Headlines

IPL 2026: ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದ ಮೇಲೆ ಅಲ್ಲಿ ದಾಖಲೆಗಳಿಗೆ ಕೊರತೆಯಿಲ್ಲ. ದಾಖಲೆಗಳ ನಡುವೆ ಸಂಜು ಸ್ಯಾಮ್ಸನ್ (Sanju Samson) ಅಪರೂಪದ ರೆಕಾರ್ಡ್​ವೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಾಲ್ಕು ವಿಭಿನ್ನ ಸೀಸನ್‌ಗಳಲ್ಲಿ 'ಸೀಸನ್‌ನ ಮೊದಲ ಶತಕ' ಸಿಡಿಸುವ ಮೂಲಕ ಎಂಬುದು ವಿಶೇಷ. ಸಾಮಾನ್ಯವಾಗಿ ಒಂದು ಸೀಸನ್‌ನಲ್ಲಿ ಶತಕ ಸಿಡಿಸುವುದೇ ದೊಡ್ಡ ಸಾಧನೆ. ಆದರೆ ಸಂಜು ಸ್ಯಾಮ್ಸನ್ ಅವರು ಲೀಗ್ ಆರಂಭದ ಹಂತದಲ್ಲೇ ಅಬ್ಬರಿಸಿ, ಆ ಸೀಸನ್‌ನ ಚೊಚ್ಚಲ ಶತಕವನ್ನು ತಮ್ಮದಾಗಿಸಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಈ ಹವ್ಯಾಸದೊಂದಿಗೆ ಇದೀಗ…

Read More

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ – Kannada News | Chitradurga Bus Accident: Truck Jumps Divider and Hits Bus Diesel Tank, Eyewitness Reveals Shocking Details

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ, ಪಕ್ಕದಲ್ಲೇ ಶಾಲೆ ಮಕ್ಕಳ ಪ್ರವಾಸಕ್ಕೆ ಹೊರಟಿದ್ದ ಬಸ್ಸಿನ ಚಾಲಕ ಸಚಿನ್ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ‘ಟಿವಿ9’ ಜೊತೆ ಮಾತನಾಡಿರುವ…

Read More

ಗೃಹ ಜ್ಯೋತಿ ಯೋಜನೆ: ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? 5 ಹಂತಗಳು ಇಲ್ಲಿದೆ ನೋಡಿ – Kannada News | Karnataka Gruha Jyothi Scheme App: Step by Step Verification Process Explained

ಬೆಂಗಳೂರು, ಜು.7: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ಆ್ಯಪ್ ಮೂಲಕ ಮರುಪರಿಶೀಲನೆ (Verification) ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವ ಗ್ರಾಹಕರು ಈ ಕೆಳಗಿನ ಹಂತಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು. ಒಟ್ಟು 5 ಹಂತಗಳು ಇವೆ. ಈ ಬಗ್ಗೆ ವಿಡಿಯೋವೊಂದನ್ನು ಲೈನ್​​ ಮ್ಯಾನ್​ ತಮ್ಮ ಇನ್ಸ್ಟಾಗ್ರಾಮ್​​ ಖಾತೆ @powerman_yogesh ಎಂಬ ಖಾತಯಲ್ಲಿ…

Read More

ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ – Kannada News | Darshan Case Court hearing of Renukaswamy murder case to speed up

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಅರ್ಜಿ…

Read More

ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ…

Read More

ಮನೆ ಊಟದ ವಿಷಯದಲ್ಲಿ ತೀರ್ಪು ಮಾರ್ಪಾಡು ಮಾಡಿದ ಕೋರ್ಟ್; ಪವಿತ್ರಾಗೆ ಶಾಕ್ – Kannada News | Renukaswamy Case: Pavithra Gowda’s Jail Home Food Restricted by Court

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಜೈಲಿನಲ್ಲಿರೋ ಪವಿತ್ರಾ ಗೌಡಗೆ (Pavithra Gowda) ಮನೆ ಊಟ ನೀಡುವಂತೆ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಮೊದಲು ಆದೇಶ ನೀಡಿತ್ತು. ಈ ಆದೇಶವನ್ನು ಜೈಲಧಿಕಾರಿಗಳು ಪ್ರಶ್ನೆ ಮಾಡಿದ್ದರು. ಈ ವಿಷಯದಲ್ಲಿ ಕೋರ್ಟ್ ತನ್ನದೇ ತೀರ್ಪನ್ನು ಮಾರ್ಪಾಡು ಮಾಡಿದೆ. ವಾರದಲ್ಲಿ ಒಮ್ಮೆ ಮಾತ್ರ ಊಟ ನೀಡಲು ಅವಕಾಶ ನೀಡಿದೆ. ಇದರಿಂದ ಪವಿತ್ರಾಗೆ ಹಿನ್ನಡೆ ಆಗಿದೆ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪವಿತ್ರಾ ಗೌಡ, ಜೈಲೂಟದಿಂದ ಸಮಸ್ಯೆ ಆಗುತ್ತಿದೆ ಎಂಬುದನ್ನು ಹೈಲೈಟ್ ಮಾಡಿದ್ದರು. ಜೈಲೂಟದಿಂದ…

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

Video: ನಿಯಂತ್ರಣ ತಪ್ಪಿ ಸೈಕಲ್ ಸವಾರನ ಮೇಲೆ ಹರಿದು, ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್ – Kannada News | Speeding Tractor in Kasganj Causes Fatal Crash, CCTV Surfaces

ಲಕ್ನೋ, ಏಪ್ರಿಲ್ 29:ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಮರಳು ತುಂಬಿದ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಸೈಕಲ್ ಸವಾರನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರ್ಯಾಕ್ಟರ್ ಅಷ್ಟಕ್ಕೇ ನಿಲ್ಲದೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಚಾಲಕರು ಮಿತಿಯೊಳಗೆ ವಾಹನ ಚಾಲನೆ ಮಾಡಬೇಕು ಮತ್ತು ನಿಯಮ ಮೀರಿ ಭಾರವನ್ನು ಹೇರುವುದು ಕೇವಲ ತಮಗಷ್ಟೇ ಅಲ್ಲ, ರಸ್ತೆಯಲ್ಲಿರುವ ಇತರ ಅಮಾಯಕರಿಗೂ ಪ್ರಾಣಕ್ಕೆ…

Read More

ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

ಗದಗ, ಜುಲೈ 15: ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಕ್ಷೇತ್ರದ…

Read More

ಹೀರೋ ಆಗಿ ಗೆದ್ದ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ದಿನ ಭರ್ಜರಿ ಗಳಿಕೆ – Kannada News | DC Box Office Collection Day 1: Lokesh Kanagaraj Acting Debut Film Earns Rs 5 Crore Worldwide

ಲೋಕೇಶ್ ಕನಗರಾಜ್ (Lokesh Kanagaraj) ತಾವು ಉತ್ತಮ ನಿರ್ದೇಶಕ ಮಾತ್ರ ಅಲ್ಲ, ಹೀರೋ ಎಂಬುದನ್ನು ಕೂಡ ಸಾಬೀತು ಮಾಡಿದ್ದಾರೆ. ಅವರ ನಟನೆಯ ‘ಡಿಸಿ’ ಸಿನಿಮಾ ಮೊದಲ ದಿನ ಉತ್ತಮ ಕಲೆಕ್ಷನ್ ಮಾಡಿದೆ. ಭಾರತದಲ್ಲಿ ಈ ಚಿತ್ರ ಮೊದಲ ದಿನವೇ 4.10 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಜಾಗತಿಕ ಮಟ್ಟದಲ್ಲಿ 5.70 ಕೋಟಿ ರೂಪಾಯಿ ಸಂಗ್ರಹಿಸಿ ಗಮನ ಸೆಳೆದಿದೆ. ವಿದೇಶದಲ್ಲೂ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರದ ಗಳಿಕೆ ವಿವರ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್…

Read More