ಹೆಣದ ಮೇಲೂ ಹಣ: ಪೆದ್ದರಂತೆ ಫೋನ್​ಪೇನಲ್ಲೇ ಲಂಚ ಪಡೆದು ಸಿಕ್ಕಿಬಿದ್ದ ಮೂವರು ಸಿಬ್ಬಂದಿ ವಜಾ – Kannada News | KIMS Hubballi Staff Sacked for Taking Money from Patients’ Families After TV Report

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆImage Credit source: tv9 ಹುಬ್ಬಳ್ಳಿ, ಫೆಬ್ರವರಿ 12: ಉತ್ತರ ಕರ್ನಾಟಕದ ಬಡವರ ಸಂಜೀವನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿ ಕಿಮ್ಸ್ (KIMS Hospital) ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಅವರ ಕುಟುಂಬದವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ಮೂವರು ಸಿಬ್ಬಂದಿಯ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ‘ಟಿವಿ9’ ವರದಿ ಮಾಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಹಣ ಪಡೆದ ಮೂವರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಾಗಿದ್ದರೂ, ಕೆಲ ಸ್ವಚ್ಛತಾ ಹಾಗೂ…

Read More

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ – Kannada News | Global Fuel Crisis: Minister Pralhad Joshi Slams Congress, Says India’s Petrol Price Hike Lowest Globally

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆImage Credit source: PTI ನವದೆಹಲಿ, ಮೇ 16: ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ…

Read More

ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​: ಓರ್ವ ಮಹಿಳೆಯ ಕಾಲು ಕಟ್, ಇಬ್ಬರಿಗೆ ಗಂಭೀರ ಗಾಯ! – Kannada News | KKRTC Driver Negligence Causes Horrific Accident at Gadag Bus Stand; 3 Women Critical

ಗದಗ,ಫೆ.24: ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ. ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ವಿಭಾಗದ ಮಾಸ್ಕಿ ಡಿಪೋಗೆ ಸೇರಿದ ಬಸ್ ಚಾಲಕ, ನಿಲ್ದಾಣದ ಒಳಗೆ ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯರ ಮೇಲೆ ಬಸ್ ಹರಿದಿದೆ. ಸುನಗ ಗ್ರಾಮದ ನಿವಾಸಿ ಶಾಂತವ್ವ…

Read More

ನೀಟ್-ಯುಜಿ ಮರುಪರೀಕ್ಷೆ: ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆಗೆ ಭಾರತೀಯ ವಾಯುಪಡೆ ಬಳಕೆ

ನವದೆಹಲಿ, ಮೇ 29: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಬಳಿಕ, ಕೇಂದ್ರ ಸರ್ಕಾರ ಜೂನ್ 21 ರಂದು ನಡೆಯಲಿರುವ ಮರುಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಸುರಕ್ಷಿತವಾಗಿ ನಡೆಸಲು ಸಾರಥ್ಯ ವಹಿಸಿದೆ. ಈ ಬಾರಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಭಾರತೀಯ ವಾಯುಪಡೆಯನ್ನು (IAF) ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಸಭೆಯಲ್ಲಿ ಮಹತ್ವದ ತೀರ್ಮಾನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ…

Read More

ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ! – Kannada News | Watermelon Canter Overturns in Doddaballapura, Driver Escapes Unhurt

ದೊಡ್ಡಬಳ್ಳಾಪುರ, ಮಾರ್ಚ್​ 04: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾದ ಘಟನೆ ದೊಡ್ಡಬಳ್ಳಾಪುರ ಹೊರ ವಲಯದಲ್ಲಿ ನಡೆದಿದೆ.ದೊಡ್ಡಬಳ್ಳಾಪುರ ಹೊರ ವಲಯದ ಮೇಷ್ಟ್ರು ಮನೆ ಸರ್ಕಲ್‌ ಬಳಿ ಈ ಅಪಘಾತ ಸಂಭವಿಸಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಈ ಕ್ಯಾಂಟರ್, ಅನಿರೀಕ್ಷಿತವಾಗಿ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಹೆದ್ದಾರಿಯಲ್ಲಿದ್ದ ಮೂರು ಡಿವೈಡರ್‌ಗಳನ್ನು ದಾಟಿ ಪಕ್ಕದ ಪಳ್ಳಕ್ಕೆ ಬಂದು ಬಿದ್ದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್‌ನಲ್ಲಿದ್ದ ಸಾವಿರಾರು ಕಲ್ಲಂಗಡಿಗಳು ರಸ್ತೆಯ ಮೇಲೆ ಹಾಗೂ ಸುತ್ತಮುತ್ತ…

Read More

ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ – Kannada News | India Squad For T20 World Cup 2026: Shubman Gill Dropped

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ…

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 13ರ ದಿನಭವಿಷ್ಯ

ಪೈರೈಟ್ ಸ್ಟೋನ್ ನಿಂದ ಸಿದ್ಧ ಮಾಡಿದಂಥ ಉಂಗುರವನ್ನು ಧರಿಸುವುದರಿಂದ ಆರ್ಥಿಕ ಒತ್ತಡದಿಂದ ಹೊರಬರುವುದಕ್ಕೆ ದಾರಿ ಗೋಚರ ಆಗುತ್ತದೆ. ಇನ್ನು ಈ ದಿನ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮುನ್ನ ಬಿಳಿ ಬಣ್ಣದ ವಸ್ತ್ರವೊಂದನ್ನು ಜೇಬಿನಲ್ಲಿ ಇಟ್ಟುಕೊಂಡಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಖರ್ಚಿನ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗಿರುತ್ತದೆ. ಕುಟುಂಬದ ಪರಿಸ್ಥಿತಿ ಹಾಗೂ ನೀವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸ್ನೇಹಿತರ ಜತೆಗೆ ಮಾತುಕತೆ…

Read More

IND-W vs SL-W: ಭಾರತ- ಲಂಕಾ ನಡುವಿನ 4ನೇ ಟಿ20 ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women 4th T20: Date, Time, Venue and How to Watch

ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್​ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7…

Read More