Headlines

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike

ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್​ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…

Read More

ಪುತ್ತೂರು ಮಹಿಳಾ ಡಿಗ್ರಿ ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್ – Kannada News | Puttur Principal Suspended After Student Protest Over Dust; MLA Argument Goes Viral

ಮಂಗಳೂರು, ಫೆಬ್ರವರಿ 26: ವಿದ್ಯಾರ್ಥಿನಿಯರನ್ನ ಪ್ರತಿಭಟನೆ ಮಾಡಲು ಪ್ರೇರೇಪಿಸಿದ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ಬಳಿಯೇ ಡಿಗ್ರಿ ಕಾಲೇಜು ಇದೆ. ಆಸ್ಪತ್ರೆ ಕಾಮಗಾರಿಯಿಂದಾಗಿ ತರಗತಿಯಲ್ಲಿ ಧೂಳು ಆಗುತ್ತಿತ್ತು. ಹೀಗಾಗಿ ಕಾಲೇಜಿನ ಅವ್ಯವಸ್ಥೆ ಖಂಡಿಸಿ ಕೆಲ‌ ದಿನಗಳ ಹಿಂದೆ ರಸ್ತೆ ತಡೆದು ವಿದ್ಯಾರ್ಥಿನಿಯರಿಂದ ಧರಣಿ ಮಾಡಲಾಗಿದೆ. ಕಾನೂನು ಉಲ್ಲಂಘನೆ, ಪ್ರತಿಭಟನೆಗೆ ಪ್ರೇರೇಪಣೆ…

Read More

Horoscope Today 02 January: ಇಂದು ಈ ರಾಶಿಯವರ ಮೇಲೆ ಸಕಾರಣದಿಂದ ಒತ್ತಡ ಹೇರುವರು – Kannada News | Horoscope Today in Kannada on 02 January Thursday; Dina Bhavishya Tithi Panchanga Details here

ಮೇಷ ರಾಶಿ: ಅಪವಾದದ ಸಾಧ್ಯತೆ ಇರುವುದರಿಂದ ಮಾತಿನಲ್ಲಿ ಮೌನ ಪಾಲಿಸಿ. ಕೆಲಸಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಣ ಹಾಗೂ ವಸ್ತು ನಷ್ಟದ ಸೂಚನೆ. ವಾಹನದ ದುರಸ್ತಿ ಕಾರ್ಯಗಳಿಗೆ ಖರ್ಚು. ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ದೂರಪ್ರಯಾಣದಿಂದ ಆಯಾಸ. ಬೋಧನೆ, ಮಾರ್ಗದರ್ಶನದಲ್ಲಿ ಜನರ ವಿಶ್ವಾಸ ಸಿಗುತ್ತದೆ. ಆದಾಯ ಹಂಚಿಕೆಯಲ್ಲಿ ನ್ಯಾಯ…

Read More

ಶಂಕಿತ ಉಗ್ರ ಸುಹೇಲ್ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ – Kannada News | Pakistani Terror Links Exposed: Davanagere SP Reveals Shocking Details of Suspected Terrorist Suhail Arrested in Harihar

ದಾವಣಗೆರೆ, ಜೂನ್​​ 24: ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ಜೂನ್​​ 23) ಉತ್ತರಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಬಂಧನ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಹೆಚ್​.ಟಿ.ಶೇಖರ್​ ಮಾಹಿತಿ ನೀಡಿದ್ದಾರೆ. 15 ದಿನಗಳ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ಬಂದಿದ್ದ ಈತ,ಕಾರ್ಖಾನೆ ಬಳಿಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಅನುಮಾನದ ಮೇರೆಗೆ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಆರೋಪಿ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈತನ ಮೊಬೈಲ್​ನಲ್ಲಿ ಮತ್ತಷ್ಟು…

Read More

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಆಗಿದ್ದೇನು? – Kannada News | Niveditha Gowda Kishan Bilagali Peacock Feather Reels Controversy Dinesh Kallahalli Complaint

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ಬಿಳಗಲಿ ಅವರು ಇತ್ತೀಚೆಗೆ ನವಿಲುಗರಿ ಧರಿಸಿ ರೀಲ್ಸ್ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ. ಅವರಿಬ್ಬರ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿವೇದಿತಾ ಗೌಡ, ಕಿಶನ್ ಬಿಳಗಲಿ ಅವರಿಂದ ಗಂಭೀರವಾದ ಕಾನೂನು ಉಲ್ಲಂಘನೆ ಆಗಿದೆ. ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಗೆ ದೂರು ನೀಡಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆ…

Read More

ಜೂ.4ಕ್ಕೆ ‘ಪೆದ್ದಿ’ ರಿಲೀಸ್; ‘ಟಾಕ್ಸಿಕ್’ ಬಿಟ್ಟುಕೊಟ್ಟ ದಿನಾಂಕದಲ್ಲಿ ರಾಮ್ ಚರಣ್ ಸಿನಿಮಾ ತೆರೆಗೆ – Kannada News | Ram Charan Peddi movie new release date confirmed June 4 instead of Toxic

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪೆದ್ದಿ’ (Peddi) ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಹಿಂದೆ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಈ ಸಿನಿಮಾ, ಕೊನೆಗೂ ಈ ವರ್ಷ ಜೂನ್ 4ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ. ಐಪಿಎಲ್ ಪಂದ್ಯಗಳು ಮುಗಿದ ತಕ್ಷಣವೇ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಮೊದಲು ಜೂನ್ 4ರಂದು ಯಶ್ ನಟನೆಯ ‘ಟಾಕ್ಸಿಕ್’ (Toxic)…

Read More