Headlines

ಪಾಕಿಸ್ತಾನ ಅಥವಾ ಚೀನಾ, ಅಮೆರಿಕ-ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮಾಡಿದ್ಯಾರು?

ಟೆಹ್ರಾನ್, ಏಪ್ರಿಲ್ 08: ಅಮೆರಿಕ-ಇರಾನ್(Iran) ಅಂತೂ ಕದನವಿರಾಮಕ್ಕೆ ಒಪ್ಪಿಗೆ ನೀಡಿವೆ. ಇದರ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯನ್ನೂ ತೆರೆಯಲಾಗಿದೆ. ದ್ವಿಪಕ್ಷೀಯ ಕದನ ವಿರಾಮದಿಂದಾಗಿ ಇರಾನ್ ಮೇಲಿನ ಸಂಭಾವ್ಯ ದಾಳಿಗಳನ್ನು ಎರಡು ವಾರಗಳ ಕಾಲ ತಡೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್ ಅವರ ನಿರ್ಧಾರಕ್ಕೆ ಅನುಗುಣವಾಗಿ ಅಮೆರಿಕ ಸೇನೆಯು ಇರಾನ್ ವಿರುದ್ಧದ ಎಲ್ಲಾ ಆಕ್ರಮಣಕಾರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಅಮೆರಿಕದೊಂದಿಗೆ ಕದನ ವಿರಾಮಕ್ಕೆ ದಾರಿ ಕಂಡುಕೊಳ್ಳಲು ಇರಾನ್‌ಗೆ ಪ್ರೋತ್ಸಾಹ ನೀಡಿವೆ. ಮಾತುಕತೆ…

Read More

ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war

ಕೋಲಾರ, ಮಾರ್ಚ್​ 01: ಅಮೆರಿಕ ಮತ್ತು ಇಸ್ರೇಲ್​ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್​ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…

Read More

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ….

Read More

ಶಾಲಾ ಮಕ್ಕಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಸ್ಪರ್ಧೆಯಲ್ಲಿ ಭಾಗವಹಿಸಲು ಹೀಗೆ ಮಾಡಿ – Kannada News | SCIFF 2026: Apply for School Cinema International Children’s Film Festival

ಶಾಲಾ ಮಕ್ಕಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಸ್ಪರ್ಧೆಯಲ್ಲಿ ಭಾಗವಹಿಸಲು ಹೀಗೆ ಮಾಡಿ ವಿಶ್ವದ ಅತಿ ದೊಡ್ಡ ಮಕ್ಕಳ ಚಲನಚಿತ್ರೋತ್ಸವಗಳಲ್ಲಿ ಒಂದಾದ ‘ಸ್ಕೂಲ್ ಸಿನಿಮಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್’ (SCIFF) ತನ್ನ 10ನೇ ಆವೃತ್ತಿಯ ದಿನಾಂಕಗಳನ್ನು ಪ್ರಕಟಿಸಿದೆ. ಈ ಸಾಲಿನ ಚಲನಚಿತ್ರೋತ್ಸವವು 2026ರ ನವೆಂಬರ್ 14ರಿಂದ 30ರವರೆಗೆ ಭಾರತದಾದ್ಯಂತ ವಿವಿಧ ಶಾಲೆಗಳಲ್ಲಿ ನಡೆಯಲಿದೆ. ಈ ಉತ್ಸವದಲ್ಲಿ ಪ್ರದರ್ಶಿಸಲು ಸಿನಿಮಾಗಳನ್ನು ಕಳುಹಿಸುವಂತೆ ಜಾಗತಿಕ ಮಟ್ಟದ ಚಲನಚಿತ್ರ ನಿರ್ಮಾಪಕರಿಗೆ ಮುಕ್ತ ಆಹ್ವಾನ ನೀಡಲಾಗಿದೆ. ‘ಸ್ಕೂಲ್ ಸಿನಿಮಾ’ ಸಂಸ್ಥೆಯು ಯಶಸ್ವಿಯಾಗಿ 15 ವರ್ಷಗಳನ್ನು ಪೂರೈಸಿದೆ….

Read More

ಜೂನ್ 8ರಿಂದ ಬರಲಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ; ಪ್ರೋಮೋ ರಿಲೀಸ್

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ಒಂದೆಡೆ ಬೇಸರ, ಇನ್ನೊಂದೆಡೆ ಭರ್ಜರಿ ಖುಷಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲವು ವರ್ಷಗಳಿಂದ ಸತತವಾಗಿ ಪ್ರೇಕ್ಷಕರನ್ನು ರಂಜಿಸುತ್ತಾ, ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಕೊನೆಗೂ ಮುಕ್ತಾಯದ ಹಂತ ತಲುಪಿದ್ದು, ಈ ವಾರವೇ ತನ್ನ ಸುದೀರ್ಘ ಪಯಣಕ್ಕೆ ಸಂಪೂರ್ಣ ಅಂತ್ಯ ಹಾಡಲಿದೆ. ಆದರೆ, ಈ ಜನಪ್ರಿಯ ಸೀರಿಯಲ್ ಮುಗಿಯುತ್ತಿದ್ದಂತೆಯೇ ಕಿರುತೆರೆಯಲ್ಲಿ ಮತ್ತೊಂದು ಬಿಗ್ ಧಮಾಕಾ ಆರಂಭವಾಗಲಿದ್ದು, ವಾಹಿನಿಯ ಸಾರ್ವಕಾಲಿಕ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಒಂದಾದ ‘ಅಗ್ನಿಸಾಕ್ಷಿ’ ಹೊಸ ರೂಪದಲ್ಲಿ…

Read More

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್…

Read More

Video: ಕೆಲಸದ ನಡುವೆ ಬಿಡುವಿನ ಸಮಯವನ್ನು ಓದಿಗಾಗಿ ಬಳಸಿಕೊಂಡ ಮಹಿಳಾ ಬಸ್ ಕಂಡಕ್ಟರ್ – Kannada News | Woman bus conductor uses free time between work to study

ಕೆಲವರಿಗೆ ಓದಲು ಬೇಕಾದ ಎಲ್ಲಾ ಸವಲತ್ತುಗಳಿದ್ದರೂ ಆದರೆ ಓದುವ ಮನಸ್ಸಿರುವುದಿಲ್ಲ. ಇನ್ನು ಕೆಲವರು ಓದುವ ಮನಸ್ಸಿದ್ದರೂ ಸಣ್ಣ ವಯಸ್ಸಿನಲ್ಲಿ ಮನೆಯ ಜವಾಬ್ದಾರಿಗೆ ಹೆಗಲು ಕೊಟ್ಟು ಕೆಲಸಕ್ಕೆ ಹೋಗುತ್ತಾರೆ. ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಮಾತ್ಇರ ಹಾಗೆಯೇ ಇರುತ್ತದೆ ಎನ್ನುವುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ (Woman bus conductor) ಸಾಕ್ಷಿ.ಕರ್ತವ್ಯದ ನಡುವೆ ಅಧ್ಯಯನದಲ್ಲಿ ನಿರತರಾಗಿದ್ದ ಮಹಿಳಾ ಬಸ್ ಕಂಡಕ್ಟರ್‌ರನ್ನು ಪ್ರಯಾಣಿಕರೊಬ್ಬರು (passenger) ಗಮನಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮಗಾದ ಈ ವಿಶೇಷ ಅನುಭವವನ್ನು…

Read More

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್! – Kannada News | Viral: Snake Found in Kasaragod Drawer with Gold Ring, Rescued Safely

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ…

Read More

ಕಾಕ್ರೋಚ್ ಜನತಾ ಪಾರ್ಟಿಗೆ ‘ಲಕ್ಷ್ಮಣರೇಖೆ’ ಎಳೆದ ಬೆಂಗಳೂರು ಪೊಲೀಸರು, ಆಗಿದ್ದೇನು? – Kannada News | No Permission Granted: Bengaluru Police Warn Against ‘Cockroach Janta Party Karnataka’ Town Hall Gathering

ಬೆಂಗಳೂರು, (ಮೇ 22): ಕಾಕ್ರೋಜ್ ಜನತಾ ಪಾರ್ಟಿ (cockroach janata party) ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇತ್ತ ಕಾಕ್ರೋಜ್ ಜನತಾ ಪಾರ್ಟಿ ಕರ್ನಾಟಕ, ಇದೇ ಮೇ. 24 ರಂದು ಬೆಂಗಳೂರಿನ (Bengaluru) ಟೌನ್ ಹಾಲ್ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದೆ. ಕಾಕ್ರೋಜ್ ಜನತಾ ಪಾರ್ಟಿಯ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರು ಪೊಲೀಸರು, ಇಂತಹ ಕಾರ್ಯಕ್ರಮ ಆಯೋಜನೆಗೆ ಮನವಿ ಬಂದಿಲ್ಲ. ಒಂದು…

Read More

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ…

Read More