Headlines

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – Kannada News | A husband surrenders to police after killed wife In Mysuru

ಮೈಸೂರು, (ಏಪ್ರಿಲ್ 30): ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ (Murder) ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ (Mysuru) ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪಾ(26) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಪತಿ ಮಹೇಶ್​, ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಮೈಸೂರಿನಲ್ಲಿ ದೇವರಾಜ ಅರಸು ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕೆಲಸ…

Read More

ವೈಭವ್ ಸಿಡಿಲಬ್ಬರ: ಬೃಹತ್ ಮೊತ್ತ ಪೇರಿಸಿದ ಟೀಮ್ ಇಂಡಿಯಾ – Kannada News | Sri Lanka A vs India A, Final: Team India’s Total

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 333 ರನ್​ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಸೂರ್ಯವಂಶಿ ತಾನೆದುರಿಸಿದ ಮೊದಲ 11 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು….

Read More

ಸಿಹಿಯಾಗಿರುವ ಆಹಾರವೊಂದೇ ಅಲ್ಲ ನೀವು ಇಷ್ಟಪಟ್ಟು ತಿನ್ನುವ ಉಪ್ಪು ಉಪ್ಪಾಗಿರುವ ಆಹಾರ ಕೂಡ ಶುಗರ್ ಲೆವೆಲ್ ಹೆಚ್ಚಿಸಬಹುದು!

ಸಾಮಾನ್ಯವಾಗಿ ಹೆಚ್ಚು ಸಿಹಿ ತಿನ್ನುವುದರಿಂದ ಮಾತ್ರ ಡಯಾಬಿಟಿಸ್ ಸಮಸ್ಯೆ ಉಂಟಾಗುತ್ತದೆ ಎಂಬುದು ಹಲವರ ನಂಬಿಕೆ. ಅದರಿಂದಲೇ ಡಯಾಬಿಟಿಸ್ (Diabetics) ಇರುವವರಿಗೆ ಸಿಹಿ ಆಹಾರಗಳಿಂದ ದೂರವಿರಲು ಸಲಹೆ ನೀಡಲಾಗುತ್ತದೆ. ಆದರೆ, ಕೆಲವು ಉಪ್ಪಿನ ಅಂಶವಿರುವ ಆಹಾರಗಳ ಸೇವನೆಯಿಂದಲೂ ಈ ರೀತಿ ಸಮಸ್ಯೆಯಾಗಬಹುದು ಎಂಬುದು ತಿಳಿದಿದೆಯೇ… ಹೌದು, ಉಪ್ಪಿನ ಅಂಶವಿರುವ ಆಹಾರ ರಕ್ತದಲ್ಲಿನ ಶುಗರ್ ಮಟ್ಟವನ್ನು ಹೆಚ್ಚಿಸಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಉಪ್ಪಿರುವ ಆಹಾರ ಹೇಗೆ ಶುಗರ್ ಲೆವೆಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ, ಯಾವ ಆಹಾರಗಳು ಆರೋಗ್ಯಕ್ಕೆ ಅಪಾಯಕಾರಿ, ಡಯಾಬಿಟಿಸ್…

Read More

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ – Kannada News | Pramod Shetty talks about Shetty Gang dispute in Kannada Film Industry

ಕನ್ನಡ ಚಿತ್ರರಂಗದಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈ ಕಲಾವಿದರು ಜೊತೆಜೊತೆಯಾಗಿ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಕಾರಣದಿಂದ ಅಭಿಮಾನಿಗಳು ಇವರನ್ನು ಶೆಟ್ಟಿ ಗ್ಯಾಂಗ್ (Shetty Gang) ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಒಂದು ವದಂತಿ ಹಬ್ಬಿತ್ತು. ಶೆಟ್ಟಿ ಗ್ಯಾಂಗ್​ನಲ್ಲಿ ಬಿರುಕು ಮೂಡಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಆ ಬಗ್ಗೆ ನಟ ಪ್ರಮೋದ್ (Pramod Shetty) ಅವರು ಮಾತನಾಡಿದ್ದಾರೆ. ‘45’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವರು ಈ…

Read More

ಹರ್ ಘರ್ ಜಲ್ ಯೋಜನೆ ಹಳ್ಳ ಹಿಡಿಸಿದ ಅಧಿಕಾರಿಗಳು: ಕಾಮಗಾರಿ ಮುಗಿಸಿ 5 ವರ್ಷವಾದ್ರೂ ಬಾರದ ನೀರು – Kannada News | Haveri’s Har Ghar Jal Failure: Neshvi Villagers Lack Water Despite 50 Lakh Scheme

ಹಾವೇರಿ, ಫೆಬ್ರವರಿ 16: ಗ್ರಾಮೀಣ ಭಾಗದ ಊರುಗಳಲ್ಲಿ ಮನೆ ಮನೆಗೆ ಕುಡಿಯುವ ನೀರು (water) ಕೊಡುವ ಉದ್ದೇಶದಿಂದ ಹರ್ ಘರ್ ಜಲ್ ಯೋಜನೆಯನ್ನ (Har Ghar Jal project) ಜಾರಿಗೆ ತಂದಿದೆ. ಆದರೆ ಕೋಟ್ಯಂತರ ರೂ ವೆಚ್ಚದಲ್ಲಿ ಮಾಡಿದ ಯೋಜನೆ ಸದ್ಯ ಹಳ್ಳ ಹಿಡಿದು ಹೋಗಿದೆ. ಕಾಮಗಾರಿ ಮಾಡಿ ಐದು ವರ್ಷ ಕಳೆದರೂ ಮನೆಗೆ ನೀರು ಬರುತ್ತಿಲ್ಲ. ಸಾರ್ವಜನಿಕ ನಳದಲ್ಲಿ ನೀರು ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ನೆಶ್ವಿ ಗ್ರಾಮದಲ್ಲಿ ಸುಮಾರು 50…

Read More

ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 147 ರನ್​ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ…

Read More