Headlines

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚನಿಗೆ ನೀಡಲಾಗಿದೆ ಟ್ರಿಬ್ಯೂಟ್; ಇದು ಪ್ರಿಯಾ ಸುದೀಪ್ ಸರ್ಪ್ರೈಸ್

ಕಿಚ್ಚ ಸುದೀಪ್ (Kichcha Sudeep) ಅವರ ಪತ್ನಿ ಪ್ರಿಯಾ ಅವರು ಮೊದಲ ಬಾರಿಗೆ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಬ್ಯಾನರ್ ಮೂಲಕ ಅವರು ‘ಮ್ಯಾಂಗೋ ಪಚ್ಚ’ (Mango Pachcha) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಟಿವಿ9 ವಿಶೇಷ ಸಂದರ್ಶನದಲ್ಲಿ ಅವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ಸುದೀಪ್ ಅವರಿಗೆ ಸಣ್ಣ ಟ್ರಿಬ್ಯೂಟ್ ರೀತಿ ಈ ಸಿನಿಮಾದಲ್ಲಿ ತೋರಿಸಬೇಕು ಎಂಬ ಆಸೆ ನನಗೆ ಇತ್ತು. ಆ ಬಗ್ಗೆ ನಾನು ಮತ್ತು ಸಂಚಿತ್ ಮಾತನಾಡಿಕೊಂಡ್ವಿ. ಸಿನಿಮಾದ ಎಲ್ಲೋ ಒಂದು ಸಣ್ಣ…

Read More

Video: 25 ಸಾವಿರ ರೂ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಚಾಲಕನಾದ ಯುವಕ – Kannada News | Businessman shocked to hear the earnings of a young man who quit his Rs. 25,000 a day job and became a cab driver

ಈಗಿನ ಯುವಕ ಯುವತಿಯರು ಸ್ವಂತ ಉದ್ಯಮದತ್ತ ಮುಖ ಮಾಡುತ್ತಿದ್ದಾರೆ. ಯಾರ ಕೈಕೆಳಗೂ ಕೆಲಸ ಮಾಡಲು ಇಷ್ಟ ಪಡದೇ ಸ್ವಂತವಾಗಿ ಬ್ಯುಸಿನೆಸ್ (business) ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ಯುವಕ. 25 ಸಾವಿರ ರೂಪಾಯಿ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಡ್ರೈವರ್ (Cab driver) ಆಗಿದ್ದು ಲಕ್ಷ ರೂಪಾಯಿ ಸಂಪಾದಿಸುತ್ತಿದ್ದಾನೆ. ಈ ಯುವಕನ ಬಗ್ಗೆ ಉದ್ಯಮಿ ಆಕಾಶ್ ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವಿಒಎಮ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಆಕಾಶ್ ಗುಪ್ತಾ (Akash Gupta) ಈ…

Read More

“ಅಧಿಕಾರ ಬೇಕಾದವರು ಡಿಕೆಶಿ ಜತೆ ಹೋಗಿ, ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ”: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಮಾತು – Kannada News

ಬಿ.ಕೆ. ಹರಿಪ್ರಸಾದ್ ಬೆಂಗಳೂರು, ಜೂ.4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ…

Read More

IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs NAM Playing XI India vs Namibia Today 18th T20 World Cup 2026 match playing 11 details with name in Kannada

2026 ರ ಟಿ20 ವಿಶ್ವಕಪ್​ನ 18 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಟೀಂ ಇಂಡಿಯಾ ಗ್ರೂಪ್ ಎ ನಲ್ಲಿ ನಮೀಬಿಯಾ ತಂಡವವನ್ನು ಎದುರಿಸುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಟೀಂ ಇಂಡಿಯಾ ಯುಎಸ್ಎ ತಂಡವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಪ್ರಾರಂಭಿಸಿದರೆ, ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಸೋತಿರುವ ನಮೀಬಿಯಾ ಬಲಿಷ್ಠ ಟೀಂ ಇಂಡಿಯಾಗೆ ಸವಾಲು ನೀಡಲು ಸಜ್ಜಾಗಿದೆ. ಈ…

Read More

Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ – Kannada News | Yagnopaveetha: Sacred Janivara Rules, Significance and When to Change

ಯಜ್ಞೋಪವೀತ ಅಥವಾ ಜನಿವಾರImage Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಜ್ಞೋಪವೀತ ಅಥವಾ ಜನಿವಾರಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಸಮುದಾಯದವರು ಉಪನಯನ ಸಂಸ್ಕಾರದ ನಂತರ ಧರಿಸುತ್ತಾರೆ. ಯಜ್ಞೋಪವೀತವು ಕೇವಲ ದಾರವಲ್ಲ, ಅದು ಧರಿಸಿದವನಿಗೆ ತನ್ನ ಕರ್ತವ್ಯ ಮತ್ತು ಶಿಸ್ತಿನ ನೆನಪು ಮಾಡಿಕೊಡುವ ಒಂದು ದೈವಿಕ ಸಾಧನವಾಗಿದೆ. ಎಲ್ಲೆಂದರಲ್ಲಿ ಜನಿವಾರ ತೆಗೆಯಬಾರದು ಯಾಕೆ? ಸಾಮಾನ್ಯವಾಗಿ ಯಜ್ಞೋಪವೀತ(ಜನಿವಾರ) ವನ್ನು ಒಮ್ಮೆ ಧರಿಸಿದ ನಂತರ ದೇಹದಿಂದ ಬೇರ್ಪಡಿಸಬಾರದು. ಆದರೆ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯದನ್ನು…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ? – Kannada News | Optical Illusion: Can you find the cat hiding among the owls

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: TinEye ನಿಮ್ಮ ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ದೀರಾ. ಹಾಗಾದ್ರೆ ನೀವು ಈ ಇಲ್ಯೂಷನ್ ಚಿತ್ರವನ್ನು ಏಕಾಗ್ರತೆಯಿಂದ ನೋಡುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಗೂಬೆಗಳ ನಡುವೆ ಇರುವಾಗ ಬೆಕ್ಕನ್ನು 10 ಸೆಕೆಂಡುಗಳೊಳಗೆ ಹುಡುಕಬೇಕು. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರಭಾವಿಗಳ ಜೊತೆ ಹೋರಾಟ ಮಾಡಬೇಕಾದೀತು – Kannada News | Horoscope May 19 Tuesday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಅಪಾರ ಆತ್ಮವಿಶ್ವಾಸವನ್ನು ಪಡೆದಿದ್ದರೂ ಸರಿಯಾದ ಸಹಕಾರ ಸಿಗದೇ ಕಾರ್ಯವು ಅಪೂರ್ಣವಾಗುವುದು. ಮನೆಯಲ್ಲಿ ನಿಮ್ಮ ಶಕ್ತಿಯು ಸಮಸ್ಯೆಗಳನ್ನು ನಿವಾರಿಸುತ್ತದೆ. ಯಾರ ಮೇಲೋ ಅನುಮಾನಪಡುವುದಕ್ಕಿಂತ ಸರಿಯಾದ ಮಾಹಿತಿಯನ್ನು ಪಡೆದು ಮುಂದಡಿ ಇಡಿ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ವೃಷಭ ರಾಶಿ: ಯಾರಿಗೂ ಗೊತ್ತಾಗದಂತೆ ದಾನ ಮಾಡುವಿರಿ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಣಕಾಸಿನಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಸಂಬಂಧಿಕರಿಗೆ…

Read More

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​​ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್​? – Kannada News | DCM DK Shivakumar Meets AICC President Mallikarjun Kharge Amidst Karnataka Political Speculation

ಬೆಂಗಳೂರು, ಜನವರಿ 12: ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್​​ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ…

Read More

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರಾಮ ಮಂದಿರ ದೇಣಿಗೆ ಹಗರಣ, ಸಿಬಿಐ ತನಿಖೆಗೆ ಕೋರಿ ಅರ್ಜಿ – Kannada News | Ram Mandir Donation Scam Reaches SC: CBI Probe Demanded for Ayodhya Trust Irregularities

ನವದೆಹಲಿ, ಜೂನ್ 23: ಅಯೋಧ್ಯೆ(Ayodhya)ಯ ಶ್ರೀ ರಾಮ  ಮಂದಿರದಲ್ಲಿ ನಡೆದ ಆರ್ಥಿಕ ಅಕ್ರಮಗಳು ಮತ್ತು ಕಣ್ಮರೆಯಾಗಿರುವ ಕಾಣಿಕೆ ಹಣದ ವಿವಾದ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ರಾಮ ಮಂದಿರದ ದೇಣಿಗೆ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಮತ್ತು ಕೇಂದ್ರೀಯ ತನಿಖಾ ದಳದ (CBI) ಅಡಿಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು (SIT) ರಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಅಜಯ್ ಕುಮಾರ್ ರೈ ಮತ್ತು…

Read More

Panchamrutha: ವಿಷ್ಣು ಪೂಜೆಯಲ್ಲಿ ಪಂಚಾಮೃತದ ಮಹತ್ವವೇನು? ಇದನ್ನು ಸೇವಿಸುವಾಗ ಮಾಡಲೇಬಾರದ ತಪ್ಪುಗಳಿವು! – Kannada News | Panchamrutha in Vishnu Puja: Importance, Preparation and Mistakes to Avoid for Blessings

ಧಾರ್ಮಿಕ ಗ್ರಂಥಗಳು ಭಗವಾನ್ ವಿಷ್ಣುವನ್ನು ಬ್ರಹ್ಮಾಂಡದ ರಕ್ಷಕ ಮತ್ತು ಪಾಲಕ ಎಂದು ಬಣ್ಣಿಸುತ್ತವೆ. ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಶಿಕ್ಷಕ, ಶಿಷ್ಟ ರಕ್ಷಕನಾಗಿ ವಿಷ್ಣು ಭೂಮಿಯ ಮೇಲೆ ಅನೇಕ ಅವತಾರಗಳನ್ನು ಎತ್ತಿದ್ದಾನೆ. ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿನವೆಂದರೆ ಅದು ಏಕಾದಶಿ. ಏಕಾದಶಿಯ ದಿನದಂದು ಉಪವಾಸ ವ್ರತವನ್ನು ಆಚರಿಸಿ, ವಿಷ್ಣುವನ್ನು ಆರಾಧಿಸುವುದರಿಂದ ಮಾನವನಿಗೆ ಮೋಕ್ಷ ಸಿಗುತ್ತದೆ ಮತ್ತು ಮರಣಾನಂತರ ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಪೂಜೆಯ ಫಲ ನೀಡುವ ಪವಿತ್ರ ಪಂಚಾಮೃತ: ವಿಷ್ಣುವಿಗೆ…

Read More