Headlines

Tulsi Mala: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ – Kannada News

ಅನುಷ್ಕಾ ಶರ್ಮಾ ತುಳಸಿ ಮಾಲೆ Image Credit source: Pinterest ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ನಟನೆ, ವಿಭಿನ್ನ ಫ್ಯಾಷನ್ ಸೆನ್ಸ್ ಹಾಗೂ ಸ್ಟೈಲ್ ಸ್ಟೇಟ್‌ಮೆಂಟ್‌ನಿಂದಲೇ ಸದಾ ಸುದ್ದಿಯಲ್ಲಿರುವವರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ಸಾರ್ವಜನಿಕ ಉಡುಗೆ-ತೊಡುಗೆ ಹಾಗೂ ಶೈಲಿಯಲ್ಲಿ ಭಾರಿ ಬದಲಾವಣೆ ಕಾಣಿಸುತ್ತಿದೆ. ಇತ್ತೀಚೆಗೆ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು ಬಂದಿದ್ದ ಅನುಷ್ಕಾ ಅವರ ಕತ್ತಿನಲ್ಲಿ ‘ತುಳಸಿ ಮಾಲೆ‘ (Tulsi Mala) ಪ್ರಮುಖವಾಗಿ ಗಮನ ಸೆಳೆದಿತ್ತು….

Read More

Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ – Kannada News | Vastu Tips for Calendar Placement: Attract Good Luck and Prosperity to Your Home

2026ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ, ವರ್ಷವಿಡೀ ಹಬ್ಬ, ವಿಶೇಷ ದಿನಗಳು ಮತ್ತು ರಜಾದಿನಗಳ ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹೊಸ ಕ್ಯಾಲೆಂಡರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಬಹುತೇಕ ಜನರು ಮಾಡುವ ಸಾಮಾನ್ಯ ತಪ್ಪೆಂದರೆ, ಕ್ಯಾಲೆಂಡರ್ ಅನ್ನು ಸರಿಯಾದ ಸ್ಥಳ ಅಥವಾ ದಿಕ್ಕನ್ನು ಪರಿಗಣಿಸದೆ ಗೋಡೆಯ ಮೇಲೆ ನೇತುಹಾಕುವುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಸ್ಥಾನಕ್ಕೂ ತನ್ನದೇ ಆದ ಮಹತ್ವವಿದೆ. ಕ್ಯಾಲೆಂಡರ್ ಕೂಡ ಇದಕ್ಕೆ ಹೊರತಲ್ಲ. ನೀವು ಹೊಸ ವರ್ಷದ ಕ್ಯಾಲೆಂಡರ್ ಖರೀದಿಸಿದ್ದರೆ, ಅದನ್ನು ಕೇವಲ…

Read More

ಕೋಲಾರದಲ್ಲಿ ಬಿಸಿಲ ತಾಪಕ್ಕೆ ತತ್ತರಿಸಿದ ವಾನರ ಸೈನ್ಯ: ಅನ್ನ, ನೀರಿಲ್ಲದೇ ನರಳಾಟ; ನಾಲ್ಕೈದು ಕೋತಿಗಳು ಸಾವು – Kannada News | Antaragange Heatwave Crisis: Monkeys Dying Amid Water, Food Scarcity and Negligence

ನೀರಿಗಾಗಿ ಹುಡುಕಾಟ ನಡೆಸಿರುವ ಕೋತಿImage Credit source: tv9 kannada ಕೋಲಾರ, ಮೇ 02: ಅಲ್ಲಿ ವರ್ಷದ 365 ದಿನಗಳು ಗಂಗೆ ನಿರಂತರವಾಗಿ ಹರಿಯುತ್ತಾಳೆ. ಹಾಗಾಗಿ ಆ ಜಾಗವನ್ನ ಅಂತರಗಂಗೆ ಎಂದೆ ಕರೆಯಲಾಗುತ್ತದೆ. ಆದರೆ ಈ ಬಾರಿಯ ಬಿಸಿಲ (Heatwave) ಬೇಗೆ ಅಂತರಗಂಗೆಗೂ ತಟ್ಟಿದ್ದು, ಪ್ರಾಣಿ-ಪಕ್ಷಿಗಳು ಆಹಾರ, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲಿ ನಾಲ್ಕರಿಂದ ಐದು ಕೋತಿಗಳು (Monkeys) ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವರ್ಷ ಕೋಲಾರದಲ್ಲಿ ಬಿಸಿಲ ಬೇಗೆಯಿಂದ ತಾಪಮಾನ ಹೆಚ್ಚಾಗಿದೆ. ಕಾಶಿವಿಶ್ವೇಶ್ವರ…

Read More

2025-2026ನೇ ಸಾಲಿನ ಕರ್ನಾಟಕ ಪತ್ರಕರ್ತೆಯರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ – Kannada News | Karnataka women journalists association Announces 2025 26 annual awards

ಬಿ. ಉತ್ತರಾಕುಮಾರಿ ,ತನುಜಾ ನಾಯಕ್,ಡಾ. ಭುವನೇಶ್ವರಿ ಕಾಂಬಳೆ ಬೆಂಗಳೂರು, (ಜೂನ್ 26): ಕರ್ನಾಟಕ ಪತ್ರಕರ್ತೆಯರ ಸಂಘದ (Karnataka women journalists association) 2025-2026ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ (annual awards) ಮೂವರನ್ನು ಆಯ್ಕೆ ಮಾಡಲಾಗಿದೆ.  ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇಬ್ಬರು ಪತ್ರಕರ್ತೆಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಬ್ಬರು ಸೇರಿದಂತೆ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.  ಬಿ. ಉತ್ತರಾಕುಮಾರಿ,  ತನುಜಾ ನಾಯಕ್  ಹಾಗೂ ಡಾ. ಭುವನೇಶ್ವರಿ ಕಾಂಬಳೆ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ…

Read More

ಮಹಿಳೆ ಬಟ್ಟೆ ವಾಷ್​ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಚಾಮರಾಜನಗರ, ಏಪ್ರಿಲ್ 7: ಚಾಮರಾಜನಗರ ಜಿಲ್ಲೆಯ ಬೂದಿತಿಟ್ಟು ಗ್ರಾಮದ ಬಿಳಿಗಿರಿ ಎಂಬುವವರ ಮನೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮನೆಯ ಹೊರಾಂಗಣದಲ್ಲಿದ್ದ ವಾಷಿಂಗ್ ಮಿಷನ್‌ನಲ್ಲಿ ಬಟ್ಟೆ ಒಗೆಯ ಹಾಕಲು ಹೋದ ಮಹಿಳೆಗೆ ಮಿಷನ್ ಒಳಗಿದ್ದ ಹಾವನ್ನು ನೋಡಿ ಶಾಕ್ ಆಗಿದೆ. ಬಿಸಿಲಿನ ಬೇಗೆಯಿಂದ ತಂಪಾದ ಜಾಗ ಅರಸಿ ಬಂದಿದ್ದ ನೀರುಹಾವು ಇದಾಗಿದ್ದು, ಉರಗ ತಜ್ಞ ಸ್ನೇಕ್ ಚಾಂಪು ಅವರು ಅದನ್ನು ರಕ್ಷಿಸಿದ್ದಾರೆ. ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ…

Read More

IND vs PAK: ಹೀಗಾದರೆ ಭಾರತ- ಪಾಕ್ ನಡುವೆ ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಪಂದ್ಯ – Kannada News | India vs Pakistan T20 World Cup Re Match: Super 8, Semifinal and Final Pathway Explained

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಅದೊಂದು ಹಬ್ಬವೇ ಸರಿ. ಆದಾಗ್ಯೂ ಈ ತಂಡಗಳು ಐಸಿಸಿ ಹಾಗೂ ಎಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುವುದರಿಂದ ವರ್ಷಕ್ಕೆ ಮೂರು ಅಥವಾ ನಾಲ್ಕು ಪಂದ್ಯಗಳು ನಡೆದರೆ ಹೆಚ್ಚು. ಹೀಗಿರುವಾಗ ಒಂದೇ ಈವೆಂಟ್​ನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗುವುದು ಅಭಿಮಾನಿಗಳ ಪಾಲಿಗೆ ಅದು ಅದೃಷ್ಟವೇ ಸರಿ. ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲೂ (T20 World Cup) ಭಾರತ ಹಾಗೂ ಪಾಕಿಸ್ತಾನ ತಂಡಗಳು ಎರಡು ಬಾರಿ…

Read More

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ – Kannada News | Ram Charan starrer Peddi movie Shivarajkumar making video released by team

ನಟ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ…

Read More

ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್, ಮಾರ್ಚ್ 18: ರಜೆ ನಿರಾಕರಿಸಿದ ಕಾರಣದಿಂದ ಮತ್ತು ಸಂಬಳವನ್ನು ಕಡಿತ ಮಾಡಿದ್ದರಿಂದ ಕೋಪಗೊಂಡ ಸೆಕ್ಯುರಿಟಿ ಗಾರ್ಡ್ ಬ್ಯಾಂಕ್ ಮ್ಯಾನೇಜರ್​ಗೆ ಗುಂಡಿಕ್ಕಿ ಕೊಂದಿದ್ದಾರೆ. ಗಾಜಿಯಾಬಾದ್‌ನ ಗಡಿಯ ಸಮೀಪವಿರುವ ಬಲರಾಮ್ ನಗರದಲ್ಲಿರುವ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ) ಶಾಖೆಯಲ್ಲಿ ಸೋಮವಾರ (ಮಾರ್ಚ್ 17) ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಬ್ಯಾಂಕ್ ಮ್ಯಾನೇಜರ್ ಅನ್ನು ಬಿಹಾರದ ಪಾಟ್ನಾದ ಅಭಿಷೇಕ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸಾಹಿಬಾಬಾದ್ ಬಳಿಯ ಭೋಪ್ರಾದಲ್ಲಿ ಎತ್ತರದ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಶಂಕಿತ ಗಾರ್ಡ್…

Read More

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್ – Kannada News | DyCM DK Shivakumar Pays Last Respects to Senior Congress Leader Haji Syed Ziaullah

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ…

Read More