Headlines

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು; ವಿವಾದಕ್ಕೀಡಾಯ್ತು ವಿಡಿಯೋ – Kannada News | Amroha School Sparks Outrage After Men dressed in burqas dancing to Dhurandhar Song Viral Video

ಅಮ್ರೋಹಾ, ಡಿಸೆಂಬರ್ 31: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಬುರ್ಖಾ ಧರಿಸಿದ ಯುವಕರು ಧುರಂಧರ್ ಸಿನಿಮಾದ ಹಾಡಿಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋ (Viral Video) ಆನ್‌ಲೈನ್‌ನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೆಸ್ಕೊ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಅಪಹಾಸ್ಯ ಮಾಡುತ್ತಾ ಡ್ಯಾನ್ಸ್ ಮಾಡಿದ್ದಾರೆ. ವಿವಾದಾತ್ಮಕ ಸಿನಿಮಾ ಧುರಂಧರ್‌ನ ಹಾಡಿಗೆ ನೃತ್ಯ ಮಾಡುತ್ತಿರುವ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆಕ್ರೋಶವನ್ನು ಹುಟ್ಟುಹಾಕಿದೆ. ಹಿಜಾಬ್ ಮತ್ತು ಮುಸ್ಲಿಂ ಧಾರ್ಮಿಕ ಗುರುತನ್ನು ಅಪಹಾಸ್ಯ…

Read More

50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್ – Kannada News | Gilli Natas Inspiring Journey: From Bengaluru Struggles to Bigg Boss Victory and Future Dreams

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ತಮ್ಮದೇ ಆದ ವ್ಯಕ್ತಿತ್ವದಿಂದ ಎಲ್ಲರನ್ನು ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ  ಒದ್ದಾಡಿದ್ದೇನೆ. ಕೈಯಲ್ಲಿ ಹಣ ಇಲ್ಲದ ಸಮಯದಲ್ಲಿ ಬೆಂಗಳೂರಿಗೆ ಬಂದೆ, ಊಟಕ್ಕಾಗಿ…

Read More

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ….

Read More

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.  …

Read More

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

ಯುಎಇಯಲ್ಲಿ ಬರಲಿದೆ ಮೊದಲ ಪ್ಯಾಸೆಂಜರ್ ರೈಲು; ಮುಂದುವರಿದ ದೇಶಕ್ಕೆ ತಡವಾಗಿ ಬಂತಾ ರೈಲು? ಇಲ್ಲಿದೆ ವಾಸ್ತವ – Kannada News | UAE to start its first passenger train on 2026 June 30th

ಅಬುಧಾಬಿ, ಜೂನ್ 23: ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಸಾರ್ವಜನಿಕರಿಗಾಗಿ ‘ಎತಿಹಾದ್ ರೈಲ್’ (Etihad Rail) ಪ್ಯಾಸೆಂಜರ್ ರೈಲು ಸೇವೆಯನ್ನು ಮುಂದಿನ ವಾರ (ಜೂನ್ 30) ಆರಂಭಿಸುತ್ತಿದೆ. ಯುಎಇಯಲ್ಲಿರುವ ಏಳು ಸಂಸ್ಥಾನಗಳ (ಎಮಿರೇಟ್) ಪೈಕಿ ನಾಲ್ಕನ್ನು ಸಂಪರ್ಕಿಸುವ ರೈಲು ಪ್ರಾಜೆಕ್ಟ್​ನ ಮೊದಲ ಹಂತ ಇದಾಗಿದೆ. ಈ ಆರಂಭಿಕ ಹಂತದಲ್ಲಿ ಅಬುಧಾಬಿ ಮತ್ತು ಫುಜೇರಾ ಮಧ್ಯೆ ರೈಲು ಸಂಚಾರ ಇರುತ್ತದೆ. ದುಬೈ ಹಾಗೂ ಶಾರ್ಜಾ ಸ್ಟೇಷನ್​ಗಳು ಮುಂಬರುವ ದಿನಗಳಲ್ಲಿ ಶುರುವಾಗಲಿವೆ. ದುಬೈ ಸ್ಟೇಷನ್…

Read More

ಕದನವಿರಾಮ ಬೆನ್ನಲ್ಲೇ ತೈಲ ಬೆಲೆ ಐತಿಹಾಸಿಕ ಕುಸಿತ; ಪೆಟ್ರೋಲ್, ಡೀಸಲ್ ಬೆಲೆಯೂ ಇಳಿಯುತ್ತಾ?

ನವದೆಹಲಿ, ಏಪ್ರಿಲ್ 8: ಅಮೆರಿಕ ಇರಾನ್ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆಯೇ ಜಾಗತಿಕ ಕಚ್ಛಾ ತೈಲ (global crude oil) ಮಾರುಕಟ್ಟೆ ಗರಿಗೆದರಿ ನಿಂತಿದೆ. ತೈಲ ಬೆಲೆ ಒಮ್ಮೆಯೇ ಶೇ. 20ರಷ್ಟು ಕುಸಿದಿದೆ. ಒಂದು ಬ್ಯಾರಲ್ ತೈಲ ಬೆಲೆ 117.63 ಡಾಲರ್ ಇದ್ದದ್ದು 91.05 ಡಾಲರ್​ಗೆ ಇಳಿದಿದೆ. ಕೆಲವೇ ಗಂಟೆಯಲ್ಲಿ ತೈಲ ಬೆಲೆ ಬರೋಬ್ಬರಿ 26 ಡಾಲರ್​ಗಳಷ್ಟು ಕುಸಿತ ಕಂಡಿದೆ. ಒಂದೇ ದಿನದಲ್ಲಿ ಅತಿಹೆಚ್ಚು ಕುಸಿತ ದಾಖಲಾದ ಸಂದರ್ಭಗಳಲ್ಲಿ ಇದೂ ಒಂದು. ಕೋವಿಡ್ ವೇಳೆ ಈ ರೀತಿಯ ಮಹಾ…

Read More

Bengaluru Air Quality: ಜಯನಗರ ಸೇರಿ ಬೆಂಗಳೂರಿನ ಹಲವೆಡೆ ವಾಯು ಗುಣಮಟ್ಟ ಉತ್ತಮ – Kannada News | Karnataka AQI Update: Bengaluru Records Moderate Air Quality, Other Cities Clean

ಬೆಂಗಳೂರು, ಜೂನ್ 17: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟವು (AQI) ಸಾಮಾನ್ಯವಾಗಿ ತೃಪ್ತಿದಾಯಕ ಮತ್ತು ಮಧ್ಯಮ ಮಟ್ಟದಲ್ಲಿದೆ. ರಾಜ್ಯದ ಹಲವೆಡೆ ಇತ್ತೀಚೆಗೆ ಬಿದ್ದ ಮಳೆ ಮತ್ತು ಬೀಸುತ್ತಿರುವ ಬಲವಾದ ಬಿರುಗಾಳಿಯಿಂದಾಗಿ ಧೂಳಿನ ಪ್ರಮಾಣ ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ಸುಧಾರಿಸಲು ಸಹಾಯ ಮಾಡಿದೆ. ಮುಖ್ಯಾಂಶಗಳು ಬೆಂಗಳೂರು ನಗರದಲ್ಲಿ ಇಂದು ವಾಯು ಗುಣಮಟ್ಟವು ತೃಪ್ತಿದಾಯಕ ಮಧ್ಯಮ ಮಟ್ಟದಲ್ಲಿದೆ. ವಿಜಯಪುರ ಮತ್ತು ಮೈಸೂರು ನಗರಗಳು ಅತ್ಯಂತ ಶುದ್ಧ ಗಾಳಿಯನ್ನು ಹೊಂದಿವೆ. ಮಳೆ ಮತ್ತು ಬಿರುಗಾಳಿಯಿಂದಾಗಿ ರಾಜ್ಯದ…

Read More

ತಂತ್ರಜ್ಞಾನದ ಸವಾಲಿಗೆ ಕಾರ್ಮಿಕನ ‘ವಿಗ್’ ಎಂಬ ಜಾಣ್ಮೆಯ ಉತ್ತರ: ಸಾಫ್ಟ್‌ವೇರ್ ಅಪ್‌ಡೇಟ್‌ಗೆ ದಾರೀದೀಪವಾದ ಘಟನೆ – Kannada News

ತೆಲಂಗಾಣ, ಜೂನ್ 04: ಗ್ರಾಮೀಣ ಭಾಗದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಪಾರದರ್ಶಕತೆ ತರಲು ಜಾರಿಗೆಗೊಳಿಸಲಾದ ಮುಖ ಗುರುತಿಸುವಿಕೆ (Face Recognition) ತಂತ್ರಜ್ಞಾನವು, ಇತ್ತೀಚೆಗೆ ಕಾರ್ಮಿಕರೊಬ್ಬರ ಅದ್ಭುತ ಸಮಯಪ್ರಜ್ಞೆ ಮತ್ತು ಜಾಣ್ಮೆಗೆ ಸಾಕ್ಷಿಯಾಗಿದೆ. ತಾಂತ್ರಿಕ ಸವಾಲೊಂದನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಯಶಸ್ವಿಯಾಗಿ ಎದುರಿಸಿದ ಕಾರ್ಮಿಕರ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಕಾರಾತ್ಮಕ ಚರ್ಚೆ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ. ಭಕ್ತಿ ಮತ್ತು ತಂತ್ರಜ್ಞಾನದ ಜುಗಲ್ಬಂದಿ ವೀರ್ಣಪಲ್ಲಿ ಮಂಡಲದ…

Read More

ಫೋಟೋ ಕೇಳಿದ್ದಕ್ಕೆ ‘ಬಂಗಾರ’ದ ಬಳೆಯನ್ನೇ ಕೊಟ್ಟ ಹುಡುಗಿ: ಮೆಟ್ರೋದಲ್ಲೊಂದು ಹೃದಯಸ್ಪರ್ಶಿ ಘಟನೆ – Kannada News | Girl Gifts Bangle to Co Passenger on Bengaluru Metro; Heartwarming Story Trends Online

ಬೆಂಗಳೂರು, ಜನವರಿ 16: ನೂಕು ನುಗ್ಗಲು, ಕೆಲ ಪ್ರಯಾಣಿಕರ ಅಸಂಮಜಸ ವರ್ತನೆಯಂತಯ ವಿಷಯಗಳಿಂದಲೇ ಸದಾ ಸುದ್ದಿಯಲ್ಲಿರುತ್ತಿದ್ದ ಬೆಂಗಳೂರಿನ ನಮ್ಮ ಮೆಟ್ರೋವೀಗ ಹೃದಯ ಸ್ಪರ್ಶಿ ಘಟನೆಯೊಂದರ ಕಾರಣಕ್ಕೆ ಸೋಶಿಯಲ್​​ ಮೀಡಿಯಾಗಳಲ್ಲಿ ಟ್ರೆಂಡಿಂಗ್​​ನಲ್ಲಿದೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಬ್ಯಾಂಗಲ್​​ ಫೋಟೋ ಕೇಳಿದ್ದಕ್ಕೆ ಹುಡುಗಿಯೊಬ್ಬಳು ಬಳೆಯನ್ನೇ ನೀಡಿರುವ ಘಟನೆ ನಡೆದಿದ್ದು, ಈ ಕುರಿತು ಮಹಿಳೆ ಮಾಡಿರುವ ಪೋಸ್ಟ್​​ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕಿಯ ನಡೆಯನ್ನು ಹಲವರು ಕೊಂಡಾಂಡಿದ್ದಾರೆ. ಮಹಿಳೆಯ ಪೋಸ್ಟ್​​ನಲ್ಲಿ ಏನಿದೆ? One day, while traveling on the metro,…

Read More