

Read More

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು…

Read More

ಬಂಗಾಳ ಚುನಾವಣೆ ಎಫೆಕ್ಟ್: ಗುರುಗ್ರಾಮದಲ್ಲಿ ಕಾರ್ಮಿಕರ ಕೊರತೆ, ರೋಬೋಟ್ ವ್ಯಾಕ್ಯೂಮ್ ಕ್ಲೀನರ್‌ಗಳಿಗೆ ಭಾರಿ ಬೇಡಿಕೆ – Kannada News | Gurugram Poster Sparks Talk on Workforce Gaps During Bengal Polls

ಗುರುಗ್ರಾಮ, ಏಪ್ರಿಲ್ 27: ಪಶ್ಚಿಮ ಬಂಗಾಳ(West Bengal)ದ 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಏಪ್ರಿಲ್ 23ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದಂತಹ ನಗರಗಳಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಕಾರ್ಮಿಕರು ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಳೆದುಕೊಳ್ಳುವ ಭೀತಿಯಿಂದ ಮತ ಚಲಾಯಿಸಲು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಸುಮಾರು 2.5 ರಿಂದ 3 ಲಕ್ಷ ಬಂಗಾಳಿ ಕಾರ್ಮಿಕರಿಗೆ ನೆಲೆಯಾಗಿರುವ ಗುರುಗ್ರಾಮ್‌ನಲ್ಲಿ ಈಗ ಕೆಲಸಗಾರರ ತೀವ್ರ ಅಭಾವ ಕಂಡುಬಂದಿದೆ. ಮನೆಗೆಲಸದವರು,…

Read More

50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್ – Kannada News | Gilli Natas Inspiring Journey: From Bengaluru Struggles to Bigg Boss Victory and Future Dreams

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ತಮ್ಮದೇ ಆದ ವ್ಯಕ್ತಿತ್ವದಿಂದ ಎಲ್ಲರನ್ನು ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ  ಒದ್ದಾಡಿದ್ದೇನೆ. ಕೈಯಲ್ಲಿ ಹಣ ಇಲ್ಲದ ಸಮಯದಲ್ಲಿ ಬೆಂಗಳೂರಿಗೆ ಬಂದೆ, ಊಟಕ್ಕಾಗಿ…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಅಪರೂಪದ ದಾಖಲೆ ಬರೆಯಲಿರುವ ‘ಅವತಾರ್’ ನಿರ್ದೇಶಕ ಜೇಮ್ಸ್ ಕ್ಯಾಮರನ್ – Kannada News | James Cameron to be create record by Avatar fire and Ash

‘ಅವತಾರ್ 3’ (Avatar 3) ಸಿನಿಮಾ ಬಿಡುಗಡೆ ಆಗಿ ಕೆಲ ವಾರಗಷ್ಟೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವಿಶ್ವಮಟ್ಟದಲ್ಲಿ ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಅವತಾರ್ 3’ ಸಾಧಾರಣ ಯಶಸ್ಸನ್ನಷ್ಟೆ ಗಳಿಸಿದೆ. ಇದೆಲ್ಲದರ ಹೊರತಾಗಿಯೂ ‘ಅವತಾರ್ 3’ ಸಿನಿಮಾ ಹಾಗೂ ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಜೇಮ್ಸ್ ಕ್ಯಾಮರನ್…

Read More

ಇನ್ನೆರಡು ದಿನ ಹೊರಗೆ ಬರಬೇಡಿ; ಇರಾನ್​ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ ನೀಡಿದ ಭಾರತ

ನವದೆಹಲಿ, ಏಪ್ರಿಲ್ 7: ಕದನವಿರಾಮ ಅಥವಾ ಶಾಂತಿ ಮಾತುಕತೆಗೆ ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿದ್ದ 10 ದಿನಗಳ ಗಡುವು ನಾಳೆ ಬೆಳಗ್ಗೆ ಅಂತ್ಯಗೊಳ್ಳಲಿದೆ. ಹೀಗಾಗಿ, ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು ಸಂಜೆ ತುರ್ತು ಸಲಹೆಯನ್ನು ನೀಡಿದ್ದು, ಸಂಭಾವ್ಯ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್ ದೇಶದಲ್ಲಿರುವ ಭಾರತೀಯ ಪ್ರಜೆಗಳು ಸುರಕ್ಷತೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದೆ. ಭಾರತೀಯ ಪ್ರಜೆಗಳು ಕನಿಷ್ಠ 48 ಗಂಟೆಗಳ ಕಾಲ ತಾವು ಎಲ್ಲಿದ್ದಾರೋ ಅದೇ ಸ್ಥಳಗಳಲ್ಲಿಯೇ ಇರಬೇಕೆಂದು ಸೂಚಿಸಲಾಗಿದೆ….

Read More